ಅಲ್-ಹದೀದ್ · 24/29
ಅನುವಾದ ಉಚ್ಚಾರಣೆ — ಸೂರಾ ಅಲ್-ಹದೀದ್
الَّذِينَ يَبْخَلُونَ وَيَأْمُرُونَ النَّاسَ بِالْبُخْلِ ۗ وَمَن يَتَوَلَّ فَإِنَّ اللَّهَ هُوَ الْغَنِيُّ الْحَمِيدُ ٢٤
Transliteration
Allazeeena yabkhaloona wa yaamuroonan naasa bil bukhl; wa many yatawalla fa innal laaha Huwal Ghaniyyul Hameed
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಸ್ವತಃ ಜಿಪುಣತೆ ತೋರುತ್ತಾರೆ ಹಾಗು ಇತರರಿಗೂ ಜಿಪುಣತೆಯ ಆದೇಶ ನೀಡುತ್ತಾರೆ. ಕೇಳಿರಿ ! ಯಾರು (ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದರಿಂದ) ವಿಮುಖನಾಗುತ್ತಾನೋ, ಅಲ್ಲಾಹನು ನಿರಪೇಕ್ಷಕನೂ ಸ್ತುತ್ಯರ್ಹನೂ ಆಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 22-26 — ಸೂರಾ ಅಲ್-ಹದೀದ್
22مَا أَصَابَ مِن مُّصِيبَةٍ فِي الْأَرْضِ وَلَا فِي أَنفُسِكُمْ إِلَّا فِي كِتَابٍ مِّن قَبْلِ أَن نَّبْرَأَهَا ۚ إِنَّ ذَٰلِكَ عَلَى اللَّهِ يَسِيرٌ
ಭೂಮಿಯಲ್ಲಾಗಲಿ ಸ್ವತಃ ನಿಮ್ಮಲ್ಲಾಗಲಿ ಸಂಭವಿಸುವ ಯಾವುದೇ ವಿಪತ್ತು ನಾವು ಅವನನ್ನು ಸೃಷ್ಟಿಸುವ ಮುಂಚೆ ಅದನ್ನು ಒಂದು ಗ್ರಂಥದಲ್ಲಿ ದಾಖಲಿಸದೇ ಸಂಭವಿಸುವುದಿಲ್ಲ. ಇದು ಅಲ್ಲಾಹನಿಗೆ ಅತೀ ಸುಲಭವಾಗಿದೆ.
23لِّكَيْلَا تَأْسَوْا عَلَىٰ مَا فَاتَكُمْ وَلَا تَفْرَحُوا بِمَا آتَاكُمْ ۗ وَاللَّهُ لَا يُحِبُّ كُلَّ مُخْتَالٍ فَخُورٍ
ಇದೇಕೆಂದರೆ ನಿಮಗುಂಟಾದ ನಷ್ಟದ ಬಗ್ಗೆ ನೀವು ವ್ಯಥೆ ಪಡಬಾರದೆಂದು ಅಥವ ನಿಮಗೆ ದಯಪಾಲಿಸಲಾದ ವಸ್ತುವಿನ ಮೇಲೆ ನೀವು ಹಿಗ್ಗಬಾರದೆಂದಾಗಿದೆ. ಗರ್ವತೋರುವ ದುರಭಿಮಾನಿಗಳನ್ನು ಅಲ್ಲಾಹನು ಮೆಚ್ಚುವುದಿಲ್ಲ.
24الَّذِينَ يَبْخَلُونَ وَيَأْمُرُونَ النَّاسَ بِالْبُخْلِ ۗ وَمَن يَتَوَلَّ فَإِنَّ اللَّهَ هُوَ الْغَنِيُّ الْحَمِيدُ
ಅವರು ಸ್ವತಃ ಜಿಪುಣತೆ ತೋರುತ್ತಾರೆ ಹಾಗು ಇತರರಿಗೂ ಜಿಪುಣತೆಯ ಆದೇಶ ನೀಡುತ್ತಾರೆ. ಕೇಳಿರಿ ! ಯಾರು (ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದರಿಂದ) ವಿಮುಖನಾಗುತ್ತಾನೋ, ಅಲ್ಲಾಹನು ನಿರಪೇಕ್ಷಕನೂ ಸ್ತುತ್ಯರ್ಹನೂ ಆಗಿದ್ದಾನೆ.
25لَقَدْ أَرْسَلْنَا رُسُلَنَا بِالْبَيِّنَاتِ وَأَنزَلْنَا مَعَهُمُ الْكِتَابَ وَالْمِيزَانَ لِيَقُومَ النَّاسُ بِالْقِسْطِ ۖ وَأَنزَلْنَا الْحَدِيدَ فِيهِ بَأْسٌ شَدِيدٌ وَمَنَافِعُ لِلنَّاسِ وَلِيَعْلَمَ اللَّهُ مَن يَنصُرُهُ وَرُسُلَهُ بِالْغَيْبِ ۚ إِنَّ اللَّهَ قَوِيٌّ عَزِيزٌ
ನಿಶ್ಚಯವಾಗಿಯು ನಾವು ನಮ್ಮ ಸಂದೇಶವಾಹಕರನ್ನು ಸುಸ್ಪಷ್ಟ ಪುರಾವೆಗಳೊಂದಿಗೆ ಕಳುಹಿಸಿದ್ದೇವೆ ಜನರು ನ್ಯಾಯದೊಂದಿಗೆ ಸ್ಥಿರವಾರಗಿಲೆಂದು ನಾವು ಅವರೊಂದಿಗೆ ಗ್ರಂಥವನ್ನೂ, ತಕ್ಕಡಿಯನ್ನೂ, ಅವತೀರ್ಣಗೊಳಿಸಿದೆವು. ಹಾಗು ನಾವು ಕಬ್ಬಿಣವನ್ನು ಇಳಿಸಿದೆವು, ಅದರಲ್ಲಿ ಪ್ರಬಲವಾದ ಶಕ್ತಿಯಿದೆ ಮತ್ತು ಜನರಿಗೆ ಇನ್ನೂ ಅನೇಕ ಪ್ರಯೋಜನಗಳಿವೆ, ಇದು ಯಾರು ಅಲ್ಲಾಹನನ್ನು ಕಾಣದೇ ಅವನಿಗೆ ಮತ್ತು ಅವನ ಸಂದೇಶವಾಹಕರಿಗೆ ಸಹಾಯ ಮಾಡುತ್ತಾನೆಂದು ತಿಳಿಯಲೆಂದಾಗಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಸರ್ವಶಕ್ತನೂ ಪ್ರತಾಪಶಾಲಿಯೂ ಆಗಿದ್ದಾನೆ.
26وَلَقَدْ أَرْسَلْنَا نُوحًا وَإِبْرَاهِيمَ وَجَعَلْنَا فِي ذُرِّيَّتِهِمَا النُّبُوَّةَ وَالْكِتَابَ ۖ فَمِنْهُم مُّهْتَدٍ ۖ وَكَثِيرٌ مِّنْهُمْ فَاسِقُونَ
ನಿಸ್ಸಂಶಯವಾಗಿಯೂ ನಾವು ನೂಹರನ್ನು ಮತ್ತು ಇಬ್ರಾಹೀಮರನ್ನು ಸಂದೇಶವಾಹಕರಾಗಿ ಕಳುಹಿಸಿದೆವು, ಮತ್ತು ಅವರಿಬ್ಬರ ಸಂತತಿಗಳಲ್ಲಿ ದೌತ್ಯವನ್ನು, ಗ್ರಂಥವನ್ನು ನಿಶ್ಚಯಿಸಿದೆವು. ಅವರ ಪೈಕಿ ಕೆಲವರು ಸನ್ಮಾರ್ಗಿಗಳಾದರೆ ಅವರಲ್ಲಿ ಅಧಿಕ ಮಂದಿ ದುರಾಚಾರಿಗಳಾದರು.
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
24ಆಯತ್
ಅನುವಾದ — ಅಲ್-ಹದೀದ್ 24
ಸೂರಾ ಅಲ್-ಹದೀದ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸ್ವತಃ ಜಿಪುಣತೆ ತೋರುತ್ತಾರೆ ಹಾಗು ಇತರರಿಗೂ ಜಿಪುಣತೆಯ ಆದೇಶ ನೀಡುತ್ತಾರೆ. ಕೇಳಿರಿ…ಸೂರಾ ಆಯತ್ 24/29 — ಸೂರಾ ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹದೀದ್ ಆಲಿಸಿ, ಸೂರಾ ಅಲ್-ಹದೀದ್ ಅನುವಾದ, ಸೂರಾ ಅಲ್-ಹದೀದ್ mp3, ಸೂರಾ ಅಲ್-ಹದೀದ್ pdf. ಆಯತ್ 22–26. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








