ಅಲ್-ಮಾಇದಾ · 41/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
۞ يَا أَيُّهَا الرَّسُولُ لَا يَحْزُنكَ الَّذِينَ يُسَارِعُونَ فِي الْكُفْرِ مِنَ الَّذِينَ قَالُوا آمَنَّا بِأَفْوَاهِهِمْ وَلَمْ تُؤْمِن قُلُوبُهُمْ ۛ وَمِنَ الَّذِينَ هَادُوا ۛ سَمَّاعُونَ لِلْكَذِبِ سَمَّاعُونَ لِقَوْمٍ آخَرِينَ لَمْ يَأْتُوكَ ۖ يُحَرِّفُونَ الْكَلِمَ مِن بَعْدِ مَوَاضِعِهِ ۖ يَقُولُونَ إِنْ أُوتِيتُمْ هَٰذَا فَخُذُوهُ وَإِن لَّمْ تُؤْتَوْهُ فَاحْذَرُوا ۚ وَمَن يُرِدِ اللَّهُ فِتْنَتَهُ فَلَن تَمْلِكَ لَهُ مِنَ اللَّهِ شَيْئًا ۚ أُولَٰئِكَ الَّذِينَ لَمْ يُرِدِ اللَّهُ أَن يُطَهِّرَ قُلُوبَهُمْ ۚ لَهُمْ فِي الدُّنْيَا خِزْيٌ ۖ وَلَهُمْ فِي الْآخِرَةِ عَذَابٌ عَظِيمٌ ۝٤١
Yaaa ayyuhar Rasoolu laa yahzukal lazeena yusaa ri`oona fil kufri minal lazeena qaaloo aamannaa bi afwaahihim wa lam tu`min quloobuhum; wa minal lazeena haadoo sammaa`oona lilkazibi sammaa`oona liqawmin aakhareena lam yaatooka yuharifoonal kalima mim ba`di mawaadi`ihee yaqooloona in ooteetum haazaa fakhuzoohu wa il lam tu`tawhu fahzaroo; wa many-yuridil laahu fitnatahoo falan tamlika lahoo minal laahi shai`aa; ulaaa `ikal lazeena lam yuridil laahu any-yutahhira quloobahum; lahum fid dunyaa khizyunw wa lahum fil Aakhirati`azaabun `azeem
📖 ಕನ್ನಡ ಅರ್ಥ
ಅವರು ಮಿಥ್ಯದ ಪರವಾಗಿ ಬೇಹುಗಾರಿಕೆ ನಡೆಸುವವರು ಮತ್ತು ಅಕ್ರಮ ಸಂಪಾದನೆಯನ್ನೇ ತಿನ್ನುವವರಾಗಿದ್ದಾರೆ. ಅವರು ನಿಮ್ಮ ಬಳಿಗೆ ಬಂದರೆ ನೀವು ಅವರ ನಡುವೆ ತೀರ್ಮಾನ ಮಾಡಿರಿ ಅಥವಾ ಅವರನ್ನು ಕಡೆಗಣಿಸಿ ಬಿಡಿರಿ. ನೀವು ಅವರನ್ನು ಕಡೆಗಣಿಸಿ ಬಿಟ್ಟರೂ ಅವರು ನಿಮಗೆ ಯಾವ ಹಾನಿಯನ್ನೂ ಮಾಡಲಾರರು. ಇನ್ನು ನೀವು ತೀರ್ಮಾನ ಮಾಡುವುದಾದಲ್ಲಿ ಅವರ ನಡುವೆ ನ್ಯಾಯೋಚಿತ ತೀರ್ಮಾನವನ್ನೇ ಮಾಡಿರಿ. ಖಂಡಿತವಾಗಿಯೂ ಅಲ್ಲಾಹನು ನ್ಯಾಯ ಪಾಲಿಸುವವರನ್ನು ಪ್ರೀತಿಸುತ್ತಾನೆ
🎧 ಆಲಿಸಿ

📜 ಆಯತ್ 39-43 — ಅಲ್-ಮಾಇದಾ

39فَمَن تَابَ مِن بَعْدِ ظُلْمِهِ وَأَصْلَحَ فَإِنَّ اللَّهَ يَتُوبُ عَلَيْهِ ۗ إِنَّ اللَّهَ غَفُورٌ رَّحِيمٌ
ನಿಮಗೆ ತಿಳಿದಿಲ್ಲವೇ, ಆಕಾಶಗಳ ಮತ್ತು ಭೂಮಿಯ ಅಧಿಕಾರವೆಲ್ಲವೂ ಅಲ್ಲಾಹನಿಗೆ ಸೇರಿದೆ ಎಂದು? ಅವನು ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಕ್ಷಮಿಸುತ್ತಾನೆ. ಅಲ್ಲಾಹನಂತು ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ
40أَلَمْ تَعْلَمْ أَنَّ اللَّهَ لَهُ مُلْكُ السَّمَاوَاتِ وَالْأَرْضِ يُعَذِّبُ مَن يَشَاءُ وَيَغْفِرُ لِمَن يَشَاءُ ۗ وَاللَّهُ عَلَىٰ كُلِّ شَيْءٍ قَدِيرٌ
ದೂತರೇ, ನಿಮ್ಮನ್ನು ದುಃಖಕ್ಕೀಡು ಮಾಡಬಾರದು – ‘ನಾವು ನಂಬಿದೆವು’ ಎಂದು ತಮ್ಮ ಬಾಯಿಯಿಂದ ಹೇಳುತ್ತಾ ತಮ್ಮ ಮನಸ್ಸಿನಿಂದ ನಂಬಿಕೆ ಇಟ್ಟಿಲ್ಲದ ಜನರ ಪೈಕಿ, ಧಿಕ್ಕಾರದಲ್ಲಿ ಹುರುಪು ತೋರುವವರು ಮತ್ತು ಯಹೂದಿಗಳ ಪೈಕಿ ಮಿಥ್ಯದ ಪರವಾಗಿ (ಗುಟ್ಟನ್ನು) ಆಲಿಸುವವರು – ಅವರು ನಿಮ್ಮ ಬಳಿಗೆ ಬಂದಿಲ್ಲದ ಇನ್ನೊಂದು ಪಂಗಡದ ಪರವಾಗಿ (ಗುಟ್ಟನ್ನು) ಆಲಿಸುತ್ತಿದ್ದಾರೆ (ಬೇಹುಗಾರಿಕೆ ನಡೆಸುತ್ತಿದ್ದಾರೆ). ಅವರು ಮಾತನ್ನು ಅದರ ಹಿನ್ನೆಲೆಯಿಂದ ಸರಿಸಿ ವಿಕೃತಗೊಳಿಸುತ್ತಾರೆ. ಅವರು (ಜನರೊಡನೆ) ನಿಮಗೆ ಇಂತಹದನ್ನು ನೀಡಲಾದರೆ ಸ್ವೀಕರಿಸಿರಿ ಮತ್ತು ಅದನ್ನು ನಿಮಗೆ ನೀಡದಿದ್ದರೆ ನೀವು ದೂರವಿರಿ ಎಂದು ಹೇಳುತ್ತಾರೆ. ನಿಜವಾಗಿ ಅಲ್ಲಾಹನು ಯಾರನ್ನು ಪರೀಕ್ಷಿಸಬಯಸುತ್ತಾನೋ ಅವರ ವಿಷಯದಲ್ಲಿ ಅಲ್ಲಾಹನಿಗೆದುರಾಗಿ ನಿಮಗೆ ಯಾವ ಅಧಿಕಾರವೂ ಇರುವುದಿಲ್ಲ. ಅವರು ಎಂಥವರೆಂದರೆ, ಅಲ್ಲಾಹನು ಅವರ ಮನಸ್ಸುಗಳನ್ನು ನಿರ್ಮಲ ಗೊಳಿಸಬಯಸುವುದಿಲ್ಲ. ಅವರಿಗೆ ಈ ಲೋಕದಲ್ಲೇ ಅಪಮಾನ ಕಾದಿದೆ ಮತ್ತು ಪರಲೋಕದಲ್ಲಂತೂ ಅವರಿಗೆ ಘೋರ ಯಾತನೆ ಇದೆ
41۞ يَا أَيُّهَا الرَّسُولُ لَا يَحْزُنكَ الَّذِينَ يُسَارِعُونَ فِي الْكُفْرِ مِنَ الَّذِينَ قَالُوا آمَنَّا بِأَفْوَاهِهِمْ وَلَمْ تُؤْمِن قُلُوبُهُمْ ۛ وَمِنَ الَّذِينَ هَادُوا ۛ سَمَّاعُونَ لِلْكَذِبِ سَمَّاعُونَ لِقَوْمٍ آخَرِينَ لَمْ يَأْتُوكَ ۖ يُحَرِّفُونَ الْكَلِمَ مِن بَعْدِ مَوَاضِعِهِ ۖ يَقُولُونَ إِنْ أُوتِيتُمْ هَٰذَا فَخُذُوهُ وَإِن لَّمْ تُؤْتَوْهُ فَاحْذَرُوا ۚ وَمَن يُرِدِ اللَّهُ فِتْنَتَهُ فَلَن تَمْلِكَ لَهُ مِنَ اللَّهِ شَيْئًا ۚ أُولَٰئِكَ الَّذِينَ لَمْ يُرِدِ اللَّهُ أَن يُطَهِّرَ قُلُوبَهُمْ ۚ لَهُمْ فِي الدُّنْيَا خِزْيٌ ۖ وَلَهُمْ فِي الْآخِرَةِ عَذَابٌ عَظِيمٌ
ಅವರು ಮಿಥ್ಯದ ಪರವಾಗಿ ಬೇಹುಗಾರಿಕೆ ನಡೆಸುವವರು ಮತ್ತು ಅಕ್ರಮ ಸಂಪಾದನೆಯನ್ನೇ ತಿನ್ನುವವರಾಗಿದ್ದಾರೆ. ಅವರು ನಿಮ್ಮ ಬಳಿಗೆ ಬಂದರೆ ನೀವು ಅವರ ನಡುವೆ ತೀರ್ಮಾನ ಮಾಡಿರಿ ಅಥವಾ ಅವರನ್ನು ಕಡೆಗಣಿಸಿ ಬಿಡಿರಿ. ನೀವು ಅವರನ್ನು ಕಡೆಗಣಿಸಿ ಬಿಟ್ಟರೂ ಅವರು ನಿಮಗೆ ಯಾವ ಹಾನಿಯನ್ನೂ ಮಾಡಲಾರರು. ಇನ್ನು ನೀವು ತೀರ್ಮಾನ ಮಾಡುವುದಾದಲ್ಲಿ ಅವರ ನಡುವೆ ನ್ಯಾಯೋಚಿತ ತೀರ್ಮಾನವನ್ನೇ ಮಾಡಿರಿ. ಖಂಡಿತವಾಗಿಯೂ ಅಲ್ಲಾಹನು ನ್ಯಾಯ ಪಾಲಿಸುವವರನ್ನು ಪ್ರೀತಿಸುತ್ತಾನೆ
42سَمَّاعُونَ لِلْكَذِبِ أَكَّالُونَ لِلسُّحْتِ ۚ فَإِن جَاءُوكَ فَاحْكُم بَيْنَهُمْ أَوْ أَعْرِضْ عَنْهُمْ ۖ وَإِن تُعْرِضْ عَنْهُمْ فَلَن يَضُرُّوكَ شَيْئًا ۖ وَإِنْ حَكَمْتَ فَاحْكُم بَيْنَهُم بِالْقِسْطِ ۚ إِنَّ اللَّهَ يُحِبُّ الْمُقْسِطِينَ
ಅವರ ಬಳಿ, ಅಲ್ಲಾಹನ ಆದೇಶವಿರುವ ತೌರಾತ್ ಗ್ರಂಥವಿರುವಾಗ ಅವರು ನಿಮ್ಮನ್ನು ತೀರ್ಪುಗಾರರಾಗಿ ಮಾಡುವುದಾದರೂ ಹೇಗೆ? ಆದರೆ ಆ ಬಳಿಕ ಅವರು ತಿರುಗಿ ನಿಲ್ಲುತ್ತಾರೆ – ಇನ್ನು ಅವರು ನಂಬುವವರಂತೂ ಅಲ್ಲ
43وَكَيْفَ يُحَكِّمُونَكَ وَعِندَهُمُ التَّوْرَاةُ فِيهَا حُكْمُ اللَّهِ ثُمَّ يَتَوَلَّوْنَ مِن بَعْدِ ذَٰلِكَ ۚ وَمَا أُولَٰئِكَ بِالْمُؤْمِنِينَ
ಖಂಡಿತವಾಗಿಯೂ ತೌರಾತ್‌ಅನ್ನು ನಾವೇ ಇಳಿಸಿದೆವು. ಅದರಲ್ಲಿ ಮಾರ್ಗದರ್ಶನ ಮತ್ತು ಪ್ರಕಾಶವಿದೆ. ನಮ್ಮ ಆಜ್ಞಾಪಾಲಕರಾಗಿದ್ದ ದೇವದೂತರುಗಳು ಅದರ (ತೌರಾತ್‌ನ) ಮೂಲಕವೇ ಯಹೂದಿಗಳಿಗೆ ಆದೇಶಗಳನ್ನು ನೀಡುತ್ತಿದ್ದರು. (ಅವರಲ್ಲಿನ) ದೇವಭಕ್ತರು ಮತ್ತು ವಿದ್ವಾಂಸರು ಕೂಡ ಹಾಗೆಯೇ ಮಾಡುತ್ತಿದ್ದರು. ಏಕೆಂದರೆ ಅವರನ್ನು ಅಲ್ಲಾಹನ ಗ್ರಂಥದ ರಕ್ಷಕರಾಗಿ ಮಾಡಲಾಗಿತ್ತು ಮತ್ತು ಅವರು ಅದರ ಪರ ಸಾಕ್ಷಿಗಳಾಗಿದ್ದರು. ನೀವು ಜನರಿಗೆ ಅಂಜಬೇಡಿ. ನನಗೆ ಮಾತ್ರ ಅಂಜಿರಿ. ಹಾಗೆಯೇ ನೀವು ನನ್ನ ವಚನಗಳನ್ನು ಸಣ್ಣ ಬೆಲೆಗೆ ಮಾರಬೇಡಿ. ಅಲ್ಲಾಹನು ಇಳಿಸಿ ಕೊಟ್ಟಿರುವುದರ (ಅವನ ನಿಯಮದ) ಪ್ರಕಾರ ತೀರ್ಪು ನೀಡದವರು ಧಿಕ್ಕಾರಿಗಳಾಗಿರುತ್ತಾರೆ
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
41ಆಯತ್

ಅನುವಾದ — ಅಲ್-ಮಾಇದಾ 41

ಸೂರಾ ಅಲ್-ಮಾಇದಾ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಮಿಥ್ಯದ ಪರವಾಗಿ ಬೇಹುಗಾರಿಕೆ ನಡೆಸುವವರು ಮತ್ತು ಅಕ್ರಮ ಸಂಪಾದನೆಯನ್ನೇ ತಿನ್ನುವವರಾಗಿದ್ದಾರೆ. ಅವರು…

ಸೂರಾ ಆಯತ್ 41/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 39–43. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers