ಅಲ್-ಹದೀದ್ · 23/29
ಅನುವಾದ ಉಚ್ಚಾರಣೆ — ಅಲ್-ಹದೀದ್
لِّكَيْلَا تَأْسَوْا عَلَىٰ مَا فَاتَكُمْ وَلَا تَفْرَحُوا بِمَا آتَاكُمْ ۗ وَاللَّهُ لَا يُحِبُّ كُلَّ مُخْتَالٍ فَخُورٍ ۝٢٣
Likailaa taasaw `alaa maa faatakum wa laa tafrahoo bimaaa aataakum; wallaahu laa yuhibbu kulla mukhtaalin fakhoor
📖 ಕನ್ನಡ ಅರ್ಥ
ಭೂಮಿಯಲ್ಲಾಗಲೀ ಸ್ವತಃ ನಿಮ್ಮ ಜೀವದಲ್ಲಾಗಲೀ ಸಂಭವಿಸುವ ಪ್ರತಿಯೊಂದು ಸಂಕಟವೂ, ಅದು ಸಂಭವಿಸುವುದಕ್ಕೆ ಬಹಳ ಮುಂಚಿತವಾಗಿಯೇ ಒಂದು ಗ್ರಂಥದಲ್ಲಿ ಬರೆದಿರುತ್ತದೆ. ಅಲ್ಲಾಹನ ಪಾಲಿಗೆ ಇದು ಸುಲಭದ ಕೆಲಸವಾಗಿದೆ
🎧 ಆಲಿಸಿ

📜 ಆಯತ್ 21-25 — ಅಲ್-ಹದೀದ್

21سَابِقُوا إِلَىٰ مَغْفِرَةٍ مِّن رَّبِّكُمْ وَجَنَّةٍ عَرْضُهَا كَعَرْضِ السَّمَاءِ وَالْأَرْضِ أُعِدَّتْ لِلَّذِينَ آمَنُوا بِاللَّهِ وَرُسُلِهِ ۚ ذَٰلِكَ فَضْلُ اللَّهِ يُؤْتِيهِ مَن يَشَاءُ ۚ وَاللَّهُ ذُو الْفَضْلِ الْعَظِيمِ
ನಿಮಗೆ ತಿಳಿದಿರಲಿ, ಇಹಲೋಕದ ಬದುಕೆಂಬುದು ಕೇವಲ ಆಟ, ವಿನೋದ, ಅಲಂಕಾರ, ನಿಮ್ಮ ನಡುವಣ ಪರಸ್ಪರ ಜಂಭ ಮತ್ತು ಸಂತಾನ ಹಾಗೂ ಸಂಪತ್ತಿನ ಸ್ಪರ್ಧೆ ಮಾತ್ರವಾಗಿದೆ – ಮಳೆ ಸುರಿದಾಗ ರೈತನಿಗೆ ತನ್ನ ಬೆಳೆ ಚಂದಗಾಣುವಂತೆ. ಆ ಬಳಿಕ ಅದು ಒಣಗಲಾರಂಭಿಸುತ್ತದೆ ಮತ್ತು ನೀವು ನೋಡುತ್ತಿದ್ದಂತೆಯೇ ಅದು (ಬೆಳೆ) ಹಳದಿಯಾಗುತ್ತದೆ ಮತ್ತು ಕೊನೆಗೆ ಚೂರು ಚೂರಾಗಿ ಬಿಡುತ್ತದೆ. ಅತ್ತ, ಪರಲೋಕದಲ್ಲಿ (ಒಂದೆಡೆ) ಕಠಿಣ ಶಿಕ್ಷೆಯೂ ಇದೆ ಮತ್ತು (ಇನ್ನೊಂದೆಡೆ) ಅಲ್ಲಾಹನ ಕಡೆಯಿಂದ ಕ್ಷಮೆ ಹಾಗೂ ಪ್ರಸನ್ನತೆಯೂ ಇದೆ. ಇಹಲೋಕದ ಬದುಕು ಕೇವಲ ವಂಚಕ ಸಾಧನವಾಗಿದೆ
22مَا أَصَابَ مِن مُّصِيبَةٍ فِي الْأَرْضِ وَلَا فِي أَنفُسِكُمْ إِلَّا فِي كِتَابٍ مِّن قَبْلِ أَن نَّبْرَأَهَا ۚ إِنَّ ذَٰلِكَ عَلَى اللَّهِ يَسِيرٌ
ಧಾವಿಸಿರಿ, ನಿಮ್ಮ ಒಡೆಯನ ಕ್ಷಮೆಯೆಡೆಗೆ ಮತ್ತು ತನ್ನ ವೈಶಾಲ್ಯದಲ್ಲಿ ಆಕಾಶ ಹಾಗೂ ಭೂಮಿಯಂತಿರುವ ಸ್ವರ್ಗದೆಡೆಗೆ. ಅಲ್ಲಾಹನಲ್ಲಿ ಹಾಗೂ ಅವನ ದೂತರಲ್ಲಿ ನಂಬಿಕೆ ಇಟ್ಟವರಿಗಾಗಿ ಅದನ್ನು ಸಿದ್ಧಪಡಿಸಲಾಗಿದೆ. ಅದು ಅಲ್ಲಾಹನ ಅನುಗ್ರಹ. ಅದನ್ನು ಅವನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನು ಮಹಾ ಅನುಗ್ರಹಿಯಾಗಿದ್ದಾನೆ
23لِّكَيْلَا تَأْسَوْا عَلَىٰ مَا فَاتَكُمْ وَلَا تَفْرَحُوا بِمَا آتَاكُمْ ۗ وَاللَّهُ لَا يُحِبُّ كُلَّ مُخْتَالٍ فَخُورٍ
ಭೂಮಿಯಲ್ಲಾಗಲೀ ಸ್ವತಃ ನಿಮ್ಮ ಜೀವದಲ್ಲಾಗಲೀ ಸಂಭವಿಸುವ ಪ್ರತಿಯೊಂದು ಸಂಕಟವೂ, ಅದು ಸಂಭವಿಸುವುದಕ್ಕೆ ಬಹಳ ಮುಂಚಿತವಾಗಿಯೇ ಒಂದು ಗ್ರಂಥದಲ್ಲಿ ಬರೆದಿರುತ್ತದೆ. ಅಲ್ಲಾಹನ ಪಾಲಿಗೆ ಇದು ಸುಲಭದ ಕೆಲಸವಾಗಿದೆ
24الَّذِينَ يَبْخَلُونَ وَيَأْمُرُونَ النَّاسَ بِالْبُخْلِ ۗ وَمَن يَتَوَلَّ فَإِنَّ اللَّهَ هُوَ الْغَنِيُّ الْحَمِيدُ
ನಿಮ್ಮಿಂದ ಕಳೆದು ಹೋದ ಯಾವುದರ ಕುರಿತೂ ನೀವು ಕೊರಗಬಾರದೆಂದು ಮತ್ತು ನಿಮಗೆ ನೀಡಲಾಗಿರುವ ಯಾವುದರ ಕುರಿತೂ ನೀವು ದುರಭಿಮಾನ ಪಡಬಾರದೆಂದು (ಇದನ್ನು ನಿಮಗೆ ತಿಳಿಸಲಾಗಿದೆ.) ದೊಡ್ಡಸ್ತಿಕೆ ಮೆರೆಯುವ ಯಾವುದೇ ದುರಭಿಮಾನಿಯನ್ನು ಅಲ್ಲಾಹನು ಮೆಚ್ಚುವುದಿಲ್ಲ
25لَقَدْ أَرْسَلْنَا رُسُلَنَا بِالْبَيِّنَاتِ وَأَنزَلْنَا مَعَهُمُ الْكِتَابَ وَالْمِيزَانَ لِيَقُومَ النَّاسُ بِالْقِسْطِ ۖ وَأَنزَلْنَا الْحَدِيدَ فِيهِ بَأْسٌ شَدِيدٌ وَمَنَافِعُ لِلنَّاسِ وَلِيَعْلَمَ اللَّهُ مَن يَنصُرُهُ وَرُسُلَهُ بِالْغَيْبِ ۚ إِنَّ اللَّهَ قَوِيٌّ عَزِيزٌ
ಅವರು ಸ್ವತಃ ಜಿಪುಣರೂ ಜನರಿಗೆ ಜಿಪುಣತೆಯನ್ನು ಬೋಧಿಸುವವರು ಆಗಿರುತ್ತಾರೆ. ಇನ್ನು ಯಾರಾದರೂ (ಈ ಉಪದೇಶವನ್ನು) ಕಡೆಗಣಿಸುವುದಾದರೆ (ಅವನು ತಿಳಿದಿರಲಿ), ಅಲ್ಲಾಹನಂತೂ ಎಲ್ಲ ಅಗತ್ಯಗಳಿಂದ ಮುಕ್ತನೂ ಪ್ರಶಂಸಾರ್ಹನೂ ಆಗಿದ್ದಾನೆ
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
23ಆಯತ್

ಅನುವಾದ — ಅಲ್-ಹದೀದ್ 23

ಸೂರಾ ಅಲ್-ಹದೀದ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿಯಲ್ಲಾಗಲೀ ಸ್ವತಃ ನಿಮ್ಮ ಜೀವದಲ್ಲಾಗಲೀ ಸಂಭವಿಸುವ ಪ್ರತಿಯೊಂದು ಸಂಕಟವೂ, ಅದು ಸಂಭವಿಸುವುದಕ್ಕೆ ಬಹಳ…

ಸೂರಾ ಆಯತ್ 23/29 — ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹದೀದ್ ಆಲಿಸಿ, ಅಲ್-ಹದೀದ್ ಅನುವಾದ, ಅಲ್-ಹದೀದ್ mp3, ಅಲ್-ಹದೀದ್ pdf. ಆಯತ್ 21–25. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers