ಅಲ್-ಮಾಇದಾ · 34/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
إِلَّا الَّذِينَ تَابُوا مِن قَبْلِ أَن تَقْدِرُوا عَلَيْهِمْ ۖ فَاعْلَمُوا أَنَّ اللَّهَ غَفُورٌ رَّحِيمٌ ۝٣٤
Illal lazeena taaboo min qabli an taqdiroo `alaihim fa`lamooo annnal laaha Ghafoorur Raheem
📖 ಕನ್ನಡ ಅರ್ಥ
ವಿಶ್ವಾಸಿಗಳೇ, ಸದಾ ಅಲ್ಲಾಹನ ಭಯ ಉಳ್ಳವರಾಗಿರಿ ಹಾಗೂ ಅವನಿಗೆ ಹತ್ತಿರವಾಗುವ ದಾರಿಯನ್ನು ಹುಡುಕುತ್ತಲಿರಿ ಮತ್ತು ಅವನ ಮಾರ್ಗದಲ್ಲಿ ಹೋರಾಡಿರಿ – ನೀವು ವಿಜಯಿಗಳಾಗಲು
🎧 ಆಲಿಸಿ

📜 ಆಯತ್ 32-36 — ಅಲ್-ಮಾಇದಾ

32مِنْ أَجْلِ ذَٰلِكَ كَتَبْنَا عَلَىٰ بَنِي إِسْرَائِيلَ أَنَّهُ مَن قَتَلَ نَفْسًا بِغَيْرِ نَفْسٍ أَوْ فَسَادٍ فِي الْأَرْضِ فَكَأَنَّمَا قَتَلَ النَّاسَ جَمِيعًا وَمَنْ أَحْيَاهَا فَكَأَنَّمَا أَحْيَا النَّاسَ جَمِيعًا ۚ وَلَقَدْ جَاءَتْهُمْ رُسُلُنَا بِالْبَيِّنَاتِ ثُمَّ إِنَّ كَثِيرًا مِّنْهُم بَعْدَ ذَٰلِكَ فِي الْأَرْضِ لَمُسْرِفُونَ
ಅಲ್ಲಾಹ್ ಮತ್ತು ಅವನ ದೂತರ ವಿರುದ್ಧ ಯುದ್ಧ ಸಾರಿದವರಿಗೆ ಮತ್ತು ಭೂಮಿಯಲ್ಲಿ ಅಶಾಂತಿಯನ್ನು ಹಬ್ಬಲು ಹೆಣಗಾಡುವವರಿಗೆ ಇರುವ ಪ್ರತಿಫಲವೇನೆಂದರೆ, ಅವರನ್ನು ಕೊಲ್ಲಬೇಕು ಅಥವಾ ಶಿಲುಬೆಗೇರಿಸಬೇಕು ಅಥವಾ ಅವರ ಕೈಗಳನ್ನು ಹಾಗೂ ಕಾಲುಗಳನ್ನು ವಿರುದ್ಧ ಕಡೆಗಳಲ್ಲಿ (ಉದಾ: ಬಲಗೈ ಮತ್ತು ಎಡಕಾಲು) ಕತ್ತರಿಸಬೇಕು ಅಥವಾ ಅವರನ್ನು ನಾಡಿನಿಂದ ಹೊರಗಟ್ಟಬೇಕು. ಇದು ಇಹಲೋಕದಲ್ಲಿ ಅವರಿಗಿರುವ ಅಪಮಾನ. ಇನ್ನು ಪರಲೋಕದಲ್ಲಂತೂ ಅವರಿಗಾಗಿ ಭಾರೀ ಹಿಂಸೆ ಕಾದಿದೆ
33إِنَّمَا جَزَاءُ الَّذِينَ يُحَارِبُونَ اللَّهَ وَرَسُولَهُ وَيَسْعَوْنَ فِي الْأَرْضِ فَسَادًا أَن يُقَتَّلُوا أَوْ يُصَلَّبُوا أَوْ تُقَطَّعَ أَيْدِيهِمْ وَأَرْجُلُهُم مِّنْ خِلَافٍ أَوْ يُنفَوْا مِنَ الْأَرْضِ ۚ ذَٰلِكَ لَهُمْ خِزْيٌ فِي الدُّنْيَا ۖ وَلَهُمْ فِي الْآخِرَةِ عَذَابٌ عَظِيمٌ
ನಿಮ್ಮ ನಿಯಂತ್ರಣಕ್ಕೆ ಬರುವ ಮುನ್ನವೇ ಪಶ್ಚಾತ್ತಾಪ ಪಟ್ಟವರು ಇದಕ್ಕೆ ಹೊರತಾಗಿದ್ದಾರೆ. ನಿಮಗೆ ತಿಳಿದಿರಲಿ! ಅಲ್ಲಾಹನು ತುಂಬಾ ಕ್ಷಮಿಸುವವನು ಮತ್ತು ಕರುಣಾಮಯಿಯಾಗಿದ್ದಾನೆ
34إِلَّا الَّذِينَ تَابُوا مِن قَبْلِ أَن تَقْدِرُوا عَلَيْهِمْ ۖ فَاعْلَمُوا أَنَّ اللَّهَ غَفُورٌ رَّحِيمٌ
ವಿಶ್ವಾಸಿಗಳೇ, ಸದಾ ಅಲ್ಲಾಹನ ಭಯ ಉಳ್ಳವರಾಗಿರಿ ಹಾಗೂ ಅವನಿಗೆ ಹತ್ತಿರವಾಗುವ ದಾರಿಯನ್ನು ಹುಡುಕುತ್ತಲಿರಿ ಮತ್ತು ಅವನ ಮಾರ್ಗದಲ್ಲಿ ಹೋರಾಡಿರಿ – ನೀವು ವಿಜಯಿಗಳಾಗಲು
35يَا أَيُّهَا الَّذِينَ آمَنُوا اتَّقُوا اللَّهَ وَابْتَغُوا إِلَيْهِ الْوَسِيلَةَ وَجَاهِدُوا فِي سَبِيلِهِ لَعَلَّكُمْ تُفْلِحُونَ
ಖಂಡಿತವಾಗಿಯೂ ಭೂಮಿಯಲ್ಲಿರುವ ಎಲ್ಲವೂ ಧಿಕ್ಕಾರಿಗಳ ಬಳಿ ಇದ್ದರೆ ಮಾತ್ರವಲ್ಲ, ಹೆಚ್ಚುವರಿಯಾಗಿ ಮತ್ತೆ ಅಷ್ಟೇ ಅವರ ಬಳಿ ಇದ್ದರೆ ಮತ್ತು ಅವರು ಅದೆಲ್ಲವನ್ನೂ ಪರಿಹಾರವಾಗಿ ಕೊಟ್ಟು ಪುನರುತ್ಥಾನ ದಿನದ ಶಿಕ್ಷೆಯಿಂದ ಪಾರಾಗಲು ಬಯಸಿದರೆ, ಅವರಿಂದ ಅದನ್ನು ಸ್ವೀಕರಿಸಲಾಗದು. ಅವರಿಗೆ ಯಾತನಾಮಯ ಶಿಕ್ಷೆ ಕಾದಿದೆ
36إِنَّ الَّذِينَ كَفَرُوا لَوْ أَنَّ لَهُم مَّا فِي الْأَرْضِ جَمِيعًا وَمِثْلَهُ مَعَهُ لِيَفْتَدُوا بِهِ مِنْ عَذَابِ يَوْمِ الْقِيَامَةِ مَا تُقُبِّلَ مِنْهُمْ ۖ وَلَهُمْ عَذَابٌ أَلِيمٌ
ಅವರು ನರಕಾಗ್ನಿಯಿಂದ ಹೊರ ಹೋಗಲು ಹಂಬಲಿಸುವರು. ಆದರೆ ಅದರಿಂದ ಹೊರ ಹೋಗಲು ಅವರಿಗೆಂದೂ ಸಾಧ್ಯವಾಗದು. ಅವರಿಗಿರುವುದು – ಶಾಶ್ವತವಾದ ಯಾತನೆ
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
34ಆಯತ್

ಅನುವಾದ — ಅಲ್-ಮಾಇದಾ 34

ಸೂರಾ ಅಲ್-ಮಾಇದಾ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳೇ, ಸದಾ ಅಲ್ಲಾಹನ ಭಯ ಉಳ್ಳವರಾಗಿರಿ ಹಾಗೂ ಅವನಿಗೆ ಹತ್ತಿರವಾಗುವ ದಾರಿಯನ್ನು ಹುಡುಕುತ್ತಲಿರಿ…

ಸೂರಾ ಆಯತ್ 34/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 32–36. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers