ಅಲ್-ಹಶ್ರ್ · 8/24
ಅನುವಾದ ಉಚ್ಚಾರಣೆ — ಅಲ್-ಹಶ್ರ್
لِلْفُقَرَاءِ الْمُهَاجِرِينَ الَّذِينَ أُخْرِجُوا مِن دِيَارِهِمْ وَأَمْوَالِهِمْ يَبْتَغُونَ فَضْلًا مِّنَ اللَّهِ وَرِضْوَانًا وَيَنصُرُونَ اللَّهَ وَرَسُولَهُ ۚ أُولَٰئِكَ هُمُ الصَّادِقُونَ ۝٨
Lilfuqaraaa`il Muhaaji reenal lazeena ukhrijoo min diyaarihim wa amwaalihim yabtaghoona fadlam minal laahi wa ridwaananw wa yansuroonal laaha wa Rasoolah; ulaaa`ika humus saadiqoon
📖 ಕನ್ನಡ ಅರ್ಥ
ಹಳ್ಳಿಯವರಿಂದ ಅಲ್ಲಾಹನು ತನ್ನ ದೂತರಿಗೆ ಕೊಡಿಸಿದ ಸಂಪತ್ತು ಅಲ್ಲಾಹನಿಗೆ, ದೂತರಿಗೆ, ಬಂಧುಗಳಿಗೆ, ಅನಾಥರಿಗೆ, ಬಡವರಿಗೆ ಮತ್ತು ಪ್ರಯಾಣಿಕರಿಗೆ ಸೇರಿದೆ. ಸಂಪತ್ತು ಕೇವಲ ನಿಮ್ಮ ಶ್ರೀಮಂತರ ನಡುವೆ ಸೀಮಿತವಾಗಿ ಉಳಿಯಬಾರದೆಂದು (ಇದನ್ನು ವಿಧಿಸಲಾಗಿದೆ). ದೂತರು ನಿಮಗೆ ನೀಡಿದ್ದನ್ನು ಸ್ವೀಕರಿಸಿ ಕೊಳ್ಳಿರಿ ಮತ್ತು ಯಾವುದರಿಂದ ಅವರು ನಿಮ್ಮನ್ನು ತಡೆಯುತ್ತಾರೋ ಅದರಿಂದ ದೂರವಿರಿ ಮತ್ತು ಅಲ್ಲಾಹನಿಗೆ ಅಂಜಿರಿ. ಖಂಡಿತವಾಗಿಯೂ ಅಲ್ಲಾಹನು ಕಠಿಣ ಶಿಕ್ಷೆ ನೀಡುವವನಾಗಿದ್ದಾನೆ
🎧 ಆಲಿಸಿ

📜 ಆಯತ್ 6-10 — ಅಲ್-ಹಶ್ರ್

6وَمَا أَفَاءَ اللَّهُ عَلَىٰ رَسُولِهِ مِنْهُمْ فَمَا أَوْجَفْتُمْ عَلَيْهِ مِنْ خَيْلٍ وَلَا رِكَابٍ وَلَٰكِنَّ اللَّهَ يُسَلِّطُ رُسُلَهُ عَلَىٰ مَن يَشَاءُ ۚ وَاللَّهُ عَلَىٰ كُلِّ شَيْءٍ قَدِيرٌ
(ವಿಶ್ವಾಸಿಗಳೇ,) ನೀವು ಖರ್ಜೂರದ ಕೆಲವು ಗಿಡಗಳನ್ನು ಕಡಿದು ಹಾಕಿದ್ದು ಅಥವಾ ಕೆಲವನ್ನು ಅವುಗಳ ಕಾಂಡದಲ್ಲಿ ನಿಂತಿರಲು ಬಿಟ್ಟದ್ದು (ಇವೆರಡೂ) ಅಲ್ಲಾಹನ ಆದೇಶಕ್ಕನುಸಾರವಾಗಿತ್ತು ಹಾಗೂ ಅವಿಧೇಯರನ್ನು ಅಪಮಾನಿಸುವುದಕ್ಕಾಗಿತ್ತು
7مَّا أَفَاءَ اللَّهُ عَلَىٰ رَسُولِهِ مِنْ أَهْلِ الْقُرَىٰ فَلِلَّهِ وَلِلرَّسُولِ وَلِذِي الْقُرْبَىٰ وَالْيَتَامَىٰ وَالْمَسَاكِينِ وَابْنِ السَّبِيلِ كَيْ لَا يَكُونَ دُولَةً بَيْنَ الْأَغْنِيَاءِ مِنكُمْ ۚ وَمَا آتَاكُمُ الرَّسُولُ فَخُذُوهُ وَمَا نَهَاكُمْ عَنْهُ فَانتَهُوا ۚ وَاتَّقُوا اللَّهَ ۖ إِنَّ اللَّهَ شَدِيدُ الْعِقَابِ
ಅಲ್ಲಾಹನು ಅವರಿಂದ ತನ್ನ ದೂತರಿಗೆ ಕೊಡಿಸಿದ ಸಂಪತ್ತಿಗಾಗಿ ನೀವು ನಿಮ್ಮ ಕುದುರೆಗಳನ್ನಾಗಲೀ ಒಂಟೆಗಳನ್ನಾಗಲೀ ಓಡಿಸಿಲ್ಲ. ನಿಜವಾಗಿ ಅಲ್ಲಾಹನೇ ತನ್ನ ದೂತರಿಗೆ ತಾನಿಚ್ಛಿಸಿದವರ ಮೇಲೆ ನಿಯಂತ್ರಣವನ್ನು ಕೊಟ್ಟು ಬಿಡುತ್ತಾನೆ ಮತ್ತು ಅಲ್ಲಾಹನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ
8لِلْفُقَرَاءِ الْمُهَاجِرِينَ الَّذِينَ أُخْرِجُوا مِن دِيَارِهِمْ وَأَمْوَالِهِمْ يَبْتَغُونَ فَضْلًا مِّنَ اللَّهِ وَرِضْوَانًا وَيَنصُرُونَ اللَّهَ وَرَسُولَهُ ۚ أُولَٰئِكَ هُمُ الصَّادِقُونَ
ಹಳ್ಳಿಯವರಿಂದ ಅಲ್ಲಾಹನು ತನ್ನ ದೂತರಿಗೆ ಕೊಡಿಸಿದ ಸಂಪತ್ತು ಅಲ್ಲಾಹನಿಗೆ, ದೂತರಿಗೆ, ಬಂಧುಗಳಿಗೆ, ಅನಾಥರಿಗೆ, ಬಡವರಿಗೆ ಮತ್ತು ಪ್ರಯಾಣಿಕರಿಗೆ ಸೇರಿದೆ. ಸಂಪತ್ತು ಕೇವಲ ನಿಮ್ಮ ಶ್ರೀಮಂತರ ನಡುವೆ ಸೀಮಿತವಾಗಿ ಉಳಿಯಬಾರದೆಂದು (ಇದನ್ನು ವಿಧಿಸಲಾಗಿದೆ). ದೂತರು ನಿಮಗೆ ನೀಡಿದ್ದನ್ನು ಸ್ವೀಕರಿಸಿ ಕೊಳ್ಳಿರಿ ಮತ್ತು ಯಾವುದರಿಂದ ಅವರು ನಿಮ್ಮನ್ನು ತಡೆಯುತ್ತಾರೋ ಅದರಿಂದ ದೂರವಿರಿ ಮತ್ತು ಅಲ್ಲಾಹನಿಗೆ ಅಂಜಿರಿ. ಖಂಡಿತವಾಗಿಯೂ ಅಲ್ಲಾಹನು ಕಠಿಣ ಶಿಕ್ಷೆ ನೀಡುವವನಾಗಿದ್ದಾನೆ
9وَالَّذِينَ تَبَوَّءُوا الدَّارَ وَالْإِيمَانَ مِن قَبْلِهِمْ يُحِبُّونَ مَنْ هَاجَرَ إِلَيْهِمْ وَلَا يَجِدُونَ فِي صُدُورِهِمْ حَاجَةً مِّمَّا أُوتُوا وَيُؤْثِرُونَ عَلَىٰ أَنفُسِهِمْ وَلَوْ كَانَ بِهِمْ خَصَاصَةٌ ۚ وَمَن يُوقَ شُحَّ نَفْسِهِ فَأُولَٰئِكَ هُمُ الْمُفْلِحُونَ
(ಮತ್ತು ಈ ಸಂಪತ್ತು), ತಮ್ಮ ಮನೆ ಮತ್ತು ಸೊತ್ತುಗಳಿಂದ ದೂರಗೊಳಿಸಲಾದ ಬಡ ಮುಹಾಜಿರ್‌ಗಳಿಗೆ (ವಲಸಿಗರಿಗೆ) ಸೇರಿದೆ. ಅವರು ಅಲ್ಲಾಹನ ಅನುಗ್ರಹವನ್ನು ಮತ್ತು ಅವನ ಮೆಚ್ಚುಗೆಯನ್ನು ಅರಸುತ್ತಿರುತ್ತಾರೆ ಮತ್ತು ಅವರು ಅಲ್ಲಾಹ್ ಮತ್ತವನ ದೂತರ ಸಹಾಯಕರಾಗಿರುತ್ತಾರೆ. ಅವರೇ ಸತ್ಯವಂತರು
10وَالَّذِينَ جَاءُوا مِن بَعْدِهِمْ يَقُولُونَ رَبَّنَا اغْفِرْ لَنَا وَلِإِخْوَانِنَا الَّذِينَ سَبَقُونَا بِالْإِيمَانِ وَلَا تَجْعَلْ فِي قُلُوبِنَا غِلًّا لِّلَّذِينَ آمَنُوا رَبَّنَا إِنَّكَ رَءُوفٌ رَّحِيمٌ
ಹಾಗೆಯೇ (ಈ ಸಂಪತ್ತು) ಅವರಿಗಿಂತ (ವಲಸಿಗರಿಗಿಂತ) ಮುನ್ನ, ವಲಸೆಯ ಸ್ಥಾನ (ಮದೀನ)ದಲ್ಲಿ ನೆಲೆಸಿದ್ದ ಹಾಗೂ ವಿಶ್ವಾಸಿಗಳಾಗಿದ್ದವರಿಗೆ (ಅನ್ಸಾರ್‌ಗಳಿಗೆ) ಸೇರಿದೆ. ಅವರು ತಮ್ಮ ಬಳಿಗೆ ವಲಸೆ ಬಂದವರನ್ನು ಪ್ರೀತಿಸುತ್ತಾರೆ, ಅವರಿಗೆ ಏನನ್ನು ನೀಡಲಾಯಿತೋ ಆ ಕುರಿತು ಅವರು ತಮ್ಮ ಮನದಲ್ಲಿ ಆಸೆ ಪಡುವುದಿಲ್ಲ ಮತ್ತು ಸ್ವತಃ ತಾವು ಕಷ್ಟದಲ್ಲಿದ್ದರೂ ಅವರಿಗೆ (ವಲಸಿಗರಿಗೆ) ಪ್ರಾಶಸ್ತ್ಯ ನೀಡುತ್ತಾರೆ. ಮನಸ್ಸಿನ ಸಣ್ಣ ತನದಿಂದ ರಕ್ಷಿಸಲ್ಪಟ್ಟವರೇ ವಿಜಯಿಗಳು
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
8ಆಯತ್

ಅನುವಾದ — ಅಲ್-ಹಶ್ರ್ 8

ಸೂರಾ ಅಲ್-ಹಶ್ರ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಹಳ್ಳಿಯವರಿಂದ ಅಲ್ಲಾಹನು ತನ್ನ ದೂತರಿಗೆ ಕೊಡಿಸಿದ ಸಂಪತ್ತು ಅಲ್ಲಾಹನಿಗೆ, ದೂತರಿಗೆ, ಬಂಧುಗಳಿಗೆ, ಅನಾಥರಿಗೆ,…

ಸೂರಾ ಆಯತ್ 8/24 — ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹಶ್ರ್ ಆಲಿಸಿ, ಅಲ್-ಹಶ್ರ್ ಅನುವಾದ, ಅಲ್-ಹಶ್ರ್ mp3, ಅಲ್-ಹಶ್ರ್ pdf. ಆಯತ್ 6–10. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers