ಅಲ್-ಮಾಇದಾ · 52/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
فَتَرَى الَّذِينَ فِي قُلُوبِهِم مَّرَضٌ يُسَارِعُونَ فِيهِمْ يَقُولُونَ نَخْشَىٰ أَن تُصِيبَنَا دَائِرَةٌ ۚ فَعَسَى اللَّهُ أَن يَأْتِيَ بِالْفَتْحِ أَوْ أَمْرٍ مِّنْ عِندِهِ فَيُصْبِحُوا عَلَىٰ مَا أَسَرُّوا فِي أَنفُسِهِمْ نَادِمِينَ ۝٥٢
Fataral lazeena fee quloobihim maraduny yusaari`oona feehim yaqooloona nakhshaaa an tuseebanaa daaa`irah; fa`asallaahu ai yaatiya bilfathi aw amrim min `indihee fa yusbihoo `alaa maaa asarroo feee anfusihim naadimeen
📖 ಕನ್ನಡ ಅರ್ಥ
(ಓ ಪೈಗಂಬರರೇ) ಹೃದಯಗಳಲ್ಲಿ (ಕಾಪಟ್ಯದ) ರೋಗವಿದ್ದವರು ಆತುರದಿಂದ ಅವರ (ಯಹೂದಿಗಳ) ನಡುವೆ ನುಸುಳುವುದನ್ನು ನೀವು ಕಾಣಬಹುದು ಮತ್ತು (ಕಪಟಿಗಳು) ಹೇಳುತ್ತಾರೆ. ನಮ್ಮ ಮೇಲೆ ಯಾವುದಾದರೂ ಆಪತ್ತು ಎರಗಬಹುದೆಂದು ನಾವು ಭಯಪಡುತ್ತೇವೆ. ಅಲ್ಲಾಹನು ನಿಮಗೆ (ಪೈಗಂಬರರಿಗೆ) ವಿಜಯವನ್ನು ಕರುಣಿಸಬಹುದು. ಅಥವಾ ತನ್ನ ವತಿಯಿಂದ ಬೇರೇನಾದರೂ ಸಂಗತಿಯನ್ನುAಟು ಮಾಡಲೂಬಹುದು. ಅನಂತರ ಅವರು ತಮ್ಮ ಮನಸ್ಸುಗಳಲ್ಲಿ ಅಡಿಗಿಸಿಟ್ಟಿರುವ ವಿಚಾರಗಳಿಂದಾಗಿ ವಿಷಾಧಿಸುವವರಾಗಿ ಮಾರ್ಪಡುವರು.

🎧 ಆಲಿಸಿ


📜 ಆಯತ್ 50-54 — ಸೂರಾ ಅಲ್-ಮಾಇದಾ

50أَفَحُكْمَ الْجَاهِلِيَّةِ يَبْغُونَ ۚ وَمَنْ أَحْسَنُ مِنَ اللَّهِ حُكْمًا لِّقَوْمٍ يُوقِنُونَ
ಅವರು ಅಜ್ಞಾನ ಕಾಲದ ತೀರ್ಪನ್ನು ಬಯಸುತ್ತಿದಾರೆಯೇ? ದೃಢವಿಶ್ವಾಸಿಗಳಾದ ಜನರಿಗೆ ಅಲ್ಲಾಹನಿಗಿಂತಲೂ ಉತ್ತಮನಾದ ತೀರ್ಪುಗಾರ ಇನ್ನಾರಿದ್ದಾನೆ?
51۞ يَا أَيُّهَا الَّذِينَ آمَنُوا لَا تَتَّخِذُوا الْيَهُودَ وَالنَّصَارَىٰ أَوْلِيَاءَ ۘ بَعْضُهُمْ أَوْلِيَاءُ بَعْضٍ ۚ وَمَن يَتَوَلَّهُم مِّنكُمْ فَإِنَّهُ مِنْهُمْ ۗ إِنَّ اللَّهَ لَا يَهْدِي الْقَوْمَ الظَّالِمِينَ
ಓ ಸತ್ಯವಿಶ್ವಾಸಿಗಳೇ, ಯಹೂದರನ್ನು ಮತ್ತು ಕ್ರೆöÊಸ್ತರನ್ನು ನೀವು ಆಪ್ತ ಮಿತ್ರನನ್ನಾಗಿ ಮಾಡಿಕೊಳ್ಳಬೇಡಿರಿ. ಅವರಂತು ಪರಸ್ಪರ ಮಿತ್ರರಾಗಿದ್ದಾರೆ. ನಿಮ್ಮ ಪೈಕಿ ಯಾರು ಅವರನ್ನು ಮಿತ್ರರನ್ನಾಗಿ ಮಾಡಿಕೊಳ್ಳುತ್ತಾನೋ ಖಂಡಿತವಾಗಿಯು ಅವನು ಅವರೊಂದಿಗೇ ಸೇರಿದವನಾಗಿದ್ದಾನೆ. ಖಂಡಿತವಾಗಿಯು ಅಕ್ರಮಿಗಳಿಗೆ ಅಲ್ಲಾಹನು ಸನ್ಮಾರ್ಗವನ್ನು ತೋರಿಸಿಕೊಡುವುದಿಲ್ಲ.
52فَتَرَى الَّذِينَ فِي قُلُوبِهِم مَّرَضٌ يُسَارِعُونَ فِيهِمْ يَقُولُونَ نَخْشَىٰ أَن تُصِيبَنَا دَائِرَةٌ ۚ فَعَسَى اللَّهُ أَن يَأْتِيَ بِالْفَتْحِ أَوْ أَمْرٍ مِّنْ عِندِهِ فَيُصْبِحُوا عَلَىٰ مَا أَسَرُّوا فِي أَنفُسِهِمْ نَادِمِينَ
(ಓ ಪೈಗಂಬರರೇ) ಹೃದಯಗಳಲ್ಲಿ (ಕಾಪಟ್ಯದ) ರೋಗವಿದ್ದವರು ಆತುರದಿಂದ ಅವರ (ಯಹೂದಿಗಳ) ನಡುವೆ ನುಸುಳುವುದನ್ನು ನೀವು ಕಾಣಬಹುದು ಮತ್ತು (ಕಪಟಿಗಳು) ಹೇಳುತ್ತಾರೆ. ನಮ್ಮ ಮೇಲೆ ಯಾವುದಾದರೂ ಆಪತ್ತು ಎರಗಬಹುದೆಂದು ನಾವು ಭಯಪಡುತ್ತೇವೆ. ಅಲ್ಲಾಹನು ನಿಮಗೆ (ಪೈಗಂಬರರಿಗೆ) ವಿಜಯವನ್ನು ಕರುಣಿಸಬಹುದು. ಅಥವಾ ತನ್ನ ವತಿಯಿಂದ ಬೇರೇನಾದರೂ ಸಂಗತಿಯನ್ನುAಟು ಮಾಡಲೂಬಹುದು. ಅನಂತರ ಅವರು ತಮ್ಮ ಮನಸ್ಸುಗಳಲ್ಲಿ ಅಡಿಗಿಸಿಟ್ಟಿರುವ ವಿಚಾರಗಳಿಂದಾಗಿ ವಿಷಾಧಿಸುವವರಾಗಿ ಮಾರ್ಪಡುವರು.
53وَيَقُولُ الَّذِينَ آمَنُوا أَهَٰؤُلَاءِ الَّذِينَ أَقْسَمُوا بِاللَّهِ جَهْدَ أَيْمَانِهِمْ ۙ إِنَّهُمْ لَمَعَكُمْ ۚ حَبِطَتْ أَعْمَالُهُمْ فَأَصْبَحُوا خَاسِرِينَ
(ಅಂದು) ಸತ್ಯ ವಿಶ್ವಾಸಿಗಳು (ಪರಸ್ಪರ) ಹೇಳುವರು: 'ನಾವು ನಿಮ್ಮೊಂದಿಗೇ ಇದ್ದೇವೆ' ಎಂದು ಅಲ್ಲಾಹನ ಮೇಲೆ ಪ್ರಬಲ ಆಣೆಯಿಟ್ಟು ಹೇಳಿದವರು ಇವರೇ ಏನು? ಅವರ ಕರ್ಮಗಳು ನಿಷ್ಫಲಗೊಂಡವು. ಹಾಗೆಯೇ ಅವರು ಪರಾಜಿತರಾಗಿಬಿಟ್ಟರು.
54يَا أَيُّهَا الَّذِينَ آمَنُوا مَن يَرْتَدَّ مِنكُمْ عَن دِينِهِ فَسَوْفَ يَأْتِي اللَّهُ بِقَوْمٍ يُحِبُّهُمْ وَيُحِبُّونَهُ أَذِلَّةٍ عَلَى الْمُؤْمِنِينَ أَعِزَّةٍ عَلَى الْكَافِرِينَ يُجَاهِدُونَ فِي سَبِيلِ اللَّهِ وَلَا يَخَافُونَ لَوْمَةَ لَائِمٍ ۚ ذَٰلِكَ فَضْلُ اللَّهِ يُؤْتِيهِ مَن يَشَاءُ ۚ وَاللَّهُ وَاسِعٌ عَلِيمٌ
ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲಿ ಯಾರು ತನ್ನ ಧರ್ಮದಿಂದ ವಿಮುಖನಾಗುತ್ತಾನೋ ಆಗ ಸದ್ಯವೇ ಅಲ್ಲಾಹನ ಪ್ರೀತಿಗೆ ಪಾತ್ರರಾದ ಮತ್ತು ಅಲ್ಲಾಹನು ಪ್ರೀತಿಸುವ ಇನ್ನೊಂದು ಸಮುದಾಯವನ್ನು ಅವನು ಉಂಟು ಮಾಡುವನು ಆ ಸತ್ಯವಿಶ್ವಾಸಿಗಳು ವಿಶ್ವಾಸಿಗಳೊಂದಿಗೆ ಮೃದುಹೃದಯಿಗಳಾಗಿ ರುವರು. ಮತ್ತು ಸತ್ಯನಿಷೇಧಿಗಳೊಂದಿಗೆ ಕಠೋರರೂ ಆಗಿರುತ್ತಾರೆ. ಅವರು ಅಲ್ಲಾಹನ ಮಾರ್ಗದಲ್ಲಿ ಹೋರಾಡುವರು ಮತ್ತು ಅಕ್ಷೇಪಿಸುವವನ ಯಾವ ಅಕ್ಷೇಪವನ್ನು ಗಣನೆಗೆ ತೆಗೆದುಕೊಳ್ಳಲಾರರು. ಇದು ಅಲ್ಲಾಹನ ಅನುಗ್ರಹವಾಗಿದೆ. ಅವನು ತಾನಿಚ್ಛಿಸುವವರಿಗೆ ಅದನ್ನು ನೀಡುವನು. ಅಲ್ಲಾಹನು ಆಗಾಧ ಸಾಮರ್ಥ್ಯವುಳ್ಳವನೂ, ಸರ್ವಜ್ಞನೂ ಆಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
52ಆಯತ್

ಅನುವಾದ — ಅಲ್-ಮಾಇದಾ 52

ಸೂರಾ ಅಲ್-ಮಾಇದಾ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಹೃದಯಗಳಲ್ಲಿ (ಕಾಪಟ್ಯದ) ರೋಗವಿದ್ದವರು ಆತುರದಿಂದ ಅವರ (ಯಹೂದಿಗಳ) ನಡುವೆ ನುಸುಳುವುದನ್ನು…

ಸೂರಾ ಆಯತ್ 52/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 50–54. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers