ಅಲ್-ಮಾಇದಾ · 106/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
يَا أَيُّهَا الَّذِينَ آمَنُوا شَهَادَةُ بَيْنِكُمْ إِذَا حَضَرَ أَحَدَكُمُ الْمَوْتُ حِينَ الْوَصِيَّةِ اثْنَانِ ذَوَا عَدْلٍ مِّنكُمْ أَوْ آخَرَانِ مِنْ غَيْرِكُمْ إِنْ أَنتُمْ ضَرَبْتُمْ فِي الْأَرْضِ فَأَصَابَتْكُم مُّصِيبَةُ الْمَوْتِ ۚ تَحْبِسُونَهُمَا مِن بَعْدِ الصَّلَاةِ فَيُقْسِمَانِ بِاللَّهِ إِنِ ارْتَبْتُمْ لَا نَشْتَرِي بِهِ ثَمَنًا وَلَوْ كَانَ ذَا قُرْبَىٰ ۙ وَلَا نَكْتُمُ شَهَادَةَ اللَّهِ إِنَّا إِذًا لَّمِنَ الْآثِمِينَ ۝١٠٦
Yaaa aiyuhal lazeena aamanoo shahaadatu bainikum izaa hadara ahadakumul mawtu heenal wasiyyatis naani zawaa `adlim minkum aw aakharaani min ghairikum in antum darabtum fil ardi fa asaabatkum museebatul mawt; tahbi soonahumaa mim ba`dis Salaati fa yuqsimaani billaahi inirtabtum laa nashtaree bihee samananw wa law kaana zaa qurbaa wa laa naktumu shahaadatal laahi innaaa izal laminal aasimeen
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲೊಬ್ಬನು ಮರಣಸನ್ನಾದರೆ ಮತ್ತು ವಸಿಯ್ಯತ್ತಿನ (ಉಯಿಲು) ಮಾಡುವ ಸಂದರ್ಭ ಬಂದರೆ ನಿಮ್ಮ ಧರ್ಮದವರಾದ ಇಬ್ಬರು ನ್ಯಾಯವಂತರು ಸಾಕ್ಷಿ ವಹಿಸಲಿ. ಇನ್ನು ನೀವು ಪ್ರಯಾಣದಲ್ಲಿದ್ದರೆ ಮತ್ತು ನೀವು ಮರಣಾಸನ್ನರಾದರೆ ಅನ್ಯಧರ್ಮೀಯವರಾದರೂ ಇಬ್ಬರು ಸಾಕ್ಷಿವಹಿಸಲಿ. ನಿಮಗೆ ಸಂದೇಹವುAಟಾದರೆ ನಮಾಝ್ ನಿರ್ವಹಿಸಿದ ನಂತರ ಅವರಿಬ್ಬರನ್ನು ತಡೆದುಕೊಳ್ಳಿರಿ. ನಂತರ ಅವರಿಬ್ಬರೂ (ಜನರ ಮುಂದೆ) ಅಲ್ಲಾಹುವಿನ ಮೇಲೆ ಆಣೆಯಿಟ್ಟು ನಾವು ಈ ಆಣೆಗೆ ಪ್ರತಿಯಾಗಿ ಯಾವುದೇ ಲಾಭವನ್ನು ಪಡೆಯಲು ಇಚ್ಛಿಸುವುದಿಲ್ಲ. ಅದು ನಿಕಟ ಸಂಬAಧಿಕನಿಗೆ ಸಂಬAಧಿಸಿದ ವಿಷಯವಾದರೂ ಸರಿಯೇ ಮತ್ತು ನಾವು ಅಲ್ಲಾಹನ ಮಾತನ್ನು ಬಚ್ಚ್ಚಿಡಲಾರೆವು. ಹಾಗೇನಾದರು ಆದರೆ ನಾವು ಪಾಪವೆಸಗಿದವರಲ್ಲಾಗುವೆವು ಎಂದು ಹೇಳಬೇಕು.

🎧 ಆಲಿಸಿ


📜 ಆಯತ್ 104-108 — ಸೂರಾ ಅಲ್-ಮಾಇದಾ

104وَإِذَا قِيلَ لَهُمْ تَعَالَوْا إِلَىٰ مَا أَنزَلَ اللَّهُ وَإِلَى الرَّسُولِ قَالُوا حَسْبُنَا مَا وَجَدْنَا عَلَيْهِ آبَاءَنَا ۚ أَوَلَوْ كَانَ آبَاؤُهُمْ لَا يَعْلَمُونَ شَيْئًا وَلَا يَهْتَدُونَ
ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥದೆಡೆಗೂ, ಸಂದೇಶವಾಹಕ ರೆಡೆಗೂ ಬನ್ನಿರಿ ಎಂದು ಅವರೊಡನೆ ಹೇಳಲಾದರೆ, 'ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೋ ಅದೇ ನಮಗೆ ಸಾಕು' ಎಂದು ಅವರು ಹೇಳುವರು. ಏನು? ಅವರ ಪೂರ್ವಿಕರು ಏನನ್ನೂ ಅರಿಯದವರೂ, ಸನ್ಮಾರ್ಗ ಪಡೆಯದವರೂ ಆಗಿದ್ದರೂ (ಅವರನ್ನೆ ಅನುಸರಿಸವುದು) ಸರಿಯೇ?
105يَا أَيُّهَا الَّذِينَ آمَنُوا عَلَيْكُمْ أَنفُسَكُمْ ۖ لَا يَضُرُّكُم مَّن ضَلَّ إِذَا اهْتَدَيْتُمْ ۚ إِلَى اللَّهِ مَرْجِعُكُمْ جَمِيعًا فَيُنَبِّئُكُم بِمَا كُنتُمْ تَعْمَلُونَ
ಓ ಸತ್ಯವಿಶ್ವಾಸಿಗಳೇ, ನೀವು ತಮ್ಮ ಬಗ್ಗೆ ಚಿಂತಿಸಿರಿ. ನೀವು ಸನ್ಮಾರ್ಗದಲ್ಲಿ ಮುನ್ನಡೆಯುತ್ತಿದ್ದರೆ ಯಾವೊಬ್ಬ ದಾರಿಗೆಟ್ಟವನಿಂದ ನಿಮಗೇನೂ ನಷ್ಟವುಂಟಾಗದು. ನಿಮಗೆಲ್ಲರಿಗೂ ಅಲ್ಲಾಹನ ಕಡೆಗೇ ಮರಳಬೇಕಾಗಿದೆ. ಅನಂತರ ಅವನು ನೀವು ಮಾಡುತ್ತಿದ್ದುದರ ಕುರಿತು ನಿಮಗೆ ತಿಳಿಸಿಕೊಡುವನು.
106يَا أَيُّهَا الَّذِينَ آمَنُوا شَهَادَةُ بَيْنِكُمْ إِذَا حَضَرَ أَحَدَكُمُ الْمَوْتُ حِينَ الْوَصِيَّةِ اثْنَانِ ذَوَا عَدْلٍ مِّنكُمْ أَوْ آخَرَانِ مِنْ غَيْرِكُمْ إِنْ أَنتُمْ ضَرَبْتُمْ فِي الْأَرْضِ فَأَصَابَتْكُم مُّصِيبَةُ الْمَوْتِ ۚ تَحْبِسُونَهُمَا مِن بَعْدِ الصَّلَاةِ فَيُقْسِمَانِ بِاللَّهِ إِنِ ارْتَبْتُمْ لَا نَشْتَرِي بِهِ ثَمَنًا وَلَوْ كَانَ ذَا قُرْبَىٰ ۙ وَلَا نَكْتُمُ شَهَادَةَ اللَّهِ إِنَّا إِذًا لَّمِنَ الْآثِمِينَ
ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲೊಬ್ಬನು ಮರಣಸನ್ನಾದರೆ ಮತ್ತು ವಸಿಯ್ಯತ್ತಿನ (ಉಯಿಲು) ಮಾಡುವ ಸಂದರ್ಭ ಬಂದರೆ ನಿಮ್ಮ ಧರ್ಮದವರಾದ ಇಬ್ಬರು ನ್ಯಾಯವಂತರು ಸಾಕ್ಷಿ ವಹಿಸಲಿ. ಇನ್ನು ನೀವು ಪ್ರಯಾಣದಲ್ಲಿದ್ದರೆ ಮತ್ತು ನೀವು ಮರಣಾಸನ್ನರಾದರೆ ಅನ್ಯಧರ್ಮೀಯವರಾದರೂ ಇಬ್ಬರು ಸಾಕ್ಷಿವಹಿಸಲಿ. ನಿಮಗೆ ಸಂದೇಹವುAಟಾದರೆ ನಮಾಝ್ ನಿರ್ವಹಿಸಿದ ನಂತರ ಅವರಿಬ್ಬರನ್ನು ತಡೆದುಕೊಳ್ಳಿರಿ. ನಂತರ ಅವರಿಬ್ಬರೂ (ಜನರ ಮುಂದೆ) ಅಲ್ಲಾಹುವಿನ ಮೇಲೆ ಆಣೆಯಿಟ್ಟು ನಾವು ಈ ಆಣೆಗೆ ಪ್ರತಿಯಾಗಿ ಯಾವುದೇ ಲಾಭವನ್ನು ಪಡೆಯಲು ಇಚ್ಛಿಸುವುದಿಲ್ಲ. ಅದು ನಿಕಟ ಸಂಬAಧಿಕನಿಗೆ ಸಂಬAಧಿಸಿದ ವಿಷಯವಾದರೂ ಸರಿಯೇ ಮತ್ತು ನಾವು ಅಲ್ಲಾಹನ ಮಾತನ್ನು ಬಚ್ಚ್ಚಿಡಲಾರೆವು. ಹಾಗೇನಾದರು ಆದರೆ ನಾವು ಪಾಪವೆಸಗಿದವರಲ್ಲಾಗುವೆವು ಎಂದು ಹೇಳಬೇಕು.
107فَإِنْ عُثِرَ عَلَىٰ أَنَّهُمَا اسْتَحَقَّا إِثْمًا فَآخَرَانِ يَقُومَانِ مَقَامَهُمَا مِنَ الَّذِينَ اسْتَحَقَّ عَلَيْهِمُ الْأَوْلَيَانِ فَيُقْسِمَانِ بِاللَّهِ لَشَهَادَتُنَا أَحَقُّ مِن شَهَادَتِهِمَا وَمَا اعْتَدَيْنَا إِنَّا إِذًا لَّمِنَ الظَّالِمِينَ
ಇನ್ನು ಆ ಇಬ್ಬರು ಸಾಕ್ಷಿಗಳು (ಸುಳ್ಳು ಹೇಳಿ) ಯಾವುದಾದರೂ ಪಾಪವನ್ನು ಮಾಡಿದ್ದಾರೆಂದು ತಿಳಿದುಬಂದರೆ ಯಾರ ವಿರುದ್ಧ ಪಾಪ ಮಾಡಲಾಗಿದೆಯೋ ಅವರ ಪೈಕಿ ಮೃತನಿಗೆ ನಿಕಟವಾಗಿರುವ ಇಬ್ಬರು ಆ ಇಬ್ಬರ ಸ್ಥಾನದಲ್ಲಿ ನಿಲ್ಲಲಿ. ನಂತರ ಅವರಿಬ್ಬರೂ ಅಲ್ಲಾಹನ ಮೇಲೆ ಆಣೆಯಿಟ್ಟು 'ಖಂಡಿತವಾಗಿಯು ಅವರ ಸಾಕ್ಷö್ಯಕ್ಕಿಂತಲೂ ನಮ್ಮ ಸಾಕ್ಷö್ಯ ಸತ್ಯವಾಗಿದೆ ಮತ್ತು ನಾವು ಹದ್ದುಮೀರಿಲ್ಲ. ಹಾಗೇನಾದರೂ ಆದರೆ ನಾವು ಮಹಾ ಅಕ್ರಮಿಗಳಾಗಿ ಬಿಡುವೆವು'. ಎಂದು ಹೇಳಲಿ.
108ذَٰلِكَ أَدْنَىٰ أَن يَأْتُوا بِالشَّهَادَةِ عَلَىٰ وَجْهِهَا أَوْ يَخَافُوا أَن تُرَدَّ أَيْمَانٌ بَعْدَ أَيْمَانِهِمْ ۗ وَاتَّقُوا اللَّهَ وَاسْمَعُوا ۗ وَاللَّهُ لَا يَهْدِي الْقَوْمَ الْفَاسِقِينَ
ಅವರು (ಸಾಕ್ಷಿಗಳು) ನ್ಯಾಯಬದ್ದವಾಗಿ ಆಣೆ ಹಾಕಲು (ಈ ವಿಧಾನ) ಹೆಚ್ಚು ಸೂಕ್ತವಾಗಿದೆ. ತಾವು ಆಣೆ ಹಾಕಿದ ನಂತರ (ವಾರಿಸುದಾರರಿಂದ) ಆಣೆ ಹಾಕಿಸಲಾಗುವ ಸಾಧ್ಯತೆಯಿದೆಯೆಂಬುದರ ಬಗ್ಗೆ ಅವರು ಭಯಪಡಲಿ ಮತ್ತು ನೀವು ಅಲ್ಲಾಹನನ್ನು ಭಯಪಡಿರಿ ಮತ್ತು (ಅವನ ಆದೇಶಗಳನ್ನು) ಆಲಿಸಿರಿ ಧಿಕ್ಕಾರಿಗಳಾಗಿರುವ ಜನರಿಗೆ ಅಲ್ಲಾಹನು ಸನ್ಮಾರ್ಗ ತೋರಿಸುವುದಿಲ್ಲ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
106ಆಯತ್

ಅನುವಾದ — ಅಲ್-ಮಾಇದಾ 106

ಸೂರಾ ಅಲ್-ಮಾಇದಾ ಆಯತ್ 106 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲೊಬ್ಬನು ಮರಣಸನ್ನಾದರೆ ಮತ್ತು ವಸಿಯ್ಯತ್ತಿನ (ಉಯಿಲು) ಮಾಡುವ ಸಂದರ್ಭ ಬಂದರೆ…

ಸೂರಾ ಆಯತ್ 106/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 104–108. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers