ಅಲ್-ಮುಜಾದಿಲಾ · 10/22
ಅನುವಾದ ಉಚ್ಚಾರಣೆ — ಅಲ್-ಮುಜಾದಿಲಾ
إِنَّمَا النَّجْوَىٰ مِنَ الشَّيْطَانِ لِيَحْزُنَ الَّذِينَ آمَنُوا وَلَيْسَ بِضَارِّهِمْ شَيْئًا إِلَّا بِإِذْنِ اللَّهِ ۚ وَعَلَى اللَّهِ فَلْيَتَوَكَّلِ الْمُؤْمِنُونَ ۝١٠
Innaman najwaa minash shaitaani liyahzunal lazeena aamanoo wa laisa bidaaarrihim shai`an illaa bi-iznil laah; wa `alal laahi falyatawakkalil mu`minoon
📖 ಕನ್ನಡ ಅರ್ಥ
ವಿಶ್ವಾಸಿಗಳೇ, ನೀವು ಗುಪ್ತವಾಗಿ ಸಮಾಲೋಚಿಸುವಾಗ ಪಾಪದ, ವಿದ್ರೋಹದ ಮತ್ತು ದೇವದೂತರಿಗೆ ಅವಿಧೇಯತೆ ತೋರುವ ವಿಷಯಗಳನ್ನು ಚರ್ಚಿಸಬೇಡಿ. ಸತ್ಕಾರ್ಯ ಮತ್ತು ಧರ್ಮನಿಷ್ಠೆಯ ವಿಷಯಗಳನ್ನು ಚರ್ಚಿಸಿರಿ. ಮತ್ತು ಅಲ್ಲಾಹನಿಗೆ ಅಂಜಿರಿ. ಅವನ ಬಳಿಯೇ ನಿಮ್ಮನ್ನು ಒಟ್ಟು ಸೇರಿಸಲಾಗುವುದು
🎧 ಆಲಿಸಿ

📜 ಆಯತ್ 8-12 — ಅಲ್-ಮುಜಾದಿಲಾ

8أَلَمْ تَرَ إِلَى الَّذِينَ نُهُوا عَنِ النَّجْوَىٰ ثُمَّ يَعُودُونَ لِمَا نُهُوا عَنْهُ وَيَتَنَاجَوْنَ بِالْإِثْمِ وَالْعُدْوَانِ وَمَعْصِيَتِ الرَّسُولِ وَإِذَا جَاءُوكَ حَيَّوْكَ بِمَا لَمْ يُحَيِّكَ بِهِ اللَّهُ وَيَقُولُونَ فِي أَنفُسِهِمْ لَوْلَا يُعَذِّبُنَا اللَّهُ بِمَا نَقُولُ ۚ حَسْبُهُمْ جَهَنَّمُ يَصْلَوْنَهَا ۖ فَبِئْسَ الْمَصِيرُ
ನೀವು ಕಂಡಿಲ್ಲವೇ, ಅಲ್ಲಾಹನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲವನ್ನೂ ಬಲ್ಲನು. ಮೂರು ಮಂದಿ ಗುಪ್ತ ಸಮಾಲೋಚನೆ ನಡೆಸುವಾಗ ಅವರ ನಾಲ್ಕನೆಯವನಾಗಿ ಅವನು (ಅಲ್ಲಾಹನು) ಇಲ್ಲದಿರುವುದಿಲ್ಲ. ಹಾಗೆಯೇ ಐದು ಮಂದಿ ಇರುವಾಗ ಆರನೆಯವನಾಗಿ ಅವನಿಲ್ಲದೆ ಇರುವುದಿಲ್ಲ. ಇನ್ನು (ಜನರು) ಅದಕ್ಕಿಂತ ಕಡಿಮೆಯಿರಲಿ ಅಥವಾ ಹೆಚ್ಚಿರಲಿ, ಅವರೆಲ್ಲೇ ಇದ್ದರೂ ಅವನು ಅವರ ಜೊತೆ ಇಲ್ಲದಿರುವುದಿಲ್ಲ. ಕೊನೆಗೆ, ಅವರು ಏನೆಲ್ಲಾ ಮಾಡುತ್ತಿದ್ದರೆಂಬುದನ್ನು ಅವನು ಅವರಿಗೆ ತಿಳಿಸುವನು. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನಾಗಿದ್ದಾನೆ
9يَا أَيُّهَا الَّذِينَ آمَنُوا إِذَا تَنَاجَيْتُمْ فَلَا تَتَنَاجَوْا بِالْإِثْمِ وَالْعُدْوَانِ وَمَعْصِيَتِ الرَّسُولِ وَتَنَاجَوْا بِالْبِرِّ وَالتَّقْوَىٰ ۖ وَاتَّقُوا اللَّهَ الَّذِي إِلَيْهِ تُحْشَرُونَ
ಗುಪ್ತ ಸಮಾಲೋಚನೆ ನಡೆಸದಂತೆ ತಡೆಯಲ್ಪಟ್ಟವರನ್ನು ನೀವು ನೋಡಲಿಲ್ಲವೇ? ಯಾವುದರಿಂದ ಅವರನ್ನು ತಡೆಯಲಾಗಿತ್ತೋ ಅವರು ಮತ್ತೆ ಅದನ್ನೇ ಮಾಡುತ್ತಾರೆ. ಮತ್ತು ಅವರು ಪಾಪದ, ವಿದ್ರೋಹದ ಮತ್ತು ದೇವದೂತರಿಗೆ ಅವಿಧೇಯತೆ ತೋರುವ ವಿಷಯಗಳನ್ನು ಗುಪ್ತವಾಗಿ ಸಮಾಲೋಚಿಸುತ್ತಾರೆ. ಅವರು ನಿಮ್ಮ ಬಳಿಗೆ ಬಂದಾಗ ಅಲ್ಲಾಹನು ನಿಮಗೆ ಹಾರೈಸಿಲ್ಲದ ರೀತಿಯಲ್ಲಿ ಅವರು ನಿಮ್ಮನ್ನು ಹಾರೈಸುತ್ತಾರೆ. ಮತ್ತು ನಾವು ಆಡಿದ ಈ ಮಾತಿಗಾಗಿ ಅಲ್ಲಾಹನು ನಮ್ಮನ್ನೇಕೆ ಶಿಕ್ಷಿಸುವುದಿಲ್ಲ? ಎಂದು ತಮ್ಮ ಮನಸ್ಸುಗಳಲ್ಲೇ ಹೇಳಿ ಕೊಳ್ಳುತ್ತಾರೆ. ಅವರಿಗೆ ನರಕವೇ ಸಾಕು. ಅದರೊಳಕ್ಕೆ ಅವರನ್ನು ಎಸೆಯಲಾಗುವುದು. ಅದು ಬಹಳ ಕೆಟ್ಟ ನೆಲೆಯಾಗಿದೆ
10إِنَّمَا النَّجْوَىٰ مِنَ الشَّيْطَانِ لِيَحْزُنَ الَّذِينَ آمَنُوا وَلَيْسَ بِضَارِّهِمْ شَيْئًا إِلَّا بِإِذْنِ اللَّهِ ۚ وَعَلَى اللَّهِ فَلْيَتَوَكَّلِ الْمُؤْمِنُونَ
ವಿಶ್ವಾಸಿಗಳೇ, ನೀವು ಗುಪ್ತವಾಗಿ ಸಮಾಲೋಚಿಸುವಾಗ ಪಾಪದ, ವಿದ್ರೋಹದ ಮತ್ತು ದೇವದೂತರಿಗೆ ಅವಿಧೇಯತೆ ತೋರುವ ವಿಷಯಗಳನ್ನು ಚರ್ಚಿಸಬೇಡಿ. ಸತ್ಕಾರ್ಯ ಮತ್ತು ಧರ್ಮನಿಷ್ಠೆಯ ವಿಷಯಗಳನ್ನು ಚರ್ಚಿಸಿರಿ. ಮತ್ತು ಅಲ್ಲಾಹನಿಗೆ ಅಂಜಿರಿ. ಅವನ ಬಳಿಯೇ ನಿಮ್ಮನ್ನು ಒಟ್ಟು ಸೇರಿಸಲಾಗುವುದು
11يَا أَيُّهَا الَّذِينَ آمَنُوا إِذَا قِيلَ لَكُمْ تَفَسَّحُوا فِي الْمَجَالِسِ فَافْسَحُوا يَفْسَحِ اللَّهُ لَكُمْ ۖ وَإِذَا قِيلَ انشُزُوا فَانشُزُوا يَرْفَعِ اللَّهُ الَّذِينَ آمَنُوا مِنكُمْ وَالَّذِينَ أُوتُوا الْعِلْمَ دَرَجَاتٍ ۚ وَاللَّهُ بِمَا تَعْمَلُونَ خَبِيرٌ
ಗುಪ್ತ ಸಮಾಲೋಚನೆಯು ವಿಶ್ವಾಸಿಗಳನ್ನು ನೋಯಿಸಲಿಕ್ಕಾಗಿ ಶೈತಾನನಿಂದ ನಡೆಯುವ ಸಂಚಾಗಿದೆ. ಆದರೆ ಅಲ್ಲಾಹನ ಆದೇಶವಿಲ್ಲದೆ ಅವನು (ಶೈತಾನನು) ಅವರಿಗೆ ಯಾವ ಹಾನಿಯನ್ನೂ ಮಾಡಲಾರನು. ವಿಶ್ವಾಸಿಗಳು ಸಂಪೂರ್ಣವಾಗಿ ಅಲ್ಲಾಹನಲ್ಲೇ ಭರವಸೆ ಇಟ್ಟಿರಬೇಕು
12يَا أَيُّهَا الَّذِينَ آمَنُوا إِذَا نَاجَيْتُمُ الرَّسُولَ فَقَدِّمُوا بَيْنَ يَدَيْ نَجْوَاكُمْ صَدَقَةً ۚ ذَٰلِكَ خَيْرٌ لَّكُمْ وَأَطْهَرُ ۚ فَإِن لَّمْ تَجِدُوا فَإِنَّ اللَّهَ غَفُورٌ رَّحِيمٌ
ವಿಶ್ವಾಸಿಗಳೇ, ನಿಮ್ಮ ಸಭೆಗಳಲ್ಲಿ ವೈಶಾಲ್ಯವನ್ನು ಪಾಲಿಸಿರೆಂದು ನಿಮ್ಮೊಡನೆ ಹೇಳಲಾದಾಗ ವೈಶಾಲ್ಯವನ್ನು ಪಾಲಿಸಿರಿ. ಅಲ್ಲಾಹನು ನಿಮಗೆ ವೈಶಾಲ್ಯವನ್ನು ದಯ ಪಾಲಿಸುವನು. ನಿಮ್ಮೊಡನೆ ಎದ್ದು ನಿಲ್ಲಲು ಹೇಳಲಾದಾಗ ಎದ್ದು ನಿಲ್ಲಿರಿ. ಅಲ್ಲಾಹನು ನಿಮ್ಮಲ್ಲಿನ ವಿಶ್ವಾಸಿಗಳಿಗೆ ಔನ್ನತ್ಯವನ್ನು ನೀಡುವನು ಮತ್ತು ಜ್ಞಾನಿಗಳಿಗೆ ಉನ್ನತ ಸ್ಥಾನಗಳನ್ನು ನೀಡುವನು. ಅಲ್ಲಾಹನಿಗೆ ನೀವು ಮಾಡುವ ಎಲ್ಲ ಕರ್ಮಗಳ ಅರಿವಿದೆ
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
10ಆಯತ್

ಅನುವಾದ — ಅಲ್-ಮುಜಾದಿಲಾ 10

ಸೂರಾ ಅಲ್-ಮುಜಾದಿಲಾ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳೇ, ನೀವು ಗುಪ್ತವಾಗಿ ಸಮಾಲೋಚಿಸುವಾಗ ಪಾಪದ, ವಿದ್ರೋಹದ ಮತ್ತು ದೇವದೂತರಿಗೆ ಅವಿಧೇಯತೆ ತೋರುವ…

ಸೂರಾ ಆಯತ್ 10/22 — ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮುಜಾದಿಲಾ ಆಲಿಸಿ, ಅಲ್-ಮುಜಾದಿಲಾ ಅನುವಾದ, ಅಲ್-ಮುಜಾದಿಲಾ mp3, ಅಲ್-ಮುಜಾದಿಲಾ pdf. ಆಯತ್ 8–12. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers