ಅಲ್-ಮಾಇದಾ · 3/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
حُرِّمَتْ عَلَيْكُمُ الْمَيْتَةُ وَالدَّمُ وَلَحْمُ الْخِنزِيرِ وَمَا أُهِلَّ لِغَيْرِ اللَّهِ بِهِ وَالْمُنْخَنِقَةُ وَالْمَوْقُوذَةُ وَالْمُتَرَدِّيَةُ وَالنَّطِيحَةُ وَمَا أَكَلَ السَّبُعُ إِلَّا مَا ذَكَّيْتُمْ وَمَا ذُبِحَ عَلَى النُّصُبِ وَأَن تَسْتَقْسِمُوا بِالْأَزْلَامِ ۚ ذَٰلِكُمْ فِسْقٌ ۗ الْيَوْمَ يَئِسَ الَّذِينَ كَفَرُوا مِن دِينِكُمْ فَلَا تَخْشَوْهُمْ وَاخْشَوْنِ ۚ الْيَوْمَ أَكْمَلْتُ لَكُمْ دِينَكُمْ وَأَتْمَمْتُ عَلَيْكُمْ نِعْمَتِي وَرَضِيتُ لَكُمُ الْإِسْلَامَ دِينًا ۚ فَمَنِ اضْطُرَّ فِي مَخْمَصَةٍ غَيْرَ مُتَجَانِفٍ لِّإِثْمٍ ۙ فَإِنَّ اللَّهَ غَفُورٌ رَّحِيمٌ ۝٣
Hurrimat `alaikumul maitatu waddamu wa lahmul khinzeeri wa maaa uhilla lighiril laahi bihee walmun khani qatu wal mawqoozatu wal mutarad diyatu wanna teehatu wa maaa akalas sabu`u illaa maa zakkaitum wa maa zubiha `alan nusubi wa an tastaqsimoo bil azlaam; zaalikum fisq; alyawma ya`isal lazeena kafaroo min deenikum falaa takhshawhum wakh shawn; alyawma akmaltu lakum deenakum wa atmamtu `alaikum ni`matee wa radeetu lakumul Islaama deenaa; famanidturra fee makhmasatin ghaira mutajaanifil li ismin fa innallaaha Ghafoorur Raheem
📖 ಕನ್ನಡ ಅರ್ಥ
(ದೂತರೇ,) ಅವರು ನಿಮ್ಮೊಡನೆ, ತಮ್ಮ ಪಾಲಿಗೆ ಯಾವುದನ್ನು ಸಮ್ಮತಗೊಳಿಸಲಾಗಿದೆ ಎಂದು ಪ್ರಶ್ನಿಸುತ್ತಾರೆ. ಹೇಳಿರಿ; ಶುದ್ಧ ವಸ್ತುಗಳನ್ನೆಲ್ಲಾ ನಿಮ್ಮ ಪಾಲಿಗೆ ಸಮ್ಮತಗೊಳಿಸಲಾಗಿದೆ. ಅಲ್ಲಾಹನು ನಿಮಗೆ ನೀಡಿದ ಜ್ಞಾನದ ಪ್ರಕಾರ, ನೀವು ಬೇಟೆಯಾಡುವುದಕ್ಕೆಂದು ಪಳಗಿಸಿದ ಪ್ರಾಣಿಗಳು, ನಿಮಗಾಗಿ ಹಿಡಿದಿಟ್ಟ ಪ್ರಾಣಿಗಳನ್ನು ಅಲ್ಲಾಹನ ಹೆಸರನ್ನುಚ್ಚರಿಸಿ (ದಿಬ್ಹ್ ಮಾಡಿ) ತಿನ್ನಿರಿ. ಸದಾ ಅಲ್ಲಾಹನಿಗೆ ಅಂಜಿರಿ. ಖಂಡಿತವಾಗಿಯೂ ಅಲ್ಲಾಹನು ಕ್ಷಿಪ್ರವಾಗಿ ವಿಚಾರಣೆ ನಡೆಸುವವನಾಗಿದ್ದಾನೆ

🎧 ಆಲಿಸಿ


📜 ಆಯತ್ 1-5 — ಅಲ್-ಮಾಇದಾ

1يَا أَيُّهَا الَّذِينَ آمَنُوا أَوْفُوا بِالْعُقُودِ ۚ أُحِلَّتْ لَكُم بَهِيمَةُ الْأَنْعَامِ إِلَّا مَا يُتْلَىٰ عَلَيْكُمْ غَيْرَ مُحِلِّي الصَّيْدِ وَأَنتُمْ حُرُمٌ ۗ إِنَّ اللَّهَ يَحْكُمُ مَا يُرِيدُ
ವಿಶ್ವಾಸಿಗಳೇ, ಅಲ್ಲಾಹನ ಕುರುಹುಗಳಿಗೆ, (ನಾಲ್ಕು) ಪಾವನ ತಿಂಗಳುಗಳಿಗೆ, ಹರಕೆಗಳಿಗೆ (ಕಅ್ಬ: ಭವನಕ್ಕೆಂದು ಹರಕೆಗೆ ಬಿಡಲಾದ ಜಾನುವಾರುಗಳಿಗೆ), ಕೊರಳಲ್ಲಿ (ಹರಕೆಯ) ಪಟ್ಟಿ ಇರುವವುಗಳಿಗೆ ಮತ್ತು ತಮ್ಮೊಡೆಯನ ಅನುಗ್ರಹ ಹಾಗೂ ಮೆಚ್ಚುಗೆಯನ್ನು ಹುಡುಕುತ್ತಾ ಪವಿತ್ರ ಭವನ (ಕಅ್ಬ:)ದೆಡೆಗೆ ಹೊರಟವರಿಗೆ ಯಾವುದೇ ಅಪಚಾರ ಎಸಗಬೇಡಿ. ‘ಇಹ್ರಾಮ್’ನಿಂದ ಮುಕ್ತರಾದ ಬಳಿಕ ನೀವು ಬೇಟೆಯಾಡಬಹುದು. ಒಂದು ಜನಾಂಗವು ಪವಿತ್ರ ಭವನ (ಕಅ್ಬ:)ದಿಂದ ನಿಮ್ಮನ್ನು ತಡೆದ ಕಾರಣ ಅವರ ಮೇಲೆ ನಿಮಗಿರುವ ದ್ವೇಷವು, ಯಾವುದೇ ಅನ್ಯಾಯ ನಡೆಸುವುದಕ್ಕೆ ನಿಮ್ಮನ್ನು ಪ್ರಚೋದಿಸಬಾರದು. ಸತ್ಕರ್ಮ ಹಾಗೂ ಧರ್ಮ ನಿಷ್ಠೆಯ ಕೆಲಸಗಳಲ್ಲಿ (ಎಲ್ಲರ ಜೊತೆ) ಸಹಕರಿಸಿರಿ ಮತ್ತು ಪಾಪದ ಹಾಗೂ ಅತಿಕ್ರಮದ ಕೆಲಸಗಳಲ್ಲಿ (ಯಾರ ಜೊತೆಗೂ) ಸಹಕರಿಸಬೇಡಿ. ಸದಾ ಅಲ್ಲಾಹನಿಗೆ ಅಂಜಿರಿ. ಅಲ್ಲಾಹನು ಖಂಡಿತ ಬಹಳ ಕಠಿಣ ಶಿಕ್ಷೆ ನೀಡುವವನಾಗಿದ್ದಾನೆ
2يَا أَيُّهَا الَّذِينَ آمَنُوا لَا تُحِلُّوا شَعَائِرَ اللَّهِ وَلَا الشَّهْرَ الْحَرَامَ وَلَا الْهَدْيَ وَلَا الْقَلَائِدَ وَلَا آمِّينَ الْبَيْتَ الْحَرَامَ يَبْتَغُونَ فَضْلًا مِّن رَّبِّهِمْ وَرِضْوَانًا ۚ وَإِذَا حَلَلْتُمْ فَاصْطَادُوا ۚ وَلَا يَجْرِمَنَّكُمْ شَنَآنُ قَوْمٍ أَن صَدُّوكُمْ عَنِ الْمَسْجِدِ الْحَرَامِ أَن تَعْتَدُوا ۘ وَتَعَاوَنُوا عَلَى الْبِرِّ وَالتَّقْوَىٰ ۖ وَلَا تَعَاوَنُوا عَلَى الْإِثْمِ وَالْعُدْوَانِ ۚ وَاتَّقُوا اللَّهَ ۖ إِنَّ اللَّهَ شَدِيدُ الْعِقَابِ
ಶವವನ್ನು, ರಕ್ತವನ್ನು, ಹಂದಿಯ ಮಾಂಸವನ್ನು, ಅಲ್ಲಾಹನ ಹೊರತು ಇತರರ ಹೆಸರಲ್ಲಿ ಬಲಿ ನೀಡಲಾಗಿರುವ ಪ್ರಾಣಿಯನ್ನು, ಕೊರಳು ಹಿಸುಕಿ ಕೊಂದಿರುವುದನ್ನು, ಪೆಟ್ಟು ತಿಂದು ಸತ್ತಿರುವುದನ್ನು, ಎತ್ತರದಿಂದ ಬಿದ್ದು ಸತ್ತಿರುವುದನ್ನು, (ಕ್ರೂರ ಪ್ರಾಣಿಯು) ಕೊಂಬಿನಿಂದ ಸೀಳಿ ಕೊಂದಿರುವುದನ್ನು ನಿಮ್ಮ ಪಾಲಿಗೆ ನಿಷಿದ್ಧ ಗೊಳಿಸಲಾಗಿದೆ. ಹಾಗೆಯೇ, ಕ್ರೂರ ಪ್ರಾಣಿಯು ತಿಂದು ಬಿಟ್ಟಿರುವುದು (ನಿಮಗೆ ನಿಷಿದ್ಧವಾಗಿದೆ) – ನೀವು ಜೀವಂತ ಪಡೆದು ದಿಬ್ಹ್ ಮಾಡಿದ್ದರ ಹೊರತು. (ಮಿಥ್ಯ ದೇವರ) ಗುಡಿಗಳಲ್ಲಿ ಬಲಿ ನೀಡಲಾದ ಪ್ರಾಣಿಗಳನ್ನು ಮತ್ತು ಬಾಣಗಳ ಮೂಲಕ ಅದೃಷ್ಟ ನಿರ್ಧರಿಸುವುದನ್ನು ನಿಮ್ಮ ಪಾಲಿಗೆ ನಿಷಿದ್ಧಗೊಳಿಸಲಾಗಿದೆ. ಇವೆಲ್ಲಾ ಪಾಪ ಕೃತ್ಯಗಳಾಗಿವೆ. ಧಿಕ್ಕಾರಿಗಳು ಇಂದು ನಿಮ್ಮ ಧರ್ಮದ ಕುರಿತಂತೆ ನಿರಾಶರಾಗಿದ್ದಾರೆ. ನೀವಿನ್ನು ಅವರಿಗೆ ಅಂಜಬೇಡಿ. ನನಗೆ ಮಾತ್ರ ಅಂಜಿರಿ. ಇಂದು ನಾನು ನಿಮಗಾಗಿ ನಿಮ್ಮ ಧರ್ಮವನ್ನು ಪೂರ್ಣಗೊಳಿಸಿದ್ದೇನೆ ಮತ್ತು ನಿಮ್ಮ ಪಾಲಿಗೆ ನನ್ನ ಕೊಡುಗೆಯನ್ನು ಪೂರ್ತಿಗೊಳಿಸಿದ್ದೇನೆ. ಹಾಗೆಯೇ ನಿಮಗಾಗಿ ನಾನು, ಇಸ್ಲಾಮ್ ಧರ್ಮವನ್ನು ಮೆಚ್ಚಿದ್ದೇನೆ. ಯಾರಾದರೂ ಹಸಿವಿನಿಂದ ನರಳುತ್ತಿದ್ದು, ಪಾಪ ಕೃತ್ಯವೆಸಗುವ ಇರಾದೆ ಇಲ್ಲದವನಾಗಿದ್ದರೆ, (ಅಂಥವನಿಂದ ನಿಯಮದ ಉಲ್ಲಂಘನೆ ನಡೆದರೂ) ಅಲ್ಲಾಹನು ಖಂಡಿತ ಕ್ಷಮಾಶೀಲನೂ, ಕರುಣಾಮಯಿಯೂ ಆಗಿದ್ದಾನೆ
3حُرِّمَتْ عَلَيْكُمُ الْمَيْتَةُ وَالدَّمُ وَلَحْمُ الْخِنزِيرِ وَمَا أُهِلَّ لِغَيْرِ اللَّهِ بِهِ وَالْمُنْخَنِقَةُ وَالْمَوْقُوذَةُ وَالْمُتَرَدِّيَةُ وَالنَّطِيحَةُ وَمَا أَكَلَ السَّبُعُ إِلَّا مَا ذَكَّيْتُمْ وَمَا ذُبِحَ عَلَى النُّصُبِ وَأَن تَسْتَقْسِمُوا بِالْأَزْلَامِ ۚ ذَٰلِكُمْ فِسْقٌ ۗ الْيَوْمَ يَئِسَ الَّذِينَ كَفَرُوا مِن دِينِكُمْ فَلَا تَخْشَوْهُمْ وَاخْشَوْنِ ۚ الْيَوْمَ أَكْمَلْتُ لَكُمْ دِينَكُمْ وَأَتْمَمْتُ عَلَيْكُمْ نِعْمَتِي وَرَضِيتُ لَكُمُ الْإِسْلَامَ دِينًا ۚ فَمَنِ اضْطُرَّ فِي مَخْمَصَةٍ غَيْرَ مُتَجَانِفٍ لِّإِثْمٍ ۙ فَإِنَّ اللَّهَ غَفُورٌ رَّحِيمٌ
(ದೂತರೇ,) ಅವರು ನಿಮ್ಮೊಡನೆ, ತಮ್ಮ ಪಾಲಿಗೆ ಯಾವುದನ್ನು ಸಮ್ಮತಗೊಳಿಸಲಾಗಿದೆ ಎಂದು ಪ್ರಶ್ನಿಸುತ್ತಾರೆ. ಹೇಳಿರಿ; ಶುದ್ಧ ವಸ್ತುಗಳನ್ನೆಲ್ಲಾ ನಿಮ್ಮ ಪಾಲಿಗೆ ಸಮ್ಮತಗೊಳಿಸಲಾಗಿದೆ. ಅಲ್ಲಾಹನು ನಿಮಗೆ ನೀಡಿದ ಜ್ಞಾನದ ಪ್ರಕಾರ, ನೀವು ಬೇಟೆಯಾಡುವುದಕ್ಕೆಂದು ಪಳಗಿಸಿದ ಪ್ರಾಣಿಗಳು, ನಿಮಗಾಗಿ ಹಿಡಿದಿಟ್ಟ ಪ್ರಾಣಿಗಳನ್ನು ಅಲ್ಲಾಹನ ಹೆಸರನ್ನುಚ್ಚರಿಸಿ (ದಿಬ್ಹ್ ಮಾಡಿ) ತಿನ್ನಿರಿ. ಸದಾ ಅಲ್ಲಾಹನಿಗೆ ಅಂಜಿರಿ. ಖಂಡಿತವಾಗಿಯೂ ಅಲ್ಲಾಹನು ಕ್ಷಿಪ್ರವಾಗಿ ವಿಚಾರಣೆ ನಡೆಸುವವನಾಗಿದ್ದಾನೆ
4يَسْأَلُونَكَ مَاذَا أُحِلَّ لَهُمْ ۖ قُلْ أُحِلَّ لَكُمُ الطَّيِّبَاتُ ۙ وَمَا عَلَّمْتُم مِّنَ الْجَوَارِحِ مُكَلِّبِينَ تُعَلِّمُونَهُنَّ مِمَّا عَلَّمَكُمُ اللَّهُ ۖ فَكُلُوا مِمَّا أَمْسَكْنَ عَلَيْكُمْ وَاذْكُرُوا اسْمَ اللَّهِ عَلَيْهِ ۖ وَاتَّقُوا اللَّهَ ۚ إِنَّ اللَّهَ سَرِيعُ الْحِسَابِ
ಇಂದು ನಿಮ್ಮ ಪಾಲಿಗೆ ಎಲ್ಲ ಶುದ್ಧ ವಸ್ತುಗಳನ್ನು ಸಮ್ಮತಗೊಳಿಸಲಾಗಿದೆ. ಇನ್ನು, ಗ್ರಂಥದವರ ಆಹಾರವು ನಿಮ್ಮ ಪಾಲಿಗೆ ಸಮ್ಮತವಾಗಿದೆ ಮತ್ತು ನಿಮ್ಮ ಆಹಾರವು ಅವರ ಪಾಲಿಗೆ ಸಮ್ಮತವಾಗಿದೆ. ಹಾಗೆಯೇ, ವಿಶ್ವಾಸಿಗಳಲ್ಲಿನ ಸುಶೀಲ ಸ್ತ್ರೀಯರು ಮತ್ತು ನಿಮಗಿಂತ ಮುಂಚೆ ಧರ್ಮಗ್ರಂಥ ನೀಡಲಾಗಿದ್ದವರಲ್ಲಿನ ಸುಶೀಲ ಸ್ತ್ರೀಯರು ನಿಮ್ಮ ಪಾಲಿಗೆ ಸಮ್ಮತರಾಗಿದ್ದಾರೆ – ನೀವು ಅವರಿಗೆ ಅವರ ಶುಲ್ಕ (ವಿವಾಹಧನ)ವನ್ನು ಪಾವತಿಸಿದ ಬಳಿಕ. ನೀವು (ಅವರ ಜೊತೆ, ವಿವಾಹದ) ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವವರಾಗಿರಬೇಕು, ಅನೈತಿಕ ವ್ಯವಹಾರಗಳಲ್ಲಿ ತೊಡಗಿರಬಾರದು ಮತ್ತು ನೀವು ಗುಪ್ತ ನಂಟುಗಳನ್ನು ಪೋಷಿಸಬಾರದು. ವಿಶ್ವಾಸವನ್ನು ಧಿಕ್ಕರಿಸಿದವನ ಕರ್ಮಗಳೆಲ್ಲಾ ವ್ಯರ್ಥವಾದವು. ಪರಲೋಕದಲ್ಲಿ ಅವನು, ಎಲ್ಲವನ್ನೂ ಕಳೆದುಕೊಂಡವರ ಸಾಲಲ್ಲಿರುವನು
5الْيَوْمَ أُحِلَّ لَكُمُ الطَّيِّبَاتُ ۖ وَطَعَامُ الَّذِينَ أُوتُوا الْكِتَابَ حِلٌّ لَّكُمْ وَطَعَامُكُمْ حِلٌّ لَّهُمْ ۖ وَالْمُحْصَنَاتُ مِنَ الْمُؤْمِنَاتِ وَالْمُحْصَنَاتُ مِنَ الَّذِينَ أُوتُوا الْكِتَابَ مِن قَبْلِكُمْ إِذَا آتَيْتُمُوهُنَّ أُجُورَهُنَّ مُحْصِنِينَ غَيْرَ مُسَافِحِينَ وَلَا مُتَّخِذِي أَخْدَانٍ ۗ وَمَن يَكْفُرْ بِالْإِيمَانِ فَقَدْ حَبِطَ عَمَلُهُ وَهُوَ فِي الْآخِرَةِ مِنَ الْخَاسِرِينَ
ವಿಶ್ವಾಸಿಗಳೇ, ನೀವು ನಮಾಝ್‌ಗಾಗಿ ಹೊರಟಾಗ ನಿಮ್ಮ ಮುಖಗಳನ್ನು ಮತ್ತು ಮೊಣಗಂಟುಗಳ ತನಕ ನಿಮ್ಮ ಕೈಗಳನ್ನು ತೊಳೆದುಕೊಳ್ಳಿರಿ. ನಿಮ್ಮ ತಲೆಗಳನ್ನು ಸವರಿಕೊಳ್ಳಿರಿ ಮತ್ತು ನಿಮ್ಮ ಕಾಲುಗಳನ್ನು ಕೆಳಗಂಟುಗಳ ತನಕ ತೊಳೆದುಕೊಳ್ಳಿರಿ. ಇನ್ನು ನೀವು ‘ಜನಾಬತ್’ (ಸ್ನಾನ ಕಡ್ಡಾಯವಿರುವ) ಸ್ಥಿತಿಯಲ್ಲಿದ್ದರೆ, ಚೆನ್ನಾಗಿ ಶುದ್ಧೀಕರಿಸಿಕೊಳ್ಳಿರಿ. ಇನ್ನು ನೀವು ಅನಾರೋಗ್ಯ ಪೀಡಿತರಾಗಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅಥವಾ ನಿಮ್ಮಲ್ಲೊಬ್ಬರು ಶೌಚಾಲಯದಿಂದ ಬಂದಿದ್ದರೆ ಅಥವಾ ಸ್ತ್ರೀ ಸಂಗ ಮಾಡಿದ್ದರೆ ಮತ್ತು ಆ ವೇಳೆ ನಿಮಗೆ ನೀರು ಸಿಗದಿದ್ದರೆ, ಶುದ್ಧ ಮಣ್ಣಿನಿಂದ ‘ತಯಮ್ಮಮ್’ ಮಾಡಿರಿ (ಅಂದರೆ ಮಣ್ಣನ್ನು ಮುಟ್ಟಿ) ನಿಮ್ಮ ಮುಖಗಳನ್ನು ಮತ್ತು ಕೈಗಳನ್ನು ಸವರಿಕೊಳ್ಳಿರಿ. ಅಲ್ಲಾಹನು ನಿಮ್ಮನ್ನು ಯಾವುದೇ ಇಕ್ಕಟ್ಟಿಗೆ ಒಳಪಡಿಸಬಯಸುವುದಿಲ್ಲ. ಅವನಂತು, ನಿಮ್ಮನ್ನು ಶುದ್ಧಗೊಳಿಸಬಯಸುತ್ತಾನೆ ಮತ್ತು ನಿಮಗೆ ತನ್ನ ಕೊಡುಗೆಗಳನ್ನು ಪೂರ್ತಿಯಾಗಿ ನೀಡಬಯಸುತ್ತಾನೆ – ನೀವು ಕೃತಜ್ಞರಾಗಬೇಕೆಂದು
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
3ಆಯತ್

ಅನುವಾದ — ಅಲ್-ಮಾಇದಾ 3

ಸೂರಾ ಅಲ್-ಮಾಇದಾ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : (ದೂತರೇ,) ಅವರು ನಿಮ್ಮೊಡನೆ, ತಮ್ಮ ಪಾಲಿಗೆ ಯಾವುದನ್ನು ಸಮ್ಮತಗೊಳಿಸಲಾಗಿದೆ ಎಂದು ಪ್ರಶ್ನಿಸುತ್ತಾರೆ. ಹೇಳಿರಿ;…

ಸೂರಾ ಆಯತ್ 3/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 1–5. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers