ಅಲ್-ಮಾಇದಾ · 93/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
لَيْسَ عَلَى الَّذِينَ آمَنُوا وَعَمِلُوا الصَّالِحَاتِ جُنَاحٌ فِيمَا طَعِمُوا إِذَا مَا اتَّقَوا وَّآمَنُوا وَعَمِلُوا الصَّالِحَاتِ ثُمَّ اتَّقَوا وَّآمَنُوا ثُمَّ اتَّقَوا وَّأَحْسَنُوا ۗ وَاللَّهُ يُحِبُّ الْمُحْسِنِينَ ۝٩٣
Laisa `alal lazeena aamanoo wa `amilus saalihaati junaahun feemaa ta`imooo izaa mat taqaw wa aamanoo wa `amilus saalihaati summat taqaw wa aamanoo summat taqaw wa ahsanoo; wallaahu yuhibbul muhsineen
📖 ಕನ್ನಡ ಅರ್ಥ
ವಿಶ್ವಾಸಿಗಳೇ, ಕಣ್ಣಾರೆ ಕಾಣದೆ ತನ್ನನ್ನು ಯಾರು ಅಂಜುತ್ತಾರೆಂಬುದನ್ನು ಅರಿಯಲಿಕ್ಕಾಗಿ ನಿಮ್ಮ ಕೈಗಳ ಹಾಗೂ ನಿಮ್ಮ ಈಟಿಗಳ ವ್ಯಾಪ್ತಿಗೆ ಬಂದಿರುವ ಬೇಟೆಯ ಪ್ರಾಣಿಯ ಮೂಲಕ ಅಲ್ಲಾಹನು ನಿಮ್ಮನ್ನು ಖಂಡಿತ ಪರೀಕ್ಷಿಸುವನು. ಇಷ್ಟಾಗಿಯೂ ಮೇರೆ ಮೀರಿ ಹೋಗುವಾತನಿಗೆ ಕಠಿಣ ಶಿಕ್ಷೆ ಕಾದಿದೆ
🎧 ಆಲಿಸಿ

📜 ಆಯತ್ 91-95 — ಅಲ್-ಮಾಇದಾ

91إِنَّمَا يُرِيدُ الشَّيْطَانُ أَن يُوقِعَ بَيْنَكُمُ الْعَدَاوَةَ وَالْبَغْضَاءَ فِي الْخَمْرِ وَالْمَيْسِرِ وَيَصُدَّكُمْ عَن ذِكْرِ اللَّهِ وَعَنِ الصَّلَاةِ ۖ فَهَلْ أَنتُم مُّنتَهُونَ
ನೀವು ಅಲ್ಲಾಹನ ಆಜ್ಞಾಪಾಲನೆ ಮಾಡಿರಿ ಹಾಗೂ ದೂತರ ಆಜ್ಞಾಪಾಲನೆ ಮಾಡಿರಿ ಮತ್ತು (ಕೆಡುಕುಗಳ ವಿರುದ್ಧ) ಸದಾ ಜಾಗೃತರಾಗಿರಿ. ನೀವಿನ್ನು ತಿರುಗಿ ನಿಂತರೆ, ನಿಮಗೆ ತಿಳಿದಿರಲಿ, ನಮ್ಮ ದೂತರ ಮೇಲಿರುವುದು ಸ್ಪಷ್ಟವಾಗಿ ಸಂದೇಶ ತಲುಪಿಸಿ ಬಿಡುವ ಹೊಣೆ ಮಾತ್ರ
92وَأَطِيعُوا اللَّهَ وَأَطِيعُوا الرَّسُولَ وَاحْذَرُوا ۚ فَإِن تَوَلَّيْتُمْ فَاعْلَمُوا أَنَّمَا عَلَىٰ رَسُولِنَا الْبَلَاغُ الْمُبِينُ
ಸತ್ಯವನ್ನು ನಂಬಿ ಸತ್ಕರ್ಮಗಳನ್ನು ಮಾಡುತ್ತಿರುವವರು (ಗತಕಾಲದಲ್ಲಿ) ಏನನ್ನು ತಿಂದಿದ್ದರೂ, ಅವರು ಧರ್ಮನಿಷ್ಠರೂ, ವಿಶ್ವಾಸಿಗಳೂ ಆಗಿದ್ದು ಸತ್ಕರ್ಮಗಳನ್ನು ಮಾಡುತ್ತಿರುವವರಾಗಿದ್ದರೆ ಮತ್ತು ಸದಾ ಧರ್ಮನಿಷ್ಠರೂ, ಸತ್ಯದಲ್ಲಿ ನಂಬಿಕೆ ಉಳ್ಳವರೂ, ಕೆಡುಕುಗಳಿಂದ ದೂರ ಉಳಿಯುವವರೂ, ಸೌಜನ್ಯ ತೋರುವವರೂ ಆಗಿದ್ದರೆ, ಅವರ ಮೇಲೆ ಪಾಪವೇನಿಲ್ಲ. ಅಲ್ಲಾಹನು ಸತ್ಕರ್ಮಿಗಳನ್ನು ಪ್ರೀತಿಸುತ್ತಾನೆ
93لَيْسَ عَلَى الَّذِينَ آمَنُوا وَعَمِلُوا الصَّالِحَاتِ جُنَاحٌ فِيمَا طَعِمُوا إِذَا مَا اتَّقَوا وَّآمَنُوا وَعَمِلُوا الصَّالِحَاتِ ثُمَّ اتَّقَوا وَّآمَنُوا ثُمَّ اتَّقَوا وَّأَحْسَنُوا ۗ وَاللَّهُ يُحِبُّ الْمُحْسِنِينَ
ವಿಶ್ವಾಸಿಗಳೇ, ಕಣ್ಣಾರೆ ಕಾಣದೆ ತನ್ನನ್ನು ಯಾರು ಅಂಜುತ್ತಾರೆಂಬುದನ್ನು ಅರಿಯಲಿಕ್ಕಾಗಿ ನಿಮ್ಮ ಕೈಗಳ ಹಾಗೂ ನಿಮ್ಮ ಈಟಿಗಳ ವ್ಯಾಪ್ತಿಗೆ ಬಂದಿರುವ ಬೇಟೆಯ ಪ್ರಾಣಿಯ ಮೂಲಕ ಅಲ್ಲಾಹನು ನಿಮ್ಮನ್ನು ಖಂಡಿತ ಪರೀಕ್ಷಿಸುವನು. ಇಷ್ಟಾಗಿಯೂ ಮೇರೆ ಮೀರಿ ಹೋಗುವಾತನಿಗೆ ಕಠಿಣ ಶಿಕ್ಷೆ ಕಾದಿದೆ
94يَا أَيُّهَا الَّذِينَ آمَنُوا لَيَبْلُوَنَّكُمُ اللَّهُ بِشَيْءٍ مِّنَ الصَّيْدِ تَنَالُهُ أَيْدِيكُمْ وَرِمَاحُكُمْ لِيَعْلَمَ اللَّهُ مَن يَخَافُهُ بِالْغَيْبِ ۚ فَمَنِ اعْتَدَىٰ بَعْدَ ذَٰلِكَ فَلَهُ عَذَابٌ أَلِيمٌ
ವಿಶ್ವಾಸಿಗಳೇ, ನೀವು ‘ಇಹ್ರಾಮ್’ನ ಸ್ಥಿತಿಯಲ್ಲಿರುವಾಗ ಬೇಟೆಯ ಪ್ರಾಣಿಯನ್ನು ಕೊಲ್ಲಬೇಡಿ. ಇನ್ನು ನಿಮ್ಮ ಪೈಕಿ ಯಾರಾದರೂ ಉದ್ದೇಶಪೂರ್ವಕ ಅದನ್ನು ಕೊಂದಿದ್ದರೆ – ಅವನು ಕೊಂದ ಪ್ರಾಣಿಗೆ ಸಮನಾಗಿರುವ ನಾಡಪ್ರಾಣಿಯೇ ಅದಕ್ಕೆ ಪರಿಹಾರವಾಗಿದೆ. ಈ ವಿಷಯದಲ್ಲಿ ನಿಮ್ಮಲ್ಲಿನ ಇಬ್ಬರು ನ್ಯಾಯವಂತರು ತೀರ್ಪು ನೀಡಲಿ. ಈ ಪರಿಹಾರವನ್ನು ಕಾಣಿಕೆಯಾಗಿ ಕಅ್ಬ: ಭವನಕ್ಕೆ ತಲುಪಿಸಬೇಕು. ಅಥವಾ (ಪರಿಹಾರವಾಗಿ) ಕೆಲವು ಬಡವರಿಗೆ ಆಹಾರ ಉಣಿಸಬೇಕು. ಅಥವಾ, ಅದಕ್ಕೆ ಸಮನಾಗುವಷ್ಟು ಉಪವಾಸ ಆಚರಿಸಬೇಕು. ಅವನು ತನ್ನ ಕೃತ್ಯದ ಫಲವನ್ನು ಅನುಭವಿಸಲೆಂದು (ಇದನ್ನು ವಿಧಿಸಲಾಗಿದೆ). ಹಿಂದೆ ಗತಿಸಿ ಹೋದುದನ್ನೆಲ್ಲಾ ಅಲ್ಲಾಹನು ಕ್ಷಮಿಸಿರುವನು. ಇದೀಗ ಅದನ್ನೇ ಪುನರಾವರ್ತಿಸುವವರ ವಿರುದ್ಧ ಅಲ್ಲಾಹನು ಪ್ರತೀಕಾರ ತೀರಿಸುವನು. ಅಲ್ಲಾಹನು ಭಾರೀ ಪ್ರಬಲನೂ ಪ್ರತೀಕಾರ ತೀರಿಸಬಲ್ಲವನೂ ಆಗಿದ್ದಾನೆ
95يَا أَيُّهَا الَّذِينَ آمَنُوا لَا تَقْتُلُوا الصَّيْدَ وَأَنتُمْ حُرُمٌ ۚ وَمَن قَتَلَهُ مِنكُم مُّتَعَمِّدًا فَجَزَاءٌ مِّثْلُ مَا قَتَلَ مِنَ النَّعَمِ يَحْكُمُ بِهِ ذَوَا عَدْلٍ مِّنكُمْ هَدْيًا بَالِغَ الْكَعْبَةِ أَوْ كَفَّارَةٌ طَعَامُ مَسَاكِينَ أَوْ عَدْلُ ذَٰلِكَ صِيَامًا لِّيَذُوقَ وَبَالَ أَمْرِهِ ۗ عَفَا اللَّهُ عَمَّا سَلَفَ ۚ وَمَنْ عَادَ فَيَنتَقِمُ اللَّهُ مِنْهُ ۗ وَاللَّهُ عَزِيزٌ ذُو انتِقَامٍ
(ಇಹ್ರಾಮಿನ ಸ್ಥಿತಿಯಲ್ಲಿ) ಕಡಲಿನ ಬೇಟೆಯನ್ನು ನಿಮ್ಮ ಪಾಲಿಗೆ ಸಮ್ಮತಿಸಲಾಗಿದೆ. ಅದರ ಆಹಾರವು ನಿಮಗೆ ಹಾಗೂ ಕಡಲ ಪ್ರಯಾಣಿಕರಿಗೆ ಉಪಯುಕ್ತವಾಗಿದೆ. ನೀವು ‘ಇಹ್ರಾಮ್’ನ ಸ್ಥಿತಿಯಲ್ಲಿರುವಾಗ ಭೂಭಾಗದ ಬೇಟೆಯು ನಿಮ್ಮ ಪಾಲಿಗೆ ನಿಷಿದ್ಧವಾಗಿದೆ. ನೀವು ಅಲ್ಲಾಹನಿಗೆ ಅಂಜಿರಿ. ಕೊನೆಗೆ ಅವನ ಬಳಿಯೇ ನಿಮ್ಮೆಲ್ಲರನ್ನು ಒಟ್ಟು ಸೇರಿಸಲಾಗುವುದು
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
93ಆಯತ್

ಅನುವಾದ — ಅಲ್-ಮಾಇದಾ 93

ಸೂರಾ ಅಲ್-ಮಾಇದಾ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳೇ, ಕಣ್ಣಾರೆ ಕಾಣದೆ ತನ್ನನ್ನು ಯಾರು ಅಂಜುತ್ತಾರೆಂಬುದನ್ನು ಅರಿಯಲಿಕ್ಕಾಗಿ ನಿಮ್ಮ ಕೈಗಳ ಹಾಗೂ…

ಸೂರಾ ಆಯತ್ 93/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 91–95. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers