ಅಲ್-ಮಾಇದಾ · 31/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
فَبَعَثَ اللَّهُ غُرَابًا يَبْحَثُ فِي الْأَرْضِ لِيُرِيَهُ كَيْفَ يُوَارِي سَوْءَةَ أَخِيهِ ۚ قَالَ يَا وَيْلَتَا أَعَجَزْتُ أَنْ أَكُونَ مِثْلَ هَٰذَا الْغُرَابِ فَأُوَارِيَ سَوْءَةَ أَخِي ۖ فَأَصْبَحَ مِنَ النَّادِمِينَ ۝٣١
Faba`asal laahu ghuraabai yabhasu fil ardi liyuriyahoo kaifa yuwaaree sawata akheeh; qaala yaa wailataaa a`ajaztu an akoona misla haazal ghuraabi fa uwaariya saw ata akhee fa asbaha minan naadimeen
📖 ಕನ್ನಡ ಅರ್ಥ
ಇದೇ ಕಾರಣದಿಂದ ನಾವು ಇಸ್ರಾಈಲ್ ಸಂತತಿಗಳಿಗೆ ಈ ರೀತಿ ವಿಧಿಸಿದೆವು; ಒಂದು ಮಾನವ ಜೀವಕ್ಕೆ ಪ್ರತಿಯಾಗಿ (ಒಂದು ಕೊಲೆಗೆ ಶಿಕ್ಷೆಯಾಗಿ) ಅಥವಾ ಭೂಮಿಯಲ್ಲಿ ಅಶಾಂತಿ ಹರಡಿದ್ದಕ್ಕೆ (ಶಿಕ್ಷೆಯಾಗಿ) ಹೊರತು – ಒಂದು ಮಾನವ ಜೀವವನ್ನು ಕೊಂದವನು ಎಲ್ಲ ಮಾನವರನ್ನು ಕೊಂದಂತೆ. ಹಾಗೆಯೇ ಅದನ್ನು (ಒಂದು ಮಾನವ ಜೀವವನ್ನು) ರಕ್ಷಿಸಿದವನು ಎಲ್ಲ ಮಾನವರನ್ನು ರಕ್ಷಿಸಿದಂತೆ. ಮುಂದೆ ಅವರ ಬಳಿಗೆ ಸ್ಪಷ್ಟ ಪುರಾವೆಗಳೊಂದಿಗೆ ನಮ್ಮ ಅನೇಕ ದೂತರು ಬಂದರು. ಇಷ್ಟಾಗಿಯೂ ಅವರಲ್ಲಿ ಹೆಚ್ಚಿನವರು ಭೂಮಿಯಲ್ಲಿ ಅತಿರೇಕ ಎಸಗುವವರಾಗಿದ್ದಾರೆ
🎧 ಆಲಿಸಿ

📜 ಆಯತ್ 29-33 — ಅಲ್-ಮಾಇದಾ

29إِنِّي أُرِيدُ أَن تَبُوءَ بِإِثْمِي وَإِثْمِكَ فَتَكُونَ مِنْ أَصْحَابِ النَّارِ ۚ وَذَٰلِكَ جَزَاءُ الظَّالِمِينَ
ಕೊನೆಗೆ ಅವನ ಚಿತ್ತವು ತನ್ನ ಸಹೋದರನ ಹತ್ಯೆಗೆ ಅವನನ್ನು ಸಿದ್ಧಗೊಳಿಸಿತು. ಅವನು ತನ್ನ ಸಹೋದರನನ್ನು ಕೊಂದು ಬಿಟ್ಟನು ಮತ್ತು ಎಲ್ಲವನ್ನೂ ಕಳೆದುಕೊಂಡವರ ಸಾಲಿಗೆ ಸೇರಿದನು
30فَطَوَّعَتْ لَهُ نَفْسُهُ قَتْلَ أَخِيهِ فَقَتَلَهُ فَأَصْبَحَ مِنَ الْخَاسِرِينَ
ಆ ಬಳಿಕ ಅಲ್ಲಾಹನು (ಅವನೆಡೆಗೆ) ಒಂದು ಕಾಗೆಯನ್ನು ಕಳುಹಿಸಿದನು. ತನ್ನ ಸಹೋದರನ ಶವವನ್ನು ಹೇಗೆ ಅಡಗಿಸಬೇಕೆಂದು ಆತನಿಗೆ ತೋರಿಸಲು ಅದು ನೆಲವನ್ನು ಕೊರೆಯುತ್ತಿತ್ತು . ಆಗ ಅವನು ಹೇಳಿದನು; ’’ಅಯ್ಯೋ ನನ್ನ ಅವಸ್ಥೆ! ನನ್ನ ಸಹೋದರನ ಶವವನ್ನು ಅಡಗಿಸುವ ವಿಷಯದಲ್ಲಿ ಈ ಕಾಗೆಯಂತಾಗಲಿಕ್ಕೂ ನನ್ನಿಂದಾಗಲಿಲ್ಲ’’. ಹೀಗೆ ಅವನು, ಪಶ್ಚಾತ್ತಾಪ ಪಡುವವರ ಸಾಲಿಗೆ ಸೇರಿದನು
31فَبَعَثَ اللَّهُ غُرَابًا يَبْحَثُ فِي الْأَرْضِ لِيُرِيَهُ كَيْفَ يُوَارِي سَوْءَةَ أَخِيهِ ۚ قَالَ يَا وَيْلَتَا أَعَجَزْتُ أَنْ أَكُونَ مِثْلَ هَٰذَا الْغُرَابِ فَأُوَارِيَ سَوْءَةَ أَخِي ۖ فَأَصْبَحَ مِنَ النَّادِمِينَ
ಇದೇ ಕಾರಣದಿಂದ ನಾವು ಇಸ್ರಾಈಲ್ ಸಂತತಿಗಳಿಗೆ ಈ ರೀತಿ ವಿಧಿಸಿದೆವು; ಒಂದು ಮಾನವ ಜೀವಕ್ಕೆ ಪ್ರತಿಯಾಗಿ (ಒಂದು ಕೊಲೆಗೆ ಶಿಕ್ಷೆಯಾಗಿ) ಅಥವಾ ಭೂಮಿಯಲ್ಲಿ ಅಶಾಂತಿ ಹರಡಿದ್ದಕ್ಕೆ (ಶಿಕ್ಷೆಯಾಗಿ) ಹೊರತು – ಒಂದು ಮಾನವ ಜೀವವನ್ನು ಕೊಂದವನು ಎಲ್ಲ ಮಾನವರನ್ನು ಕೊಂದಂತೆ. ಹಾಗೆಯೇ ಅದನ್ನು (ಒಂದು ಮಾನವ ಜೀವವನ್ನು) ರಕ್ಷಿಸಿದವನು ಎಲ್ಲ ಮಾನವರನ್ನು ರಕ್ಷಿಸಿದಂತೆ. ಮುಂದೆ ಅವರ ಬಳಿಗೆ ಸ್ಪಷ್ಟ ಪುರಾವೆಗಳೊಂದಿಗೆ ನಮ್ಮ ಅನೇಕ ದೂತರು ಬಂದರು. ಇಷ್ಟಾಗಿಯೂ ಅವರಲ್ಲಿ ಹೆಚ್ಚಿನವರು ಭೂಮಿಯಲ್ಲಿ ಅತಿರೇಕ ಎಸಗುವವರಾಗಿದ್ದಾರೆ
32مِنْ أَجْلِ ذَٰلِكَ كَتَبْنَا عَلَىٰ بَنِي إِسْرَائِيلَ أَنَّهُ مَن قَتَلَ نَفْسًا بِغَيْرِ نَفْسٍ أَوْ فَسَادٍ فِي الْأَرْضِ فَكَأَنَّمَا قَتَلَ النَّاسَ جَمِيعًا وَمَنْ أَحْيَاهَا فَكَأَنَّمَا أَحْيَا النَّاسَ جَمِيعًا ۚ وَلَقَدْ جَاءَتْهُمْ رُسُلُنَا بِالْبَيِّنَاتِ ثُمَّ إِنَّ كَثِيرًا مِّنْهُم بَعْدَ ذَٰلِكَ فِي الْأَرْضِ لَمُسْرِفُونَ
ಅಲ್ಲಾಹ್ ಮತ್ತು ಅವನ ದೂತರ ವಿರುದ್ಧ ಯುದ್ಧ ಸಾರಿದವರಿಗೆ ಮತ್ತು ಭೂಮಿಯಲ್ಲಿ ಅಶಾಂತಿಯನ್ನು ಹಬ್ಬಲು ಹೆಣಗಾಡುವವರಿಗೆ ಇರುವ ಪ್ರತಿಫಲವೇನೆಂದರೆ, ಅವರನ್ನು ಕೊಲ್ಲಬೇಕು ಅಥವಾ ಶಿಲುಬೆಗೇರಿಸಬೇಕು ಅಥವಾ ಅವರ ಕೈಗಳನ್ನು ಹಾಗೂ ಕಾಲುಗಳನ್ನು ವಿರುದ್ಧ ಕಡೆಗಳಲ್ಲಿ (ಉದಾ: ಬಲಗೈ ಮತ್ತು ಎಡಕಾಲು) ಕತ್ತರಿಸಬೇಕು ಅಥವಾ ಅವರನ್ನು ನಾಡಿನಿಂದ ಹೊರಗಟ್ಟಬೇಕು. ಇದು ಇಹಲೋಕದಲ್ಲಿ ಅವರಿಗಿರುವ ಅಪಮಾನ. ಇನ್ನು ಪರಲೋಕದಲ್ಲಂತೂ ಅವರಿಗಾಗಿ ಭಾರೀ ಹಿಂಸೆ ಕಾದಿದೆ
33إِنَّمَا جَزَاءُ الَّذِينَ يُحَارِبُونَ اللَّهَ وَرَسُولَهُ وَيَسْعَوْنَ فِي الْأَرْضِ فَسَادًا أَن يُقَتَّلُوا أَوْ يُصَلَّبُوا أَوْ تُقَطَّعَ أَيْدِيهِمْ وَأَرْجُلُهُم مِّنْ خِلَافٍ أَوْ يُنفَوْا مِنَ الْأَرْضِ ۚ ذَٰلِكَ لَهُمْ خِزْيٌ فِي الدُّنْيَا ۖ وَلَهُمْ فِي الْآخِرَةِ عَذَابٌ عَظِيمٌ
ನಿಮ್ಮ ನಿಯಂತ್ರಣಕ್ಕೆ ಬರುವ ಮುನ್ನವೇ ಪಶ್ಚಾತ್ತಾಪ ಪಟ್ಟವರು ಇದಕ್ಕೆ ಹೊರತಾಗಿದ್ದಾರೆ. ನಿಮಗೆ ತಿಳಿದಿರಲಿ! ಅಲ್ಲಾಹನು ತುಂಬಾ ಕ್ಷಮಿಸುವವನು ಮತ್ತು ಕರುಣಾಮಯಿಯಾಗಿದ್ದಾನೆ
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
31ಆಯತ್

ಅನುವಾದ — ಅಲ್-ಮಾಇದಾ 31

ಸೂರಾ ಅಲ್-ಮಾಇದಾ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ಕಾರಣದಿಂದ ನಾವು ಇಸ್ರಾಈಲ್ ಸಂತತಿಗಳಿಗೆ ಈ ರೀತಿ ವಿಧಿಸಿದೆವು; ಒಂದು ಮಾನವ…

ಸೂರಾ ಆಯತ್ 31/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 29–33. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers