ಅಲ್-ಮಾಇದಾ · 33/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
إِنَّمَا جَزَاءُ الَّذِينَ يُحَارِبُونَ اللَّهَ وَرَسُولَهُ وَيَسْعَوْنَ فِي الْأَرْضِ فَسَادًا أَن يُقَتَّلُوا أَوْ يُصَلَّبُوا أَوْ تُقَطَّعَ أَيْدِيهِمْ وَأَرْجُلُهُم مِّنْ خِلَافٍ أَوْ يُنفَوْا مِنَ الْأَرْضِ ۚ ذَٰلِكَ لَهُمْ خِزْيٌ فِي الدُّنْيَا ۖ وَلَهُمْ فِي الْآخِرَةِ عَذَابٌ عَظِيمٌ ۝٣٣
Innamaa jazaaa`ul lazeena yuhaariboonal laaha wa Rasoolahoo wa yas`awna fil ardi fasaadan ai yuqattalooo aw yusallabooo aw tuqatta`a aideehim wa arjuluhum min khilaafin aw yunfaw minalard; zaalika lahum khizyun fid dunyaa wa lahum fil Aakhirati `azaabun `azeem
📖 ಕನ್ನಡ ಅರ್ಥ
ನಿಮ್ಮ ನಿಯಂತ್ರಣಕ್ಕೆ ಬರುವ ಮುನ್ನವೇ ಪಶ್ಚಾತ್ತಾಪ ಪಟ್ಟವರು ಇದಕ್ಕೆ ಹೊರತಾಗಿದ್ದಾರೆ. ನಿಮಗೆ ತಿಳಿದಿರಲಿ! ಅಲ್ಲಾಹನು ತುಂಬಾ ಕ್ಷಮಿಸುವವನು ಮತ್ತು ಕರುಣಾಮಯಿಯಾಗಿದ್ದಾನೆ
🎧 ಆಲಿಸಿ

📜 ಆಯತ್ 31-35 — ಅಲ್-ಮಾಇದಾ

31فَبَعَثَ اللَّهُ غُرَابًا يَبْحَثُ فِي الْأَرْضِ لِيُرِيَهُ كَيْفَ يُوَارِي سَوْءَةَ أَخِيهِ ۚ قَالَ يَا وَيْلَتَا أَعَجَزْتُ أَنْ أَكُونَ مِثْلَ هَٰذَا الْغُرَابِ فَأُوَارِيَ سَوْءَةَ أَخِي ۖ فَأَصْبَحَ مِنَ النَّادِمِينَ
ಇದೇ ಕಾರಣದಿಂದ ನಾವು ಇಸ್ರಾಈಲ್ ಸಂತತಿಗಳಿಗೆ ಈ ರೀತಿ ವಿಧಿಸಿದೆವು; ಒಂದು ಮಾನವ ಜೀವಕ್ಕೆ ಪ್ರತಿಯಾಗಿ (ಒಂದು ಕೊಲೆಗೆ ಶಿಕ್ಷೆಯಾಗಿ) ಅಥವಾ ಭೂಮಿಯಲ್ಲಿ ಅಶಾಂತಿ ಹರಡಿದ್ದಕ್ಕೆ (ಶಿಕ್ಷೆಯಾಗಿ) ಹೊರತು – ಒಂದು ಮಾನವ ಜೀವವನ್ನು ಕೊಂದವನು ಎಲ್ಲ ಮಾನವರನ್ನು ಕೊಂದಂತೆ. ಹಾಗೆಯೇ ಅದನ್ನು (ಒಂದು ಮಾನವ ಜೀವವನ್ನು) ರಕ್ಷಿಸಿದವನು ಎಲ್ಲ ಮಾನವರನ್ನು ರಕ್ಷಿಸಿದಂತೆ. ಮುಂದೆ ಅವರ ಬಳಿಗೆ ಸ್ಪಷ್ಟ ಪುರಾವೆಗಳೊಂದಿಗೆ ನಮ್ಮ ಅನೇಕ ದೂತರು ಬಂದರು. ಇಷ್ಟಾಗಿಯೂ ಅವರಲ್ಲಿ ಹೆಚ್ಚಿನವರು ಭೂಮಿಯಲ್ಲಿ ಅತಿರೇಕ ಎಸಗುವವರಾಗಿದ್ದಾರೆ
32مِنْ أَجْلِ ذَٰلِكَ كَتَبْنَا عَلَىٰ بَنِي إِسْرَائِيلَ أَنَّهُ مَن قَتَلَ نَفْسًا بِغَيْرِ نَفْسٍ أَوْ فَسَادٍ فِي الْأَرْضِ فَكَأَنَّمَا قَتَلَ النَّاسَ جَمِيعًا وَمَنْ أَحْيَاهَا فَكَأَنَّمَا أَحْيَا النَّاسَ جَمِيعًا ۚ وَلَقَدْ جَاءَتْهُمْ رُسُلُنَا بِالْبَيِّنَاتِ ثُمَّ إِنَّ كَثِيرًا مِّنْهُم بَعْدَ ذَٰلِكَ فِي الْأَرْضِ لَمُسْرِفُونَ
ಅಲ್ಲಾಹ್ ಮತ್ತು ಅವನ ದೂತರ ವಿರುದ್ಧ ಯುದ್ಧ ಸಾರಿದವರಿಗೆ ಮತ್ತು ಭೂಮಿಯಲ್ಲಿ ಅಶಾಂತಿಯನ್ನು ಹಬ್ಬಲು ಹೆಣಗಾಡುವವರಿಗೆ ಇರುವ ಪ್ರತಿಫಲವೇನೆಂದರೆ, ಅವರನ್ನು ಕೊಲ್ಲಬೇಕು ಅಥವಾ ಶಿಲುಬೆಗೇರಿಸಬೇಕು ಅಥವಾ ಅವರ ಕೈಗಳನ್ನು ಹಾಗೂ ಕಾಲುಗಳನ್ನು ವಿರುದ್ಧ ಕಡೆಗಳಲ್ಲಿ (ಉದಾ: ಬಲಗೈ ಮತ್ತು ಎಡಕಾಲು) ಕತ್ತರಿಸಬೇಕು ಅಥವಾ ಅವರನ್ನು ನಾಡಿನಿಂದ ಹೊರಗಟ್ಟಬೇಕು. ಇದು ಇಹಲೋಕದಲ್ಲಿ ಅವರಿಗಿರುವ ಅಪಮಾನ. ಇನ್ನು ಪರಲೋಕದಲ್ಲಂತೂ ಅವರಿಗಾಗಿ ಭಾರೀ ಹಿಂಸೆ ಕಾದಿದೆ
33إِنَّمَا جَزَاءُ الَّذِينَ يُحَارِبُونَ اللَّهَ وَرَسُولَهُ وَيَسْعَوْنَ فِي الْأَرْضِ فَسَادًا أَن يُقَتَّلُوا أَوْ يُصَلَّبُوا أَوْ تُقَطَّعَ أَيْدِيهِمْ وَأَرْجُلُهُم مِّنْ خِلَافٍ أَوْ يُنفَوْا مِنَ الْأَرْضِ ۚ ذَٰلِكَ لَهُمْ خِزْيٌ فِي الدُّنْيَا ۖ وَلَهُمْ فِي الْآخِرَةِ عَذَابٌ عَظِيمٌ
ನಿಮ್ಮ ನಿಯಂತ್ರಣಕ್ಕೆ ಬರುವ ಮುನ್ನವೇ ಪಶ್ಚಾತ್ತಾಪ ಪಟ್ಟವರು ಇದಕ್ಕೆ ಹೊರತಾಗಿದ್ದಾರೆ. ನಿಮಗೆ ತಿಳಿದಿರಲಿ! ಅಲ್ಲಾಹನು ತುಂಬಾ ಕ್ಷಮಿಸುವವನು ಮತ್ತು ಕರುಣಾಮಯಿಯಾಗಿದ್ದಾನೆ
34إِلَّا الَّذِينَ تَابُوا مِن قَبْلِ أَن تَقْدِرُوا عَلَيْهِمْ ۖ فَاعْلَمُوا أَنَّ اللَّهَ غَفُورٌ رَّحِيمٌ
ವಿಶ್ವಾಸಿಗಳೇ, ಸದಾ ಅಲ್ಲಾಹನ ಭಯ ಉಳ್ಳವರಾಗಿರಿ ಹಾಗೂ ಅವನಿಗೆ ಹತ್ತಿರವಾಗುವ ದಾರಿಯನ್ನು ಹುಡುಕುತ್ತಲಿರಿ ಮತ್ತು ಅವನ ಮಾರ್ಗದಲ್ಲಿ ಹೋರಾಡಿರಿ – ನೀವು ವಿಜಯಿಗಳಾಗಲು
35يَا أَيُّهَا الَّذِينَ آمَنُوا اتَّقُوا اللَّهَ وَابْتَغُوا إِلَيْهِ الْوَسِيلَةَ وَجَاهِدُوا فِي سَبِيلِهِ لَعَلَّكُمْ تُفْلِحُونَ
ಖಂಡಿತವಾಗಿಯೂ ಭೂಮಿಯಲ್ಲಿರುವ ಎಲ್ಲವೂ ಧಿಕ್ಕಾರಿಗಳ ಬಳಿ ಇದ್ದರೆ ಮಾತ್ರವಲ್ಲ, ಹೆಚ್ಚುವರಿಯಾಗಿ ಮತ್ತೆ ಅಷ್ಟೇ ಅವರ ಬಳಿ ಇದ್ದರೆ ಮತ್ತು ಅವರು ಅದೆಲ್ಲವನ್ನೂ ಪರಿಹಾರವಾಗಿ ಕೊಟ್ಟು ಪುನರುತ್ಥಾನ ದಿನದ ಶಿಕ್ಷೆಯಿಂದ ಪಾರಾಗಲು ಬಯಸಿದರೆ, ಅವರಿಂದ ಅದನ್ನು ಸ್ವೀಕರಿಸಲಾಗದು. ಅವರಿಗೆ ಯಾತನಾಮಯ ಶಿಕ್ಷೆ ಕಾದಿದೆ
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
33ಆಯತ್

ಅನುವಾದ — ಅಲ್-ಮಾಇದಾ 33

ಸೂರಾ ಅಲ್-ಮಾಇದಾ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ನಿಯಂತ್ರಣಕ್ಕೆ ಬರುವ ಮುನ್ನವೇ ಪಶ್ಚಾತ್ತಾಪ ಪಟ್ಟವರು ಇದಕ್ಕೆ ಹೊರತಾಗಿದ್ದಾರೆ. ನಿಮಗೆ ತಿಳಿದಿರಲಿ!…

ಸೂರಾ ಆಯತ್ 33/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 31–35. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers