ಅಲ್-ಹಶ್ರ್ · 6/24
ಅನುವಾದ ಉಚ್ಚಾರಣೆ — ಅಲ್-ಹಶ್ರ್
وَمَا أَفَاءَ اللَّهُ عَلَىٰ رَسُولِهِ مِنْهُمْ فَمَا أَوْجَفْتُمْ عَلَيْهِ مِنْ خَيْلٍ وَلَا رِكَابٍ وَلَٰكِنَّ اللَّهَ يُسَلِّطُ رُسُلَهُ عَلَىٰ مَن يَشَاءُ ۚ وَاللَّهُ عَلَىٰ كُلِّ شَيْءٍ قَدِيرٌ ۝٦
Wa maaa afaaa`al laahu `alaaa Rasoolihee minhum famaaa awjaftum `alaihi min khailiinw wa laa rikaabinw wa laakinnal laaha yusallitu Rusulahoo `alaa many yashaaa`; wallaahu `alaa kulli shai`in Qadeer
📖 ಕನ್ನಡ ಅರ್ಥ
(ವಿಶ್ವಾಸಿಗಳೇ,) ನೀವು ಖರ್ಜೂರದ ಕೆಲವು ಗಿಡಗಳನ್ನು ಕಡಿದು ಹಾಕಿದ್ದು ಅಥವಾ ಕೆಲವನ್ನು ಅವುಗಳ ಕಾಂಡದಲ್ಲಿ ನಿಂತಿರಲು ಬಿಟ್ಟದ್ದು (ಇವೆರಡೂ) ಅಲ್ಲಾಹನ ಆದೇಶಕ್ಕನುಸಾರವಾಗಿತ್ತು ಹಾಗೂ ಅವಿಧೇಯರನ್ನು ಅಪಮಾನಿಸುವುದಕ್ಕಾಗಿತ್ತು
🎧 ಆಲಿಸಿ

📜 ಆಯತ್ 4-8 — ಅಲ್-ಹಶ್ರ್

4ذَٰلِكَ بِأَنَّهُمْ شَاقُّوا اللَّهَ وَرَسُولَهُ ۖ وَمَن يُشَاقِّ اللَّهَ فَإِنَّ اللَّهَ شَدِيدُ الْعِقَابِ
ಒಂದು ವೇಳೆ ಅವರು ನಾಡು ಬಿಟ್ಟು ಹೋಗ ಬೇಕೆಂದು ಅಲ್ಲಾಹನು ಮೊದಲೇ ಬರೆದಿಲ್ಲದಿರುತ್ತಿದ್ದರೆ ಅವನು ಇಹ ಲೋಕದಲ್ಲೇ ಅವರನ್ನು ಖಂಡಿತ ಶಿಕ್ಷಿಸುತ್ತಿದ್ದನು. ಪರಲೋಕದಲ್ಲಂತು ಅವರಿಗೆ ನರಕಾಗ್ನಿಯ ಶಿಕ್ಷೆ ಇದ್ದೇ ಇದೆ
5مَا قَطَعْتُم مِّن لِّينَةٍ أَوْ تَرَكْتُمُوهَا قَائِمَةً عَلَىٰ أُصُولِهَا فَبِإِذْنِ اللَّهِ وَلِيُخْزِيَ الْفَاسِقِينَ
ಇದೇಕೆಂದರೆ, ಅವರು ಅಲ್ಲಾಹ್ ಮತ್ತವನ ದೂತರನ್ನು ವಿರೋಧಿಸಿದ್ದರು. ಅಲ್ಲಾಹನನ್ನು ವಿರೋಧಿಸಿದವರಿಗೆ ಅಲ್ಲಾಹನು ಖಂಡಿತ ಕಠಿಣ ಶಿಕ್ಷೆ ನೀಡುವನು
6وَمَا أَفَاءَ اللَّهُ عَلَىٰ رَسُولِهِ مِنْهُمْ فَمَا أَوْجَفْتُمْ عَلَيْهِ مِنْ خَيْلٍ وَلَا رِكَابٍ وَلَٰكِنَّ اللَّهَ يُسَلِّطُ رُسُلَهُ عَلَىٰ مَن يَشَاءُ ۚ وَاللَّهُ عَلَىٰ كُلِّ شَيْءٍ قَدِيرٌ
(ವಿಶ್ವಾಸಿಗಳೇ,) ನೀವು ಖರ್ಜೂರದ ಕೆಲವು ಗಿಡಗಳನ್ನು ಕಡಿದು ಹಾಕಿದ್ದು ಅಥವಾ ಕೆಲವನ್ನು ಅವುಗಳ ಕಾಂಡದಲ್ಲಿ ನಿಂತಿರಲು ಬಿಟ್ಟದ್ದು (ಇವೆರಡೂ) ಅಲ್ಲಾಹನ ಆದೇಶಕ್ಕನುಸಾರವಾಗಿತ್ತು ಹಾಗೂ ಅವಿಧೇಯರನ್ನು ಅಪಮಾನಿಸುವುದಕ್ಕಾಗಿತ್ತು
7مَّا أَفَاءَ اللَّهُ عَلَىٰ رَسُولِهِ مِنْ أَهْلِ الْقُرَىٰ فَلِلَّهِ وَلِلرَّسُولِ وَلِذِي الْقُرْبَىٰ وَالْيَتَامَىٰ وَالْمَسَاكِينِ وَابْنِ السَّبِيلِ كَيْ لَا يَكُونَ دُولَةً بَيْنَ الْأَغْنِيَاءِ مِنكُمْ ۚ وَمَا آتَاكُمُ الرَّسُولُ فَخُذُوهُ وَمَا نَهَاكُمْ عَنْهُ فَانتَهُوا ۚ وَاتَّقُوا اللَّهَ ۖ إِنَّ اللَّهَ شَدِيدُ الْعِقَابِ
ಅಲ್ಲಾಹನು ಅವರಿಂದ ತನ್ನ ದೂತರಿಗೆ ಕೊಡಿಸಿದ ಸಂಪತ್ತಿಗಾಗಿ ನೀವು ನಿಮ್ಮ ಕುದುರೆಗಳನ್ನಾಗಲೀ ಒಂಟೆಗಳನ್ನಾಗಲೀ ಓಡಿಸಿಲ್ಲ. ನಿಜವಾಗಿ ಅಲ್ಲಾಹನೇ ತನ್ನ ದೂತರಿಗೆ ತಾನಿಚ್ಛಿಸಿದವರ ಮೇಲೆ ನಿಯಂತ್ರಣವನ್ನು ಕೊಟ್ಟು ಬಿಡುತ್ತಾನೆ ಮತ್ತು ಅಲ್ಲಾಹನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ
8لِلْفُقَرَاءِ الْمُهَاجِرِينَ الَّذِينَ أُخْرِجُوا مِن دِيَارِهِمْ وَأَمْوَالِهِمْ يَبْتَغُونَ فَضْلًا مِّنَ اللَّهِ وَرِضْوَانًا وَيَنصُرُونَ اللَّهَ وَرَسُولَهُ ۚ أُولَٰئِكَ هُمُ الصَّادِقُونَ
ಹಳ್ಳಿಯವರಿಂದ ಅಲ್ಲಾಹನು ತನ್ನ ದೂತರಿಗೆ ಕೊಡಿಸಿದ ಸಂಪತ್ತು ಅಲ್ಲಾಹನಿಗೆ, ದೂತರಿಗೆ, ಬಂಧುಗಳಿಗೆ, ಅನಾಥರಿಗೆ, ಬಡವರಿಗೆ ಮತ್ತು ಪ್ರಯಾಣಿಕರಿಗೆ ಸೇರಿದೆ. ಸಂಪತ್ತು ಕೇವಲ ನಿಮ್ಮ ಶ್ರೀಮಂತರ ನಡುವೆ ಸೀಮಿತವಾಗಿ ಉಳಿಯಬಾರದೆಂದು (ಇದನ್ನು ವಿಧಿಸಲಾಗಿದೆ). ದೂತರು ನಿಮಗೆ ನೀಡಿದ್ದನ್ನು ಸ್ವೀಕರಿಸಿ ಕೊಳ್ಳಿರಿ ಮತ್ತು ಯಾವುದರಿಂದ ಅವರು ನಿಮ್ಮನ್ನು ತಡೆಯುತ್ತಾರೋ ಅದರಿಂದ ದೂರವಿರಿ ಮತ್ತು ಅಲ್ಲಾಹನಿಗೆ ಅಂಜಿರಿ. ಖಂಡಿತವಾಗಿಯೂ ಅಲ್ಲಾಹನು ಕಠಿಣ ಶಿಕ್ಷೆ ನೀಡುವವನಾಗಿದ್ದಾನೆ
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
6ಆಯತ್

ಅನುವಾದ — ಅಲ್-ಹಶ್ರ್ 6

ಸೂರಾ ಅಲ್-ಹಶ್ರ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : (ವಿಶ್ವಾಸಿಗಳೇ,) ನೀವು ಖರ್ಜೂರದ ಕೆಲವು ಗಿಡಗಳನ್ನು ಕಡಿದು ಹಾಕಿದ್ದು ಅಥವಾ ಕೆಲವನ್ನು ಅವುಗಳ…

ಸೂರಾ ಆಯತ್ 6/24 — ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹಶ್ರ್ ಆಲಿಸಿ, ಅಲ್-ಹಶ್ರ್ ಅನುವಾದ, ಅಲ್-ಹಶ್ರ್ mp3, ಅಲ್-ಹಶ್ರ್ pdf. ಆಯತ್ 4–8. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers