ಅಲ್-ಮಾಇದಾ · 42/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
سَمَّاعُونَ لِلْكَذِبِ أَكَّالُونَ لِلسُّحْتِ ۚ فَإِن جَاءُوكَ فَاحْكُم بَيْنَهُمْ أَوْ أَعْرِضْ عَنْهُمْ ۖ وَإِن تُعْرِضْ عَنْهُمْ فَلَن يَضُرُّوكَ شَيْئًا ۖ وَإِنْ حَكَمْتَ فَاحْكُم بَيْنَهُم بِالْقِسْطِ ۚ إِنَّ اللَّهَ يُحِبُّ الْمُقْسِطِينَ ٤٢
Transliteration
Sammaa`oona lilkazibi akkaaloona lissuht; fa in jaaa`ooka fahkum bainahum aw a`rid anhum wa in tu`rid `anhum falany-yadurrooka shai`anw wa in hakamta fahkum bainahum bilqist; innal laaha yuhibbul muqsiteen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರ ಬಳಿ, ಅಲ್ಲಾಹನ ಆದೇಶವಿರುವ ತೌರಾತ್ ಗ್ರಂಥವಿರುವಾಗ ಅವರು ನಿಮ್ಮನ್ನು ತೀರ್ಪುಗಾರರಾಗಿ ಮಾಡುವುದಾದರೂ ಹೇಗೆ? ಆದರೆ ಆ ಬಳಿಕ ಅವರು ತಿರುಗಿ ನಿಲ್ಲುತ್ತಾರೆ – ಇನ್ನು ಅವರು ನಂಬುವವರಂತೂ ಅಲ್ಲ
Additional reference in தமிழ்
🎧 ಆಲಿಸಿ
📜 ಆಯತ್ 40-44 — ಅಲ್-ಮಾಇದಾ
40أَلَمْ تَعْلَمْ أَنَّ اللَّهَ لَهُ مُلْكُ السَّمَاوَاتِ وَالْأَرْضِ يُعَذِّبُ مَن يَشَاءُ وَيَغْفِرُ لِمَن يَشَاءُ ۗ وَاللَّهُ عَلَىٰ كُلِّ شَيْءٍ قَدِيرٌ
ದೂತರೇ, ನಿಮ್ಮನ್ನು ದುಃಖಕ್ಕೀಡು ಮಾಡಬಾರದು – ‘ನಾವು ನಂಬಿದೆವು’ ಎಂದು ತಮ್ಮ ಬಾಯಿಯಿಂದ ಹೇಳುತ್ತಾ ತಮ್ಮ ಮನಸ್ಸಿನಿಂದ ನಂಬಿಕೆ ಇಟ್ಟಿಲ್ಲದ ಜನರ ಪೈಕಿ, ಧಿಕ್ಕಾರದಲ್ಲಿ ಹುರುಪು ತೋರುವವರು ಮತ್ತು ಯಹೂದಿಗಳ ಪೈಕಿ ಮಿಥ್ಯದ ಪರವಾಗಿ (ಗುಟ್ಟನ್ನು) ಆಲಿಸುವವರು – ಅವರು ನಿಮ್ಮ ಬಳಿಗೆ ಬಂದಿಲ್ಲದ ಇನ್ನೊಂದು ಪಂಗಡದ ಪರವಾಗಿ (ಗುಟ್ಟನ್ನು) ಆಲಿಸುತ್ತಿದ್ದಾರೆ (ಬೇಹುಗಾರಿಕೆ ನಡೆಸುತ್ತಿದ್ದಾರೆ). ಅವರು ಮಾತನ್ನು ಅದರ ಹಿನ್ನೆಲೆಯಿಂದ ಸರಿಸಿ ವಿಕೃತಗೊಳಿಸುತ್ತಾರೆ. ಅವರು (ಜನರೊಡನೆ) ನಿಮಗೆ ಇಂತಹದನ್ನು ನೀಡಲಾದರೆ ಸ್ವೀಕರಿಸಿರಿ ಮತ್ತು ಅದನ್ನು ನಿಮಗೆ ನೀಡದಿದ್ದರೆ ನೀವು ದೂರವಿರಿ ಎಂದು ಹೇಳುತ್ತಾರೆ. ನಿಜವಾಗಿ ಅಲ್ಲಾಹನು ಯಾರನ್ನು ಪರೀಕ್ಷಿಸಬಯಸುತ್ತಾನೋ ಅವರ ವಿಷಯದಲ್ಲಿ ಅಲ್ಲಾಹನಿಗೆದುರಾಗಿ ನಿಮಗೆ ಯಾವ ಅಧಿಕಾರವೂ ಇರುವುದಿಲ್ಲ. ಅವರು ಎಂಥವರೆಂದರೆ, ಅಲ್ಲಾಹನು ಅವರ ಮನಸ್ಸುಗಳನ್ನು ನಿರ್ಮಲ ಗೊಳಿಸಬಯಸುವುದಿಲ್ಲ. ಅವರಿಗೆ ಈ ಲೋಕದಲ್ಲೇ ಅಪಮಾನ ಕಾದಿದೆ ಮತ್ತು ಪರಲೋಕದಲ್ಲಂತೂ ಅವರಿಗೆ ಘೋರ ಯಾತನೆ ಇದೆ
41۞ يَا أَيُّهَا الرَّسُولُ لَا يَحْزُنكَ الَّذِينَ يُسَارِعُونَ فِي الْكُفْرِ مِنَ الَّذِينَ قَالُوا آمَنَّا بِأَفْوَاهِهِمْ وَلَمْ تُؤْمِن قُلُوبُهُمْ ۛ وَمِنَ الَّذِينَ هَادُوا ۛ سَمَّاعُونَ لِلْكَذِبِ سَمَّاعُونَ لِقَوْمٍ آخَرِينَ لَمْ يَأْتُوكَ ۖ يُحَرِّفُونَ الْكَلِمَ مِن بَعْدِ مَوَاضِعِهِ ۖ يَقُولُونَ إِنْ أُوتِيتُمْ هَٰذَا فَخُذُوهُ وَإِن لَّمْ تُؤْتَوْهُ فَاحْذَرُوا ۚ وَمَن يُرِدِ اللَّهُ فِتْنَتَهُ فَلَن تَمْلِكَ لَهُ مِنَ اللَّهِ شَيْئًا ۚ أُولَٰئِكَ الَّذِينَ لَمْ يُرِدِ اللَّهُ أَن يُطَهِّرَ قُلُوبَهُمْ ۚ لَهُمْ فِي الدُّنْيَا خِزْيٌ ۖ وَلَهُمْ فِي الْآخِرَةِ عَذَابٌ عَظِيمٌ
ಅವರು ಮಿಥ್ಯದ ಪರವಾಗಿ ಬೇಹುಗಾರಿಕೆ ನಡೆಸುವವರು ಮತ್ತು ಅಕ್ರಮ ಸಂಪಾದನೆಯನ್ನೇ ತಿನ್ನುವವರಾಗಿದ್ದಾರೆ. ಅವರು ನಿಮ್ಮ ಬಳಿಗೆ ಬಂದರೆ ನೀವು ಅವರ ನಡುವೆ ತೀರ್ಮಾನ ಮಾಡಿರಿ ಅಥವಾ ಅವರನ್ನು ಕಡೆಗಣಿಸಿ ಬಿಡಿರಿ. ನೀವು ಅವರನ್ನು ಕಡೆಗಣಿಸಿ ಬಿಟ್ಟರೂ ಅವರು ನಿಮಗೆ ಯಾವ ಹಾನಿಯನ್ನೂ ಮಾಡಲಾರರು. ಇನ್ನು ನೀವು ತೀರ್ಮಾನ ಮಾಡುವುದಾದಲ್ಲಿ ಅವರ ನಡುವೆ ನ್ಯಾಯೋಚಿತ ತೀರ್ಮಾನವನ್ನೇ ಮಾಡಿರಿ. ಖಂಡಿತವಾಗಿಯೂ ಅಲ್ಲಾಹನು ನ್ಯಾಯ ಪಾಲಿಸುವವರನ್ನು ಪ್ರೀತಿಸುತ್ತಾನೆ
42سَمَّاعُونَ لِلْكَذِبِ أَكَّالُونَ لِلسُّحْتِ ۚ فَإِن جَاءُوكَ فَاحْكُم بَيْنَهُمْ أَوْ أَعْرِضْ عَنْهُمْ ۖ وَإِن تُعْرِضْ عَنْهُمْ فَلَن يَضُرُّوكَ شَيْئًا ۖ وَإِنْ حَكَمْتَ فَاحْكُم بَيْنَهُم بِالْقِسْطِ ۚ إِنَّ اللَّهَ يُحِبُّ الْمُقْسِطِينَ
ಅವರ ಬಳಿ, ಅಲ್ಲಾಹನ ಆದೇಶವಿರುವ ತೌರಾತ್ ಗ್ರಂಥವಿರುವಾಗ ಅವರು ನಿಮ್ಮನ್ನು ತೀರ್ಪುಗಾರರಾಗಿ ಮಾಡುವುದಾದರೂ ಹೇಗೆ? ಆದರೆ ಆ ಬಳಿಕ ಅವರು ತಿರುಗಿ ನಿಲ್ಲುತ್ತಾರೆ – ಇನ್ನು ಅವರು ನಂಬುವವರಂತೂ ಅಲ್ಲ
43وَكَيْفَ يُحَكِّمُونَكَ وَعِندَهُمُ التَّوْرَاةُ فِيهَا حُكْمُ اللَّهِ ثُمَّ يَتَوَلَّوْنَ مِن بَعْدِ ذَٰلِكَ ۚ وَمَا أُولَٰئِكَ بِالْمُؤْمِنِينَ
ಖಂಡಿತವಾಗಿಯೂ ತೌರಾತ್ಅನ್ನು ನಾವೇ ಇಳಿಸಿದೆವು. ಅದರಲ್ಲಿ ಮಾರ್ಗದರ್ಶನ ಮತ್ತು ಪ್ರಕಾಶವಿದೆ. ನಮ್ಮ ಆಜ್ಞಾಪಾಲಕರಾಗಿದ್ದ ದೇವದೂತರುಗಳು ಅದರ (ತೌರಾತ್ನ) ಮೂಲಕವೇ ಯಹೂದಿಗಳಿಗೆ ಆದೇಶಗಳನ್ನು ನೀಡುತ್ತಿದ್ದರು. (ಅವರಲ್ಲಿನ) ದೇವಭಕ್ತರು ಮತ್ತು ವಿದ್ವಾಂಸರು ಕೂಡ ಹಾಗೆಯೇ ಮಾಡುತ್ತಿದ್ದರು. ಏಕೆಂದರೆ ಅವರನ್ನು ಅಲ್ಲಾಹನ ಗ್ರಂಥದ ರಕ್ಷಕರಾಗಿ ಮಾಡಲಾಗಿತ್ತು ಮತ್ತು ಅವರು ಅದರ ಪರ ಸಾಕ್ಷಿಗಳಾಗಿದ್ದರು. ನೀವು ಜನರಿಗೆ ಅಂಜಬೇಡಿ. ನನಗೆ ಮಾತ್ರ ಅಂಜಿರಿ. ಹಾಗೆಯೇ ನೀವು ನನ್ನ ವಚನಗಳನ್ನು ಸಣ್ಣ ಬೆಲೆಗೆ ಮಾರಬೇಡಿ. ಅಲ್ಲಾಹನು ಇಳಿಸಿ ಕೊಟ್ಟಿರುವುದರ (ಅವನ ನಿಯಮದ) ಪ್ರಕಾರ ತೀರ್ಪು ನೀಡದವರು ಧಿಕ್ಕಾರಿಗಳಾಗಿರುತ್ತಾರೆ
44إِنَّا أَنزَلْنَا التَّوْرَاةَ فِيهَا هُدًى وَنُورٌ ۚ يَحْكُمُ بِهَا النَّبِيُّونَ الَّذِينَ أَسْلَمُوا لِلَّذِينَ هَادُوا وَالرَّبَّانِيُّونَ وَالْأَحْبَارُ بِمَا اسْتُحْفِظُوا مِن كِتَابِ اللَّهِ وَكَانُوا عَلَيْهِ شُهَدَاءَ ۚ فَلَا تَخْشَوُا النَّاسَ وَاخْشَوْنِ وَلَا تَشْتَرُوا بِآيَاتِي ثَمَنًا قَلِيلًا ۚ وَمَن لَّمْ يَحْكُم بِمَا أَنزَلَ اللَّهُ فَأُولَٰئِكَ هُمُ الْكَافِرُونَ
ಅದರಲ್ಲಿ (ತೌರಾತ್ನಲ್ಲಿ) ನಾವು ಅವರಿಗೆ – ಜೀವಕ್ಕೆ ಜೀವ, ಕಣ್ಣಿಗೆ ಕಣ್ಣು, ಮೂಗಿಗೆ ಮೂಗು, ಕಿವಿಗೆ ಕಿವಿ ಮತ್ತು ಹಲ್ಲಿಗೆ ಹಲ್ಲು ಪರಿಹಾರವೆಂದು ಮತ್ತು ಗಾಯಗಳಿಗೂ ಪರಿಹಾರವಿದೆ ಎಂದು, ಹಾಗೆಯೇ ಪ್ರತೀಕಾರದ ಹಕ್ಕನ್ನು ಕ್ಷಮಿಸಿ ಬಿಟ್ಟವನಿಗೆ ಅದಕ್ಕಾಗಿ ಪರಿಹಾರ ಧನ ಉಂಟೆಂದು ವಿಧಿಸಿದ್ದೆವು. ಇನ್ನು ಅಲ್ಲಾಹನು ಇಳಿಸಿ ಕೊಟ್ಟಿರುವುದರ (ಅವನ ನಿಯಮದ) ಪ್ರಕಾರ ತೀರ್ಪು ನೀಡದವರು ಅಕ್ರಮಿಗಳಾಗಿರುತ್ತಾರೆ
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
42ಆಯತ್
ಅನುವಾದ — ಅಲ್-ಮಾಇದಾ 42
ಸೂರಾ ಅಲ್-ಮಾಇದಾ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಬಳಿ, ಅಲ್ಲಾಹನ ಆದೇಶವಿರುವ ತೌರಾತ್ ಗ್ರಂಥವಿರುವಾಗ ಅವರು ನಿಮ್ಮನ್ನು ತೀರ್ಪುಗಾರರಾಗಿ ಮಾಡುವುದಾದರೂ…ಸೂರಾ ಆಯತ್ 42/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 40–44. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








