ಅಲ್-ಮುಜಾದಿಲಾ · 14/22
ಅನುವಾದ ಉಚ್ಚಾರಣೆ — ಅಲ್-ಮುಜಾದಿಲಾ
۞ أَلَمْ تَرَ إِلَى الَّذِينَ تَوَلَّوْا قَوْمًا غَضِبَ اللَّهُ عَلَيْهِم مَّا هُم مِّنكُمْ وَلَا مِنْهُمْ وَيَحْلِفُونَ عَلَى الْكَذِبِ وَهُمْ يَعْلَمُونَ ۝١٤
Alam tara ilal lazeena tawallaw qawman ghadibal laahu `alaihim maa hum minkum wa laa minhum wa yahlifoona `alal kazibi wa hum ya`lamoon
📖 ಕನ್ನಡ ಅರ್ಥ
ನೀವೇನು, ದೇವದೂತರೊಡನೆ ಗುಟ್ಟಿನ ಮಾತನಾಡುವ ಮುನ್ನ (ಬಡವರಿಗೆ) ದಾನ ನೀಡಬೇಕೆಂಬ ಆದೇಶದಿಂದ ಅಂಜಿ ಬಿಟ್ಟಿರಾ? ನಿಮಗೆ ಅದು ಸಾಧ್ಯವಾಗದಿದ್ದಾಗ ಅಲ್ಲಾಹನು ನಿಮ್ಮನ್ನು ಕ್ಷಮಿಸಿದನು. ನೀವೀಗ ನಮಾಝನ್ನು ಸಲ್ಲಿಸಿರಿ, ಝಕಾತನ್ನು ಪಾವತಿಸಿರಿ ಮತ್ತು ಅಲ್ಲಾಹನ ಹಾಗೂ ಅವನ ದೂತರ ಆದೇಶವನ್ನು ಪಾಲಿಸಿರಿ. ನೀವು ಮಾಡುತ್ತಿರುವ ಎಲ್ಲ ಕರ್ಮಗಳ ಅರಿವು ಅಲ್ಲಾಹನಿಗಿದೆ

🎧 ಆಲಿಸಿ


📜 ಆಯತ್ 12-16 — ಅಲ್-ಮುಜಾದಿಲಾ

12يَا أَيُّهَا الَّذِينَ آمَنُوا إِذَا نَاجَيْتُمُ الرَّسُولَ فَقَدِّمُوا بَيْنَ يَدَيْ نَجْوَاكُمْ صَدَقَةً ۚ ذَٰلِكَ خَيْرٌ لَّكُمْ وَأَطْهَرُ ۚ فَإِن لَّمْ تَجِدُوا فَإِنَّ اللَّهَ غَفُورٌ رَّحِيمٌ
ವಿಶ್ವಾಸಿಗಳೇ, ನಿಮ್ಮ ಸಭೆಗಳಲ್ಲಿ ವೈಶಾಲ್ಯವನ್ನು ಪಾಲಿಸಿರೆಂದು ನಿಮ್ಮೊಡನೆ ಹೇಳಲಾದಾಗ ವೈಶಾಲ್ಯವನ್ನು ಪಾಲಿಸಿರಿ. ಅಲ್ಲಾಹನು ನಿಮಗೆ ವೈಶಾಲ್ಯವನ್ನು ದಯ ಪಾಲಿಸುವನು. ನಿಮ್ಮೊಡನೆ ಎದ್ದು ನಿಲ್ಲಲು ಹೇಳಲಾದಾಗ ಎದ್ದು ನಿಲ್ಲಿರಿ. ಅಲ್ಲಾಹನು ನಿಮ್ಮಲ್ಲಿನ ವಿಶ್ವಾಸಿಗಳಿಗೆ ಔನ್ನತ್ಯವನ್ನು ನೀಡುವನು ಮತ್ತು ಜ್ಞಾನಿಗಳಿಗೆ ಉನ್ನತ ಸ್ಥಾನಗಳನ್ನು ನೀಡುವನು. ಅಲ್ಲಾಹನಿಗೆ ನೀವು ಮಾಡುವ ಎಲ್ಲ ಕರ್ಮಗಳ ಅರಿವಿದೆ
13أَأَشْفَقْتُمْ أَن تُقَدِّمُوا بَيْنَ يَدَيْ نَجْوَاكُمْ صَدَقَاتٍ ۚ فَإِذْ لَمْ تَفْعَلُوا وَتَابَ اللَّهُ عَلَيْكُمْ فَأَقِيمُوا الصَّلَاةَ وَآتُوا الزَّكَاةَ وَأَطِيعُوا اللَّهَ وَرَسُولَهُ ۚ وَاللَّهُ خَبِيرٌ بِمَا تَعْمَلُونَ
ವಿಶ್ವಾಸಿಗಳೇ, ನೀವು ದೇವ ದೂತರೊಡನೆ ಯಾವುದಾದರೂ ಗುಟ್ಟಿನ ಮಾತನ್ನಾಡುವ ಮುನ್ನ (ಬಡವರಿಗೆ) ಏನಾದರೂ ದಾನ ಮಾಡಿರಿ. ಇದು ನಿಮ್ಮ ಪಾಲಿಗೆ ಉತ್ತಮ ಹಾಗೂ ಪರಿಶುದ್ಧ ಕ್ರಮವಾಗಿದೆ. ಒಂದು ವೇಳೆ (ದಾನ ಮಾಡಲು) ನಿಮಗೇನೂ ಸಿಗದಿದ್ದರೆ ಅಲ್ಲಾಹನು ಕ್ಷಮಿಸುವವನೂ ಕರುಣಾಮಯಿಯೂ ಆಗಿರುವನು
14۞ أَلَمْ تَرَ إِلَى الَّذِينَ تَوَلَّوْا قَوْمًا غَضِبَ اللَّهُ عَلَيْهِم مَّا هُم مِّنكُمْ وَلَا مِنْهُمْ وَيَحْلِفُونَ عَلَى الْكَذِبِ وَهُمْ يَعْلَمُونَ
ನೀವೇನು, ದೇವದೂತರೊಡನೆ ಗುಟ್ಟಿನ ಮಾತನಾಡುವ ಮುನ್ನ (ಬಡವರಿಗೆ) ದಾನ ನೀಡಬೇಕೆಂಬ ಆದೇಶದಿಂದ ಅಂಜಿ ಬಿಟ್ಟಿರಾ? ನಿಮಗೆ ಅದು ಸಾಧ್ಯವಾಗದಿದ್ದಾಗ ಅಲ್ಲಾಹನು ನಿಮ್ಮನ್ನು ಕ್ಷಮಿಸಿದನು. ನೀವೀಗ ನಮಾಝನ್ನು ಸಲ್ಲಿಸಿರಿ, ಝಕಾತನ್ನು ಪಾವತಿಸಿರಿ ಮತ್ತು ಅಲ್ಲಾಹನ ಹಾಗೂ ಅವನ ದೂತರ ಆದೇಶವನ್ನು ಪಾಲಿಸಿರಿ. ನೀವು ಮಾಡುತ್ತಿರುವ ಎಲ್ಲ ಕರ್ಮಗಳ ಅರಿವು ಅಲ್ಲಾಹನಿಗಿದೆ
15أَعَدَّ اللَّهُ لَهُمْ عَذَابًا شَدِيدًا ۖ إِنَّهُمْ سَاءَ مَا كَانُوا يَعْمَلُونَ
ಅಲ್ಲಾಹನ ಕೋಪಕ್ಕೆ ತುತ್ತಾದವರನ್ನು ತಮ್ಮ ಆಪ್ತರಾಗಿಸಿ ಕೊಂಡವರನ್ನು ನೀವು ನೋಡಿಲ್ಲವೆ? ಅವರು ನಿಮ್ಮ ಕಡೆಯವರೂ ಅಲ್ಲ ಅವರ ಕಡೆಯವರೂ ಅಲ್ಲ. ಅವರು ತಿಳಿದೂ ತಿಳಿದೂ ಸುಳ್ಳಿನ ಪರವಾಗಿ ಪ್ರಮಾಣ ಮಾಡುತ್ತಾರೆ
16اتَّخَذُوا أَيْمَانَهُمْ جُنَّةً فَصَدُّوا عَن سَبِيلِ اللَّهِ فَلَهُمْ عَذَابٌ مُّهِينٌ
ಅಲ್ಲಾಹನು ಅವರಿಗಾಗಿ ಕಠಿಣ ಶಿಕ್ಷೆಯನ್ನು ಸಿದ್ಧಗೊಳಿಸಿಟ್ಟಿರುವನು. ನಿಜಕ್ಕೂ ಅವರು ತುಂಬಾ ಕೆಟ್ಟ ಕೃತ್ಯಗಳನ್ನು ಮಾಡುತ್ತಿರುವರು
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
14ಆಯತ್

ಅನುವಾದ — ಅಲ್-ಮುಜಾದಿಲಾ 14

ಸೂರಾ ಅಲ್-ಮುಜಾದಿಲಾ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ನೀವೇನು, ದೇವದೂತರೊಡನೆ ಗುಟ್ಟಿನ ಮಾತನಾಡುವ ಮುನ್ನ (ಬಡವರಿಗೆ) ದಾನ ನೀಡಬೇಕೆಂಬ ಆದೇಶದಿಂದ ಅಂಜಿ…

ಸೂರಾ ಆಯತ್ 14/22 — ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮುಜಾದಿಲಾ ಆಲಿಸಿ, ಅಲ್-ಮುಜಾದಿಲಾ ಅನುವಾದ, ಅಲ್-ಮುಜಾದಿಲಾ mp3, ಅಲ್-ಮುಜಾದಿಲಾ pdf. ಆಯತ್ 12–16. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers