ಅಲ್-ಹದೀದ್ · 20/29
ಅನುವಾದ ಉಚ್ಚಾರಣೆ — ಅಲ್-ಹದೀದ್
اعْلَمُوا أَنَّمَا الْحَيَاةُ الدُّنْيَا لَعِبٌ وَلَهْوٌ وَزِينَةٌ وَتَفَاخُرٌ بَيْنَكُمْ وَتَكَاثُرٌ فِي الْأَمْوَالِ وَالْأَوْلَادِ ۖ كَمَثَلِ غَيْثٍ أَعْجَبَ الْكُفَّارَ نَبَاتُهُ ثُمَّ يَهِيجُ فَتَرَاهُ مُصْفَرًّا ثُمَّ يَكُونُ حُطَامًا ۖ وَفِي الْآخِرَةِ عَذَابٌ شَدِيدٌ وَمَغْفِرَةٌ مِّنَ اللَّهِ وَرِضْوَانٌ ۚ وَمَا الْحَيَاةُ الدُّنْيَا إِلَّا مَتَاعُ الْغُرُورِ ۝٢٠
I`lamooo annamal hayaa tud dunyaa la`ibunw wa lahwunw wa zeenatunw wa takaasurun bainakum wa takaasurn fil amwaali wal awlaad, kamasali ghaisin a`jabal kuffaara nabaatuhoo summa yaheeju fataraahu musfaaran summa yakoonu hutaamaa; wa fil aakhirati `azaabun shadeedunw wa magh firatum minal laahi wa ridwaan; wa mal haiyaa tuddun yaaa illaa mataa`ul ghuroor
📖 ಕನ್ನಡ ಅರ್ಥ
ಅಲ್ಲಾಹನಲ್ಲಿ ಮತ್ತು ಅವನ ದೂತರಲ್ಲಿ ನಂಬಿಕೆ ಇಟ್ಟವರು – ಅವರೇ ತಮ್ಮ ಒಡೆಯನ ದೃಷ್ಟಿಯಲ್ಲಿ ಪರಮ ಸತ್ಯವಂತರು ಮತ್ತು (ಸತ್ಯದ) ಸಾಕ್ಷಿಗಳಾಗಿರುತ್ತಾರೆ. ಅವರಿಗೆ ಅವರ ಪ್ರತಿಫಲ ಹಾಗೂ ದಿವ್ಯ ಬೆಳಕು ಸಿಗಲಿದೆ. ಇನ್ನು, ನಮ್ಮ ವಚನಗಳನ್ನು ಧಿಕ್ಕರಿಸಿದವರು ಮತ್ತು ತಿರಸ್ಕರಿಸಿದವರು – ಅವರೇ ನರಕವಾಸಿಗಳು
🎧 ಆಲಿಸಿ

📜 ಆಯತ್ 18-22 — ಅಲ್-ಹದೀದ್

18إِنَّ الْمُصَّدِّقِينَ وَالْمُصَّدِّقَاتِ وَأَقْرَضُوا اللَّهَ قَرْضًا حَسَنًا يُضَاعَفُ لَهُمْ وَلَهُمْ أَجْرٌ كَرِيمٌ
ನಿಮಗೆ ತಿಳಿದಿರಲಿ, ಅಲ್ಲಾಹನೇ ಭೂಮಿಯು ಸತ್ತ ಬಳಿಕ ಅದನ್ನು ಮತ್ತೆ ಜೀವಂತ ಗೊಳಿಸುತ್ತಾನೆ. ನೀವು ಅರ್ಥ ಮಾಡಿಕೊಳ್ಳಬೇಕೆಂದು (ಈ ರೀತಿ) ನಾವು ನಮ್ಮ ವಚನಗಳನ್ನು ನಿಮಗೆ ವಿವರಿಸಿರುವೆವು
19وَالَّذِينَ آمَنُوا بِاللَّهِ وَرُسُلِهِ أُولَٰئِكَ هُمُ الصِّدِّيقُونَ ۖ وَالشُّهَدَاءُ عِندَ رَبِّهِمْ لَهُمْ أَجْرُهُمْ وَنُورُهُمْ ۖ وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ
ದಾನಶೀಲ ಪುರುಷರು ಹಾಗೂ ದಾನಶೀಲ ಸ್ತ್ರೀಯರು ಮತ್ತು ಅಲ್ಲಾಹನಿಗೆ ಶ್ರೇಷ್ಠ ಸಾಲ ನೀಡಿದವರಿಗಾಗಿ, ಅವನು ಅದನ್ನು (ಅವರ ಸಂಪತ್ತನ್ನು) ಬಹಳಷ್ಟು ಹೆಚ್ಚಿಸುವನು ಮತ್ತು ಅವರಿಗೆ ಉದಾರ ಪ್ರತಿಫಲವನ್ನು ನೀಡುವನು
20اعْلَمُوا أَنَّمَا الْحَيَاةُ الدُّنْيَا لَعِبٌ وَلَهْوٌ وَزِينَةٌ وَتَفَاخُرٌ بَيْنَكُمْ وَتَكَاثُرٌ فِي الْأَمْوَالِ وَالْأَوْلَادِ ۖ كَمَثَلِ غَيْثٍ أَعْجَبَ الْكُفَّارَ نَبَاتُهُ ثُمَّ يَهِيجُ فَتَرَاهُ مُصْفَرًّا ثُمَّ يَكُونُ حُطَامًا ۖ وَفِي الْآخِرَةِ عَذَابٌ شَدِيدٌ وَمَغْفِرَةٌ مِّنَ اللَّهِ وَرِضْوَانٌ ۚ وَمَا الْحَيَاةُ الدُّنْيَا إِلَّا مَتَاعُ الْغُرُورِ
ಅಲ್ಲಾಹನಲ್ಲಿ ಮತ್ತು ಅವನ ದೂತರಲ್ಲಿ ನಂಬಿಕೆ ಇಟ್ಟವರು – ಅವರೇ ತಮ್ಮ ಒಡೆಯನ ದೃಷ್ಟಿಯಲ್ಲಿ ಪರಮ ಸತ್ಯವಂತರು ಮತ್ತು (ಸತ್ಯದ) ಸಾಕ್ಷಿಗಳಾಗಿರುತ್ತಾರೆ. ಅವರಿಗೆ ಅವರ ಪ್ರತಿಫಲ ಹಾಗೂ ದಿವ್ಯ ಬೆಳಕು ಸಿಗಲಿದೆ. ಇನ್ನು, ನಮ್ಮ ವಚನಗಳನ್ನು ಧಿಕ್ಕರಿಸಿದವರು ಮತ್ತು ತಿರಸ್ಕರಿಸಿದವರು – ಅವರೇ ನರಕವಾಸಿಗಳು
21سَابِقُوا إِلَىٰ مَغْفِرَةٍ مِّن رَّبِّكُمْ وَجَنَّةٍ عَرْضُهَا كَعَرْضِ السَّمَاءِ وَالْأَرْضِ أُعِدَّتْ لِلَّذِينَ آمَنُوا بِاللَّهِ وَرُسُلِهِ ۚ ذَٰلِكَ فَضْلُ اللَّهِ يُؤْتِيهِ مَن يَشَاءُ ۚ وَاللَّهُ ذُو الْفَضْلِ الْعَظِيمِ
ನಿಮಗೆ ತಿಳಿದಿರಲಿ, ಇಹಲೋಕದ ಬದುಕೆಂಬುದು ಕೇವಲ ಆಟ, ವಿನೋದ, ಅಲಂಕಾರ, ನಿಮ್ಮ ನಡುವಣ ಪರಸ್ಪರ ಜಂಭ ಮತ್ತು ಸಂತಾನ ಹಾಗೂ ಸಂಪತ್ತಿನ ಸ್ಪರ್ಧೆ ಮಾತ್ರವಾಗಿದೆ – ಮಳೆ ಸುರಿದಾಗ ರೈತನಿಗೆ ತನ್ನ ಬೆಳೆ ಚಂದಗಾಣುವಂತೆ. ಆ ಬಳಿಕ ಅದು ಒಣಗಲಾರಂಭಿಸುತ್ತದೆ ಮತ್ತು ನೀವು ನೋಡುತ್ತಿದ್ದಂತೆಯೇ ಅದು (ಬೆಳೆ) ಹಳದಿಯಾಗುತ್ತದೆ ಮತ್ತು ಕೊನೆಗೆ ಚೂರು ಚೂರಾಗಿ ಬಿಡುತ್ತದೆ. ಅತ್ತ, ಪರಲೋಕದಲ್ಲಿ (ಒಂದೆಡೆ) ಕಠಿಣ ಶಿಕ್ಷೆಯೂ ಇದೆ ಮತ್ತು (ಇನ್ನೊಂದೆಡೆ) ಅಲ್ಲಾಹನ ಕಡೆಯಿಂದ ಕ್ಷಮೆ ಹಾಗೂ ಪ್ರಸನ್ನತೆಯೂ ಇದೆ. ಇಹಲೋಕದ ಬದುಕು ಕೇವಲ ವಂಚಕ ಸಾಧನವಾಗಿದೆ
22مَا أَصَابَ مِن مُّصِيبَةٍ فِي الْأَرْضِ وَلَا فِي أَنفُسِكُمْ إِلَّا فِي كِتَابٍ مِّن قَبْلِ أَن نَّبْرَأَهَا ۚ إِنَّ ذَٰلِكَ عَلَى اللَّهِ يَسِيرٌ
ಧಾವಿಸಿರಿ, ನಿಮ್ಮ ಒಡೆಯನ ಕ್ಷಮೆಯೆಡೆಗೆ ಮತ್ತು ತನ್ನ ವೈಶಾಲ್ಯದಲ್ಲಿ ಆಕಾಶ ಹಾಗೂ ಭೂಮಿಯಂತಿರುವ ಸ್ವರ್ಗದೆಡೆಗೆ. ಅಲ್ಲಾಹನಲ್ಲಿ ಹಾಗೂ ಅವನ ದೂತರಲ್ಲಿ ನಂಬಿಕೆ ಇಟ್ಟವರಿಗಾಗಿ ಅದನ್ನು ಸಿದ್ಧಪಡಿಸಲಾಗಿದೆ. ಅದು ಅಲ್ಲಾಹನ ಅನುಗ್ರಹ. ಅದನ್ನು ಅವನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನು ಮಹಾ ಅನುಗ್ರಹಿಯಾಗಿದ್ದಾನೆ
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
20ಆಯತ್

ಅನುವಾದ — ಅಲ್-ಹದೀದ್ 20

ಸೂರಾ ಅಲ್-ಹದೀದ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನಲ್ಲಿ ಮತ್ತು ಅವನ ದೂತರಲ್ಲಿ ನಂಬಿಕೆ ಇಟ್ಟವರು – ಅವರೇ ತಮ್ಮ ಒಡೆಯನ…

ಸೂರಾ ಆಯತ್ 20/29 — ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹದೀದ್ ಆಲಿಸಿ, ಅಲ್-ಹದೀದ್ ಅನುವಾದ, ಅಲ್-ಹದೀದ್ mp3, ಅಲ್-ಹದೀದ್ pdf. ಆಯತ್ 18–22. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers