ಅಲ್-ಮುಜಾದಿಲಾ · 9/22
ಅನುವಾದ ಉಚ್ಚಾರಣೆ — ಅಲ್-ಮುಜಾದಿಲಾ
يَا أَيُّهَا الَّذِينَ آمَنُوا إِذَا تَنَاجَيْتُمْ فَلَا تَتَنَاجَوْا بِالْإِثْمِ وَالْعُدْوَانِ وَمَعْصِيَتِ الرَّسُولِ وَتَنَاجَوْا بِالْبِرِّ وَالتَّقْوَىٰ ۖ وَاتَّقُوا اللَّهَ الَّذِي إِلَيْهِ تُحْشَرُونَ ٩
Transliteration
Yaaa ayyuhal lazeena aamanoo izaa tanaajaytum falaa tatanaajaw bil ismi wal `udwaani wa ma`siyatir rasooli wa tanaajaw bil birri wattaqwaa wattaqul laahal lazeee ilaihi tuhsharoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಗುಪ್ತ ಸಮಾಲೋಚನೆ ನಡೆಸದಂತೆ ತಡೆಯಲ್ಪಟ್ಟವರನ್ನು ನೀವು ನೋಡಲಿಲ್ಲವೇ? ಯಾವುದರಿಂದ ಅವರನ್ನು ತಡೆಯಲಾಗಿತ್ತೋ ಅವರು ಮತ್ತೆ ಅದನ್ನೇ ಮಾಡುತ್ತಾರೆ. ಮತ್ತು ಅವರು ಪಾಪದ, ವಿದ್ರೋಹದ ಮತ್ತು ದೇವದೂತರಿಗೆ ಅವಿಧೇಯತೆ ತೋರುವ ವಿಷಯಗಳನ್ನು ಗುಪ್ತವಾಗಿ ಸಮಾಲೋಚಿಸುತ್ತಾರೆ. ಅವರು ನಿಮ್ಮ ಬಳಿಗೆ ಬಂದಾಗ ಅಲ್ಲಾಹನು ನಿಮಗೆ ಹಾರೈಸಿಲ್ಲದ ರೀತಿಯಲ್ಲಿ ಅವರು ನಿಮ್ಮನ್ನು ಹಾರೈಸುತ್ತಾರೆ. ಮತ್ತು ನಾವು ಆಡಿದ ಈ ಮಾತಿಗಾಗಿ ಅಲ್ಲಾಹನು ನಮ್ಮನ್ನೇಕೆ ಶಿಕ್ಷಿಸುವುದಿಲ್ಲ? ಎಂದು ತಮ್ಮ ಮನಸ್ಸುಗಳಲ್ಲೇ ಹೇಳಿ ಕೊಳ್ಳುತ್ತಾರೆ. ಅವರಿಗೆ ನರಕವೇ ಸಾಕು. ಅದರೊಳಕ್ಕೆ ಅವರನ್ನು ಎಸೆಯಲಾಗುವುದು. ಅದು ಬಹಳ ಕೆಟ್ಟ ನೆಲೆಯಾಗಿದೆ
Additional reference in தமிழ்
🎧 ಆಲಿಸಿ
📜 ಆಯತ್ 7-11 — ಅಲ್-ಮುಜಾದಿಲಾ
7أَلَمْ تَرَ أَنَّ اللَّهَ يَعْلَمُ مَا فِي السَّمَاوَاتِ وَمَا فِي الْأَرْضِ ۖ مَا يَكُونُ مِن نَّجْوَىٰ ثَلَاثَةٍ إِلَّا هُوَ رَابِعُهُمْ وَلَا خَمْسَةٍ إِلَّا هُوَ سَادِسُهُمْ وَلَا أَدْنَىٰ مِن ذَٰلِكَ وَلَا أَكْثَرَ إِلَّا هُوَ مَعَهُمْ أَيْنَ مَا كَانُوا ۖ ثُمَّ يُنَبِّئُهُم بِمَا عَمِلُوا يَوْمَ الْقِيَامَةِ ۚ إِنَّ اللَّهَ بِكُلِّ شَيْءٍ عَلِيمٌ
ಅಲ್ಲಾಹನು ಅವರೆಲ್ಲರನ್ನೂ (ಮತ್ತೆ) ಜೀವಂತ ಗೊಳಿಸುವ ದಿನ ಅವರು ಏನೆಲ್ಲಾ ಮಾಡಿದ್ದರೆಂದು ಅವನು ಅವರಿಗೆ ತಿಳಿಸುವನು. ಅಲ್ಲಾಹನು ಅದೆಲ್ಲವನ್ನೂ ಸುರಕ್ಷಿತವಾಗಿಟ್ಟಿರುವನು ಮತ್ತು ಅವರು ಅದನ್ನು ಮರೆತಿರುವರು. ಅಲ್ಲಾಹನು ಎಲ್ಲ ವಿಷಯಗಳಿಗೆ ಸಾಕ್ಷಿಯಾಗಿದ್ದಾನೆ
8أَلَمْ تَرَ إِلَى الَّذِينَ نُهُوا عَنِ النَّجْوَىٰ ثُمَّ يَعُودُونَ لِمَا نُهُوا عَنْهُ وَيَتَنَاجَوْنَ بِالْإِثْمِ وَالْعُدْوَانِ وَمَعْصِيَتِ الرَّسُولِ وَإِذَا جَاءُوكَ حَيَّوْكَ بِمَا لَمْ يُحَيِّكَ بِهِ اللَّهُ وَيَقُولُونَ فِي أَنفُسِهِمْ لَوْلَا يُعَذِّبُنَا اللَّهُ بِمَا نَقُولُ ۚ حَسْبُهُمْ جَهَنَّمُ يَصْلَوْنَهَا ۖ فَبِئْسَ الْمَصِيرُ
ನೀವು ಕಂಡಿಲ್ಲವೇ, ಅಲ್ಲಾಹನು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲವನ್ನೂ ಬಲ್ಲನು. ಮೂರು ಮಂದಿ ಗುಪ್ತ ಸಮಾಲೋಚನೆ ನಡೆಸುವಾಗ ಅವರ ನಾಲ್ಕನೆಯವನಾಗಿ ಅವನು (ಅಲ್ಲಾಹನು) ಇಲ್ಲದಿರುವುದಿಲ್ಲ. ಹಾಗೆಯೇ ಐದು ಮಂದಿ ಇರುವಾಗ ಆರನೆಯವನಾಗಿ ಅವನಿಲ್ಲದೆ ಇರುವುದಿಲ್ಲ. ಇನ್ನು (ಜನರು) ಅದಕ್ಕಿಂತ ಕಡಿಮೆಯಿರಲಿ ಅಥವಾ ಹೆಚ್ಚಿರಲಿ, ಅವರೆಲ್ಲೇ ಇದ್ದರೂ ಅವನು ಅವರ ಜೊತೆ ಇಲ್ಲದಿರುವುದಿಲ್ಲ. ಕೊನೆಗೆ, ಅವರು ಏನೆಲ್ಲಾ ಮಾಡುತ್ತಿದ್ದರೆಂಬುದನ್ನು ಅವನು ಅವರಿಗೆ ತಿಳಿಸುವನು. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನಾಗಿದ್ದಾನೆ
9يَا أَيُّهَا الَّذِينَ آمَنُوا إِذَا تَنَاجَيْتُمْ فَلَا تَتَنَاجَوْا بِالْإِثْمِ وَالْعُدْوَانِ وَمَعْصِيَتِ الرَّسُولِ وَتَنَاجَوْا بِالْبِرِّ وَالتَّقْوَىٰ ۖ وَاتَّقُوا اللَّهَ الَّذِي إِلَيْهِ تُحْشَرُونَ
ಗುಪ್ತ ಸಮಾಲೋಚನೆ ನಡೆಸದಂತೆ ತಡೆಯಲ್ಪಟ್ಟವರನ್ನು ನೀವು ನೋಡಲಿಲ್ಲವೇ? ಯಾವುದರಿಂದ ಅವರನ್ನು ತಡೆಯಲಾಗಿತ್ತೋ ಅವರು ಮತ್ತೆ ಅದನ್ನೇ ಮಾಡುತ್ತಾರೆ. ಮತ್ತು ಅವರು ಪಾಪದ, ವಿದ್ರೋಹದ ಮತ್ತು ದೇವದೂತರಿಗೆ ಅವಿಧೇಯತೆ ತೋರುವ ವಿಷಯಗಳನ್ನು ಗುಪ್ತವಾಗಿ ಸಮಾಲೋಚಿಸುತ್ತಾರೆ. ಅವರು ನಿಮ್ಮ ಬಳಿಗೆ ಬಂದಾಗ ಅಲ್ಲಾಹನು ನಿಮಗೆ ಹಾರೈಸಿಲ್ಲದ ರೀತಿಯಲ್ಲಿ ಅವರು ನಿಮ್ಮನ್ನು ಹಾರೈಸುತ್ತಾರೆ. ಮತ್ತು ನಾವು ಆಡಿದ ಈ ಮಾತಿಗಾಗಿ ಅಲ್ಲಾಹನು ನಮ್ಮನ್ನೇಕೆ ಶಿಕ್ಷಿಸುವುದಿಲ್ಲ? ಎಂದು ತಮ್ಮ ಮನಸ್ಸುಗಳಲ್ಲೇ ಹೇಳಿ ಕೊಳ್ಳುತ್ತಾರೆ. ಅವರಿಗೆ ನರಕವೇ ಸಾಕು. ಅದರೊಳಕ್ಕೆ ಅವರನ್ನು ಎಸೆಯಲಾಗುವುದು. ಅದು ಬಹಳ ಕೆಟ್ಟ ನೆಲೆಯಾಗಿದೆ
10إِنَّمَا النَّجْوَىٰ مِنَ الشَّيْطَانِ لِيَحْزُنَ الَّذِينَ آمَنُوا وَلَيْسَ بِضَارِّهِمْ شَيْئًا إِلَّا بِإِذْنِ اللَّهِ ۚ وَعَلَى اللَّهِ فَلْيَتَوَكَّلِ الْمُؤْمِنُونَ
ವಿಶ್ವಾಸಿಗಳೇ, ನೀವು ಗುಪ್ತವಾಗಿ ಸಮಾಲೋಚಿಸುವಾಗ ಪಾಪದ, ವಿದ್ರೋಹದ ಮತ್ತು ದೇವದೂತರಿಗೆ ಅವಿಧೇಯತೆ ತೋರುವ ವಿಷಯಗಳನ್ನು ಚರ್ಚಿಸಬೇಡಿ. ಸತ್ಕಾರ್ಯ ಮತ್ತು ಧರ್ಮನಿಷ್ಠೆಯ ವಿಷಯಗಳನ್ನು ಚರ್ಚಿಸಿರಿ. ಮತ್ತು ಅಲ್ಲಾಹನಿಗೆ ಅಂಜಿರಿ. ಅವನ ಬಳಿಯೇ ನಿಮ್ಮನ್ನು ಒಟ್ಟು ಸೇರಿಸಲಾಗುವುದು
11يَا أَيُّهَا الَّذِينَ آمَنُوا إِذَا قِيلَ لَكُمْ تَفَسَّحُوا فِي الْمَجَالِسِ فَافْسَحُوا يَفْسَحِ اللَّهُ لَكُمْ ۖ وَإِذَا قِيلَ انشُزُوا فَانشُزُوا يَرْفَعِ اللَّهُ الَّذِينَ آمَنُوا مِنكُمْ وَالَّذِينَ أُوتُوا الْعِلْمَ دَرَجَاتٍ ۚ وَاللَّهُ بِمَا تَعْمَلُونَ خَبِيرٌ
ಗುಪ್ತ ಸಮಾಲೋಚನೆಯು ವಿಶ್ವಾಸಿಗಳನ್ನು ನೋಯಿಸಲಿಕ್ಕಾಗಿ ಶೈತಾನನಿಂದ ನಡೆಯುವ ಸಂಚಾಗಿದೆ. ಆದರೆ ಅಲ್ಲಾಹನ ಆದೇಶವಿಲ್ಲದೆ ಅವನು (ಶೈತಾನನು) ಅವರಿಗೆ ಯಾವ ಹಾನಿಯನ್ನೂ ಮಾಡಲಾರನು. ವಿಶ್ವಾಸಿಗಳು ಸಂಪೂರ್ಣವಾಗಿ ಅಲ್ಲಾಹನಲ್ಲೇ ಭರವಸೆ ಇಟ್ಟಿರಬೇಕು
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
9ಆಯತ್
ಅನುವಾದ — ಅಲ್-ಮುಜಾದಿಲಾ 9
ಸೂರಾ ಅಲ್-ಮುಜಾದಿಲಾ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಗುಪ್ತ ಸಮಾಲೋಚನೆ ನಡೆಸದಂತೆ ತಡೆಯಲ್ಪಟ್ಟವರನ್ನು ನೀವು ನೋಡಲಿಲ್ಲವೇ? ಯಾವುದರಿಂದ ಅವರನ್ನು ತಡೆಯಲಾಗಿತ್ತೋ ಅವರು…ಸೂರಾ ಆಯತ್ 9/22 — ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಮುಜಾದಿಲಾ ಆಲಿಸಿ, ಅಲ್-ಮುಜಾದಿಲಾ ಅನುವಾದ, ಅಲ್-ಮುಜಾದಿಲಾ mp3, ಅಲ್-ಮುಜಾದಿಲಾ pdf. ಆಯತ್ 7–11. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








