ಅಲ್-ಹಶ್ರ್ · 3/24
ಅನುವಾದ ಉಚ್ಚಾರಣೆ — ಅಲ್-ಹಶ್ರ್
وَلَوْلَا أَن كَتَبَ اللَّهُ عَلَيْهِمُ الْجَلَاءَ لَعَذَّبَهُمْ فِي الدُّنْيَا ۖ وَلَهُمْ فِي الْآخِرَةِ عَذَابُ النَّارِ ٣
Transliteration
Wa law laaa an katabal laahu `alaihimul jalaaa`a la`azzabahum fid dunyaa wa lahum fil Aakhirati `azaabun Naar
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವನೇ, ಗ್ರಂಥದವರಲ್ಲಿನ ಧಿಕ್ಕಾರಿಗಳನ್ನು ಪ್ರಥಮ ಉಚ್ಚಾಟನೆಯ ವೇಳೆ ಅವರ ಮನೆಗಳಿಂದ ಹೊರಡಿಸಿದವನು. ಅವರು ಹೊರಡುವರೆಂದು ನೀವೆಂದೂ ಭಾವಿಸಿರಲಿಲ್ಲ. ಅತ್ತ ಅವರು, ತಮ್ಮ ಕೋಟೆಗಳು ತಮ್ಮನ್ನು ಅಲ್ಲಾಹನಿಂದ ರಕ್ಷಿಸಬಲ್ಲವೆಂದು ಭಾವಿಸಿ ಕೊಂಡಿದ್ದರು. ಆದರೆ ಅಲ್ಲಾಹನು ಅವರೆಂದೂ ಊಹಿಸಿಲ್ಲದ ಕಡೆಯಿಂದ ಅವರ ಬಳಿಗೆ ಬಂದನು – ಮತ್ತು ಅವರ ಮನಸ್ಸುಗಳಲ್ಲಿ ಭೀತಿಯನ್ನು ಬಿತ್ತಿದನು. (ಇದರ ಫಲವಾಗಿ) ಅವರು ಸ್ವತಃ ತಮ್ಮ ಕೈಗಳಿಂದ ತಮ್ಮ ನಿವಾಸಗಳನ್ನು ಕೆಡವಿ ಹಾಕ ತೊಡಗಿದರು. ವಿಶ್ವಾಸಿಗಳ ಕೈಗಳಿಂದಲೂ (ಅದನ್ನೇ ಮಾಡಿಸಲಾಯಿತು). ದೃಷ್ಟಿಯುಳ್ಳವರೇ, ಪಾಠ ಕಲಿಯಿರಿ
Additional reference in தமிழ்
🎧 ಆಲಿಸಿ
📜 ಆಯತ್ 1-5 — ಅಲ್-ಹಶ್ರ್
1سَبَّحَ لِلَّهِ مَا فِي السَّمَاوَاتِ وَمَا فِي الْأَرْضِ ۖ وَهُوَ الْعَزِيزُ الْحَكِيمُ
ಅಲ್ಲಾಹನಲ್ಲಿ ಮತ್ತು ಪರಲೋಕದಲ್ಲಿ ನಂಬಿಕೆ ಇರುವವರು ಅಲ್ಲಾಹ್ ಮತ್ತು ಅವನ ದೂತರ ಶತ್ರುಗಳೊಂದಿಗೆ ಸ್ನೇಹ ಬೆಳೆಸುವುದನ್ನು ನೀವೆಂದೂ ಕಾಣಲಾರಿರಿ – ಅವರು, ತಮ್ಮ ಹೆತ್ತವರು ಅಥವಾ ತಮ್ಮ ಪುತ್ರರು ಅಥವಾ ತಮ್ಮ ಸಹೋದರರು ಅಥವಾ ತಮ್ಮ ಬಂಧುಗಳಾಗಿದ್ದರೂ ಸರಿಯೇ. ಅಲ್ಲಾಹನು ಅವರ ಮನಸ್ಸುಗಳಲ್ಲಿ ವಿಶ್ವಾಸದ ಮುದ್ರೆಯೊತ್ತಿ ಬಿಟ್ಟಿರುವನು ಮತ್ತು ಅವನು ತನ್ನ ಕಡೆಯಿಂದ ವಿಶೇಷ ಚೈತನ್ಯವನ್ನೊದಗಿಸಿ ಅವರಿಗೆ ನೆರವಾಗಿರುವನು. ಮತ್ತು ಅವನು ಅವರನ್ನು, ತಳದಲ್ಲಿ ನದಿಗಳು ಹರಿಯುವಂತಹ ಸ್ವರ್ಗ ತೋಟಗಳೊಳಗೆ ಸೇರಿಸುವನು. ಅವರು ಅವುಗಳಲ್ಲಿ ಸದಾಕಾಲ ಇರುವರು. ಅಲ್ಲಾಹನು ಅವರಿಂದ ಸಂತುಷ್ಟನಾಗಿರುವನು ಮತ್ತು ಅವರು ಅವನಿಂದ ಸಂತುಷ್ಟರಾಗಿರುವರು. ಅವರೇ ಅಲ್ಲಾಹನ ಬಳಗದವರು. ನಿಮಗೆ ತಿಳಿದಿರಲಿ, ಅಲ್ಲಾಹನ ಬಳಗದವರೇ ವಿಜಯಿಗಳಾಗುವರು
2هُوَ الَّذِي أَخْرَجَ الَّذِينَ كَفَرُوا مِنْ أَهْلِ الْكِتَابِ مِن دِيَارِهِمْ لِأَوَّلِ الْحَشْرِ ۚ مَا ظَنَنتُمْ أَن يَخْرُجُوا ۖ وَظَنُّوا أَنَّهُم مَّانِعَتُهُمْ حُصُونُهُم مِّنَ اللَّهِ فَأَتَاهُمُ اللَّهُ مِنْ حَيْثُ لَمْ يَحْتَسِبُوا ۖ وَقَذَفَ فِي قُلُوبِهِمُ الرُّعْبَ ۚ يُخْرِبُونَ بُيُوتَهُم بِأَيْدِيهِمْ وَأَيْدِي الْمُؤْمِنِينَ فَاعْتَبِرُوا يَا أُولِي الْأَبْصَارِ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲವೂ ಅಲ್ಲಾಹನ ಪಾವಿತ್ರವನ್ನು ಜಪಿಸುತ್ತಿವೆ. ಅವನು ಪ್ರಬಲನೂ ಯುಕ್ತಿವಂತನೂ ಆಗಿದ್ದಾನೆ
3وَلَوْلَا أَن كَتَبَ اللَّهُ عَلَيْهِمُ الْجَلَاءَ لَعَذَّبَهُمْ فِي الدُّنْيَا ۖ وَلَهُمْ فِي الْآخِرَةِ عَذَابُ النَّارِ
ಅವನೇ, ಗ್ರಂಥದವರಲ್ಲಿನ ಧಿಕ್ಕಾರಿಗಳನ್ನು ಪ್ರಥಮ ಉಚ್ಚಾಟನೆಯ ವೇಳೆ ಅವರ ಮನೆಗಳಿಂದ ಹೊರಡಿಸಿದವನು. ಅವರು ಹೊರಡುವರೆಂದು ನೀವೆಂದೂ ಭಾವಿಸಿರಲಿಲ್ಲ. ಅತ್ತ ಅವರು, ತಮ್ಮ ಕೋಟೆಗಳು ತಮ್ಮನ್ನು ಅಲ್ಲಾಹನಿಂದ ರಕ್ಷಿಸಬಲ್ಲವೆಂದು ಭಾವಿಸಿ ಕೊಂಡಿದ್ದರು. ಆದರೆ ಅಲ್ಲಾಹನು ಅವರೆಂದೂ ಊಹಿಸಿಲ್ಲದ ಕಡೆಯಿಂದ ಅವರ ಬಳಿಗೆ ಬಂದನು – ಮತ್ತು ಅವರ ಮನಸ್ಸುಗಳಲ್ಲಿ ಭೀತಿಯನ್ನು ಬಿತ್ತಿದನು. (ಇದರ ಫಲವಾಗಿ) ಅವರು ಸ್ವತಃ ತಮ್ಮ ಕೈಗಳಿಂದ ತಮ್ಮ ನಿವಾಸಗಳನ್ನು ಕೆಡವಿ ಹಾಕ ತೊಡಗಿದರು. ವಿಶ್ವಾಸಿಗಳ ಕೈಗಳಿಂದಲೂ (ಅದನ್ನೇ ಮಾಡಿಸಲಾಯಿತು). ದೃಷ್ಟಿಯುಳ್ಳವರೇ, ಪಾಠ ಕಲಿಯಿರಿ
4ذَٰلِكَ بِأَنَّهُمْ شَاقُّوا اللَّهَ وَرَسُولَهُ ۖ وَمَن يُشَاقِّ اللَّهَ فَإِنَّ اللَّهَ شَدِيدُ الْعِقَابِ
ಒಂದು ವೇಳೆ ಅವರು ನಾಡು ಬಿಟ್ಟು ಹೋಗ ಬೇಕೆಂದು ಅಲ್ಲಾಹನು ಮೊದಲೇ ಬರೆದಿಲ್ಲದಿರುತ್ತಿದ್ದರೆ ಅವನು ಇಹ ಲೋಕದಲ್ಲೇ ಅವರನ್ನು ಖಂಡಿತ ಶಿಕ್ಷಿಸುತ್ತಿದ್ದನು. ಪರಲೋಕದಲ್ಲಂತು ಅವರಿಗೆ ನರಕಾಗ್ನಿಯ ಶಿಕ್ಷೆ ಇದ್ದೇ ಇದೆ
5مَا قَطَعْتُم مِّن لِّينَةٍ أَوْ تَرَكْتُمُوهَا قَائِمَةً عَلَىٰ أُصُولِهَا فَبِإِذْنِ اللَّهِ وَلِيُخْزِيَ الْفَاسِقِينَ
ಇದೇಕೆಂದರೆ, ಅವರು ಅಲ್ಲಾಹ್ ಮತ್ತವನ ದೂತರನ್ನು ವಿರೋಧಿಸಿದ್ದರು. ಅಲ್ಲಾಹನನ್ನು ವಿರೋಧಿಸಿದವರಿಗೆ ಅಲ್ಲಾಹನು ಖಂಡಿತ ಕಠಿಣ ಶಿಕ್ಷೆ ನೀಡುವನು
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
3ಆಯತ್
ಅನುವಾದ — ಅಲ್-ಹಶ್ರ್ 3
ಸೂರಾ ಅಲ್-ಹಶ್ರ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ, ಗ್ರಂಥದವರಲ್ಲಿನ ಧಿಕ್ಕಾರಿಗಳನ್ನು ಪ್ರಥಮ ಉಚ್ಚಾಟನೆಯ ವೇಳೆ ಅವರ ಮನೆಗಳಿಂದ ಹೊರಡಿಸಿದವನು. ಅವರು…ಸೂರಾ ಆಯತ್ 3/24 — ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹಶ್ರ್ ಆಲಿಸಿ, ಅಲ್-ಹಶ್ರ್ ಅನುವಾದ, ಅಲ್-ಹಶ್ರ್ mp3, ಅಲ್-ಹಶ್ರ್ pdf. ಆಯತ್ 1–5. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








