ಅಲ್-ಮಾಇದಾ · 12/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
۞ وَلَقَدْ أَخَذَ اللَّهُ مِيثَاقَ بَنِي إِسْرَائِيلَ وَبَعَثْنَا مِنْهُمُ اثْنَيْ عَشَرَ نَقِيبًا ۖ وَقَالَ اللَّهُ إِنِّي مَعَكُمْ ۖ لَئِنْ أَقَمْتُمُ الصَّلَاةَ وَآتَيْتُمُ الزَّكَاةَ وَآمَنتُم بِرُسُلِي وَعَزَّرْتُمُوهُمْ وَأَقْرَضْتُمُ اللَّهَ قَرْضًا حَسَنًا لَّأُكَفِّرَنَّ عَنكُمْ سَيِّئَاتِكُمْ وَلَأُدْخِلَنَّكُمْ جَنَّاتٍ تَجْرِي مِن تَحْتِهَا الْأَنْهَارُ ۚ فَمَن كَفَرَ بَعْدَ ذَٰلِكَ مِنكُمْ فَقَدْ ضَلَّ سَوَاءَ السَّبِيلِ ۝١٢
Wa laqad akhazal laahu meesaaqa Banee Israaa`eela wa ba`sanaa minhumus ani `ashara naqeebanw wa qaalal laahu innee ma`akum la`in aqamtumus Salaata wa aataitumuz Zakaata wa aamantum bi Rusulee wa`azzartumoohum wa aqradtumul laaha qardan hasanal la ukaffiranna `ankum saiyiaatikum wa la udkhilan nakum Jannaatin tajree min tahtihal anhaar; faman kafara ba`da zaalika minkum faqad dalla sawaaa`as Sabeel
📖 ಕನ್ನಡ ಅರ್ಥ
ಕೊನೆಗೆ, ಅವರು ತಮ್ಮ ಕರಾರನ್ನು ಮುರಿದುದರಿಂದ ನಾವು ಅವರನ್ನು ಶಪಿಸಿದೆವು ಮತ್ತು ಅವರ ಮನಸ್ಸುಗಳನ್ನು ಕಠೋರಗೊಳಿಸಿದೆವು. ಅವರೀಗ ಮಾತನ್ನು ಅದರ ಹಿನ್ನೆಲೆಯಿಂದ ಸರಿಸಿ ತಿರುಚಿ ಬಿಡುತ್ತಿದ್ದಾರೆ ಮತ್ತು ಅವರಿಗೆ ನೀಡಲಾಗಿದ್ದ ಬೋಧನೆಗಳ ದೊಡ್ಡ ಭಾಗವನ್ನು ಅವರು ಮರೆತು ಬಿಟ್ಟಿದ್ದಾರೆ. ಅವರಲ್ಲಿನ ಕೆಲವರ ಹೊರತು ಉಳಿದವರ ವಂಚನೆಯ ಸುದ್ದಿಗಳು ನಿಮಗೆ ಸದಾ ತಲುಪುತ್ತಲೇ ಇರುತ್ತವೆ. ಏನಿದ್ದರೂ ನೀವು ಅವರನ್ನು ಕ್ಷಮಿಸಿರಿ ಮತ್ತು (ಅವರ ತಪ್ಪುಗಳನ್ನು) ಕಡೆಗಣಿಸಿರಿ. ಖಂಡಿತವಾಗಿಯೂ ಅಲ್ಲಾಹನು ಉದಾರಿಗಳನ್ನು ಪ್ರೀತಿಸುತ್ತಾನೆ
🎧 ಆಲಿಸಿ

📜 ಆಯತ್ 10-14 — ಅಲ್-ಮಾಇದಾ

10وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ
ವಿಶ್ವಾಸಿಗಳೇ, ಅಲ್ಲಾಹನು ನಿಮಗೆ ದಯಪಾಲಿಸಿರುವ ಅನುಗ್ರಹಗಳನ್ನು ನೆನಪಿಸಿ ಕೊಳ್ಳಿರಿ – ಒಂದು ಜನಾಂಗವು ನಿಮ್ಮ ಮೇಲೆ ಆಕ್ರಮಣ ಮಾಡಲಿದ್ದಾಗ ಅವನು ಅವರ ಕೈಗಳನ್ನು ನಿಮ್ಮಿಂದ ತಡೆದಿಟ್ಟನು. ಸದಾ ಅಲ್ಲಾಹನಿಗೆ ಅಂಜಿರಿ. ವಿಶ್ವಾಸಿಗಳಂತು ಅಲ್ಲಾಹನಲ್ಲೇ ಸಂಪೂರ್ಣ ಭರವಸೆ ಇಟ್ಟಿರುತ್ತಾರೆ
11يَا أَيُّهَا الَّذِينَ آمَنُوا اذْكُرُوا نِعْمَتَ اللَّهِ عَلَيْكُمْ إِذْ هَمَّ قَوْمٌ أَن يَبْسُطُوا إِلَيْكُمْ أَيْدِيَهُمْ فَكَفَّ أَيْدِيَهُمْ عَنكُمْ ۖ وَاتَّقُوا اللَّهَ ۚ وَعَلَى اللَّهِ فَلْيَتَوَكَّلِ الْمُؤْمِنُونَ
ಅಲ್ಲಾಹನು ಇಸ್ರಾಈಲರ ಸಂತತಿಗಳಿಂದ ಕರಾರನ್ನು ಪಡೆದಿದ್ದನು. ನಾವು (ಅಲ್ಲಾಹ್) ಅವರ ಪೈಕಿ 12 ಮಂದಿಯನ್ನು ನೇತಾರರಾಗಿ ನೇಮಿಸಿದ್ದೆವು. ಅವರೊಡನೆ ಅಲ್ಲಾಹನು ಹೇಳಿದನು: ನಾನು ನಿಮ್ಮ ಜೊತೆಗಿದ್ದೇನೆ. ನೀವು ನಮಾಝ್‌ನ ಪಾಲನೆ ಮಾಡುತ್ತಲಿದ್ದರೆ, ಝಕಾತ್ ಅನ್ನು ಪಾವತಿಸುತ್ತಲಿದ್ದರೆ, ನನ್ನ ದೂತರಲ್ಲಿ ನಂಬಿಕೆ ಇರಿಸಿ, ಅವರಿಗೆ ನೆರವಾಗುತ್ತಲಿದ್ದರೆ ಮತ್ತು ನೀವು ಅಲ್ಲಾಹನಿಗೆ ಒಳಿತಿನ ಸಾಲವನ್ನು ನೀಡುತ್ತಲಿದ್ದರೆ ನಾನು ಖಂಡಿತ ನಿಮ್ಮಿಂದ ನಿಮ್ಮ ಪಾಪಗಳನ್ನು ನಿವಾರಿಸುವೆನು ಮತ್ತು ನಿಮ್ಮನ್ನು, ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳೊಳಗೆ ಸೇರಿಸುವೆನು. ಇನ್ನು ಇದಾದ ಬಳಿಕ ನಿಮ್ಮ ಪೈಕಿ ಧಿಕ್ಕಾರಿಯಾದವನು ಖಂಡಿತವಾಗಿಯೂ ಸನ್ಮಾರ್ಗವನ್ನು ಕಳೆದುಕೊಂಡನು – (ಎಂದು ಅವರಿಗೆ ತಿಳಿಸಲಾಗಿತ್ತು)
12۞ وَلَقَدْ أَخَذَ اللَّهُ مِيثَاقَ بَنِي إِسْرَائِيلَ وَبَعَثْنَا مِنْهُمُ اثْنَيْ عَشَرَ نَقِيبًا ۖ وَقَالَ اللَّهُ إِنِّي مَعَكُمْ ۖ لَئِنْ أَقَمْتُمُ الصَّلَاةَ وَآتَيْتُمُ الزَّكَاةَ وَآمَنتُم بِرُسُلِي وَعَزَّرْتُمُوهُمْ وَأَقْرَضْتُمُ اللَّهَ قَرْضًا حَسَنًا لَّأُكَفِّرَنَّ عَنكُمْ سَيِّئَاتِكُمْ وَلَأُدْخِلَنَّكُمْ جَنَّاتٍ تَجْرِي مِن تَحْتِهَا الْأَنْهَارُ ۚ فَمَن كَفَرَ بَعْدَ ذَٰلِكَ مِنكُمْ فَقَدْ ضَلَّ سَوَاءَ السَّبِيلِ
ಕೊನೆಗೆ, ಅವರು ತಮ್ಮ ಕರಾರನ್ನು ಮುರಿದುದರಿಂದ ನಾವು ಅವರನ್ನು ಶಪಿಸಿದೆವು ಮತ್ತು ಅವರ ಮನಸ್ಸುಗಳನ್ನು ಕಠೋರಗೊಳಿಸಿದೆವು. ಅವರೀಗ ಮಾತನ್ನು ಅದರ ಹಿನ್ನೆಲೆಯಿಂದ ಸರಿಸಿ ತಿರುಚಿ ಬಿಡುತ್ತಿದ್ದಾರೆ ಮತ್ತು ಅವರಿಗೆ ನೀಡಲಾಗಿದ್ದ ಬೋಧನೆಗಳ ದೊಡ್ಡ ಭಾಗವನ್ನು ಅವರು ಮರೆತು ಬಿಟ್ಟಿದ್ದಾರೆ. ಅವರಲ್ಲಿನ ಕೆಲವರ ಹೊರತು ಉಳಿದವರ ವಂಚನೆಯ ಸುದ್ದಿಗಳು ನಿಮಗೆ ಸದಾ ತಲುಪುತ್ತಲೇ ಇರುತ್ತವೆ. ಏನಿದ್ದರೂ ನೀವು ಅವರನ್ನು ಕ್ಷಮಿಸಿರಿ ಮತ್ತು (ಅವರ ತಪ್ಪುಗಳನ್ನು) ಕಡೆಗಣಿಸಿರಿ. ಖಂಡಿತವಾಗಿಯೂ ಅಲ್ಲಾಹನು ಉದಾರಿಗಳನ್ನು ಪ್ರೀತಿಸುತ್ತಾನೆ
13فَبِمَا نَقْضِهِم مِّيثَاقَهُمْ لَعَنَّاهُمْ وَجَعَلْنَا قُلُوبَهُمْ قَاسِيَةً ۖ يُحَرِّفُونَ الْكَلِمَ عَن مَّوَاضِعِهِ ۙ وَنَسُوا حَظًّا مِّمَّا ذُكِّرُوا بِهِ ۚ وَلَا تَزَالُ تَطَّلِعُ عَلَىٰ خَائِنَةٍ مِّنْهُمْ إِلَّا قَلِيلًا مِّنْهُمْ ۖ فَاعْفُ عَنْهُمْ وَاصْفَحْ ۚ إِنَّ اللَّهَ يُحِبُّ الْمُحْسِنِينَ
‘ನಾವು ನಸಾರಾಗಳು’ (ಕ್ರೈಸ್ತರು) ಎಂದು ಹೇಳಿಕೊಳ್ಳುವವರಲ್ಲಿ ಹಲವರಿದ್ದಾರೆ – ನಾವು ಅವರಿಂದ ಕರಾರನ್ನು ಪಡೆದುಕೊಂಡೆವು. ಆದರೆ ಅವರು ತಮಗೆ ನೀಡಲಾದ ಉಪದೇಶದ ಹೆಚ್ಚಿನ ಭಾಗವನ್ನು ಮರೆತು ಬಿಟ್ಟರು. ಕೊನೆಗೆ ನಾವು ಪುನರುತ್ಥಾನ ದಿನದ ತನಕ ಅವರ ನಡುವೆ ದ್ವೇಷ ಮತ್ತು ಹಗೆತನವನ್ನು ಬೆಳೆಸಿ ಬಿಟ್ಟೆವು. ಅವರು ರಚಿಸುತ್ತಿದ್ದುದು ಏನನ್ನು ಎಂಬುದನ್ನು ಅಲ್ಲಾಹನು ಶೀಘ್ರವೇ ಅವರಿಗೆ ತಿಳಿಸಲಿದ್ದಾನೆ
14وَمِنَ الَّذِينَ قَالُوا إِنَّا نَصَارَىٰ أَخَذْنَا مِيثَاقَهُمْ فَنَسُوا حَظًّا مِّمَّا ذُكِّرُوا بِهِ فَأَغْرَيْنَا بَيْنَهُمُ الْعَدَاوَةَ وَالْبَغْضَاءَ إِلَىٰ يَوْمِ الْقِيَامَةِ ۚ وَسَوْفَ يُنَبِّئُهُمُ اللَّهُ بِمَا كَانُوا يَصْنَعُونَ
ಗ್ರಂಥದವರೇ, (ಇದೀಗ) ನಿಮ್ಮ ಬಳಿಗೆ ನಮ್ಮ ದೂತರು ಬಂದಿದ್ದಾರೆ. ಗ್ರಂಥದಲ್ಲಿನ, ನೀವು ಅಡಗಿಸಿಟ್ಟಿದ್ದ ಹಲವು ವಿಷಯಗಳನ್ನು ಅವರು ನಿಮಗೆ ಸ್ಪಷ್ಟ ಪಡಿಸುತ್ತಿದ್ದಾರೆ ಮತ್ತು (ನಿಮ್ಮ ತಪ್ಪುಗಳಲ್ಲಿ) ಹೆಚ್ಚಿನವುಗಳನ್ನು ಅವರು ಕ್ಷಮಿಸುತ್ತಿದ್ದಾರೆ. ನಿಜಕ್ಕೂ ನಿಮ್ಮ ಬಳಿಗೆ ಅಲ್ಲಾಹನ ವತಿಯಿಂದ ಒಂದು ಪ್ರಕಾಶ ಮತ್ತು ಬಹಳ ಸ್ಪಷ್ಟವಾದ ಒಂದು ಗ್ರಂಥವು ಬಂದಿದೆ
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
12ಆಯತ್

ಅನುವಾದ — ಅಲ್-ಮಾಇದಾ 12

ಸೂರಾ ಅಲ್-ಮಾಇದಾ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ, ಅವರು ತಮ್ಮ ಕರಾರನ್ನು ಮುರಿದುದರಿಂದ ನಾವು ಅವರನ್ನು ಶಪಿಸಿದೆವು ಮತ್ತು ಅವರ…

ಸೂರಾ ಆಯತ್ 12/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 10–14. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers