ಅಲ್-ಹದೀದ್ · 14/29
ಅನುವಾದ ಉಚ್ಚಾರಣೆ — ಸೂರಾ ಅಲ್-ಹದೀದ್
يُنَادُونَهُمْ أَلَمْ نَكُن مَّعَكُمْ ۖ قَالُوا بَلَىٰ وَلَٰكِنَّكُمْ فَتَنتُمْ أَنفُسَكُمْ وَتَرَبَّصْتُمْ وَارْتَبْتُمْ وَغَرَّتْكُمُ الْأَمَانِيُّ حَتَّىٰ جَاءَ أَمْرُ اللَّهِ وَغَرَّكُم بِاللَّهِ الْغَرُورُ ۝١٤
Yunaadoonahum alam nakum ma`akum qaaloo balaa wa laakinnakum fatantum anfusakum wa tarabbastum wartabtum wa gharratkumul amaaniyyu hatta jaaa`a amrul laahi wa gharrakum billaahil gharoor
📖 ಕನ್ನಡ ಅರ್ಥ
ಕಪಟ ವಿಶ್ವಾಸಿಗಳು ಗೋಗರೆಯುತ್ತಾ ಹೇಳುವರು; ನಾವು ನಿಮ್ಮ ಜೊತೆಯಲ್ಲಿ ಇದ್ದಿರಲಿಲ್ಲವೇ? ಹೌದು ! ಆದರೆ ನೀವು ಸ್ವತಃ ನಿಮ್ಮನ್ನೇ ಆಪತ್ತಿನಲ್ಲಿ ಸಿಲುಕಿಸಿದ್ದಿರಿ ಮತ್ತು (ಮುಸ್ಲಿಮರಿಗೆ ಕೇಡನ್ನು) ನಿರೀಕ್ಷಿಸುತ್ತಿದ್ದಿರಿ ಹಾಗು ಅನುಮಾನ, ಸಂದೇಹಗಳನ್ನು ತೋರಿಸುತ್ತಿದ್ದಿರಿ ಮಿಥ್ಯ ಆಸೆ ಆಕಾಂಕ್ಷೆಗಳು ನಿಮ್ಮನ್ನು ಮೋಸಗೊಳಿಸಿದವು, ಕೊನೆಗೆ ಅಲ್ಲಾಹನ ಆಜ್ಞೆಯು (ಮರಣವು) ಬಂದು ಬಿಟ್ಟಿತು, ಹಾಗು ಅಲ್ಲಾಹನ ವಿಚಾರದಲ್ಲಿ ನಿಮ್ಮನ್ನು ಆ ಮಹಾ ವಂಚಕ ಪಿಶಾಚಿಯು ವಂಚನೆಯಲ್ಲೇ ಇರಿಸಿಬಿಟ್ಟನು.

🎧 ಆಲಿಸಿ


📜 ಆಯತ್ 12-16 — ಸೂರಾ ಅಲ್-ಹದೀದ್

12يَوْمَ تَرَى الْمُؤْمِنِينَ وَالْمُؤْمِنَاتِ يَسْعَىٰ نُورُهُم بَيْنَ أَيْدِيهِمْ وَبِأَيْمَانِهِم بُشْرَاكُمُ الْيَوْمَ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا ۚ ذَٰلِكَ هُوَ الْفَوْزُ الْعَظِيمُ
ಅಂದು ನೀವು ಸತ್ಯವಿಶ್ವಾಸಿಗಳನ್ನೂ, ಸತ್ಯವಿಶ್ವಾಸಿನಿಯರನ್ನೂ ಅವರ ಪ್ರಕಾಶವು ಮುಂದಿನಿAದಲೂ, ಬಲಗಡೆಯಿಂದಲೂ, ಸಾಗುತ್ತಿರುವುದನ್ನು ಕಾಣುವಿರಿ, ಇಂದು ನಿಮಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳ ಶುಭವಾರ್ತೆಯಿದೆ. ಅವುಗಳಲ್ಲಿ ಅವರು ಶಾಶ್ವತರಾಗಿರುವರು, ಇದುವೇ ಮಹಾ ಯಶಸ್ಸು.
13يَوْمَ يَقُولُ الْمُنَافِقُونَ وَالْمُنَافِقَاتُ لِلَّذِينَ آمَنُوا انظُرُونَا نَقْتَبِسْ مِن نُّورِكُمْ قِيلَ ارْجِعُوا وَرَاءَكُمْ فَالْتَمِسُوا نُورًا فَضُرِبَ بَيْنَهُم بِسُورٍ لَّهُ بَابٌ بَاطِنُهُ فِيهِ الرَّحْمَةُ وَظَاهِرُهُ مِن قِبَلِهِ الْعَذَابُ
ಅಂದು ಕಪಟವಿಶ್ವಾಸಿ ಪುರುಷರು ಮತ್ತು ಸ್ತಿçÃಯರು ಸತ್ಯವಿಶ್ವಾಸಿಗಳೊಂದಿಗೆ ಹೇಳುವರು; ನೀವು ನಮ್ಮನ್ನು ತುಸು ಕಾಯಿರಿ, ನಾವು ಸಹ ನಿಮ್ಮ ಪ್ರಕಾಶದಿಂದ ಸ್ವಲ್ಪ ಪ್ರಕಾಶವನ್ನು ಪಡೆದುಕೊಳ್ಳುತ್ತೇವೆ. ಹೇಳಲಾಗುವುದು, ನೀವು ನಿಮ್ಮ ಹಿಂದಕ್ಕೆ ಮರಳಿ ಪ್ರಕಾಶವನ್ನು ಅರಸಿರಿ. ಬಳಿಕ ಅವರ ನಡುವೆ ಒಂದು ಬಾಗಿಲು ಇರುವಂತಹ ಅಡ್ಡ ಗೋಡೆಯನ್ನು ನಿರ್ಮಿಸಲಾಗುವುದು, ಅದರ ಒಳಭಾಗದಲ್ಲಿ ಕಾರುಣ್ಯ ಮತ್ತು ಅದರ ಹೊರಭಾಗದಲ್ಲಿ ಶಿಕ್ಷೆಯಿರುವುದು.
14يُنَادُونَهُمْ أَلَمْ نَكُن مَّعَكُمْ ۖ قَالُوا بَلَىٰ وَلَٰكِنَّكُمْ فَتَنتُمْ أَنفُسَكُمْ وَتَرَبَّصْتُمْ وَارْتَبْتُمْ وَغَرَّتْكُمُ الْأَمَانِيُّ حَتَّىٰ جَاءَ أَمْرُ اللَّهِ وَغَرَّكُم بِاللَّهِ الْغَرُورُ
ಕಪಟ ವಿಶ್ವಾಸಿಗಳು ಗೋಗರೆಯುತ್ತಾ ಹೇಳುವರು; ನಾವು ನಿಮ್ಮ ಜೊತೆಯಲ್ಲಿ ಇದ್ದಿರಲಿಲ್ಲವೇ? ಹೌದು ! ಆದರೆ ನೀವು ಸ್ವತಃ ನಿಮ್ಮನ್ನೇ ಆಪತ್ತಿನಲ್ಲಿ ಸಿಲುಕಿಸಿದ್ದಿರಿ ಮತ್ತು (ಮುಸ್ಲಿಮರಿಗೆ ಕೇಡನ್ನು) ನಿರೀಕ್ಷಿಸುತ್ತಿದ್ದಿರಿ ಹಾಗು ಅನುಮಾನ, ಸಂದೇಹಗಳನ್ನು ತೋರಿಸುತ್ತಿದ್ದಿರಿ ಮಿಥ್ಯ ಆಸೆ ಆಕಾಂಕ್ಷೆಗಳು ನಿಮ್ಮನ್ನು ಮೋಸಗೊಳಿಸಿದವು, ಕೊನೆಗೆ ಅಲ್ಲಾಹನ ಆಜ್ಞೆಯು (ಮರಣವು) ಬಂದು ಬಿಟ್ಟಿತು, ಹಾಗು ಅಲ್ಲಾಹನ ವಿಚಾರದಲ್ಲಿ ನಿಮ್ಮನ್ನು ಆ ಮಹಾ ವಂಚಕ ಪಿಶಾಚಿಯು ವಂಚನೆಯಲ್ಲೇ ಇರಿಸಿಬಿಟ್ಟನು.
15فَالْيَوْمَ لَا يُؤْخَذُ مِنكُمْ فِدْيَةٌ وَلَا مِنَ الَّذِينَ كَفَرُوا ۚ مَأْوَاكُمُ النَّارُ ۖ هِيَ مَوْلَاكُمْ ۖ وَبِئْسَ الْمَصِيرُ
ಆದ್ದರಿಂದ ಇಂದು ನಿಮ್ಮಿಂದಾಗಲಿ (ಕಪಟಿಗಳಿಂದ) ಸತ್ಯ ನಿಷೇಧಿಸಿದವರಿಂದಾಗಲಿ ಯಾವ ಪ್ರಾಯಶ್ಚಿತವನ್ನೂ ಸ್ವೀಕರಿಸಲಾಗದು. ನಿಮ್ಮ ನೆಲೆಯು ನರಕಾಗ್ನಿಯಾಗಿದೆ. ಅದುವೇ ನಿಮ್ಮ ಆಶ್ರಯತಾಣ, ಮತ್ತು ಅದೆಷ್ಟು ನಿಕೃಷ್ಟ ನೆಲೆಯಾಗಿದೆ.
16۞ أَلَمْ يَأْنِ لِلَّذِينَ آمَنُوا أَن تَخْشَعَ قُلُوبُهُمْ لِذِكْرِ اللَّهِ وَمَا نَزَلَ مِنَ الْحَقِّ وَلَا يَكُونُوا كَالَّذِينَ أُوتُوا الْكِتَابَ مِن قَبْلُ فَطَالَ عَلَيْهِمُ الْأَمَدُ فَقَسَتْ قُلُوبُهُمْ ۖ وَكَثِيرٌ مِّنْهُمْ فَاسِقُونَ
ಏನು; ಸತ್ಯವಿಶ್ವಾಸವಿರಿಸಿದವರಿಗೆ ಅವರ ಹೃದಯಗಳು ಅಲ್ಲಾಹನ ಸ್ಮರಣೆಯಿಂದ ಮತ್ತು ಅವರ ಮೇಲೆ ಅವತೀರ್ಣಗೊಂಡಿರುವ ಸತ್ಯದಿಂದ ಕರಗುವ ಕಾಲ ಇನ್ನೂ ಬಂದಿಲ್ಲವೇ? ಅವರು ಇದಕ್ಕಿಂತ ಮೊದಲು ಗ್ರಂಥ ನೀಡಲ್ಪಟ್ಟವರಂತೆ ಆಗದಿರಲಿ, ಕೊನೆಗೆ ಅವರ ಮೇಲೆ ದೀರ್ಘ ಕಾಲ ಕಳೆದಾಗ ಅವರ ಹೃದಯಗಳು ಕಠೋರವಾದವು ಮತ್ತು ಅವರಲ್ಲಿ ಅನೇಕ ಮಂದಿ ಧಿಕ್ಕಾರಿಗಳಾದರು.
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
14ಆಯತ್

ಅನುವಾದ — ಅಲ್-ಹದೀದ್ 14

ಸೂರಾ ಅಲ್-ಹದೀದ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಕಪಟ ವಿಶ್ವಾಸಿಗಳು ಗೋಗರೆಯುತ್ತಾ ಹೇಳುವರು; ನಾವು ನಿಮ್ಮ ಜೊತೆಯಲ್ಲಿ ಇದ್ದಿರಲಿಲ್ಲವೇ? ಹೌದು !…

ಸೂರಾ ಆಯತ್ 14/29 — ಸೂರಾ ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹದೀದ್ ಆಲಿಸಿ, ಸೂರಾ ಅಲ್-ಹದೀದ್ ಅನುವಾದ, ಸೂರಾ ಅಲ್-ಹದೀದ್ mp3, ಸೂರಾ ಅಲ್-ಹದೀದ್ pdf. ಆಯತ್ 12–16. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers