ಅಲ್-ಹದೀದ್ · 17/29
ಅನುವಾದ ಉಚ್ಚಾರಣೆ — ಅಲ್-ಹದೀದ್
اعْلَمُوا أَنَّ اللَّهَ يُحْيِي الْأَرْضَ بَعْدَ مَوْتِهَا ۚ قَدْ بَيَّنَّا لَكُمُ الْآيَاتِ لَعَلَّكُمْ تَعْقِلُونَ ۝١٧
I`lamooo annal laaha yuhyil arda ba`da mawtihaa; qad baiyannaa lakumul Aayaati la`allakum ta`qiloon
📖 ಕನ್ನಡ ಅರ್ಥ
ವಿಶ್ವಾಸಿಗಳು ಅಲ್ಲಾಹನನ್ನು ನೆನಪಿಸುವುದಕ್ಕೆ ಮತ್ತು ಅವನು ಇಳಿಸಿ ಕೊಟ್ಟಿರುವ ಸತ್ಯಕ್ಕನುಸಾರವಾಗಿ ತಮ್ಮ ಮನಸ್ಸುಗಳಲ್ಲಿ ಭಕ್ತಿಯನ್ನು ಬೆಳೆಸಿಕೊಳ್ಳುವುದಕ್ಕೆ ಇನ್ನೂ ಸಮಯ ಬಂದಿಲ್ಲವೇ? ಅವರು ತಮಗಿಂತ ಹಿಂದೆ ಗ್ರಂಥ ನೀಡಲಾಗಿದ್ದವರಂತೆ ಆಗದಿರಲಿ. ಅವರಿಗೆ ಸಾಕಷ್ಟು ಧೀರ್ಘ ಕಾಲಾವಧಿ ನೀಡಲಾಗಿತ್ತು. ಆದರೆ ಅವರ ಮನಸ್ಸುಗಳು ಕಠಿಣವಾಗಿ ಬಿಟ್ಟವು. ಮತ್ತು ಅವರಲ್ಲಿ ಹೆಚ್ಚಿನವರು ಅವಿಧೇಯರಾಗಿದ್ದರು
🎧 ಆಲಿಸಿ

📜 ಆಯತ್ 15-19 — ಅಲ್-ಹದೀದ್

15فَالْيَوْمَ لَا يُؤْخَذُ مِنكُمْ فِدْيَةٌ وَلَا مِنَ الَّذِينَ كَفَرُوا ۚ مَأْوَاكُمُ النَّارُ ۖ هِيَ مَوْلَاكُمْ ۖ وَبِئْسَ الْمَصِيرُ
ಅವರು (ಕಪಟಿಗಳು) ಅವರನ್ನು (ವಿಶ್ವಾಸಿಗಳನ್ನು) ಕೂಗಿ ಕರೆದು, ‘‘ನಾವೇನು ನಿಮ್ಮ ಜೊತೆಗಿರಲಿಲ್ಲವೇ?’’ ಎಂದು ಕೇಳುವರು. ಆಗ ಅವರು ಹೇಳುವರು; ‘‘ಖಂಡಿತ ಇದ್ದಿರಿ. ಅದರೆ ನೀವು ಸ್ವತಃ ನಿಮ್ಮನ್ನೇ ಪರೀಕ್ಷೆಗೆ ಒಡ್ಡಿಕೊಂಡಿರಿ – ಮತ್ತು ನೀವು ಕಾಯುತ್ತಲೇ ಇದ್ದಿರಿ ಹಾಗೂ ನೀವು ಸಂಶಯ ಪೀಡಿತರಾಗಿದ್ದಿರಿ. ಕೊನೆಗೆ, ಅಲ್ಲಾಹನ ಆದೇಶವು ಬಂದು ಬಿಡುವವರೆಗೂ ನಿಮ್ಮ ಹುಸಿ ನಿರೀಕ್ಷೆಗಳು ನಿಮ್ಮನ್ನು ವಂಚಿಸಿದುವು ಮತ್ತು ವಂಚಿಸುವವನು (ಶೈತಾನನು) ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ವಂಚಿಸಿ ಬಿಟ್ಟನು’’
16۞ أَلَمْ يَأْنِ لِلَّذِينَ آمَنُوا أَن تَخْشَعَ قُلُوبُهُمْ لِذِكْرِ اللَّهِ وَمَا نَزَلَ مِنَ الْحَقِّ وَلَا يَكُونُوا كَالَّذِينَ أُوتُوا الْكِتَابَ مِن قَبْلُ فَطَالَ عَلَيْهِمُ الْأَمَدُ فَقَسَتْ قُلُوبُهُمْ ۖ وَكَثِيرٌ مِّنْهُمْ فَاسِقُونَ
ಇಂದು ನಿಮ್ಮಿಂದಾಗಲಿ ಧಿಕ್ಕಾರಿಗಳಿಂದಾಗಲೀ ಯಾವ ಪರಿಹಾರವನ್ನೂ ಸ್ವೀಕರಿಸಲಾಗದು. ನರಕವೇ ನಿಮ್ಮ ನೆಲೆಯಾಗಿದೆ. ಅದುವೇ ನಿಮ್ಮ ಆಪ್ತನಾಗಿರುವುದು. ಮತ್ತು ಅದು (ನರಕವು) ಬಹಳ ಕೆಟ್ಟ ವಾಸಸ್ಥಾನವಾಗಿದೆ
17اعْلَمُوا أَنَّ اللَّهَ يُحْيِي الْأَرْضَ بَعْدَ مَوْتِهَا ۚ قَدْ بَيَّنَّا لَكُمُ الْآيَاتِ لَعَلَّكُمْ تَعْقِلُونَ
ವಿಶ್ವಾಸಿಗಳು ಅಲ್ಲಾಹನನ್ನು ನೆನಪಿಸುವುದಕ್ಕೆ ಮತ್ತು ಅವನು ಇಳಿಸಿ ಕೊಟ್ಟಿರುವ ಸತ್ಯಕ್ಕನುಸಾರವಾಗಿ ತಮ್ಮ ಮನಸ್ಸುಗಳಲ್ಲಿ ಭಕ್ತಿಯನ್ನು ಬೆಳೆಸಿಕೊಳ್ಳುವುದಕ್ಕೆ ಇನ್ನೂ ಸಮಯ ಬಂದಿಲ್ಲವೇ? ಅವರು ತಮಗಿಂತ ಹಿಂದೆ ಗ್ರಂಥ ನೀಡಲಾಗಿದ್ದವರಂತೆ ಆಗದಿರಲಿ. ಅವರಿಗೆ ಸಾಕಷ್ಟು ಧೀರ್ಘ ಕಾಲಾವಧಿ ನೀಡಲಾಗಿತ್ತು. ಆದರೆ ಅವರ ಮನಸ್ಸುಗಳು ಕಠಿಣವಾಗಿ ಬಿಟ್ಟವು. ಮತ್ತು ಅವರಲ್ಲಿ ಹೆಚ್ಚಿನವರು ಅವಿಧೇಯರಾಗಿದ್ದರು
18إِنَّ الْمُصَّدِّقِينَ وَالْمُصَّدِّقَاتِ وَأَقْرَضُوا اللَّهَ قَرْضًا حَسَنًا يُضَاعَفُ لَهُمْ وَلَهُمْ أَجْرٌ كَرِيمٌ
ನಿಮಗೆ ತಿಳಿದಿರಲಿ, ಅಲ್ಲಾಹನೇ ಭೂಮಿಯು ಸತ್ತ ಬಳಿಕ ಅದನ್ನು ಮತ್ತೆ ಜೀವಂತ ಗೊಳಿಸುತ್ತಾನೆ. ನೀವು ಅರ್ಥ ಮಾಡಿಕೊಳ್ಳಬೇಕೆಂದು (ಈ ರೀತಿ) ನಾವು ನಮ್ಮ ವಚನಗಳನ್ನು ನಿಮಗೆ ವಿವರಿಸಿರುವೆವು
19وَالَّذِينَ آمَنُوا بِاللَّهِ وَرُسُلِهِ أُولَٰئِكَ هُمُ الصِّدِّيقُونَ ۖ وَالشُّهَدَاءُ عِندَ رَبِّهِمْ لَهُمْ أَجْرُهُمْ وَنُورُهُمْ ۖ وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ
ದಾನಶೀಲ ಪುರುಷರು ಹಾಗೂ ದಾನಶೀಲ ಸ್ತ್ರೀಯರು ಮತ್ತು ಅಲ್ಲಾಹನಿಗೆ ಶ್ರೇಷ್ಠ ಸಾಲ ನೀಡಿದವರಿಗಾಗಿ, ಅವನು ಅದನ್ನು (ಅವರ ಸಂಪತ್ತನ್ನು) ಬಹಳಷ್ಟು ಹೆಚ್ಚಿಸುವನು ಮತ್ತು ಅವರಿಗೆ ಉದಾರ ಪ್ರತಿಫಲವನ್ನು ನೀಡುವನು
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
17ಆಯತ್

ಅನುವಾದ — ಅಲ್-ಹದೀದ್ 17

ಸೂರಾ ಅಲ್-ಹದೀದ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳು ಅಲ್ಲಾಹನನ್ನು ನೆನಪಿಸುವುದಕ್ಕೆ ಮತ್ತು ಅವನು ಇಳಿಸಿ ಕೊಟ್ಟಿರುವ ಸತ್ಯಕ್ಕನುಸಾರವಾಗಿ ತಮ್ಮ ಮನಸ್ಸುಗಳಲ್ಲಿ…

ಸೂರಾ ಆಯತ್ 17/29 — ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹದೀದ್ ಆಲಿಸಿ, ಅಲ್-ಹದೀದ್ ಅನುವಾದ, ಅಲ್-ಹದೀದ್ mp3, ಅಲ್-ಹದೀದ್ pdf. ಆಯತ್ 15–19. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers