ಅಲ್-ಹದೀದ್ · 18/29
ಅನುವಾದ ಉಚ್ಚಾರಣೆ — ಅಲ್-ಹದೀದ್
إِنَّ الْمُصَّدِّقِينَ وَالْمُصَّدِّقَاتِ وَأَقْرَضُوا اللَّهَ قَرْضًا حَسَنًا يُضَاعَفُ لَهُمْ وَلَهُمْ أَجْرٌ كَرِيمٌ ۝١٨
Innal mussaddiqeena wal mussaddiqaati wa aqradul laaha qardan hassanany yudaa`afu lahum wa lahum ajrun kareem
📖 ಕನ್ನಡ ಅರ್ಥ
ನಿಮಗೆ ತಿಳಿದಿರಲಿ, ಅಲ್ಲಾಹನೇ ಭೂಮಿಯು ಸತ್ತ ಬಳಿಕ ಅದನ್ನು ಮತ್ತೆ ಜೀವಂತ ಗೊಳಿಸುತ್ತಾನೆ. ನೀವು ಅರ್ಥ ಮಾಡಿಕೊಳ್ಳಬೇಕೆಂದು (ಈ ರೀತಿ) ನಾವು ನಮ್ಮ ವಚನಗಳನ್ನು ನಿಮಗೆ ವಿವರಿಸಿರುವೆವು
🎧 ಆಲಿಸಿ

📜 ಆಯತ್ 16-20 — ಅಲ್-ಹದೀದ್

16۞ أَلَمْ يَأْنِ لِلَّذِينَ آمَنُوا أَن تَخْشَعَ قُلُوبُهُمْ لِذِكْرِ اللَّهِ وَمَا نَزَلَ مِنَ الْحَقِّ وَلَا يَكُونُوا كَالَّذِينَ أُوتُوا الْكِتَابَ مِن قَبْلُ فَطَالَ عَلَيْهِمُ الْأَمَدُ فَقَسَتْ قُلُوبُهُمْ ۖ وَكَثِيرٌ مِّنْهُمْ فَاسِقُونَ
ಇಂದು ನಿಮ್ಮಿಂದಾಗಲಿ ಧಿಕ್ಕಾರಿಗಳಿಂದಾಗಲೀ ಯಾವ ಪರಿಹಾರವನ್ನೂ ಸ್ವೀಕರಿಸಲಾಗದು. ನರಕವೇ ನಿಮ್ಮ ನೆಲೆಯಾಗಿದೆ. ಅದುವೇ ನಿಮ್ಮ ಆಪ್ತನಾಗಿರುವುದು. ಮತ್ತು ಅದು (ನರಕವು) ಬಹಳ ಕೆಟ್ಟ ವಾಸಸ್ಥಾನವಾಗಿದೆ
17اعْلَمُوا أَنَّ اللَّهَ يُحْيِي الْأَرْضَ بَعْدَ مَوْتِهَا ۚ قَدْ بَيَّنَّا لَكُمُ الْآيَاتِ لَعَلَّكُمْ تَعْقِلُونَ
ವಿಶ್ವಾಸಿಗಳು ಅಲ್ಲಾಹನನ್ನು ನೆನಪಿಸುವುದಕ್ಕೆ ಮತ್ತು ಅವನು ಇಳಿಸಿ ಕೊಟ್ಟಿರುವ ಸತ್ಯಕ್ಕನುಸಾರವಾಗಿ ತಮ್ಮ ಮನಸ್ಸುಗಳಲ್ಲಿ ಭಕ್ತಿಯನ್ನು ಬೆಳೆಸಿಕೊಳ್ಳುವುದಕ್ಕೆ ಇನ್ನೂ ಸಮಯ ಬಂದಿಲ್ಲವೇ? ಅವರು ತಮಗಿಂತ ಹಿಂದೆ ಗ್ರಂಥ ನೀಡಲಾಗಿದ್ದವರಂತೆ ಆಗದಿರಲಿ. ಅವರಿಗೆ ಸಾಕಷ್ಟು ಧೀರ್ಘ ಕಾಲಾವಧಿ ನೀಡಲಾಗಿತ್ತು. ಆದರೆ ಅವರ ಮನಸ್ಸುಗಳು ಕಠಿಣವಾಗಿ ಬಿಟ್ಟವು. ಮತ್ತು ಅವರಲ್ಲಿ ಹೆಚ್ಚಿನವರು ಅವಿಧೇಯರಾಗಿದ್ದರು
18إِنَّ الْمُصَّدِّقِينَ وَالْمُصَّدِّقَاتِ وَأَقْرَضُوا اللَّهَ قَرْضًا حَسَنًا يُضَاعَفُ لَهُمْ وَلَهُمْ أَجْرٌ كَرِيمٌ
ನಿಮಗೆ ತಿಳಿದಿರಲಿ, ಅಲ್ಲಾಹನೇ ಭೂಮಿಯು ಸತ್ತ ಬಳಿಕ ಅದನ್ನು ಮತ್ತೆ ಜೀವಂತ ಗೊಳಿಸುತ್ತಾನೆ. ನೀವು ಅರ್ಥ ಮಾಡಿಕೊಳ್ಳಬೇಕೆಂದು (ಈ ರೀತಿ) ನಾವು ನಮ್ಮ ವಚನಗಳನ್ನು ನಿಮಗೆ ವಿವರಿಸಿರುವೆವು
19وَالَّذِينَ آمَنُوا بِاللَّهِ وَرُسُلِهِ أُولَٰئِكَ هُمُ الصِّدِّيقُونَ ۖ وَالشُّهَدَاءُ عِندَ رَبِّهِمْ لَهُمْ أَجْرُهُمْ وَنُورُهُمْ ۖ وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ
ದಾನಶೀಲ ಪುರುಷರು ಹಾಗೂ ದಾನಶೀಲ ಸ್ತ್ರೀಯರು ಮತ್ತು ಅಲ್ಲಾಹನಿಗೆ ಶ್ರೇಷ್ಠ ಸಾಲ ನೀಡಿದವರಿಗಾಗಿ, ಅವನು ಅದನ್ನು (ಅವರ ಸಂಪತ್ತನ್ನು) ಬಹಳಷ್ಟು ಹೆಚ್ಚಿಸುವನು ಮತ್ತು ಅವರಿಗೆ ಉದಾರ ಪ್ರತಿಫಲವನ್ನು ನೀಡುವನು
20اعْلَمُوا أَنَّمَا الْحَيَاةُ الدُّنْيَا لَعِبٌ وَلَهْوٌ وَزِينَةٌ وَتَفَاخُرٌ بَيْنَكُمْ وَتَكَاثُرٌ فِي الْأَمْوَالِ وَالْأَوْلَادِ ۖ كَمَثَلِ غَيْثٍ أَعْجَبَ الْكُفَّارَ نَبَاتُهُ ثُمَّ يَهِيجُ فَتَرَاهُ مُصْفَرًّا ثُمَّ يَكُونُ حُطَامًا ۖ وَفِي الْآخِرَةِ عَذَابٌ شَدِيدٌ وَمَغْفِرَةٌ مِّنَ اللَّهِ وَرِضْوَانٌ ۚ وَمَا الْحَيَاةُ الدُّنْيَا إِلَّا مَتَاعُ الْغُرُورِ
ಅಲ್ಲಾಹನಲ್ಲಿ ಮತ್ತು ಅವನ ದೂತರಲ್ಲಿ ನಂಬಿಕೆ ಇಟ್ಟವರು – ಅವರೇ ತಮ್ಮ ಒಡೆಯನ ದೃಷ್ಟಿಯಲ್ಲಿ ಪರಮ ಸತ್ಯವಂತರು ಮತ್ತು (ಸತ್ಯದ) ಸಾಕ್ಷಿಗಳಾಗಿರುತ್ತಾರೆ. ಅವರಿಗೆ ಅವರ ಪ್ರತಿಫಲ ಹಾಗೂ ದಿವ್ಯ ಬೆಳಕು ಸಿಗಲಿದೆ. ಇನ್ನು, ನಮ್ಮ ವಚನಗಳನ್ನು ಧಿಕ್ಕರಿಸಿದವರು ಮತ್ತು ತಿರಸ್ಕರಿಸಿದವರು – ಅವರೇ ನರಕವಾಸಿಗಳು
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
18ಆಯತ್

ಅನುವಾದ — ಅಲ್-ಹದೀದ್ 18

ಸೂರಾ ಅಲ್-ಹದೀದ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ತಿಳಿದಿರಲಿ, ಅಲ್ಲಾಹನೇ ಭೂಮಿಯು ಸತ್ತ ಬಳಿಕ ಅದನ್ನು ಮತ್ತೆ ಜೀವಂತ ಗೊಳಿಸುತ್ತಾನೆ.…

ಸೂರಾ ಆಯತ್ 18/29 — ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹದೀದ್ ಆಲಿಸಿ, ಅಲ್-ಹದೀದ್ ಅನುವಾದ, ಅಲ್-ಹದೀದ್ mp3, ಅಲ್-ಹದೀದ್ pdf. ಆಯತ್ 16–20. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers