ಅಲ್-ಮಾಇದಾ · 32/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
مِنْ أَجْلِ ذَٰلِكَ كَتَبْنَا عَلَىٰ بَنِي إِسْرَائِيلَ أَنَّهُ مَن قَتَلَ نَفْسًا بِغَيْرِ نَفْسٍ أَوْ فَسَادٍ فِي الْأَرْضِ فَكَأَنَّمَا قَتَلَ النَّاسَ جَمِيعًا وَمَنْ أَحْيَاهَا فَكَأَنَّمَا أَحْيَا النَّاسَ جَمِيعًا ۚ وَلَقَدْ جَاءَتْهُمْ رُسُلُنَا بِالْبَيِّنَاتِ ثُمَّ إِنَّ كَثِيرًا مِّنْهُم بَعْدَ ذَٰلِكَ فِي الْأَرْضِ لَمُسْرِفُونَ ۝٣٢
min ajli zaalika katabnaa `alaa Banee Israaa`eela annahoo man qatala nnafsam bighairi nafsin aw fasaadin fil ardi faka annnamaa qatalan fil ardi faka annammaa qatalan naasa jamee`anw wa man ahyaahaa faka annamaaa ahyan naasa jamee`aa; wa laqad jaaa`at hum Rusulunaa bilbaiyinaati summa inna kaseeram minhum ba`da zaalika fil ardi lamusrifoon
📖 ಕನ್ನಡ ಅರ್ಥ
ಇದೇ ಕಾರಣದಿಂದ ನಾವು ಇಸ್ರಾಯೀಲ್ ಸಂತತಿಗಳಿಗೆ (ತೌರಾತ್‌ನಲ್ಲಿ) ಹೀಗೆ ಆದೇಶಿಸಿದೆವು. ಯಾರಾದರೂ ಒಬ್ಬ ವ್ಯಕ್ತಿಯನ್ನು ಕೊಲೆ ಮಾಡಿರುವುದಕ್ಕಾಗಿ ಅಥವಾ ಭೂಮಿಯಲ್ಲಿ ಕ್ಷೆÆÃಭೆ ಹರಡಿರುವುದಕ್ಕಾಗಿಯೇ ಹೊರತು ಯಾರನ್ನಾದರು ಕೊಂದರೆ ಅವನು ಇಡೀ ಮನುಕುಲವನ್ನೇ ಕೊಂದAತೆ. ಮತ್ತು ಯಾರಾದರು ಒಂದು ಜೀವವನ್ನು ರಕ್ಷಿದರೆ ಅದು ಇಡೀ ಮನುಕುಲವನ್ನು ರಕ್ಷಿಸಿದಂತೆ. ನಮ್ಮ ಅನೇಕ ಸಂದೇಶವಾಹಕರು ಸ್ಪಷ್ಟವಾದ ಪುರಾವೆಗಳೊಂದಿಗೆ ಅವರ ಬಳಿಗೆ ಬಂದಿದ್ದರು. ಆದರೆ ಅದರ ನಂತರವೂ ಅವರ ಪೈಕಿ ಹೆಚ್ಚಿನ ಮಂದಿ ಭೂಮಿಯಲ್ಲಿ ಅನ್ಯಾಯವಾಗಿ ಅಕ್ರಮವೆಸಗುವವರಾಗಿದ್ದರು.

🎧 ಆಲಿಸಿ


📜 ಆಯತ್ 30-34 — ಸೂರಾ ಅಲ್-ಮಾಇದಾ

30فَطَوَّعَتْ لَهُ نَفْسُهُ قَتْلَ أَخِيهِ فَقَتَلَهُ فَأَصْبَحَ مِنَ الْخَاسِرِينَ
ಕೊನೆಗೆ (ಖಾಬಿಲನಿಗೆ) ತನ್ನ ಸಹೋದರನನ್ನು (ಹಾಬೀಲನನ್ನು) ಕೊಲ್ಲಲು ಆತನ ಮನಸ್ಸು ಪ್ರೇರೇಪಿಸಿತು ಮತ್ತು ಅವನು ಅವನನ್ನು ಕೊಂದು ನಷ್ಟ ಹೊಂದಿದವರಲ್ಲಿ ಸೇರಿದವನಾದನು.
31فَبَعَثَ اللَّهُ غُرَابًا يَبْحَثُ فِي الْأَرْضِ لِيُرِيَهُ كَيْفَ يُوَارِي سَوْءَةَ أَخِيهِ ۚ قَالَ يَا وَيْلَتَا أَعَجَزْتُ أَنْ أَكُونَ مِثْلَ هَٰذَا الْغُرَابِ فَأُوَارِيَ سَوْءَةَ أَخِي ۖ فَأَصْبَحَ مِنَ النَّادِمِينَ
ಅ ಬಳಿಕ ತನ್ನ ಸಹೋದರನ ಮೃತದೇಹವನ್ನು ಮರೆಮಾಚುವುದು ಹೇಗೆಂದು ಅವನಿಗೆ ತೋರಿಸಿಕೊಡುವುದಕ್ಕಾಗಿ ನೆಲವನ್ನು ಅಗೆಯುವ ಒಂದು ಕಾಗೆಯನ್ನು ಅಲ್ಲಾಹನು ಕಳುಹಿಸಿದನು. ಅವನು ಹೇಳಿದನು: ನನ್ನ ನಾಶವೇ, ನಾನು ನನ್ನ ಸಹೋದರನ ಮೃತದೇಹವನ್ನು ದಫನ ಮಾಡಲು ಅಸಮರ್ಥನಾಗಿ ಈ ಕಾಗೆಗಿಂಲೂ ಹೀನನಾಗಿ ಬಿಟ್ಟೇನಲ್ಲ! ಅನಂತರ ಅವನು (ತುಂಬಾ) ವಿಷಾಧಿಸುವವರಲ್ಲಾದನು.
32مِنْ أَجْلِ ذَٰلِكَ كَتَبْنَا عَلَىٰ بَنِي إِسْرَائِيلَ أَنَّهُ مَن قَتَلَ نَفْسًا بِغَيْرِ نَفْسٍ أَوْ فَسَادٍ فِي الْأَرْضِ فَكَأَنَّمَا قَتَلَ النَّاسَ جَمِيعًا وَمَنْ أَحْيَاهَا فَكَأَنَّمَا أَحْيَا النَّاسَ جَمِيعًا ۚ وَلَقَدْ جَاءَتْهُمْ رُسُلُنَا بِالْبَيِّنَاتِ ثُمَّ إِنَّ كَثِيرًا مِّنْهُم بَعْدَ ذَٰلِكَ فِي الْأَرْضِ لَمُسْرِفُونَ
ಇದೇ ಕಾರಣದಿಂದ ನಾವು ಇಸ್ರಾಯೀಲ್ ಸಂತತಿಗಳಿಗೆ (ತೌರಾತ್‌ನಲ್ಲಿ) ಹೀಗೆ ಆದೇಶಿಸಿದೆವು. ಯಾರಾದರೂ ಒಬ್ಬ ವ್ಯಕ್ತಿಯನ್ನು ಕೊಲೆ ಮಾಡಿರುವುದಕ್ಕಾಗಿ ಅಥವಾ ಭೂಮಿಯಲ್ಲಿ ಕ್ಷೆÆÃಭೆ ಹರಡಿರುವುದಕ್ಕಾಗಿಯೇ ಹೊರತು ಯಾರನ್ನಾದರು ಕೊಂದರೆ ಅವನು ಇಡೀ ಮನುಕುಲವನ್ನೇ ಕೊಂದAತೆ. ಮತ್ತು ಯಾರಾದರು ಒಂದು ಜೀವವನ್ನು ರಕ್ಷಿದರೆ ಅದು ಇಡೀ ಮನುಕುಲವನ್ನು ರಕ್ಷಿಸಿದಂತೆ. ನಮ್ಮ ಅನೇಕ ಸಂದೇಶವಾಹಕರು ಸ್ಪಷ್ಟವಾದ ಪುರಾವೆಗಳೊಂದಿಗೆ ಅವರ ಬಳಿಗೆ ಬಂದಿದ್ದರು. ಆದರೆ ಅದರ ನಂತರವೂ ಅವರ ಪೈಕಿ ಹೆಚ್ಚಿನ ಮಂದಿ ಭೂಮಿಯಲ್ಲಿ ಅನ್ಯಾಯವಾಗಿ ಅಕ್ರಮವೆಸಗುವವರಾಗಿದ್ದರು.
33إِنَّمَا جَزَاءُ الَّذِينَ يُحَارِبُونَ اللَّهَ وَرَسُولَهُ وَيَسْعَوْنَ فِي الْأَرْضِ فَسَادًا أَن يُقَتَّلُوا أَوْ يُصَلَّبُوا أَوْ تُقَطَّعَ أَيْدِيهِمْ وَأَرْجُلُهُم مِّنْ خِلَافٍ أَوْ يُنفَوْا مِنَ الْأَرْضِ ۚ ذَٰلِكَ لَهُمْ خِزْيٌ فِي الدُّنْيَا ۖ وَلَهُمْ فِي الْآخِرَةِ عَذَابٌ عَظِيمٌ
ಯಾರು ಅಲ್ಲಾಹನೊಂದಿಗೆ ಮತ್ತು ಅವನ ಸಂದೇಶವಾಹಕರೊAದಿಗೆ ಯುದ್ಧ ಮಾಡುತ್ತಾರೋ ಮತ್ತು ಭೂಮಿಯಲ್ಲಿ ಕ್ಷೆÆÃಭೆಯನ್ನುಂಟು ಮಾಡುತ್ತಾರೋ ಅವರ ಶಿಕ್ಷೆಯು ಅವರನ್ನು ವಧಿಸಲಾಗುವುದು, ಅಥವಾ ಶಿಲುಬೆಗೇರಿಸಲಾಗುವುದು, ಅಥವಾ ಅವರ ಕೈ ಕಾಲುಗಳನ್ನು ಪರಸ್ಪರ ವಿರುದ್ಧ ದಿಕ್ಕಿನಿಂದ ಕತ್ತರಿಸಲಾಗುವುದು ಅಥವಾ ಅವರನ್ನು ಗಡಿಪಾರುಗೊಳಿಸಲಾಗುವುದು. ಇದು ಅವರಿಗೆ ಇಹಲೋಕದಲ್ಲಿರುವ ಅಪಮಾನವಾಗಿದೆ. ಮತ್ತು ಪರಲೋಕದಲ್ಲಿ ಅವರಿಗೆ ಮಹಾ ಕಠಿಣವಾದ ಶಿಕ್ಷೆಯಿರುವುದು.
34إِلَّا الَّذِينَ تَابُوا مِن قَبْلِ أَن تَقْدِرُوا عَلَيْهِمْ ۖ فَاعْلَمُوا أَنَّ اللَّهَ غَفُورٌ رَّحِيمٌ
ಆದರೆ, ಅವರ ವಿರುದ್ಧ ನಿಂಯತ್ರಣ ಸಾಧಿಸುವ ಮುನ್ನ ಅವರು ಪಶ್ಚಾತ್ತಾಪ ಪಟ್ಟು ಮರಳಿದರೆ ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ ಎಂಬುದನ್ನು ನೀವು ಅರಿತುಕೊಳ್ಳಿರಿ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
32ಆಯತ್

ಅನುವಾದ — ಅಲ್-ಮಾಇದಾ 32

ಸೂರಾ ಅಲ್-ಮಾಇದಾ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ಕಾರಣದಿಂದ ನಾವು ಇಸ್ರಾಯೀಲ್ ಸಂತತಿಗಳಿಗೆ (ತೌರಾತ್‌ನಲ್ಲಿ) ಹೀಗೆ ಆದೇಶಿಸಿದೆವು. ಯಾರಾದರೂ ಒಬ್ಬ…

ಸೂರಾ ಆಯತ್ 32/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 30–34. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers