ಅಲ್-ಮಾಇದಾ · 53/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
وَيَقُولُ الَّذِينَ آمَنُوا أَهَٰؤُلَاءِ الَّذِينَ أَقْسَمُوا بِاللَّهِ جَهْدَ أَيْمَانِهِمْ ۙ إِنَّهُمْ لَمَعَكُمْ ۚ حَبِطَتْ أَعْمَالُهُمْ فَأَصْبَحُوا خَاسِرِينَ ۝٥٣
Wa yaqoolul lazeena aamanooo ahaaa`ulaaa`il lazeena aqsamoo billaahi jahda aimaanihim innahum lama`akum; habitat a`maaluhum fa asbahoo khaasireen
📖 ಕನ್ನಡ ಅರ್ಥ
ವಿಶ್ವಾಸಿಗಳೇ, ನಿಮ್ಮಲ್ಲಿ ಯಾರಾದರೂ ತನ್ನ ಧರ್ಮದಿಂದ ವಿಮುಖನಾಗಿದ್ದರೆ (ಅವನಿಗೆ ತಿಳಿದಿರಲಿ;) ಅಲ್ಲಾಹನು ಬಹು ಬೇಗನೇ ಇನ್ನೊಂದು ಜನಾಂಗವನ್ನು ತರುವನು – ಅವನು ಅವರನ್ನು ಪ್ರೀತಿಸುತ್ತಿರುವನು ಮತ್ತು ಅವರು ಅವನನ್ನು ಪ್ರೀತಿಸುತ್ತಿರುವರು. ಅವರು ವಿಶ್ವಾಸಿಗಳ ಪಾಲಿಗೆ ಸೌಮ್ಯರಾಗಿರುವರು ಮತ್ತು ಧಿಕ್ಕಾರಿಗಳ ಪಾಲಿಗೆ ಕಠಿಣರಾಗಿರುವರು. ಅವರು ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರಾಗಿರುವರು ಮತ್ತು ಮೂದಲಿಸುವವರ ಮೂದಲಿಕೆಗೆ ಅವರು ಅಂಜಲಾರರು. ಇದೆಲ್ಲಾ ಅಲ್ಲಾಹನ ಅನುಗ್ರಹ. ಅವನು ಇದನ್ನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನಂತು ವಿಶಾಲ ಜ್ಞಾನ ಉಳ್ಳವನಾಗಿದ್ದಾನೆ
🎧 ಆಲಿಸಿ

📜 ಆಯತ್ 51-55 — ಅಲ್-ಮಾಇದಾ

51۞ يَا أَيُّهَا الَّذِينَ آمَنُوا لَا تَتَّخِذُوا الْيَهُودَ وَالنَّصَارَىٰ أَوْلِيَاءَ ۘ بَعْضُهُمْ أَوْلِيَاءُ بَعْضٍ ۚ وَمَن يَتَوَلَّهُم مِّنكُمْ فَإِنَّهُ مِنْهُمْ ۗ إِنَّ اللَّهَ لَا يَهْدِي الْقَوْمَ الظَّالِمِينَ
ತಮ್ಮ ಮನಸ್ಸುಗಳಲ್ಲಿ ರೋಗವಿರುವವರು ಅವರೆಡೆಗೆ ಧಾವಿಸಿ ಹೋಗುವುದನ್ನು ನೀವು ಕಾಣುವಿರಿ. ‘‘ನಮ್ಮನ್ನು ಕಾಲಚಕ್ರವು ಬಾಧಿಸೀತೆಂಬ (ಆಪತ್ಕಾಲ ಬಂದೀತೆಂಬ) ಭಯ ನಮಗಿದೆ‘‘ ಎಂದು ಅವರು ಹೇಳುತ್ತಾರೆ. ನಿಜವಾಗಿ, ಅಲ್ಲಾಹನು (ಶೀಘ್ರದಲ್ಲೇ) ವಿಜಯವನ್ನು ತಂದು ಕೊಡುವ ಅಥವಾ ತನ್ನ ಕಡೆಯಿಂದ ಒಂದು ವಿಶೇಷ ಆದೇಶವನ್ನು ಕಳುಹಿಸುವ ಸಾಧ್ಯತೆ ಇದೆ. ಆಗ ಅವರು, ತಮ್ಮ ಮನಸ್ಸುಗಳೊಳಗೆ ಬಚ್ಚಿಟ್ಟಿರುವ ವಿಷಯಗಳ ಕುರಿತು ಪಶ್ಚಾತ್ತಾಪ ಪಡಬಹುದು
52فَتَرَى الَّذِينَ فِي قُلُوبِهِم مَّرَضٌ يُسَارِعُونَ فِيهِمْ يَقُولُونَ نَخْشَىٰ أَن تُصِيبَنَا دَائِرَةٌ ۚ فَعَسَى اللَّهُ أَن يَأْتِيَ بِالْفَتْحِ أَوْ أَمْرٍ مِّنْ عِندِهِ فَيُصْبِحُوا عَلَىٰ مَا أَسَرُّوا فِي أَنفُسِهِمْ نَادِمِينَ
(ಅಂಥವರ ಕುರಿತು) ವಿಶ್ವಾಸಿಗಳು ‘‘ನಾವು ನಿಮ್ಮ ಜೊತೆಗಿದ್ದೇವೆಂದು ಅಲ್ಲಾಹನ ಹೆಸರಲ್ಲಿ ಆಣೆ ಹಾಕಿ ಹೇಳುತ್ತಿದ್ದವರು ಇವರೇ?‘‘ ಎಂದು ಕೇಳುತ್ತಾರೆ. ನಿಜವಾಗಿ ಅವರ ಕರ್ಮಗಳೆಲ್ಲವೂ ವ್ಯರ್ಥವಾದವು ಮತ್ತು ಅವರು ಎಲ್ಲವನ್ನೂ ಕಳೆದು ಕೊಂಡವರಾದರು
53وَيَقُولُ الَّذِينَ آمَنُوا أَهَٰؤُلَاءِ الَّذِينَ أَقْسَمُوا بِاللَّهِ جَهْدَ أَيْمَانِهِمْ ۙ إِنَّهُمْ لَمَعَكُمْ ۚ حَبِطَتْ أَعْمَالُهُمْ فَأَصْبَحُوا خَاسِرِينَ
ವಿಶ್ವಾಸಿಗಳೇ, ನಿಮ್ಮಲ್ಲಿ ಯಾರಾದರೂ ತನ್ನ ಧರ್ಮದಿಂದ ವಿಮುಖನಾಗಿದ್ದರೆ (ಅವನಿಗೆ ತಿಳಿದಿರಲಿ;) ಅಲ್ಲಾಹನು ಬಹು ಬೇಗನೇ ಇನ್ನೊಂದು ಜನಾಂಗವನ್ನು ತರುವನು – ಅವನು ಅವರನ್ನು ಪ್ರೀತಿಸುತ್ತಿರುವನು ಮತ್ತು ಅವರು ಅವನನ್ನು ಪ್ರೀತಿಸುತ್ತಿರುವರು. ಅವರು ವಿಶ್ವಾಸಿಗಳ ಪಾಲಿಗೆ ಸೌಮ್ಯರಾಗಿರುವರು ಮತ್ತು ಧಿಕ್ಕಾರಿಗಳ ಪಾಲಿಗೆ ಕಠಿಣರಾಗಿರುವರು. ಅವರು ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರಾಗಿರುವರು ಮತ್ತು ಮೂದಲಿಸುವವರ ಮೂದಲಿಕೆಗೆ ಅವರು ಅಂಜಲಾರರು. ಇದೆಲ್ಲಾ ಅಲ್ಲಾಹನ ಅನುಗ್ರಹ. ಅವನು ಇದನ್ನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನಂತು ವಿಶಾಲ ಜ್ಞಾನ ಉಳ್ಳವನಾಗಿದ್ದಾನೆ
54يَا أَيُّهَا الَّذِينَ آمَنُوا مَن يَرْتَدَّ مِنكُمْ عَن دِينِهِ فَسَوْفَ يَأْتِي اللَّهُ بِقَوْمٍ يُحِبُّهُمْ وَيُحِبُّونَهُ أَذِلَّةٍ عَلَى الْمُؤْمِنِينَ أَعِزَّةٍ عَلَى الْكَافِرِينَ يُجَاهِدُونَ فِي سَبِيلِ اللَّهِ وَلَا يَخَافُونَ لَوْمَةَ لَائِمٍ ۚ ذَٰلِكَ فَضْلُ اللَّهِ يُؤْتِيهِ مَن يَشَاءُ ۚ وَاللَّهُ وَاسِعٌ عَلِيمٌ
ನಿಜವಾಗಿ ಅಲ್ಲಾಹ್, ಅವನ ದೂತರು ಮತ್ತು ವಿಶ್ವಾಸಿಗಳು ಮಾತ್ರ ನಿಮ್ಮ ಪೋಷಕರಾಗಿದ್ದಾರೆ. ಅವರು (ವಿಶ್ವಾಸಿಗಳು) ನಮಾಝ್ ಅನ್ನು ಸ್ಥಾಪಿಸುವವರು, ಝಕಾತ್ ಪಾವತಿಸುವವರು ಮತ್ತು (ಅಲ್ಲಾಹನೆದುರು) ಬಾಗುವವರಾಗಿರುತ್ತಾರೆ
55إِنَّمَا وَلِيُّكُمُ اللَّهُ وَرَسُولُهُ وَالَّذِينَ آمَنُوا الَّذِينَ يُقِيمُونَ الصَّلَاةَ وَيُؤْتُونَ الزَّكَاةَ وَهُمْ رَاكِعُونَ
ಅಲ್ಲಾಹ್ ಮತ್ತು ಅವನ ದೂತರನ್ನು ಹಾಗೂ ವಿಶ್ವಾಸಿಗಳನ್ನು ಪೋಷಕರಾಗಿ ನೆಚ್ಚಿಕೊಂಡವರು (ತಿಳಿದಿರಲಿ;) – ಅಲ್ಲಾಹನ ಪಡೆಯವರೇ ಖಂಡಿತ ವಿಜಯಿಗಳಾಗುವರು
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
53ಆಯತ್

ಅನುವಾದ — ಅಲ್-ಮಾಇದಾ 53

ಸೂರಾ ಅಲ್-ಮಾಇದಾ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳೇ, ನಿಮ್ಮಲ್ಲಿ ಯಾರಾದರೂ ತನ್ನ ಧರ್ಮದಿಂದ ವಿಮುಖನಾಗಿದ್ದರೆ (ಅವನಿಗೆ ತಿಳಿದಿರಲಿ;) ಅಲ್ಲಾಹನು ಬಹು…

ಸೂರಾ ಆಯತ್ 53/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 51–55. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers