ಅಲ್-ಹದೀದ್ · 9/29
ಅನುವಾದ ಉಚ್ಚಾರಣೆ — ಅಲ್-ಹದೀದ್
هُوَ الَّذِي يُنَزِّلُ عَلَىٰ عَبْدِهِ آيَاتٍ بَيِّنَاتٍ لِّيُخْرِجَكُم مِّنَ الظُّلُمَاتِ إِلَى النُّورِ ۚ وَإِنَّ اللَّهَ بِكُمْ لَرَءُوفٌ رَّحِيمٌ ۝٩
Huwal lazee yunazzilu `alaa `abdiheee Aayaatim baiyinaatil liyukhrijakum minaz zulumaati ilan noor; wa innal laaha bikum la Ra`oofur Raheem
📖 ಕನ್ನಡ ಅರ್ಥ
ನಿಮಗೇನಾಗಿದೆ? ನೀವೇಕೆ ಅಲ್ಲಾಹನಲ್ಲಿ ನಂಬಿಕೆ ಇಡುತ್ತಿಲ್ಲ? ದೇವ ದೂತರು ನಿಮ್ಮನ್ನು ನಿಮ್ಮ ಒಡೆಯನಲ್ಲಿ ನಂಬಿಕೆ ಇಡ ಬೇಕೆಂದು ಆಮಂತ್ರಿಸುತ್ತಿದ್ದಾರೆ. ಅವನಂತೂ (ಅಲ್ಲಾಹನಂತು) ಈ ಕುರಿತು ನಿಮ್ಮಿಂದ ಪ್ರಮಾಣವನ್ನು ಪಡೆದಿರುವನು. ನೀವು ನಂಬುವವರಾಗಿದ್ದರೆ (ಇದು ನಿಮಗೆ ತಿಳಿದಿರಬೇಕಿತ್ತು)
🎧 ಆಲಿಸಿ

📜 ಆಯತ್ 7-11 — ಅಲ್-ಹದೀದ್

7آمِنُوا بِاللَّهِ وَرَسُولِهِ وَأَنفِقُوا مِمَّا جَعَلَكُم مُّسْتَخْلَفِينَ فِيهِ ۖ فَالَّذِينَ آمَنُوا مِنكُمْ وَأَنفَقُوا لَهُمْ أَجْرٌ كَبِيرٌ
ಅವನು ಇರುಳನ್ನು ಹಗಲೊಳಗೆ ಪೋಣಿಸುತ್ತಾನೆ ಮತ್ತು ಹಗಲನ್ನು ಇರುಳಿನೊಳಗೆ ಪೋಣಿಸುತ್ತಾನೆ. ಅವನು ಮನಸ್ಸಿನೊಳಗಿನ ವಿಚಾರಗಳನ್ನೂ ಬಲ್ಲವನಾಗಿದ್ದಾನೆ
8وَمَا لَكُمْ لَا تُؤْمِنُونَ بِاللَّهِ ۙ وَالرَّسُولُ يَدْعُوكُمْ لِتُؤْمِنُوا بِرَبِّكُمْ وَقَدْ أَخَذَ مِيثَاقَكُمْ إِن كُنتُم مُّؤْمِنِينَ
ನೀವು ಅಲ್ಲಾಹನಲ್ಲಿ ಹಾಗೂ ಅವನ ದೂತರಲ್ಲಿ ನಂಬಿಕೆ ಇಡಿರಿ ಮತ್ತು ಅವನು ನಿಮ್ಮನ್ನು ಯಾವುದರ ಉತ್ತರಾಧಿಕಾರಿಗಳಾಗಿಸಿರುವನೋ ಅದರಿಂದ ಖರ್ಚು ಮಾಡಿರಿ. ನಿಮ್ಮ ಪೈಕಿ ವಿಶ್ವಾಸವಿಟ್ಟು (ಸತ್ಕಾರ್ಯಕ್ಕೆ) ಖರ್ಚು ಮಾಡುವವರಿಗೆ ಮಹಾ ಪ್ರತಿಫಲವಿದೆ
9هُوَ الَّذِي يُنَزِّلُ عَلَىٰ عَبْدِهِ آيَاتٍ بَيِّنَاتٍ لِّيُخْرِجَكُم مِّنَ الظُّلُمَاتِ إِلَى النُّورِ ۚ وَإِنَّ اللَّهَ بِكُمْ لَرَءُوفٌ رَّحِيمٌ
ನಿಮಗೇನಾಗಿದೆ? ನೀವೇಕೆ ಅಲ್ಲಾಹನಲ್ಲಿ ನಂಬಿಕೆ ಇಡುತ್ತಿಲ್ಲ? ದೇವ ದೂತರು ನಿಮ್ಮನ್ನು ನಿಮ್ಮ ಒಡೆಯನಲ್ಲಿ ನಂಬಿಕೆ ಇಡ ಬೇಕೆಂದು ಆಮಂತ್ರಿಸುತ್ತಿದ್ದಾರೆ. ಅವನಂತೂ (ಅಲ್ಲಾಹನಂತು) ಈ ಕುರಿತು ನಿಮ್ಮಿಂದ ಪ್ರಮಾಣವನ್ನು ಪಡೆದಿರುವನು. ನೀವು ನಂಬುವವರಾಗಿದ್ದರೆ (ಇದು ನಿಮಗೆ ತಿಳಿದಿರಬೇಕಿತ್ತು)
10وَمَا لَكُمْ أَلَّا تُنفِقُوا فِي سَبِيلِ اللَّهِ وَلِلَّهِ مِيرَاثُ السَّمَاوَاتِ وَالْأَرْضِ ۚ لَا يَسْتَوِي مِنكُم مَّنْ أَنفَقَ مِن قَبْلِ الْفَتْحِ وَقَاتَلَ ۚ أُولَٰئِكَ أَعْظَمُ دَرَجَةً مِّنَ الَّذِينَ أَنفَقُوا مِن بَعْدُ وَقَاتَلُوا ۚ وَكُلًّا وَعَدَ اللَّهُ الْحُسْنَىٰ ۚ وَاللَّهُ بِمَا تَعْمَلُونَ خَبِيرٌ
ಅವನೇ, ನಿಮ್ಮನ್ನು ಕತ್ತಲುಗಳಿಂದ ಹೊರ ತೆಗೆದು ಬೆಳಕಿನೆಡೆಗೆ ನಡೆಸುವುದಕ್ಕಾಗಿ ತನ್ನ ದಾಸನಿಗೆ ಬಹಳ ಸ್ಪಷ್ಟವಾದ ವಚನಗಳನ್ನು ಇಳಿಸಿ ಕೊಡುವವನು. ಖಂಡಿತವಾಗಿಯೂ ಅಲ್ಲಾಹನು ನಿಮ್ಮ ಪಾಲಿಗೆ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿದ್ದಾನೆ
11مَّن ذَا الَّذِي يُقْرِضُ اللَّهَ قَرْضًا حَسَنًا فَيُضَاعِفَهُ لَهُ وَلَهُ أَجْرٌ كَرِيمٌ
ನಿಮಗೇನಾಗಿದೆ? ನೀವೇಕೆ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದಿಲ್ಲ? ಆಕಾಶಗಳ ಮತ್ತು ಭೂಮಿಯ ಅಂತಿಮ ಉತ್ತರಾಧಿಕಾರವು ಅಲ್ಲಾಹನಿಗೇ ಸೇರಿದೆ. ನಿಮ್ಮ ಪೈಕಿ, ವಿಜಯಕ್ಕೆ ಮುನ್ನ ಖರ್ಚು ಮಾಡಿದವರು ಮತ್ತು ಯುದ್ಧದಲ್ಲಿ ಪಾಲ್ಗೊಂಡವರು (ಇತರರಿಗೆ) ಸಮಾನರಲ್ಲ. ಅವರು, ಅದರ (ವಿಜಯದ) ನಂತರ ಖರ್ಚು ಮಾಡಿದವರಿಗಿಂತ ಮತ್ತು (ವಿಜಯದ ನಂತರ) ಯುದ್ದ ಮಾಡಿದವರಿಗಿಂತ ಸ್ಥಾನದಲ್ಲಿ ಉನ್ನತರು. ಅದರೆ ಅವರೆಲ್ಲರಿಗೂ ಅಲ್ಲಾಹನು ಶ್ರೇಷ್ಠವಾದುದನ್ನೇ ವಾಗ್ದಾನ ಮಾಡಿರುತ್ತಾನೆ. ಮತ್ತು ಅಲ್ಲಾಹನು ನೀವು ಮಾಡುವ ಎಲ್ಲ ಕೃತ್ಯಗಳ ಕುರಿತು ಅರಿವು ಉಳ್ಳವನಾಗಿದ್ದಾನೆ
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
9ಆಯತ್

ಅನುವಾದ — ಅಲ್-ಹದೀದ್ 9

ಸೂರಾ ಅಲ್-ಹದೀದ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೇನಾಗಿದೆ? ನೀವೇಕೆ ಅಲ್ಲಾಹನಲ್ಲಿ ನಂಬಿಕೆ ಇಡುತ್ತಿಲ್ಲ? ದೇವ ದೂತರು ನಿಮ್ಮನ್ನು ನಿಮ್ಮ ಒಡೆಯನಲ್ಲಿ…

ಸೂರಾ ಆಯತ್ 9/29 — ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹದೀದ್ ಆಲಿಸಿ, ಅಲ್-ಹದೀದ್ ಅನುವಾದ, ಅಲ್-ಹದೀದ್ mp3, ಅಲ್-ಹದೀದ್ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers