ಅಲ್-ಮಾಇದಾ · 20/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
وَإِذْ قَالَ مُوسَىٰ لِقَوْمِهِ يَا قَوْمِ اذْكُرُوا نِعْمَةَ اللَّهِ عَلَيْكُمْ إِذْ جَعَلَ فِيكُمْ أَنبِيَاءَ وَجَعَلَكُم مُّلُوكًا وَآتَاكُم مَّا لَمْ يُؤْتِ أَحَدًا مِّنَ الْعَالَمِينَ ۝٢٠
Qa iz qaala Moosaa liqawmihee yaa qawmiz kuroo ni`matal laahi `alaikum iz ja`ala feekum mulookanw wa aataakum maa lam yu`ti ahadam minal `aalameen
📖 ಕನ್ನಡ ಅರ್ಥ
ನನ್ನ ಜನಾಂಗದವರೇ, ಅಲ್ಲಾಹನು ನಿಮಗೆಂದೇ ಬರೆದಿಟ್ಟಿರುವ ಪಾವನ ನೆಲವನ್ನು ಪ್ರವೇಶಿಸಿರಿ, ಬೆನ್ನು ತಿರುಗಿಸಿ ಹಿಂದಿರುಗಬೇಡಿ – ಅನ್ಯಥಾ ನೀವು ಸೋತವರಾಗಿ ಮರಳುವಿರಿ
🎧 ಆಲಿಸಿ

📜 ಆಯತ್ 18-22 — ಅಲ್-ಮಾಇದಾ

18وَقَالَتِ الْيَهُودُ وَالنَّصَارَىٰ نَحْنُ أَبْنَاءُ اللَّهِ وَأَحِبَّاؤُهُ ۚ قُلْ فَلِمَ يُعَذِّبُكُم بِذُنُوبِكُم ۖ بَلْ أَنتُم بَشَرٌ مِّمَّنْ خَلَقَ ۚ يَغْفِرُ لِمَن يَشَاءُ وَيُعَذِّبُ مَن يَشَاءُ ۚ وَلِلَّهِ مُلْكُ السَّمَاوَاتِ وَالْأَرْضِ وَمَا بَيْنَهُمَا ۖ وَإِلَيْهِ الْمَصِيرُ
ಗ್ರಂಥದವರೇ, ಇದೋ ನಿಮ್ಮ ಬಳಿಗೆ ನಮ್ಮ ದೂತರು ಬಂದು ಬಿಟ್ಟಿದ್ದಾರೆ ಮತ್ತು ನಿಮಗೆ ಸ್ಪಷ್ಟ ಬೋಧನೆ ನೀಡುತ್ತಿದ್ದಾರೆ. ದೇವದೂತರ ಆಗಮನ ಸರಣಿಯು (ಬಹುಕಾಲ) ಸ್ಥಗಿತಗೊಂಡ ಕಾರಣ ನೀವು, ಸುವಾರ್ತೆ ನೀಡುವ ಅಥವಾ ಎಚ್ಚರಿಕೆ ನೀಡುವ ಯಾರೂ ನಮ್ಮ ಬಳಿಗೆ ಬರಲಿಲ್ಲವೆಂದು ಹೇಳಬಾರದೆಂದು, ಇದೋ ನಿಮ್ಮ ಬಳಿಗೆ ಬಂದು ಬಿಟ್ಟಿದ್ದಾರೆ – ಸುವಾರ್ತೆ ನೀಡುವವರು ಮತ್ತು ಎಚ್ಚರಿಕೆ ನೀಡುವವರು. ಅಲ್ಲಾಹನಂತು ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ
19يَا أَهْلَ الْكِتَابِ قَدْ جَاءَكُمْ رَسُولُنَا يُبَيِّنُ لَكُمْ عَلَىٰ فَتْرَةٍ مِّنَ الرُّسُلِ أَن تَقُولُوا مَا جَاءَنَا مِن بَشِيرٍ وَلَا نَذِيرٍ ۖ فَقَدْ جَاءَكُم بَشِيرٌ وَنَذِيرٌ ۗ وَاللَّهُ عَلَىٰ كُلِّ شَيْءٍ قَدِيرٌ
(ನೆನಪಿಸಿಕೊಳ್ಳಿರಿ) ಮೂಸಾ, ತಮ್ಮ ಜನಾಂಗದವರಿಗೆ ಹೇಳಿದ್ದರು; ನನ್ನ ಜನಾಂಗದವರೇ, ನಿಮ್ಮ ಮೇಲಿರುವ ಅಲ್ಲಾಹನ ಅನುಗ್ರಹಗಳನ್ನು ನೆನಪಿಸಿಕೊಳ್ಳಿರಿ. ಅವನು ನಿಮ್ಮ ನಡುವೆ ದೂತರುಗಳನ್ನು ನೇಮಿಸಿದನು, ನಿಮ್ಮನ್ನು ಅವನು ದೊರೆಗಳಾಗಿ ಮಾಡಿದನು ಮತ್ತು ಸರ್ವ ಲೋಕಗಳಲ್ಲಿ ಬೇರೆ ಯಾರಿಗೂ ನೀಡಿಲ್ಲದ್ದನ್ನು ನಿಮಗೆ ನೀಡಿದನು
20وَإِذْ قَالَ مُوسَىٰ لِقَوْمِهِ يَا قَوْمِ اذْكُرُوا نِعْمَةَ اللَّهِ عَلَيْكُمْ إِذْ جَعَلَ فِيكُمْ أَنبِيَاءَ وَجَعَلَكُم مُّلُوكًا وَآتَاكُم مَّا لَمْ يُؤْتِ أَحَدًا مِّنَ الْعَالَمِينَ
ನನ್ನ ಜನಾಂಗದವರೇ, ಅಲ್ಲಾಹನು ನಿಮಗೆಂದೇ ಬರೆದಿಟ್ಟಿರುವ ಪಾವನ ನೆಲವನ್ನು ಪ್ರವೇಶಿಸಿರಿ, ಬೆನ್ನು ತಿರುಗಿಸಿ ಹಿಂದಿರುಗಬೇಡಿ – ಅನ್ಯಥಾ ನೀವು ಸೋತವರಾಗಿ ಮರಳುವಿರಿ
21يَا قَوْمِ ادْخُلُوا الْأَرْضَ الْمُقَدَّسَةَ الَّتِي كَتَبَ اللَّهُ لَكُمْ وَلَا تَرْتَدُّوا عَلَىٰ أَدْبَارِكُمْ فَتَنقَلِبُوا خَاسِرِينَ
ಅವರು ಹೇಳಿದರು; ಓ ಮೂಸಾ, ಅಲ್ಲಿ ತುಂಬಾ ಬಲಿಷ್ಠರ ಒಂದು ಜನಾಂಗವಿದೆ. ಅವರು ಅಲ್ಲಿಂದ ಹೊರಟು ಹೋಗುವ ತನಕ ನಾವು ಆ ನಾಡನ್ನು ಪ್ರವೇಶಿಸಲಾರೆವು. ಅವರು ಅಲ್ಲಿಂದ ಹೊರಟು ಹೋದರೆ ಮಾತ್ರ, ನಾವು ಖಂಡಿತ ಅಲ್ಲಿಗೆ ಪ್ರವೇಶಿಸುವೆವು
22قَالُوا يَا مُوسَىٰ إِنَّ فِيهَا قَوْمًا جَبَّارِينَ وَإِنَّا لَن نَّدْخُلَهَا حَتَّىٰ يَخْرُجُوا مِنْهَا فَإِن يَخْرُجُوا مِنْهَا فَإِنَّا دَاخِلُونَ
ಹೀಗೆ ಭೀತರಾಗಿದ್ದ ಆ ಜನರ ನಡುವೆ, ಅಲ್ಲಾಹನ ಅನುಗ್ರಹಗಳಿಗೆ ಪಾತ್ರರಾಗಿದ್ದ ಇಬ್ಬರು ಹೇಳಿದರು; ನೀವು ಅವರ ಮೇಲೆ, ಬಾಗಿಲಿಂದಲೇ ದಾಳಿ ಮಾಡಿರಿ. ನೀವು ಅದರೊಳಗೆ ಹೊಕ್ಕಾಗ ವಿಜಯಿಗಳಾಗುವಿರಿ. ನೀವು ವಿಶ್ವಾಸಿಗಳಾಗಿದ್ದರೆ ಅಲ್ಲಾಹನಲ್ಲಿ ಸಂಪೂರ್ಣ ಭರವಸೆ ಇಡಿರಿ
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
20ಆಯತ್

ಅನುವಾದ — ಅಲ್-ಮಾಇದಾ 20

ಸೂರಾ ಅಲ್-ಮಾಇದಾ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ನನ್ನ ಜನಾಂಗದವರೇ, ಅಲ್ಲಾಹನು ನಿಮಗೆಂದೇ ಬರೆದಿಟ್ಟಿರುವ ಪಾವನ ನೆಲವನ್ನು ಪ್ರವೇಶಿಸಿರಿ, ಬೆನ್ನು ತಿರುಗಿಸಿ…

ಸೂರಾ ಆಯತ್ 20/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 18–22. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers