ಅಲ್-ಹಶ್ರ್ · 8/24
ಅನುವಾದ ಉಚ್ಚಾರಣೆ — ಸೂರಾ ಅಲ್-ಹಶ್ರ್
لِلْفُقَرَاءِ الْمُهَاجِرِينَ الَّذِينَ أُخْرِجُوا مِن دِيَارِهِمْ وَأَمْوَالِهِمْ يَبْتَغُونَ فَضْلًا مِّنَ اللَّهِ وَرِضْوَانًا وَيَنصُرُونَ اللَّهَ وَرَسُولَهُ ۚ أُولَٰئِكَ هُمُ الصَّادِقُونَ ۝٨
Lilfuqaraaa`il Muhaaji reenal lazeena ukhrijoo min diyaarihim wa amwaalihim yabtaghoona fadlam minal laahi wa ridwaananw wa yansuroonal laaha wa Rasoolah; ulaaa`ika humus saadiqoon
📖 ಕನ್ನಡ ಅರ್ಥ
ಆ ಸೊತ್ತು ತಮ್ಮ ಮನೆಗಳಿಂದಲೂ, ತಮ್ಮ ಸೊತ್ತು ಸಂಪತ್ತುಗಳಿAದಲೂ ಹೊರ ಹಾಕಲಾದ ಬಡ ಮುಹಾಜಿರ್‌ಗಳಿಗಾಗಿದೆ. ಅವರು ಅಲ್ಲಾಹನ ಕಡೆಯ ಅನುಗ್ರಹ ಮತ್ತು ಸಂಪ್ರೀತಿಯನ್ನು ಬಯಸುತ್ತಾರೆ ಹಾಗೂ ಅಲ್ಲಾಹನ ಮತ್ತು ಅವನ ಸಂದೇಶವಾಹಕರ ಸಹಾಯ ಮಾಡುತ್ತಾರೆ, ಅವರೇ ಸತ್ಯವಂತರಾಗಿದ್ದಾರೆ.

🎧 ಆಲಿಸಿ


📜 ಆಯತ್ 6-10 — ಸೂರಾ ಅಲ್-ಹಶ್ರ್

6وَمَا أَفَاءَ اللَّهُ عَلَىٰ رَسُولِهِ مِنْهُمْ فَمَا أَوْجَفْتُمْ عَلَيْهِ مِنْ خَيْلٍ وَلَا رِكَابٍ وَلَٰكِنَّ اللَّهَ يُسَلِّطُ رُسُلَهُ عَلَىٰ مَن يَشَاءُ ۚ وَاللَّهُ عَلَىٰ كُلِّ شَيْءٍ قَدِيرٌ
ಅಲ್ಲಾಹನು ಯಹೂದರಿಂದ ಪಡೆದು ತನ್ನ ಸಂದೇಶವಾಹಕರ ವಶಕ್ಕೆ ಕೊಟ್ಟಿರುವ ಸಂಪತ್ತಿಗಾಗಿ, ನೀವು ಕುದುರೆಗಳನ್ನಾಗಲಿ, ಒಂಟೆಗಳನ್ನಾಗಲಿ ಓಡಿಸಲಿಲ್ಲ. ಆದರೆ ಅಲ್ಲಾಹನು ತನ್ನ ಸಂದೇಶವಾಹಕರನ್ನು ತಾನಿಚ್ಛಿಸಿದವರ ಮೇಲೆ ಅಧಿಕಾರವನ್ನು ಕೊಡುತ್ತಾನೆ. ಅಲ್ಲಾಹನು ಸಕಲ ವಿಷಯಗಳ ಮೇಲೆ ಸಾಮರ್ಥ್ಯ ಉಳ್ಳವನಾಗಿದ್ದಾನೆ.
7مَّا أَفَاءَ اللَّهُ عَلَىٰ رَسُولِهِ مِنْ أَهْلِ الْقُرَىٰ فَلِلَّهِ وَلِلرَّسُولِ وَلِذِي الْقُرْبَىٰ وَالْيَتَامَىٰ وَالْمَسَاكِينِ وَابْنِ السَّبِيلِ كَيْ لَا يَكُونَ دُولَةً بَيْنَ الْأَغْنِيَاءِ مِنكُمْ ۚ وَمَا آتَاكُمُ الرَّسُولُ فَخُذُوهُ وَمَا نَهَاكُمْ عَنْهُ فَانتَهُوا ۚ وَاتَّقُوا اللَّهَ ۖ إِنَّ اللَّهَ شَدِيدُ الْعِقَابِ
ಅಲ್ಲಾಹನು ತನ್ನ ಸಂದೇಶವಾಹಕರಿಗೆ ಗ್ರಾಮವಾಸಿಗಳಿಂದ ನೀಡಿರುವ ಸಂಪತ್ತು ಅಲ್ಲಾಹನಿಗೂ ಸಂದೇಶವಾಹಕರಿಗೂ, ಆಪ್ತ ಸಂಬAಧಿಕರಿಗೂ, ಅನಾಥರಿಗೂ, ನಿರ್ಗತಿಕರಿಗೂ ಮತ್ತು ಯಾತ್ರಿಕರಿಗೂ ಆಗಿದೆ. ಇದೇಕೆಂದರೆ ಸಂಪತ್ತು ನಿಮ್ಮಲ್ಲಿನ ಸಿರಿವಂತರ ಕೈಯಲ್ಲಿ ಮಾತ್ರ ಚಲಿಸುತ್ತಾ ಇರಬಾರದೆಂಬುದಾಗಿದೆ ಮತ್ತು ಸಂದೇಶವಾಹಕರು ನಿಮಗೆ ಏನನ್ನು ನೀಡುತ್ತಾರೋ ಅದನ್ನು ಸ್ವೀಕರಿಸಿರಿ ಮತ್ತು ಅವರು ಯಾವುದರಿಂದ ನಿಮ್ಮನ್ನು ತಡೆಯುತ್ತಾರೋ ಅದರಿಂದ ದೂರವಿರಿ ಮತ್ತು ಅಲ್ಲಾಹನನ್ನು ಭಯಪಡುತ್ತಿರಿ, ಖಂಡಿತವಾಗಿಯೂ ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
8لِلْفُقَرَاءِ الْمُهَاجِرِينَ الَّذِينَ أُخْرِجُوا مِن دِيَارِهِمْ وَأَمْوَالِهِمْ يَبْتَغُونَ فَضْلًا مِّنَ اللَّهِ وَرِضْوَانًا وَيَنصُرُونَ اللَّهَ وَرَسُولَهُ ۚ أُولَٰئِكَ هُمُ الصَّادِقُونَ
ಆ ಸೊತ್ತು ತಮ್ಮ ಮನೆಗಳಿಂದಲೂ, ತಮ್ಮ ಸೊತ್ತು ಸಂಪತ್ತುಗಳಿAದಲೂ ಹೊರ ಹಾಕಲಾದ ಬಡ ಮುಹಾಜಿರ್‌ಗಳಿಗಾಗಿದೆ. ಅವರು ಅಲ್ಲಾಹನ ಕಡೆಯ ಅನುಗ್ರಹ ಮತ್ತು ಸಂಪ್ರೀತಿಯನ್ನು ಬಯಸುತ್ತಾರೆ ಹಾಗೂ ಅಲ್ಲಾಹನ ಮತ್ತು ಅವನ ಸಂದೇಶವಾಹಕರ ಸಹಾಯ ಮಾಡುತ್ತಾರೆ, ಅವರೇ ಸತ್ಯವಂತರಾಗಿದ್ದಾರೆ.
9وَالَّذِينَ تَبَوَّءُوا الدَّارَ وَالْإِيمَانَ مِن قَبْلِهِمْ يُحِبُّونَ مَنْ هَاجَرَ إِلَيْهِمْ وَلَا يَجِدُونَ فِي صُدُورِهِمْ حَاجَةً مِّمَّا أُوتُوا وَيُؤْثِرُونَ عَلَىٰ أَنفُسِهِمْ وَلَوْ كَانَ بِهِمْ خَصَاصَةٌ ۚ وَمَن يُوقَ شُحَّ نَفْسِهِ فَأُولَٰئِكَ هُمُ الْمُفْلِحُونَ
ಮತ್ತು ಆ ಸೊತ್ತು ಮುಹಾಜಿರ್‌ಗಳ ಆಗಮನಕ್ಕೆ ಮುಂಚೆ ಸತ್ಯವಿಶ್ವಾಸ ಸ್ವೀಕರಿಸಿ ಮದೀನಾದಲ್ಲಿ ವಾಸವಾಗಿದ್ದವರಿಗೂ ಇದೆ. ಅವರು ತಮ್ಮೆಡೆಗೆ ವಲಸೆ ಬಂದವರನ್ನು ಪ್ರೀತಿಸುತ್ತಾರೆ ಹಾಗೂ ಮುಹಾಜಿರ್‌ಗಳಿಗೆ ನೀಡಲಾದ ಧನದ ಕುರಿತು ಅವರು ತಮ್ಮ ಹೃದಯಗಳಲ್ಲಿ ಯಾವ ಪ್ರಯಾಸವನ್ನು ಕಾಣುವುದಿಲ್ಲ ಮತ್ತು ಸ್ವತಃ ತಮಗೆ ಅಗತ್ಯವಿದ್ದರೂ ತಮ್ಮ ಮೇಲೆ ಇತರರಿಗೆ ಆದ್ಯತೆ ನೀಡುತ್ತಾರೆ (ವಸ್ತುತಃ) ಯಾರು ತನ್ನಲ್ಲಿನ ಲೋಭತನದಿಂದ ರಕ್ಷಿಸಲ್ಪಡುತ್ತಾರೋ ಅವರೇ ವಿಜಯಿಗಳು.
10وَالَّذِينَ جَاءُوا مِن بَعْدِهِمْ يَقُولُونَ رَبَّنَا اغْفِرْ لَنَا وَلِإِخْوَانِنَا الَّذِينَ سَبَقُونَا بِالْإِيمَانِ وَلَا تَجْعَلْ فِي قُلُوبِنَا غِلًّا لِّلَّذِينَ آمَنُوا رَبَّنَا إِنَّكَ رَءُوفٌ رَّحِيمٌ
ಮತ್ತು ಆ ಸೊತ್ತು ಅವರ ನಂತರ ಬಂದವರಿಗೂ ಆಗಿದೆ, ಅವರು ಹೀಗೆ ಪ್ರಾರ್ಥಿಸುತ್ತಾರೆ, ಓ ನಮ್ಮ ಪ್ರಭುವೇ ನಮ್ಮನ್ನು ಮತ್ತು ನಮಗಿಂತ ಮೊದಲು ಸತ್ಯವಿಶ್ವಾಸ ಸ್ವೀಕರಿಸಿದ ಆ ನಮ್ಮ ಸಹೋದರರನ್ನು ಕ್ಷಮಿಸಿಬಿಡು ಹಾಗೂ ನಮ್ಮ ಹೃದಯಗಳಲ್ಲಿ ಸತ್ಯ ವಿಶ್ವಾಸಿಗಳ ಬಗ್ಗೆ ಯಾವುದೇ ಹಗೆತನವನ್ನು ಇರಿಸದಿರು, ಓ ನಮ್ಮ ಪ್ರಭುವೇ ನಿಸ್ಸಂಶಯವಾಗಿಯೂ ನೀನು ಕೃಪಾಳು, ಕರುಣಾನಿಧಿಯು ಆಗಿರುವೆ.
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
8ಆಯತ್

ಅನುವಾದ — ಅಲ್-ಹಶ್ರ್ 8

ಸೂರಾ ಅಲ್-ಹಶ್ರ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಸೊತ್ತು ತಮ್ಮ ಮನೆಗಳಿಂದಲೂ, ತಮ್ಮ ಸೊತ್ತು ಸಂಪತ್ತುಗಳಿAದಲೂ ಹೊರ ಹಾಕಲಾದ ಬಡ…

ಸೂರಾ ಆಯತ್ 8/24 — ಸೂರಾ ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಶ್ರ್ ಆಲಿಸಿ, ಸೂರಾ ಅಲ್-ಹಶ್ರ್ ಅನುವಾದ, ಸೂರಾ ಅಲ್-ಹಶ್ರ್ mp3, ಸೂರಾ ಅಲ್-ಹಶ್ರ್ pdf. ಆಯತ್ 6–10. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers