ಅಲ್-ಫತ್ಹ್ · 15/29
ಅನುವಾದ ಉಚ್ಚಾರಣೆ — ಅಲ್-ಫತ್ಹ್
سَيَقُولُ ٱلۡمُخَلَّفُونَ إِذَا ٱنطَلَقۡتُمۡ إِلَىٰ مَغَانِمَ لِتَأۡخُذُوهَا ذَرُونَا نَتَّبِعۡكُمۡۖ يُرِيدُونَ أَن يُبَدِّلُواْ كَلَٰمَ ٱللَّهِۚ قُل لَّن تَتَّبِعُونَا كَذَٰلِكُمۡ قَالَ ٱللَّهُ مِن قَبۡلُۖ فَسَيَقُولُونَ بَلۡ تَحۡسُدُونَنَاۚ بَلۡ كَانُواْ لَا يَفۡقَهُونَ إِلَّا قَلِيلًا  ۝١٥
Sa yaqoolul mukhalla foona izan talaqtum ilaa maghaanima litaakhuzoohaa zaroonaa nattabi`kum yureedoona any yubaddiloo Kalaamallaah; qul lan tattabi`oonaa kazaalikum qaalal laahu min qablu fasa yaqooloona bal tahsudoonanna; bal kaanoo laa yafqahoona illaa qaleela
📖 ಕನ್ನಡ ಅರ್ಥ
ನೀವು (ಖೈಬರ್‌ನ) ಯುದ್ಧ ಸಂಪಾದನೆಯನ್ನು ಸಂಗ್ರಹಿಸಲು ಹೊರಟಾಗ, ಹಿಂದುಳಿದುಕೊಂಡಿದ್ದ ಆ ಜನರು, ‘‘ನಮ್ಮನ್ನೂ ನಿಮ್ಮ ಹಿಂದೆ ಬರಲು ಬಿಡಿರಿ’’ ಎನ್ನುತ್ತಾರೆ. ಅವರು ಅಲ್ಲಾಹನ ಆದೇಶವನ್ನು ಬದಲಿಸ ಬಯಸುತ್ತಾರೆ. ‘‘ನೀವು ನಮ್ಮ ಹಿಂದೆ ಬರಬೇಡಿ. ಹಾಗೆಂದು ಅಲ್ಲಾಹನು ಮೊದಲೇ ನಿಮ್ಮ ಕುರಿತು ಹೇಳಿರುವನು’’ ಎಂದು ಹೇಳಿರಿ. ಆಗ ಅವರು, ‘‘ನಮ್ಮ ಕುರಿತು ನೀವು ಅಸೂಯೆ ಪಡುತ್ತಿದ್ದೀರಿ’’ ಎನ್ನುವರು. ನಿಜವಾಗಿ ಅವರು ಅರ್ಥ ಮಾಡಿಕೊಳ್ಳುವುದೇ ತೀರಾಕಡಿಮೆ
🎧 ಆಲಿಸಿ

📜 ಆಯತ್ 13-17 — ಅಲ್-ಫತ್ಹ್

13وَمَن لَّمۡ يُؤۡمِنۢ بِٱللَّهِ وَرَسُولِهِۦ فَإِنَّآ أَعۡتَدۡنَا لِلۡكَٰفِرِينَ سَعِيرًا 
ಅಲ್ಲಾಹನಲ್ಲಿ ಹಾಗೂ ಅವನ ದೂತರಲ್ಲಿ ನಂಬಿಕೆ ಇಲ್ಲದವರು – ಅಂತಹ ಧಿಕ್ಕಾರಿಗಳಿಗಾಗಿ ಖಂಡಿತ ನಾವು ಭುಗಿಲೇಳುವ ಬೆಂಕಿಯನ್ನು ತಯಾರಿಸಿಟ್ಟಿರುವೆವು
14وَلِلَّهِ مُلۡكُ ٱلسَّمَٰوَٰتِ وَٱلۡأَرۡضِۚ يَغۡفِرُ لِمَن يَشَآءُ وَيُعَذِّبُ مَن يَشَآءُۚ وَكَانَ ٱللَّهُ غَفُورًا رَّحِيمًا 
ಆಕಾಶಗಳ ಹಾಗೂ ಭೂಮಿಯ ಆಧಿಪತ್ಯವು ಅಲ್ಲಾಹನಿಗೆ ಸೇರಿದೆ. ಅವನು ತಾನಿಚ್ಚಿಸಿದವರನ್ನು ಕ್ಷಮಿಸುತ್ತಾನೆ ಹಾಗೂ ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ. ಅವನು ಕ್ಷಮಿಸುವವನೂ ಕರುಣೆ ತೋರುವವನೂ ಆಗಿದ್ದಾನೆ
15سَيَقُولُ ٱلۡمُخَلَّفُونَ إِذَا ٱنطَلَقۡتُمۡ إِلَىٰ مَغَانِمَ لِتَأۡخُذُوهَا ذَرُونَا نَتَّبِعۡكُمۡۖ يُرِيدُونَ أَن يُبَدِّلُواْ كَلَٰمَ ٱللَّهِۚ قُل لَّن تَتَّبِعُونَا كَذَٰلِكُمۡ قَالَ ٱللَّهُ مِن قَبۡلُۖ فَسَيَقُولُونَ بَلۡ تَحۡسُدُونَنَاۚ بَلۡ كَانُواْ لَا يَفۡقَهُونَ إِلَّا قَلِيلًا 
ನೀವು (ಖೈಬರ್‌ನ) ಯುದ್ಧ ಸಂಪಾದನೆಯನ್ನು ಸಂಗ್ರಹಿಸಲು ಹೊರಟಾಗ, ಹಿಂದುಳಿದುಕೊಂಡಿದ್ದ ಆ ಜನರು, ‘‘ನಮ್ಮನ್ನೂ ನಿಮ್ಮ ಹಿಂದೆ ಬರಲು ಬಿಡಿರಿ’’ ಎನ್ನುತ್ತಾರೆ. ಅವರು ಅಲ್ಲಾಹನ ಆದೇಶವನ್ನು ಬದಲಿಸ ಬಯಸುತ್ತಾರೆ. ‘‘ನೀವು ನಮ್ಮ ಹಿಂದೆ ಬರಬೇಡಿ. ಹಾಗೆಂದು ಅಲ್ಲಾಹನು ಮೊದಲೇ ನಿಮ್ಮ ಕುರಿತು ಹೇಳಿರುವನು’’ ಎಂದು ಹೇಳಿರಿ. ಆಗ ಅವರು, ‘‘ನಮ್ಮ ಕುರಿತು ನೀವು ಅಸೂಯೆ ಪಡುತ್ತಿದ್ದೀರಿ’’ ಎನ್ನುವರು. ನಿಜವಾಗಿ ಅವರು ಅರ್ಥ ಮಾಡಿಕೊಳ್ಳುವುದೇ ತೀರಾಕಡಿಮೆ
16قُل لِّلۡمُخَلَّفِينَ مِنَ ٱلۡأَعۡرَابِ سَتُدۡعَوۡنَ إِلَىٰ قَوۡمٍ أُوْلِي بَأۡسٍ شَدِيدٍ تُقَٰتِلُونَهُمۡ أَوۡ يُسۡلِمُونَۖ فَإِن تُطِيعُواْ يُؤۡتِكُمُ ٱللَّهُ أَجۡرًا حَسَنًاۖ وَإِن تَتَوَلَّوۡاْ كَمَا تَوَلَّيۡتُم مِّن قَبۡلُ يُعَذِّبۡكُمۡ عَذَابًا أَلِيمًا 
ಹಳ್ಳಿಗರ ಪೈಕಿ ಈ ರೀತಿ ಹಿಂದೆ ಉಳಿದುಕೊಂಡವರೊಡನೆ ಹೇಳಿರಿ; ‘‘ಭಾರೀ ಶಕ್ತಿಶಾಲಿ ಪಂಗಡವೊಂದರ ವಿರುದ್ಧ (ಹೋರಾಟಕ್ಕೆ) ನಿಮ್ಮನ್ನು ಶೀಘ್ರವೇ ಕರೆಯಲಾಗುವುದು. ಒಂದೋ ನೀವು ಅವರ ವಿರುದ್ಧ ಯುದ್ಧ ಮಾಡುತ್ತಲೇ ಇರಬೇಕು ಅಥವಾ ಅವರು ಶರಣಾಗಬೇಕು. ನೀವು ಆದೇಶ ಪಾಲಿಸಿದರೆ ಅಲ್ಲಾಹನು ನಿಮಗೆ ಉತ್ತಮ ಪ್ರತಿಫಲ ನೀಡುವನು. ಇನ್ನು ನೀವು, ಈ ಹಿಂದೆ ತಿರುಗಿನಿಂತಂತೆ, ತಿರುಗಿನಿಂತರೆ ಅವನು (ಅಲ್ಲಾಹನು) ನಿಮಗೆ ಕಠಿಣ ಶಿಕ್ಷೆ ನೀಡುವನು’’
17لَّيۡسَ عَلَى ٱلۡأَعۡمَىٰ حَرَجٌ وَلَا عَلَى ٱلۡأَعۡرَجِ حَرَجٌ وَلَا عَلَى ٱلۡمَرِيضِ حَرَجٌۗ وَمَن يُطِعِ ٱللَّهَ وَرَسُولَهُۥ يُدۡخِلۡهُ جَنَّٰتٍ تَجۡرِي مِن تَحۡتِهَا ٱلۡأَنۡهَٰرُۖ وَمَن يَتَوَلَّ يُعَذِّبۡهُ عَذَابًا أَلِيمًا 
ಕುರುಡನ ಮೇಲೆ ಪಾಪವೇನಿಲ್ಲ, ಕುಂಟನ ಮೇಲೂ ಪಾಪವಿಲ್ಲ, ರೋಗಗ್ರಸ್ತನ ಮೇಲೂ ಪಾಪವಿಲ್ಲ. (ಅವರಿಗೆಲ್ಲಾ ಯುದ್ಧದಿಂದ ವಿನಾಯ್ತಿ ಇದೆ). ಅಲ್ಲಾಹ್ ಹಾಗೂ ಅವನ ದೂತರ ಆದೇಶ ಪಾಲಿಸುವವನನ್ನು ಅವನು, ತಳದಲ್ಲಿ ನದಿಗಳು ಹರಿಯುತ್ತಿರುವ ತೋಟಗಳೊಳಗೆ ಸೇರಿಸುವನು ಮತ್ತು ಅವಿಧೇಯನಾದವನಿಗೆ ಕಠಿಣ ಶಿಕ್ಷೆಯನ್ನು ನೀಡುವನು
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
15ಆಯತ್

ಅನುವಾದ — ಅಲ್-ಫತ್ಹ್ 15

ಸೂರಾ ಆಯತ್ 15/29 — ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಫತ್ಹ್ ಆಲಿಸಿ, ಅಲ್-ಫತ್ಹ್ ಅನುವಾದ, ಅಲ್-ಫತ್ಹ್ mp3, ಅಲ್-ಫತ್ಹ್ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers