ಅಲ್-ಮಾಇದಾ · 51/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
۞ يَا أَيُّهَا الَّذِينَ آمَنُوا لَا تَتَّخِذُوا الْيَهُودَ وَالنَّصَارَىٰ أَوْلِيَاءَ ۘ بَعْضُهُمْ أَوْلِيَاءُ بَعْضٍ ۚ وَمَن يَتَوَلَّهُم مِّنكُمْ فَإِنَّهُ مِنْهُمْ ۗ إِنَّ اللَّهَ لَا يَهْدِي الْقَوْمَ الظَّالِمِينَ ۝٥١
Yaaa aiyuhal lazeena aamanoo laa tattakhizul Yahooda wan nasaaraaa awliyaaa`; ba`duhum awliyaaa`u ba`d; wa mai yatawallahum minkum fa innahoo minhum; innal laaha laa yahdil qawmaz zaalimeen
📖 ಕನ್ನಡ ಅರ್ಥ
ತಮ್ಮ ಮನಸ್ಸುಗಳಲ್ಲಿ ರೋಗವಿರುವವರು ಅವರೆಡೆಗೆ ಧಾವಿಸಿ ಹೋಗುವುದನ್ನು ನೀವು ಕಾಣುವಿರಿ. ‘‘ನಮ್ಮನ್ನು ಕಾಲಚಕ್ರವು ಬಾಧಿಸೀತೆಂಬ (ಆಪತ್ಕಾಲ ಬಂದೀತೆಂಬ) ಭಯ ನಮಗಿದೆ‘‘ ಎಂದು ಅವರು ಹೇಳುತ್ತಾರೆ. ನಿಜವಾಗಿ, ಅಲ್ಲಾಹನು (ಶೀಘ್ರದಲ್ಲೇ) ವಿಜಯವನ್ನು ತಂದು ಕೊಡುವ ಅಥವಾ ತನ್ನ ಕಡೆಯಿಂದ ಒಂದು ವಿಶೇಷ ಆದೇಶವನ್ನು ಕಳುಹಿಸುವ ಸಾಧ್ಯತೆ ಇದೆ. ಆಗ ಅವರು, ತಮ್ಮ ಮನಸ್ಸುಗಳೊಳಗೆ ಬಚ್ಚಿಟ್ಟಿರುವ ವಿಷಯಗಳ ಕುರಿತು ಪಶ್ಚಾತ್ತಾಪ ಪಡಬಹುದು
🎧 ಆಲಿಸಿ

📜 ಆಯತ್ 49-53 — ಅಲ್-ಮಾಇದಾ

49وَأَنِ احْكُم بَيْنَهُم بِمَا أَنزَلَ اللَّهُ وَلَا تَتَّبِعْ أَهْوَاءَهُمْ وَاحْذَرْهُمْ أَن يَفْتِنُوكَ عَن بَعْضِ مَا أَنزَلَ اللَّهُ إِلَيْكَ ۖ فَإِن تَوَلَّوْا فَاعْلَمْ أَنَّمَا يُرِيدُ اللَّهُ أَن يُصِيبَهُم بِبَعْضِ ذُنُوبِهِمْ ۗ وَإِنَّ كَثِيرًا مِّنَ النَّاسِ لَفَاسِقُونَ
ಅವರೇನು, ಅಜ್ಞಾನ ಕಾಲದ ನಿಯಮವನ್ನು ಅಪೇಕ್ಷಿಸುತ್ತಿದ್ದಾರೆಯೇ? ದೃಢ ವಿಶ್ವಾಸ ಉಳ್ಳವರ ಪಾಲಿಗೆ ಅಲ್ಲಾಹನ ನಿಯಮಕ್ಕಿಂತ ಉತ್ತಮ ನಿಯಮ ಬೇರಾವುದಿದೆ
50أَفَحُكْمَ الْجَاهِلِيَّةِ يَبْغُونَ ۚ وَمَنْ أَحْسَنُ مِنَ اللَّهِ حُكْمًا لِّقَوْمٍ يُوقِنُونَ
ವಿಶ್ವಾಸಿಗಳೇ, ಯಹೂದಿಗಳು ಮತ್ತು ಕ್ರೈಸ್ತರನ್ನು ನೀವು ನಿಮ್ಮ ಪೋಷಕರಾಗಿ ನೆಚ್ಚಿಕೊಳ್ಳಬೇಡಿ. ಅವರು ಪರಸ್ಪರರ ಪಾಲಿಗೆ ಮಾತ್ರ ಪೋಷಕರಾಗಿರುತ್ತಾರೆ. ನಿಮ್ಮ ಪೈಕಿ, ಅವರನ್ನು ತಮ್ಮ ಪೋಷಕರಾಗಿ ನೆಚ್ಚಿಕೊಂಡವನು ಖಂಡಿತ ಅವರಲ್ಲೊಬ್ಬನಾಗಿ ಬಿಡುವನು. ಅಕ್ರಮಿಗಳಿಗಂತೂ ಅಲ್ಲಾಹನು ಖಂಡಿತ ಸರಿ ದಾರಿ ತೋರಿಸುವುದಿಲ್ಲ
51۞ يَا أَيُّهَا الَّذِينَ آمَنُوا لَا تَتَّخِذُوا الْيَهُودَ وَالنَّصَارَىٰ أَوْلِيَاءَ ۘ بَعْضُهُمْ أَوْلِيَاءُ بَعْضٍ ۚ وَمَن يَتَوَلَّهُم مِّنكُمْ فَإِنَّهُ مِنْهُمْ ۗ إِنَّ اللَّهَ لَا يَهْدِي الْقَوْمَ الظَّالِمِينَ
ತಮ್ಮ ಮನಸ್ಸುಗಳಲ್ಲಿ ರೋಗವಿರುವವರು ಅವರೆಡೆಗೆ ಧಾವಿಸಿ ಹೋಗುವುದನ್ನು ನೀವು ಕಾಣುವಿರಿ. ‘‘ನಮ್ಮನ್ನು ಕಾಲಚಕ್ರವು ಬಾಧಿಸೀತೆಂಬ (ಆಪತ್ಕಾಲ ಬಂದೀತೆಂಬ) ಭಯ ನಮಗಿದೆ‘‘ ಎಂದು ಅವರು ಹೇಳುತ್ತಾರೆ. ನಿಜವಾಗಿ, ಅಲ್ಲಾಹನು (ಶೀಘ್ರದಲ್ಲೇ) ವಿಜಯವನ್ನು ತಂದು ಕೊಡುವ ಅಥವಾ ತನ್ನ ಕಡೆಯಿಂದ ಒಂದು ವಿಶೇಷ ಆದೇಶವನ್ನು ಕಳುಹಿಸುವ ಸಾಧ್ಯತೆ ಇದೆ. ಆಗ ಅವರು, ತಮ್ಮ ಮನಸ್ಸುಗಳೊಳಗೆ ಬಚ್ಚಿಟ್ಟಿರುವ ವಿಷಯಗಳ ಕುರಿತು ಪಶ್ಚಾತ್ತಾಪ ಪಡಬಹುದು
52فَتَرَى الَّذِينَ فِي قُلُوبِهِم مَّرَضٌ يُسَارِعُونَ فِيهِمْ يَقُولُونَ نَخْشَىٰ أَن تُصِيبَنَا دَائِرَةٌ ۚ فَعَسَى اللَّهُ أَن يَأْتِيَ بِالْفَتْحِ أَوْ أَمْرٍ مِّنْ عِندِهِ فَيُصْبِحُوا عَلَىٰ مَا أَسَرُّوا فِي أَنفُسِهِمْ نَادِمِينَ
(ಅಂಥವರ ಕುರಿತು) ವಿಶ್ವಾಸಿಗಳು ‘‘ನಾವು ನಿಮ್ಮ ಜೊತೆಗಿದ್ದೇವೆಂದು ಅಲ್ಲಾಹನ ಹೆಸರಲ್ಲಿ ಆಣೆ ಹಾಕಿ ಹೇಳುತ್ತಿದ್ದವರು ಇವರೇ?‘‘ ಎಂದು ಕೇಳುತ್ತಾರೆ. ನಿಜವಾಗಿ ಅವರ ಕರ್ಮಗಳೆಲ್ಲವೂ ವ್ಯರ್ಥವಾದವು ಮತ್ತು ಅವರು ಎಲ್ಲವನ್ನೂ ಕಳೆದು ಕೊಂಡವರಾದರು
53وَيَقُولُ الَّذِينَ آمَنُوا أَهَٰؤُلَاءِ الَّذِينَ أَقْسَمُوا بِاللَّهِ جَهْدَ أَيْمَانِهِمْ ۙ إِنَّهُمْ لَمَعَكُمْ ۚ حَبِطَتْ أَعْمَالُهُمْ فَأَصْبَحُوا خَاسِرِينَ
ವಿಶ್ವಾಸಿಗಳೇ, ನಿಮ್ಮಲ್ಲಿ ಯಾರಾದರೂ ತನ್ನ ಧರ್ಮದಿಂದ ವಿಮುಖನಾಗಿದ್ದರೆ (ಅವನಿಗೆ ತಿಳಿದಿರಲಿ;) ಅಲ್ಲಾಹನು ಬಹು ಬೇಗನೇ ಇನ್ನೊಂದು ಜನಾಂಗವನ್ನು ತರುವನು – ಅವನು ಅವರನ್ನು ಪ್ರೀತಿಸುತ್ತಿರುವನು ಮತ್ತು ಅವರು ಅವನನ್ನು ಪ್ರೀತಿಸುತ್ತಿರುವರು. ಅವರು ವಿಶ್ವಾಸಿಗಳ ಪಾಲಿಗೆ ಸೌಮ್ಯರಾಗಿರುವರು ಮತ್ತು ಧಿಕ್ಕಾರಿಗಳ ಪಾಲಿಗೆ ಕಠಿಣರಾಗಿರುವರು. ಅವರು ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರಾಗಿರುವರು ಮತ್ತು ಮೂದಲಿಸುವವರ ಮೂದಲಿಕೆಗೆ ಅವರು ಅಂಜಲಾರರು. ಇದೆಲ್ಲಾ ಅಲ್ಲಾಹನ ಅನುಗ್ರಹ. ಅವನು ಇದನ್ನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನಂತು ವಿಶಾಲ ಜ್ಞಾನ ಉಳ್ಳವನಾಗಿದ್ದಾನೆ
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
51ಆಯತ್

ಅನುವಾದ — ಅಲ್-ಮಾಇದಾ 51

ಸೂರಾ ಅಲ್-ಮಾಇದಾ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ಮನಸ್ಸುಗಳಲ್ಲಿ ರೋಗವಿರುವವರು ಅವರೆಡೆಗೆ ಧಾವಿಸಿ ಹೋಗುವುದನ್ನು ನೀವು ಕಾಣುವಿರಿ. ‘‘ನಮ್ಮನ್ನು ಕಾಲಚಕ್ರವು…

ಸೂರಾ ಆಯತ್ 51/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 49–53. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers