ಅಲ್-ಹದೀದ್ · 15/29
ಅನುವಾದ ಉಚ್ಚಾರಣೆ — ಅಲ್-ಹದೀದ್
فَالْيَوْمَ لَا يُؤْخَذُ مِنكُمْ فِدْيَةٌ وَلَا مِنَ الَّذِينَ كَفَرُوا ۚ مَأْوَاكُمُ النَّارُ ۖ هِيَ مَوْلَاكُمْ ۖ وَبِئْسَ الْمَصِيرُ ۝١٥
Fal Yawma laa yu`khazu minkum fidyatunw wa laa minal lazeena kafaroo; maawaakumun Naaru hiya maw laakum wa bi`sal maseer
📖 ಕನ್ನಡ ಅರ್ಥ
ಅವರು (ಕಪಟಿಗಳು) ಅವರನ್ನು (ವಿಶ್ವಾಸಿಗಳನ್ನು) ಕೂಗಿ ಕರೆದು, ‘‘ನಾವೇನು ನಿಮ್ಮ ಜೊತೆಗಿರಲಿಲ್ಲವೇ?’’ ಎಂದು ಕೇಳುವರು. ಆಗ ಅವರು ಹೇಳುವರು; ‘‘ಖಂಡಿತ ಇದ್ದಿರಿ. ಅದರೆ ನೀವು ಸ್ವತಃ ನಿಮ್ಮನ್ನೇ ಪರೀಕ್ಷೆಗೆ ಒಡ್ಡಿಕೊಂಡಿರಿ – ಮತ್ತು ನೀವು ಕಾಯುತ್ತಲೇ ಇದ್ದಿರಿ ಹಾಗೂ ನೀವು ಸಂಶಯ ಪೀಡಿತರಾಗಿದ್ದಿರಿ. ಕೊನೆಗೆ, ಅಲ್ಲಾಹನ ಆದೇಶವು ಬಂದು ಬಿಡುವವರೆಗೂ ನಿಮ್ಮ ಹುಸಿ ನಿರೀಕ್ಷೆಗಳು ನಿಮ್ಮನ್ನು ವಂಚಿಸಿದುವು ಮತ್ತು ವಂಚಿಸುವವನು (ಶೈತಾನನು) ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ವಂಚಿಸಿ ಬಿಟ್ಟನು’’
🎧 ಆಲಿಸಿ

📜 ಆಯತ್ 13-17 — ಅಲ್-ಹದೀದ್

13يَوْمَ يَقُولُ الْمُنَافِقُونَ وَالْمُنَافِقَاتُ لِلَّذِينَ آمَنُوا انظُرُونَا نَقْتَبِسْ مِن نُّورِكُمْ قِيلَ ارْجِعُوا وَرَاءَكُمْ فَالْتَمِسُوا نُورًا فَضُرِبَ بَيْنَهُم بِسُورٍ لَّهُ بَابٌ بَاطِنُهُ فِيهِ الرَّحْمَةُ وَظَاهِرُهُ مِن قِبَلِهِ الْعَذَابُ
ಒಂದು ದಿನ ನೀವು ವಿಶ್ವಾಸಿ ಪುರುಷರು ಮತ್ತು ವಿಶ್ವಾಸಿ ಸ್ತ್ರೀಯರನ್ನು ಕಾಣುವಿರಿ; ಅವರ (ವಿಶ್ವಾಸದ) ಬೆಳಕು ಅವರ ಮುಂದೆಯೂ ಅವರ ಬಲ ಭಾಗದಲ್ಲೂ ಧಾವಿಸುತ್ತಿರುವುದು. ‘‘ಇಂದು ನಿಮಗೆ, ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗ ತೋಟಗಳ ಶುಭ ವಾರ್ತೆ ಇದೆ’’ (ಎಂದು ಅವರೊಡನೆ ಹೇಳಲಾಗುವುದು). ಅವುಗಳಲ್ಲಿ ಅವರು ಸದಾಕಾಲ ಇರುವರು. ಇದುವೇ ಮಹಾ ವಿಜಯವಾಗಿದೆ
14يُنَادُونَهُمْ أَلَمْ نَكُن مَّعَكُمْ ۖ قَالُوا بَلَىٰ وَلَٰكِنَّكُمْ فَتَنتُمْ أَنفُسَكُمْ وَتَرَبَّصْتُمْ وَارْتَبْتُمْ وَغَرَّتْكُمُ الْأَمَانِيُّ حَتَّىٰ جَاءَ أَمْرُ اللَّهِ وَغَرَّكُم بِاللَّهِ الْغَرُورُ
ಆ ದಿನ ಕಪಟಿ ಪುರುಷರು ಮತ್ತು ಕಪಟಿ ಸ್ತ್ರೀಯರು ವಿಶ್ವಾಸಿಗಳೊಡನೆ, ‘‘ಸ್ವಲ್ಪ ನಮ್ಮ ಕಡೆಗೆ ನೋಡಿರಿ, ನಿಮ್ಮ ಬೆಳಕಿನಿಂದ ಸ್ವಲ್ಪ ಭಾಗ ನಮಗೂ ಸಿಗಲಿ’’ ಎಂದು ಹೇಳುವರು. ಆಗ ಅವರೊಡನೆ, ‘‘ನೀವು ನಿಮ್ಮ ಹಿಂಭಾಗಕ್ಕೆ ಮರಳಿರಿ – ಮತ್ತು (ಅಲ್ಲಿ) ಬೆಳಕನ್ನು ಹುಡುಕಿರಿ’’ ಎನ್ನಲಾಗುವುದು. ಆ ಬಳಿಕ ಅವರ (ಕಪಟಿಗಳ ಮತ್ತು ಧರ್ಮ ವಿಶ್ವಾಸಿಗಳ) ನಡುವೆ ಒಂದು ಗೋಡೆಯನ್ನು ನಿರ್ಮಿಸಲಾಗುವುದು. ಅದಕ್ಕೊಂದು ಬಾಗಿಲು ಇರುವುದು. ಅದರ ಒಳಭಾಗದಲ್ಲಿ ಅನುಗ್ರಹವು ತುಂಬಿರುವುದು ಮತ್ತು ಹೊರ ಭಾಗದಲ್ಲಿ ಶಿಕ್ಷೆ ಇರುವುದು
15فَالْيَوْمَ لَا يُؤْخَذُ مِنكُمْ فِدْيَةٌ وَلَا مِنَ الَّذِينَ كَفَرُوا ۚ مَأْوَاكُمُ النَّارُ ۖ هِيَ مَوْلَاكُمْ ۖ وَبِئْسَ الْمَصِيرُ
ಅವರು (ಕಪಟಿಗಳು) ಅವರನ್ನು (ವಿಶ್ವಾಸಿಗಳನ್ನು) ಕೂಗಿ ಕರೆದು, ‘‘ನಾವೇನು ನಿಮ್ಮ ಜೊತೆಗಿರಲಿಲ್ಲವೇ?’’ ಎಂದು ಕೇಳುವರು. ಆಗ ಅವರು ಹೇಳುವರು; ‘‘ಖಂಡಿತ ಇದ್ದಿರಿ. ಅದರೆ ನೀವು ಸ್ವತಃ ನಿಮ್ಮನ್ನೇ ಪರೀಕ್ಷೆಗೆ ಒಡ್ಡಿಕೊಂಡಿರಿ – ಮತ್ತು ನೀವು ಕಾಯುತ್ತಲೇ ಇದ್ದಿರಿ ಹಾಗೂ ನೀವು ಸಂಶಯ ಪೀಡಿತರಾಗಿದ್ದಿರಿ. ಕೊನೆಗೆ, ಅಲ್ಲಾಹನ ಆದೇಶವು ಬಂದು ಬಿಡುವವರೆಗೂ ನಿಮ್ಮ ಹುಸಿ ನಿರೀಕ್ಷೆಗಳು ನಿಮ್ಮನ್ನು ವಂಚಿಸಿದುವು ಮತ್ತು ವಂಚಿಸುವವನು (ಶೈತಾನನು) ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ವಂಚಿಸಿ ಬಿಟ್ಟನು’’
16۞ أَلَمْ يَأْنِ لِلَّذِينَ آمَنُوا أَن تَخْشَعَ قُلُوبُهُمْ لِذِكْرِ اللَّهِ وَمَا نَزَلَ مِنَ الْحَقِّ وَلَا يَكُونُوا كَالَّذِينَ أُوتُوا الْكِتَابَ مِن قَبْلُ فَطَالَ عَلَيْهِمُ الْأَمَدُ فَقَسَتْ قُلُوبُهُمْ ۖ وَكَثِيرٌ مِّنْهُمْ فَاسِقُونَ
ಇಂದು ನಿಮ್ಮಿಂದಾಗಲಿ ಧಿಕ್ಕಾರಿಗಳಿಂದಾಗಲೀ ಯಾವ ಪರಿಹಾರವನ್ನೂ ಸ್ವೀಕರಿಸಲಾಗದು. ನರಕವೇ ನಿಮ್ಮ ನೆಲೆಯಾಗಿದೆ. ಅದುವೇ ನಿಮ್ಮ ಆಪ್ತನಾಗಿರುವುದು. ಮತ್ತು ಅದು (ನರಕವು) ಬಹಳ ಕೆಟ್ಟ ವಾಸಸ್ಥಾನವಾಗಿದೆ
17اعْلَمُوا أَنَّ اللَّهَ يُحْيِي الْأَرْضَ بَعْدَ مَوْتِهَا ۚ قَدْ بَيَّنَّا لَكُمُ الْآيَاتِ لَعَلَّكُمْ تَعْقِلُونَ
ವಿಶ್ವಾಸಿಗಳು ಅಲ್ಲಾಹನನ್ನು ನೆನಪಿಸುವುದಕ್ಕೆ ಮತ್ತು ಅವನು ಇಳಿಸಿ ಕೊಟ್ಟಿರುವ ಸತ್ಯಕ್ಕನುಸಾರವಾಗಿ ತಮ್ಮ ಮನಸ್ಸುಗಳಲ್ಲಿ ಭಕ್ತಿಯನ್ನು ಬೆಳೆಸಿಕೊಳ್ಳುವುದಕ್ಕೆ ಇನ್ನೂ ಸಮಯ ಬಂದಿಲ್ಲವೇ? ಅವರು ತಮಗಿಂತ ಹಿಂದೆ ಗ್ರಂಥ ನೀಡಲಾಗಿದ್ದವರಂತೆ ಆಗದಿರಲಿ. ಅವರಿಗೆ ಸಾಕಷ್ಟು ಧೀರ್ಘ ಕಾಲಾವಧಿ ನೀಡಲಾಗಿತ್ತು. ಆದರೆ ಅವರ ಮನಸ್ಸುಗಳು ಕಠಿಣವಾಗಿ ಬಿಟ್ಟವು. ಮತ್ತು ಅವರಲ್ಲಿ ಹೆಚ್ಚಿನವರು ಅವಿಧೇಯರಾಗಿದ್ದರು
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
15ಆಯತ್

ಅನುವಾದ — ಅಲ್-ಹದೀದ್ 15

ಸೂರಾ ಅಲ್-ಹದೀದ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಕಪಟಿಗಳು) ಅವರನ್ನು (ವಿಶ್ವಾಸಿಗಳನ್ನು) ಕೂಗಿ ಕರೆದು, ‘‘ನಾವೇನು ನಿಮ್ಮ ಜೊತೆಗಿರಲಿಲ್ಲವೇ?’’ ಎಂದು…

ಸೂರಾ ಆಯತ್ 15/29 — ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹದೀದ್ ಆಲಿಸಿ, ಅಲ್-ಹದೀದ್ ಅನುವಾದ, ಅಲ್-ಹದೀದ್ mp3, ಅಲ್-ಹದೀದ್ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers