ಅಲ್-ಮುಜಾದಿಲಾ · 13/22
ಅನುವಾದ ಉಚ್ಚಾರಣೆ — ಅಲ್-ಮುಜಾದಿಲಾ
أَأَشْفَقْتُمْ أَن تُقَدِّمُوا بَيْنَ يَدَيْ نَجْوَاكُمْ صَدَقَاتٍ ۚ فَإِذْ لَمْ تَفْعَلُوا وَتَابَ اللَّهُ عَلَيْكُمْ فَأَقِيمُوا الصَّلَاةَ وَآتُوا الزَّكَاةَ وَأَطِيعُوا اللَّهَ وَرَسُولَهُ ۚ وَاللَّهُ خَبِيرٌ بِمَا تَعْمَلُونَ ١٣
Transliteration
A-ashfaqtum an tuqaddimoo baina yadai najwaakum sadaqaat; fa-iz lam taf`aloo wa taabal laahu `alaikum fa aqeemus Salaata wa aatuz Zakaata wa atee`ul laaha wa rasoolah; wallaahu khabeerum bimaa ta`maloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ವಿಶ್ವಾಸಿಗಳೇ, ನೀವು ದೇವ ದೂತರೊಡನೆ ಯಾವುದಾದರೂ ಗುಟ್ಟಿನ ಮಾತನ್ನಾಡುವ ಮುನ್ನ (ಬಡವರಿಗೆ) ಏನಾದರೂ ದಾನ ಮಾಡಿರಿ. ಇದು ನಿಮ್ಮ ಪಾಲಿಗೆ ಉತ್ತಮ ಹಾಗೂ ಪರಿಶುದ್ಧ ಕ್ರಮವಾಗಿದೆ. ಒಂದು ವೇಳೆ (ದಾನ ಮಾಡಲು) ನಿಮಗೇನೂ ಸಿಗದಿದ್ದರೆ ಅಲ್ಲಾಹನು ಕ್ಷಮಿಸುವವನೂ ಕರುಣಾಮಯಿಯೂ ಆಗಿರುವನು
Additional reference in தமிழ்
🎧 ಆಲಿಸಿ
📜 ಆಯತ್ 11-15 — ಅಲ್-ಮುಜಾದಿಲಾ
11يَا أَيُّهَا الَّذِينَ آمَنُوا إِذَا قِيلَ لَكُمْ تَفَسَّحُوا فِي الْمَجَالِسِ فَافْسَحُوا يَفْسَحِ اللَّهُ لَكُمْ ۖ وَإِذَا قِيلَ انشُزُوا فَانشُزُوا يَرْفَعِ اللَّهُ الَّذِينَ آمَنُوا مِنكُمْ وَالَّذِينَ أُوتُوا الْعِلْمَ دَرَجَاتٍ ۚ وَاللَّهُ بِمَا تَعْمَلُونَ خَبِيرٌ
ಗುಪ್ತ ಸಮಾಲೋಚನೆಯು ವಿಶ್ವಾಸಿಗಳನ್ನು ನೋಯಿಸಲಿಕ್ಕಾಗಿ ಶೈತಾನನಿಂದ ನಡೆಯುವ ಸಂಚಾಗಿದೆ. ಆದರೆ ಅಲ್ಲಾಹನ ಆದೇಶವಿಲ್ಲದೆ ಅವನು (ಶೈತಾನನು) ಅವರಿಗೆ ಯಾವ ಹಾನಿಯನ್ನೂ ಮಾಡಲಾರನು. ವಿಶ್ವಾಸಿಗಳು ಸಂಪೂರ್ಣವಾಗಿ ಅಲ್ಲಾಹನಲ್ಲೇ ಭರವಸೆ ಇಟ್ಟಿರಬೇಕು
12يَا أَيُّهَا الَّذِينَ آمَنُوا إِذَا نَاجَيْتُمُ الرَّسُولَ فَقَدِّمُوا بَيْنَ يَدَيْ نَجْوَاكُمْ صَدَقَةً ۚ ذَٰلِكَ خَيْرٌ لَّكُمْ وَأَطْهَرُ ۚ فَإِن لَّمْ تَجِدُوا فَإِنَّ اللَّهَ غَفُورٌ رَّحِيمٌ
ವಿಶ್ವಾಸಿಗಳೇ, ನಿಮ್ಮ ಸಭೆಗಳಲ್ಲಿ ವೈಶಾಲ್ಯವನ್ನು ಪಾಲಿಸಿರೆಂದು ನಿಮ್ಮೊಡನೆ ಹೇಳಲಾದಾಗ ವೈಶಾಲ್ಯವನ್ನು ಪಾಲಿಸಿರಿ. ಅಲ್ಲಾಹನು ನಿಮಗೆ ವೈಶಾಲ್ಯವನ್ನು ದಯ ಪಾಲಿಸುವನು. ನಿಮ್ಮೊಡನೆ ಎದ್ದು ನಿಲ್ಲಲು ಹೇಳಲಾದಾಗ ಎದ್ದು ನಿಲ್ಲಿರಿ. ಅಲ್ಲಾಹನು ನಿಮ್ಮಲ್ಲಿನ ವಿಶ್ವಾಸಿಗಳಿಗೆ ಔನ್ನತ್ಯವನ್ನು ನೀಡುವನು ಮತ್ತು ಜ್ಞಾನಿಗಳಿಗೆ ಉನ್ನತ ಸ್ಥಾನಗಳನ್ನು ನೀಡುವನು. ಅಲ್ಲಾಹನಿಗೆ ನೀವು ಮಾಡುವ ಎಲ್ಲ ಕರ್ಮಗಳ ಅರಿವಿದೆ
13أَأَشْفَقْتُمْ أَن تُقَدِّمُوا بَيْنَ يَدَيْ نَجْوَاكُمْ صَدَقَاتٍ ۚ فَإِذْ لَمْ تَفْعَلُوا وَتَابَ اللَّهُ عَلَيْكُمْ فَأَقِيمُوا الصَّلَاةَ وَآتُوا الزَّكَاةَ وَأَطِيعُوا اللَّهَ وَرَسُولَهُ ۚ وَاللَّهُ خَبِيرٌ بِمَا تَعْمَلُونَ
ವಿಶ್ವಾಸಿಗಳೇ, ನೀವು ದೇವ ದೂತರೊಡನೆ ಯಾವುದಾದರೂ ಗುಟ್ಟಿನ ಮಾತನ್ನಾಡುವ ಮುನ್ನ (ಬಡವರಿಗೆ) ಏನಾದರೂ ದಾನ ಮಾಡಿರಿ. ಇದು ನಿಮ್ಮ ಪಾಲಿಗೆ ಉತ್ತಮ ಹಾಗೂ ಪರಿಶುದ್ಧ ಕ್ರಮವಾಗಿದೆ. ಒಂದು ವೇಳೆ (ದಾನ ಮಾಡಲು) ನಿಮಗೇನೂ ಸಿಗದಿದ್ದರೆ ಅಲ್ಲಾಹನು ಕ್ಷಮಿಸುವವನೂ ಕರುಣಾಮಯಿಯೂ ಆಗಿರುವನು
14۞ أَلَمْ تَرَ إِلَى الَّذِينَ تَوَلَّوْا قَوْمًا غَضِبَ اللَّهُ عَلَيْهِم مَّا هُم مِّنكُمْ وَلَا مِنْهُمْ وَيَحْلِفُونَ عَلَى الْكَذِبِ وَهُمْ يَعْلَمُونَ
ನೀವೇನು, ದೇವದೂತರೊಡನೆ ಗುಟ್ಟಿನ ಮಾತನಾಡುವ ಮುನ್ನ (ಬಡವರಿಗೆ) ದಾನ ನೀಡಬೇಕೆಂಬ ಆದೇಶದಿಂದ ಅಂಜಿ ಬಿಟ್ಟಿರಾ? ನಿಮಗೆ ಅದು ಸಾಧ್ಯವಾಗದಿದ್ದಾಗ ಅಲ್ಲಾಹನು ನಿಮ್ಮನ್ನು ಕ್ಷಮಿಸಿದನು. ನೀವೀಗ ನಮಾಝನ್ನು ಸಲ್ಲಿಸಿರಿ, ಝಕಾತನ್ನು ಪಾವತಿಸಿರಿ ಮತ್ತು ಅಲ್ಲಾಹನ ಹಾಗೂ ಅವನ ದೂತರ ಆದೇಶವನ್ನು ಪಾಲಿಸಿರಿ. ನೀವು ಮಾಡುತ್ತಿರುವ ಎಲ್ಲ ಕರ್ಮಗಳ ಅರಿವು ಅಲ್ಲಾಹನಿಗಿದೆ
15أَعَدَّ اللَّهُ لَهُمْ عَذَابًا شَدِيدًا ۖ إِنَّهُمْ سَاءَ مَا كَانُوا يَعْمَلُونَ
ಅಲ್ಲಾಹನ ಕೋಪಕ್ಕೆ ತುತ್ತಾದವರನ್ನು ತಮ್ಮ ಆಪ್ತರಾಗಿಸಿ ಕೊಂಡವರನ್ನು ನೀವು ನೋಡಿಲ್ಲವೆ? ಅವರು ನಿಮ್ಮ ಕಡೆಯವರೂ ಅಲ್ಲ ಅವರ ಕಡೆಯವರೂ ಅಲ್ಲ. ಅವರು ತಿಳಿದೂ ತಿಳಿದೂ ಸುಳ್ಳಿನ ಪರವಾಗಿ ಪ್ರಮಾಣ ಮಾಡುತ್ತಾರೆ
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
13ಆಯತ್
ಅನುವಾದ — ಅಲ್-ಮುಜಾದಿಲಾ 13
ಸೂರಾ ಅಲ್-ಮುಜಾದಿಲಾ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ವಿಶ್ವಾಸಿಗಳೇ, ನೀವು ದೇವ ದೂತರೊಡನೆ ಯಾವುದಾದರೂ ಗುಟ್ಟಿನ ಮಾತನ್ನಾಡುವ ಮುನ್ನ (ಬಡವರಿಗೆ) ಏನಾದರೂ…ಸೂರಾ ಆಯತ್ 13/22 — ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮುಜಾದಿಲಾ ಆಲಿಸಿ, ಅಲ್-ಮುಜಾದಿಲಾ ಅನುವಾದ, ಅಲ್-ಮುಜಾದಿಲಾ mp3, ಅಲ್-ಮುಜಾದಿಲಾ pdf. ಆಯತ್ 11–15. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








