ಅಲ್-ಮಾಇದಾ · 96/120
ಅನುವಾದ ಉಚ್ಚಾರಣೆ — ಅಲ್-ಮಾಇದಾ
أُحِلَّ لَكُمْ صَيْدُ الْبَحْرِ وَطَعَامُهُ مَتَاعًا لَّكُمْ وَلِلسَّيَّارَةِ ۖ وَحُرِّمَ عَلَيْكُمْ صَيْدُ الْبَرِّ مَا دُمْتُمْ حُرُمًا ۗ وَاتَّقُوا اللَّهَ الَّذِي إِلَيْهِ تُحْشَرُونَ ۝٩٦
Uhilla lakum saidul bahri wa ta`aamuhoo mataa`al lakum wa lissaiyaarati wa hurrima `alaikum saidul barri maa dumtum hurumaa; wattaqul laahal lazeee ilaihi tuhsharoon
📖 ಕನ್ನಡ ಅರ್ಥ
ಅಲ್ಲಾಹನು ಪವಿತ್ರ ಭವನ ಕಅ್ಬ:ವನ್ನು ಮಾನವರ ಆಶ್ರಯ ಧಾಮವಾಗಿಸಿರುವನು. ಹಾಗೆಯೇ, ಪವಿತ್ರ ತಿಂಗಳುಗಳು, ಬಲಿಪ್ರಾಣಿ ಮತ್ತು ಕೊರಳಪಟ್ಟಿಯಿರುವ (ಹರಕೆಯ) ಪ್ರಾಣಿಗಳು (ಅವನ ಸಂಕೇತಗಳಾಗಿವೆ). ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲವನ್ನೂ ಅಲ್ಲಾಹನು ಬಲ್ಲನು ಮತ್ತು ಅಲ್ಲಾಹನು ಪ್ರತಿಯೊಂದು ವಿಷಯದ ಜ್ಞಾನ ಉಳ್ಳವನು ಎಂಬುದು ನಿಮಗೆ ತಿಳಿದಿರಬೇಕೆಂದು (ಇದನ್ನೆಲ್ಲಾ ನಿಮಗೆ ವಿವರಿಸಲಾಗುತ್ತಿದೆ)
🎧 ಆಲಿಸಿ

📜 ಆಯತ್ 94-98 — ಅಲ್-ಮಾಇದಾ

94يَا أَيُّهَا الَّذِينَ آمَنُوا لَيَبْلُوَنَّكُمُ اللَّهُ بِشَيْءٍ مِّنَ الصَّيْدِ تَنَالُهُ أَيْدِيكُمْ وَرِمَاحُكُمْ لِيَعْلَمَ اللَّهُ مَن يَخَافُهُ بِالْغَيْبِ ۚ فَمَنِ اعْتَدَىٰ بَعْدَ ذَٰلِكَ فَلَهُ عَذَابٌ أَلِيمٌ
ವಿಶ್ವಾಸಿಗಳೇ, ನೀವು ‘ಇಹ್ರಾಮ್’ನ ಸ್ಥಿತಿಯಲ್ಲಿರುವಾಗ ಬೇಟೆಯ ಪ್ರಾಣಿಯನ್ನು ಕೊಲ್ಲಬೇಡಿ. ಇನ್ನು ನಿಮ್ಮ ಪೈಕಿ ಯಾರಾದರೂ ಉದ್ದೇಶಪೂರ್ವಕ ಅದನ್ನು ಕೊಂದಿದ್ದರೆ – ಅವನು ಕೊಂದ ಪ್ರಾಣಿಗೆ ಸಮನಾಗಿರುವ ನಾಡಪ್ರಾಣಿಯೇ ಅದಕ್ಕೆ ಪರಿಹಾರವಾಗಿದೆ. ಈ ವಿಷಯದಲ್ಲಿ ನಿಮ್ಮಲ್ಲಿನ ಇಬ್ಬರು ನ್ಯಾಯವಂತರು ತೀರ್ಪು ನೀಡಲಿ. ಈ ಪರಿಹಾರವನ್ನು ಕಾಣಿಕೆಯಾಗಿ ಕಅ್ಬ: ಭವನಕ್ಕೆ ತಲುಪಿಸಬೇಕು. ಅಥವಾ (ಪರಿಹಾರವಾಗಿ) ಕೆಲವು ಬಡವರಿಗೆ ಆಹಾರ ಉಣಿಸಬೇಕು. ಅಥವಾ, ಅದಕ್ಕೆ ಸಮನಾಗುವಷ್ಟು ಉಪವಾಸ ಆಚರಿಸಬೇಕು. ಅವನು ತನ್ನ ಕೃತ್ಯದ ಫಲವನ್ನು ಅನುಭವಿಸಲೆಂದು (ಇದನ್ನು ವಿಧಿಸಲಾಗಿದೆ). ಹಿಂದೆ ಗತಿಸಿ ಹೋದುದನ್ನೆಲ್ಲಾ ಅಲ್ಲಾಹನು ಕ್ಷಮಿಸಿರುವನು. ಇದೀಗ ಅದನ್ನೇ ಪುನರಾವರ್ತಿಸುವವರ ವಿರುದ್ಧ ಅಲ್ಲಾಹನು ಪ್ರತೀಕಾರ ತೀರಿಸುವನು. ಅಲ್ಲಾಹನು ಭಾರೀ ಪ್ರಬಲನೂ ಪ್ರತೀಕಾರ ತೀರಿಸಬಲ್ಲವನೂ ಆಗಿದ್ದಾನೆ
95يَا أَيُّهَا الَّذِينَ آمَنُوا لَا تَقْتُلُوا الصَّيْدَ وَأَنتُمْ حُرُمٌ ۚ وَمَن قَتَلَهُ مِنكُم مُّتَعَمِّدًا فَجَزَاءٌ مِّثْلُ مَا قَتَلَ مِنَ النَّعَمِ يَحْكُمُ بِهِ ذَوَا عَدْلٍ مِّنكُمْ هَدْيًا بَالِغَ الْكَعْبَةِ أَوْ كَفَّارَةٌ طَعَامُ مَسَاكِينَ أَوْ عَدْلُ ذَٰلِكَ صِيَامًا لِّيَذُوقَ وَبَالَ أَمْرِهِ ۗ عَفَا اللَّهُ عَمَّا سَلَفَ ۚ وَمَنْ عَادَ فَيَنتَقِمُ اللَّهُ مِنْهُ ۗ وَاللَّهُ عَزِيزٌ ذُو انتِقَامٍ
(ಇಹ್ರಾಮಿನ ಸ್ಥಿತಿಯಲ್ಲಿ) ಕಡಲಿನ ಬೇಟೆಯನ್ನು ನಿಮ್ಮ ಪಾಲಿಗೆ ಸಮ್ಮತಿಸಲಾಗಿದೆ. ಅದರ ಆಹಾರವು ನಿಮಗೆ ಹಾಗೂ ಕಡಲ ಪ್ರಯಾಣಿಕರಿಗೆ ಉಪಯುಕ್ತವಾಗಿದೆ. ನೀವು ‘ಇಹ್ರಾಮ್’ನ ಸ್ಥಿತಿಯಲ್ಲಿರುವಾಗ ಭೂಭಾಗದ ಬೇಟೆಯು ನಿಮ್ಮ ಪಾಲಿಗೆ ನಿಷಿದ್ಧವಾಗಿದೆ. ನೀವು ಅಲ್ಲಾಹನಿಗೆ ಅಂಜಿರಿ. ಕೊನೆಗೆ ಅವನ ಬಳಿಯೇ ನಿಮ್ಮೆಲ್ಲರನ್ನು ಒಟ್ಟು ಸೇರಿಸಲಾಗುವುದು
96أُحِلَّ لَكُمْ صَيْدُ الْبَحْرِ وَطَعَامُهُ مَتَاعًا لَّكُمْ وَلِلسَّيَّارَةِ ۖ وَحُرِّمَ عَلَيْكُمْ صَيْدُ الْبَرِّ مَا دُمْتُمْ حُرُمًا ۗ وَاتَّقُوا اللَّهَ الَّذِي إِلَيْهِ تُحْشَرُونَ
ಅಲ್ಲಾಹನು ಪವಿತ್ರ ಭವನ ಕಅ್ಬ:ವನ್ನು ಮಾನವರ ಆಶ್ರಯ ಧಾಮವಾಗಿಸಿರುವನು. ಹಾಗೆಯೇ, ಪವಿತ್ರ ತಿಂಗಳುಗಳು, ಬಲಿಪ್ರಾಣಿ ಮತ್ತು ಕೊರಳಪಟ್ಟಿಯಿರುವ (ಹರಕೆಯ) ಪ್ರಾಣಿಗಳು (ಅವನ ಸಂಕೇತಗಳಾಗಿವೆ). ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲವನ್ನೂ ಅಲ್ಲಾಹನು ಬಲ್ಲನು ಮತ್ತು ಅಲ್ಲಾಹನು ಪ್ರತಿಯೊಂದು ವಿಷಯದ ಜ್ಞಾನ ಉಳ್ಳವನು ಎಂಬುದು ನಿಮಗೆ ತಿಳಿದಿರಬೇಕೆಂದು (ಇದನ್ನೆಲ್ಲಾ ನಿಮಗೆ ವಿವರಿಸಲಾಗುತ್ತಿದೆ)
97۞ جَعَلَ اللَّهُ الْكَعْبَةَ الْبَيْتَ الْحَرَامَ قِيَامًا لِّلنَّاسِ وَالشَّهْرَ الْحَرَامَ وَالْهَدْيَ وَالْقَلَائِدَ ۚ ذَٰلِكَ لِتَعْلَمُوا أَنَّ اللَّهَ يَعْلَمُ مَا فِي السَّمَاوَاتِ وَمَا فِي الْأَرْضِ وَأَنَّ اللَّهَ بِكُلِّ شَيْءٍ عَلِيمٌ
ನಿಮಗೆ ತಿಳಿದಿರಲಿ – ಅಲ್ಲಾಹನು ಭಾರೀ ಕಠಿಣ ಶಿಕ್ಷೆ ನೀಡುವವನಾಗಿದ್ದಾನೆ ಮತ್ತು ಅದೇ ವೇಳೆ ಅಲ್ಲಾಹನು ತುಂಬಾ ಕ್ಷಮಾಶೀಲನೂ, ಕರುಣಾಮಯಿಯೂ ಆಗಿದ್ದಾನೆ
98اعْلَمُوا أَنَّ اللَّهَ شَدِيدُ الْعِقَابِ وَأَنَّ اللَّهَ غَفُورٌ رَّحِيمٌ
ದೂತರ ಮೇಲಿರುವುದು (ಸಂದೇಶವನ್ನು) ತಲುಪಿಸುವ ಹೊಣೆಗಾರಿಕೆ ಮಾತ್ರ. ನೀವು ಪ್ರಕಟಪಡಿಸುತ್ತಿರುವ ಮತ್ತು ನೀವು ಬಚ್ಚಿಡುತ್ತಿರುವ ಎಲ್ಲವನ್ನೂ ಅಲ್ಲಾಹನು ಬಲ್ಲನು
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
96ಆಯತ್

ಅನುವಾದ — ಅಲ್-ಮಾಇದಾ 96

ಸೂರಾ ಅಲ್-ಮಾಇದಾ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಪವಿತ್ರ ಭವನ ಕಅ್ಬ:ವನ್ನು ಮಾನವರ ಆಶ್ರಯ ಧಾಮವಾಗಿಸಿರುವನು. ಹಾಗೆಯೇ, ಪವಿತ್ರ ತಿಂಗಳುಗಳು,…

ಸೂರಾ ಆಯತ್ 96/120 — ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮಾಇದಾ ಆಲಿಸಿ, ಅಲ್-ಮಾಇದಾ ಅನುವಾದ, ಅಲ್-ಮಾಇದಾ mp3, ಅಲ್-ಮಾಇದಾ pdf. ಆಯತ್ 94–98. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers