ಅಲ್-ಹದೀದ್ · 13/29
ಅನುವಾದ ಉಚ್ಚಾರಣೆ — ಅಲ್-ಹದೀದ್
يَوْمَ يَقُولُ الْمُنَافِقُونَ وَالْمُنَافِقَاتُ لِلَّذِينَ آمَنُوا انظُرُونَا نَقْتَبِسْ مِن نُّورِكُمْ قِيلَ ارْجِعُوا وَرَاءَكُمْ فَالْتَمِسُوا نُورًا فَضُرِبَ بَيْنَهُم بِسُورٍ لَّهُ بَابٌ بَاطِنُهُ فِيهِ الرَّحْمَةُ وَظَاهِرُهُ مِن قِبَلِهِ الْعَذَابُ ۝١٣
Yawma yaqoolul munaa fiqoona walmunaafiqaatu lillazeena aamanun zuroonaa naqtabis min noorikum qeelarji`oo waraaa`akum faltamisoo nooran faduriba bainahum bisooril lahoo baab, baatinuhoo feehir rahmatu wa zaahiruhoo min qibalihi-`azaab
📖 ಕನ್ನಡ ಅರ್ಥ
ಒಂದು ದಿನ ನೀವು ವಿಶ್ವಾಸಿ ಪುರುಷರು ಮತ್ತು ವಿಶ್ವಾಸಿ ಸ್ತ್ರೀಯರನ್ನು ಕಾಣುವಿರಿ; ಅವರ (ವಿಶ್ವಾಸದ) ಬೆಳಕು ಅವರ ಮುಂದೆಯೂ ಅವರ ಬಲ ಭಾಗದಲ್ಲೂ ಧಾವಿಸುತ್ತಿರುವುದು. ‘‘ಇಂದು ನಿಮಗೆ, ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗ ತೋಟಗಳ ಶುಭ ವಾರ್ತೆ ಇದೆ’’ (ಎಂದು ಅವರೊಡನೆ ಹೇಳಲಾಗುವುದು). ಅವುಗಳಲ್ಲಿ ಅವರು ಸದಾಕಾಲ ಇರುವರು. ಇದುವೇ ಮಹಾ ವಿಜಯವಾಗಿದೆ

🎧 ಆಲಿಸಿ


📜 ಆಯತ್ 11-15 — ಅಲ್-ಹದೀದ್

11مَّن ذَا الَّذِي يُقْرِضُ اللَّهَ قَرْضًا حَسَنًا فَيُضَاعِفَهُ لَهُ وَلَهُ أَجْرٌ كَرِيمٌ
ನಿಮಗೇನಾಗಿದೆ? ನೀವೇಕೆ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದಿಲ್ಲ? ಆಕಾಶಗಳ ಮತ್ತು ಭೂಮಿಯ ಅಂತಿಮ ಉತ್ತರಾಧಿಕಾರವು ಅಲ್ಲಾಹನಿಗೇ ಸೇರಿದೆ. ನಿಮ್ಮ ಪೈಕಿ, ವಿಜಯಕ್ಕೆ ಮುನ್ನ ಖರ್ಚು ಮಾಡಿದವರು ಮತ್ತು ಯುದ್ಧದಲ್ಲಿ ಪಾಲ್ಗೊಂಡವರು (ಇತರರಿಗೆ) ಸಮಾನರಲ್ಲ. ಅವರು, ಅದರ (ವಿಜಯದ) ನಂತರ ಖರ್ಚು ಮಾಡಿದವರಿಗಿಂತ ಮತ್ತು (ವಿಜಯದ ನಂತರ) ಯುದ್ದ ಮಾಡಿದವರಿಗಿಂತ ಸ್ಥಾನದಲ್ಲಿ ಉನ್ನತರು. ಅದರೆ ಅವರೆಲ್ಲರಿಗೂ ಅಲ್ಲಾಹನು ಶ್ರೇಷ್ಠವಾದುದನ್ನೇ ವಾಗ್ದಾನ ಮಾಡಿರುತ್ತಾನೆ. ಮತ್ತು ಅಲ್ಲಾಹನು ನೀವು ಮಾಡುವ ಎಲ್ಲ ಕೃತ್ಯಗಳ ಕುರಿತು ಅರಿವು ಉಳ್ಳವನಾಗಿದ್ದಾನೆ
12يَوْمَ تَرَى الْمُؤْمِنِينَ وَالْمُؤْمِنَاتِ يَسْعَىٰ نُورُهُم بَيْنَ أَيْدِيهِمْ وَبِأَيْمَانِهِم بُشْرَاكُمُ الْيَوْمَ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا ۚ ذَٰلِكَ هُوَ الْفَوْزُ الْعَظِيمُ
ಯಾರಿದ್ದಾನೆ, ಅಲ್ಲಾಹನಿಗೆ ಶ್ರೇಷ್ಠ ಸಾಲವನ್ನು ನೀಡುವವನು? ಕೊನೆಗೆ ಅವನು (ಅಲ್ಲಾಹನು) ಅದನ್ನು ಬಹಳಷ್ಟು ಹೆಚ್ಚಿಸಿ ಆತನಿಗೆ ಮರಳಿಸುವನು ಮತ್ತು ಆತನಿಗೆ ಉದಾರ ಪ್ರತಿಫಲವೂ ಸಿಗಲಿದೆ
13يَوْمَ يَقُولُ الْمُنَافِقُونَ وَالْمُنَافِقَاتُ لِلَّذِينَ آمَنُوا انظُرُونَا نَقْتَبِسْ مِن نُّورِكُمْ قِيلَ ارْجِعُوا وَرَاءَكُمْ فَالْتَمِسُوا نُورًا فَضُرِبَ بَيْنَهُم بِسُورٍ لَّهُ بَابٌ بَاطِنُهُ فِيهِ الرَّحْمَةُ وَظَاهِرُهُ مِن قِبَلِهِ الْعَذَابُ
ಒಂದು ದಿನ ನೀವು ವಿಶ್ವಾಸಿ ಪುರುಷರು ಮತ್ತು ವಿಶ್ವಾಸಿ ಸ್ತ್ರೀಯರನ್ನು ಕಾಣುವಿರಿ; ಅವರ (ವಿಶ್ವಾಸದ) ಬೆಳಕು ಅವರ ಮುಂದೆಯೂ ಅವರ ಬಲ ಭಾಗದಲ್ಲೂ ಧಾವಿಸುತ್ತಿರುವುದು. ‘‘ಇಂದು ನಿಮಗೆ, ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗ ತೋಟಗಳ ಶುಭ ವಾರ್ತೆ ಇದೆ’’ (ಎಂದು ಅವರೊಡನೆ ಹೇಳಲಾಗುವುದು). ಅವುಗಳಲ್ಲಿ ಅವರು ಸದಾಕಾಲ ಇರುವರು. ಇದುವೇ ಮಹಾ ವಿಜಯವಾಗಿದೆ
14يُنَادُونَهُمْ أَلَمْ نَكُن مَّعَكُمْ ۖ قَالُوا بَلَىٰ وَلَٰكِنَّكُمْ فَتَنتُمْ أَنفُسَكُمْ وَتَرَبَّصْتُمْ وَارْتَبْتُمْ وَغَرَّتْكُمُ الْأَمَانِيُّ حَتَّىٰ جَاءَ أَمْرُ اللَّهِ وَغَرَّكُم بِاللَّهِ الْغَرُورُ
ಆ ದಿನ ಕಪಟಿ ಪುರುಷರು ಮತ್ತು ಕಪಟಿ ಸ್ತ್ರೀಯರು ವಿಶ್ವಾಸಿಗಳೊಡನೆ, ‘‘ಸ್ವಲ್ಪ ನಮ್ಮ ಕಡೆಗೆ ನೋಡಿರಿ, ನಿಮ್ಮ ಬೆಳಕಿನಿಂದ ಸ್ವಲ್ಪ ಭಾಗ ನಮಗೂ ಸಿಗಲಿ’’ ಎಂದು ಹೇಳುವರು. ಆಗ ಅವರೊಡನೆ, ‘‘ನೀವು ನಿಮ್ಮ ಹಿಂಭಾಗಕ್ಕೆ ಮರಳಿರಿ – ಮತ್ತು (ಅಲ್ಲಿ) ಬೆಳಕನ್ನು ಹುಡುಕಿರಿ’’ ಎನ್ನಲಾಗುವುದು. ಆ ಬಳಿಕ ಅವರ (ಕಪಟಿಗಳ ಮತ್ತು ಧರ್ಮ ವಿಶ್ವಾಸಿಗಳ) ನಡುವೆ ಒಂದು ಗೋಡೆಯನ್ನು ನಿರ್ಮಿಸಲಾಗುವುದು. ಅದಕ್ಕೊಂದು ಬಾಗಿಲು ಇರುವುದು. ಅದರ ಒಳಭಾಗದಲ್ಲಿ ಅನುಗ್ರಹವು ತುಂಬಿರುವುದು ಮತ್ತು ಹೊರ ಭಾಗದಲ್ಲಿ ಶಿಕ್ಷೆ ಇರುವುದು
15فَالْيَوْمَ لَا يُؤْخَذُ مِنكُمْ فِدْيَةٌ وَلَا مِنَ الَّذِينَ كَفَرُوا ۚ مَأْوَاكُمُ النَّارُ ۖ هِيَ مَوْلَاكُمْ ۖ وَبِئْسَ الْمَصِيرُ
ಅವರು (ಕಪಟಿಗಳು) ಅವರನ್ನು (ವಿಶ್ವಾಸಿಗಳನ್ನು) ಕೂಗಿ ಕರೆದು, ‘‘ನಾವೇನು ನಿಮ್ಮ ಜೊತೆಗಿರಲಿಲ್ಲವೇ?’’ ಎಂದು ಕೇಳುವರು. ಆಗ ಅವರು ಹೇಳುವರು; ‘‘ಖಂಡಿತ ಇದ್ದಿರಿ. ಅದರೆ ನೀವು ಸ್ವತಃ ನಿಮ್ಮನ್ನೇ ಪರೀಕ್ಷೆಗೆ ಒಡ್ಡಿಕೊಂಡಿರಿ – ಮತ್ತು ನೀವು ಕಾಯುತ್ತಲೇ ಇದ್ದಿರಿ ಹಾಗೂ ನೀವು ಸಂಶಯ ಪೀಡಿತರಾಗಿದ್ದಿರಿ. ಕೊನೆಗೆ, ಅಲ್ಲಾಹನ ಆದೇಶವು ಬಂದು ಬಿಡುವವರೆಗೂ ನಿಮ್ಮ ಹುಸಿ ನಿರೀಕ್ಷೆಗಳು ನಿಮ್ಮನ್ನು ವಂಚಿಸಿದುವು ಮತ್ತು ವಂಚಿಸುವವನು (ಶೈತಾನನು) ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ವಂಚಿಸಿ ಬಿಟ್ಟನು’’
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
13ಆಯತ್

ಅನುವಾದ — ಅಲ್-ಹದೀದ್ 13

ಸೂರಾ ಅಲ್-ಹದೀದ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಒಂದು ದಿನ ನೀವು ವಿಶ್ವಾಸಿ ಪುರುಷರು ಮತ್ತು ವಿಶ್ವಾಸಿ ಸ್ತ್ರೀಯರನ್ನು ಕಾಣುವಿರಿ; ಅವರ…

ಸೂರಾ ಆಯತ್ 13/29 — ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹದೀದ್ ಆಲಿಸಿ, ಅಲ್-ಹದೀದ್ ಅನುವಾದ, ಅಲ್-ಹದೀದ್ mp3, ಅಲ್-ಹದೀದ್ pdf. ಆಯತ್ 11–15. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers