ಅಲ್-ಮಾಇದಾ · 19/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
يَا أَهْلَ الْكِتَابِ قَدْ جَاءَكُمْ رَسُولُنَا يُبَيِّنُ لَكُمْ عَلَىٰ فَتْرَةٍ مِّنَ الرُّسُلِ أَن تَقُولُوا مَا جَاءَنَا مِن بَشِيرٍ وَلَا نَذِيرٍ ۖ فَقَدْ جَاءَكُم بَشِيرٌ وَنَذِيرٌ ۗ وَاللَّهُ عَلَىٰ كُلِّ شَيْءٍ قَدِيرٌ ۝١٩
Yaaa Ahlal Kitaabi qad jaaa`akum Rasoolunaa yubaiyinu lakum `alaa fatratim minal Rusuli an taqooloo maa jaaa`anaa mim basheerinw wa laa nazeerin faqad jaaa`akum basheerunw wa nazeer; wallaahu `alaa kulli shai`in Qadeer
📖 ಕನ್ನಡ ಅರ್ಥ
(ನೆನಪಿಸಿಕೊಳ್ಳಿರಿ) ಮೂಸಾ, ತಮ್ಮ ಜನಾಂಗದವರಿಗೆ ಹೇಳಿದ್ದರು; ನನ್ನ ಜನಾಂಗದವರೇ, ನಿಮ್ಮ ಮೇಲಿರುವ ಅಲ್ಲಾಹನ ಅನುಗ್ರಹಗಳನ್ನು ನೆನಪಿಸಿಕೊಳ್ಳಿರಿ. ಅವನು ನಿಮ್ಮ ನಡುವೆ ದೂತರುಗಳನ್ನು ನೇಮಿಸಿದನು, ನಿಮ್ಮನ್ನು ಅವನು ದೊರೆಗಳಾಗಿ ಮಾಡಿದನು ಮತ್ತು ಸರ್ವ ಲೋಕಗಳಲ್ಲಿ ಬೇರೆ ಯಾರಿಗೂ ನೀಡಿಲ್ಲದ್ದನ್ನು ನಿಮಗೆ ನೀಡಿದನು
🎧 ಆಲಿಸಿ

📜 ಆಯತ್ 17-21 — ಅಲ್-ಮಾಇದಾ

17لَّقَدْ كَفَرَ الَّذِينَ قَالُوا إِنَّ اللَّهَ هُوَ الْمَسِيحُ ابْنُ مَرْيَمَ ۚ قُلْ فَمَن يَمْلِكُ مِنَ اللَّهِ شَيْئًا إِنْ أَرَادَ أَن يُهْلِكَ الْمَسِيحَ ابْنَ مَرْيَمَ وَأُمَّهُ وَمَن فِي الْأَرْضِ جَمِيعًا ۗ وَلِلَّهِ مُلْكُ السَّمَاوَاتِ وَالْأَرْضِ وَمَا بَيْنَهُمَا ۚ يَخْلُقُ مَا يَشَاءُ ۚ وَاللَّهُ عَلَىٰ كُلِّ شَيْءٍ قَدِيرٌ
ಯಹೂದಿಗಳು ಮತ್ತು ಕ್ರೈಸ್ತರು – ನಾವು ಅಲ್ಲಾಹನ ಪುತ್ರರು ಮತ್ತು ಅವನ ಪ್ರೀತಿ ಪಾತ್ರರು – ಎನ್ನುತ್ತಾರೆ. ಹೇಳಿರಿ; ಹಾಗಾದರೆ ನಿಮ್ಮ ಪಾಪಗಳಿಗಾಗಿ ಅವನು ನಿಮ್ಮನ್ನು ಶಿಕ್ಷಿಸುವುದೇಕೆ? ನಿಜವಾಗಿ ನೀವು, ಅವನು (ಅಲ್ಲಾಹನು) ಸೃಷ್ಟಿಸಿರುವ ಮಾನವರಾಗಿರುವಿರಿ. ಅವನಂತು ತಾನಿಚ್ಛಿಸಿದವರನ್ನು ಕ್ಷಮಿಸುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ. ಆಕಾಶಗಳ, ಭೂಮಿಯ ಮತ್ತು ಅವುಗಳ ನಡುವಿನ ಎಲ್ಲವುಗಳ ಆಧಿಪತ್ಯವು ಅಲ್ಲಾಹನಿಗೇ ಸೇರಿವೆ. ಅಂತಿಮ ಮರಳಿಕೆ ಕೂಡಾ ಅವನ ಕಡೆಗೇ ಇವೆ
18وَقَالَتِ الْيَهُودُ وَالنَّصَارَىٰ نَحْنُ أَبْنَاءُ اللَّهِ وَأَحِبَّاؤُهُ ۚ قُلْ فَلِمَ يُعَذِّبُكُم بِذُنُوبِكُم ۖ بَلْ أَنتُم بَشَرٌ مِّمَّنْ خَلَقَ ۚ يَغْفِرُ لِمَن يَشَاءُ وَيُعَذِّبُ مَن يَشَاءُ ۚ وَلِلَّهِ مُلْكُ السَّمَاوَاتِ وَالْأَرْضِ وَمَا بَيْنَهُمَا ۖ وَإِلَيْهِ الْمَصِيرُ
ಗ್ರಂಥದವರೇ, ಇದೋ ನಿಮ್ಮ ಬಳಿಗೆ ನಮ್ಮ ದೂತರು ಬಂದು ಬಿಟ್ಟಿದ್ದಾರೆ ಮತ್ತು ನಿಮಗೆ ಸ್ಪಷ್ಟ ಬೋಧನೆ ನೀಡುತ್ತಿದ್ದಾರೆ. ದೇವದೂತರ ಆಗಮನ ಸರಣಿಯು (ಬಹುಕಾಲ) ಸ್ಥಗಿತಗೊಂಡ ಕಾರಣ ನೀವು, ಸುವಾರ್ತೆ ನೀಡುವ ಅಥವಾ ಎಚ್ಚರಿಕೆ ನೀಡುವ ಯಾರೂ ನಮ್ಮ ಬಳಿಗೆ ಬರಲಿಲ್ಲವೆಂದು ಹೇಳಬಾರದೆಂದು, ಇದೋ ನಿಮ್ಮ ಬಳಿಗೆ ಬಂದು ಬಿಟ್ಟಿದ್ದಾರೆ – ಸುವಾರ್ತೆ ನೀಡುವವರು ಮತ್ತು ಎಚ್ಚರಿಕೆ ನೀಡುವವರು. ಅಲ್ಲಾಹನಂತು ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ
19يَا أَهْلَ الْكِتَابِ قَدْ جَاءَكُمْ رَسُولُنَا يُبَيِّنُ لَكُمْ عَلَىٰ فَتْرَةٍ مِّنَ الرُّسُلِ أَن تَقُولُوا مَا جَاءَنَا مِن بَشِيرٍ وَلَا نَذِيرٍ ۖ فَقَدْ جَاءَكُم بَشِيرٌ وَنَذِيرٌ ۗ وَاللَّهُ عَلَىٰ كُلِّ شَيْءٍ قَدِيرٌ
(ನೆನಪಿಸಿಕೊಳ್ಳಿರಿ) ಮೂಸಾ, ತಮ್ಮ ಜನಾಂಗದವರಿಗೆ ಹೇಳಿದ್ದರು; ನನ್ನ ಜನಾಂಗದವರೇ, ನಿಮ್ಮ ಮೇಲಿರುವ ಅಲ್ಲಾಹನ ಅನುಗ್ರಹಗಳನ್ನು ನೆನಪಿಸಿಕೊಳ್ಳಿರಿ. ಅವನು ನಿಮ್ಮ ನಡುವೆ ದೂತರುಗಳನ್ನು ನೇಮಿಸಿದನು, ನಿಮ್ಮನ್ನು ಅವನು ದೊರೆಗಳಾಗಿ ಮಾಡಿದನು ಮತ್ತು ಸರ್ವ ಲೋಕಗಳಲ್ಲಿ ಬೇರೆ ಯಾರಿಗೂ ನೀಡಿಲ್ಲದ್ದನ್ನು ನಿಮಗೆ ನೀಡಿದನು
20وَإِذْ قَالَ مُوسَىٰ لِقَوْمِهِ يَا قَوْمِ اذْكُرُوا نِعْمَةَ اللَّهِ عَلَيْكُمْ إِذْ جَعَلَ فِيكُمْ أَنبِيَاءَ وَجَعَلَكُم مُّلُوكًا وَآتَاكُم مَّا لَمْ يُؤْتِ أَحَدًا مِّنَ الْعَالَمِينَ
ನನ್ನ ಜನಾಂಗದವರೇ, ಅಲ್ಲಾಹನು ನಿಮಗೆಂದೇ ಬರೆದಿಟ್ಟಿರುವ ಪಾವನ ನೆಲವನ್ನು ಪ್ರವೇಶಿಸಿರಿ, ಬೆನ್ನು ತಿರುಗಿಸಿ ಹಿಂದಿರುಗಬೇಡಿ – ಅನ್ಯಥಾ ನೀವು ಸೋತವರಾಗಿ ಮರಳುವಿರಿ
21يَا قَوْمِ ادْخُلُوا الْأَرْضَ الْمُقَدَّسَةَ الَّتِي كَتَبَ اللَّهُ لَكُمْ وَلَا تَرْتَدُّوا عَلَىٰ أَدْبَارِكُمْ فَتَنقَلِبُوا خَاسِرِينَ
ಅವರು ಹೇಳಿದರು; ಓ ಮೂಸಾ, ಅಲ್ಲಿ ತುಂಬಾ ಬಲಿಷ್ಠರ ಒಂದು ಜನಾಂಗವಿದೆ. ಅವರು ಅಲ್ಲಿಂದ ಹೊರಟು ಹೋಗುವ ತನಕ ನಾವು ಆ ನಾಡನ್ನು ಪ್ರವೇಶಿಸಲಾರೆವು. ಅವರು ಅಲ್ಲಿಂದ ಹೊರಟು ಹೋದರೆ ಮಾತ್ರ, ನಾವು ಖಂಡಿತ ಅಲ್ಲಿಗೆ ಪ್ರವೇಶಿಸುವೆವು
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
19ಆಯತ್

ಅನುವಾದ — ಅಲ್-ಮಾಇದಾ 19

ಸೂರಾ ಅಲ್-ಮಾಇದಾ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : (ನೆನಪಿಸಿಕೊಳ್ಳಿರಿ) ಮೂಸಾ, ತಮ್ಮ ಜನಾಂಗದವರಿಗೆ ಹೇಳಿದ್ದರು; ನನ್ನ ಜನಾಂಗದವರೇ, ನಿಮ್ಮ ಮೇಲಿರುವ ಅಲ್ಲಾಹನ…

ಸೂರಾ ಆಯತ್ 19/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 17–21. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers