ಅಲ್-ಹಶ್ರ್ · 9/24
ಅನುವಾದ ಉಚ್ಚಾರಣೆ — ಅಲ್-ಹಶ್ರ್
وَالَّذِينَ تَبَوَّءُوا الدَّارَ وَالْإِيمَانَ مِن قَبْلِهِمْ يُحِبُّونَ مَنْ هَاجَرَ إِلَيْهِمْ وَلَا يَجِدُونَ فِي صُدُورِهِمْ حَاجَةً مِّمَّا أُوتُوا وَيُؤْثِرُونَ عَلَىٰ أَنفُسِهِمْ وَلَوْ كَانَ بِهِمْ خَصَاصَةٌ ۚ وَمَن يُوقَ شُحَّ نَفْسِهِ فَأُولَٰئِكَ هُمُ الْمُفْلِحُونَ ۝٩
Wallazeena tabawwa`ud daara wal eemaana min qablihim yuhibboona man haajara ilaihim wa laa yajidoona fee sudoorihim haajatam mimmaa ootoo wa yu`siroona `alaa anfusihim wa law kaana bihim khasaasah; wa many yooqa shuhha nafsihee fa ulaaa`ika humul muflihoon
📖 ಕನ್ನಡ ಅರ್ಥ
(ಮತ್ತು ಈ ಸಂಪತ್ತು), ತಮ್ಮ ಮನೆ ಮತ್ತು ಸೊತ್ತುಗಳಿಂದ ದೂರಗೊಳಿಸಲಾದ ಬಡ ಮುಹಾಜಿರ್‌ಗಳಿಗೆ (ವಲಸಿಗರಿಗೆ) ಸೇರಿದೆ. ಅವರು ಅಲ್ಲಾಹನ ಅನುಗ್ರಹವನ್ನು ಮತ್ತು ಅವನ ಮೆಚ್ಚುಗೆಯನ್ನು ಅರಸುತ್ತಿರುತ್ತಾರೆ ಮತ್ತು ಅವರು ಅಲ್ಲಾಹ್ ಮತ್ತವನ ದೂತರ ಸಹಾಯಕರಾಗಿರುತ್ತಾರೆ. ಅವರೇ ಸತ್ಯವಂತರು
🎧 ಆಲಿಸಿ

📜 ಆಯತ್ 7-11 — ಅಲ್-ಹಶ್ರ್

7مَّا أَفَاءَ اللَّهُ عَلَىٰ رَسُولِهِ مِنْ أَهْلِ الْقُرَىٰ فَلِلَّهِ وَلِلرَّسُولِ وَلِذِي الْقُرْبَىٰ وَالْيَتَامَىٰ وَالْمَسَاكِينِ وَابْنِ السَّبِيلِ كَيْ لَا يَكُونَ دُولَةً بَيْنَ الْأَغْنِيَاءِ مِنكُمْ ۚ وَمَا آتَاكُمُ الرَّسُولُ فَخُذُوهُ وَمَا نَهَاكُمْ عَنْهُ فَانتَهُوا ۚ وَاتَّقُوا اللَّهَ ۖ إِنَّ اللَّهَ شَدِيدُ الْعِقَابِ
ಅಲ್ಲಾಹನು ಅವರಿಂದ ತನ್ನ ದೂತರಿಗೆ ಕೊಡಿಸಿದ ಸಂಪತ್ತಿಗಾಗಿ ನೀವು ನಿಮ್ಮ ಕುದುರೆಗಳನ್ನಾಗಲೀ ಒಂಟೆಗಳನ್ನಾಗಲೀ ಓಡಿಸಿಲ್ಲ. ನಿಜವಾಗಿ ಅಲ್ಲಾಹನೇ ತನ್ನ ದೂತರಿಗೆ ತಾನಿಚ್ಛಿಸಿದವರ ಮೇಲೆ ನಿಯಂತ್ರಣವನ್ನು ಕೊಟ್ಟು ಬಿಡುತ್ತಾನೆ ಮತ್ತು ಅಲ್ಲಾಹನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದಾನೆ
8لِلْفُقَرَاءِ الْمُهَاجِرِينَ الَّذِينَ أُخْرِجُوا مِن دِيَارِهِمْ وَأَمْوَالِهِمْ يَبْتَغُونَ فَضْلًا مِّنَ اللَّهِ وَرِضْوَانًا وَيَنصُرُونَ اللَّهَ وَرَسُولَهُ ۚ أُولَٰئِكَ هُمُ الصَّادِقُونَ
ಹಳ್ಳಿಯವರಿಂದ ಅಲ್ಲಾಹನು ತನ್ನ ದೂತರಿಗೆ ಕೊಡಿಸಿದ ಸಂಪತ್ತು ಅಲ್ಲಾಹನಿಗೆ, ದೂತರಿಗೆ, ಬಂಧುಗಳಿಗೆ, ಅನಾಥರಿಗೆ, ಬಡವರಿಗೆ ಮತ್ತು ಪ್ರಯಾಣಿಕರಿಗೆ ಸೇರಿದೆ. ಸಂಪತ್ತು ಕೇವಲ ನಿಮ್ಮ ಶ್ರೀಮಂತರ ನಡುವೆ ಸೀಮಿತವಾಗಿ ಉಳಿಯಬಾರದೆಂದು (ಇದನ್ನು ವಿಧಿಸಲಾಗಿದೆ). ದೂತರು ನಿಮಗೆ ನೀಡಿದ್ದನ್ನು ಸ್ವೀಕರಿಸಿ ಕೊಳ್ಳಿರಿ ಮತ್ತು ಯಾವುದರಿಂದ ಅವರು ನಿಮ್ಮನ್ನು ತಡೆಯುತ್ತಾರೋ ಅದರಿಂದ ದೂರವಿರಿ ಮತ್ತು ಅಲ್ಲಾಹನಿಗೆ ಅಂಜಿರಿ. ಖಂಡಿತವಾಗಿಯೂ ಅಲ್ಲಾಹನು ಕಠಿಣ ಶಿಕ್ಷೆ ನೀಡುವವನಾಗಿದ್ದಾನೆ
9وَالَّذِينَ تَبَوَّءُوا الدَّارَ وَالْإِيمَانَ مِن قَبْلِهِمْ يُحِبُّونَ مَنْ هَاجَرَ إِلَيْهِمْ وَلَا يَجِدُونَ فِي صُدُورِهِمْ حَاجَةً مِّمَّا أُوتُوا وَيُؤْثِرُونَ عَلَىٰ أَنفُسِهِمْ وَلَوْ كَانَ بِهِمْ خَصَاصَةٌ ۚ وَمَن يُوقَ شُحَّ نَفْسِهِ فَأُولَٰئِكَ هُمُ الْمُفْلِحُونَ
(ಮತ್ತು ಈ ಸಂಪತ್ತು), ತಮ್ಮ ಮನೆ ಮತ್ತು ಸೊತ್ತುಗಳಿಂದ ದೂರಗೊಳಿಸಲಾದ ಬಡ ಮುಹಾಜಿರ್‌ಗಳಿಗೆ (ವಲಸಿಗರಿಗೆ) ಸೇರಿದೆ. ಅವರು ಅಲ್ಲಾಹನ ಅನುಗ್ರಹವನ್ನು ಮತ್ತು ಅವನ ಮೆಚ್ಚುಗೆಯನ್ನು ಅರಸುತ್ತಿರುತ್ತಾರೆ ಮತ್ತು ಅವರು ಅಲ್ಲಾಹ್ ಮತ್ತವನ ದೂತರ ಸಹಾಯಕರಾಗಿರುತ್ತಾರೆ. ಅವರೇ ಸತ್ಯವಂತರು
10وَالَّذِينَ جَاءُوا مِن بَعْدِهِمْ يَقُولُونَ رَبَّنَا اغْفِرْ لَنَا وَلِإِخْوَانِنَا الَّذِينَ سَبَقُونَا بِالْإِيمَانِ وَلَا تَجْعَلْ فِي قُلُوبِنَا غِلًّا لِّلَّذِينَ آمَنُوا رَبَّنَا إِنَّكَ رَءُوفٌ رَّحِيمٌ
ಹಾಗೆಯೇ (ಈ ಸಂಪತ್ತು) ಅವರಿಗಿಂತ (ವಲಸಿಗರಿಗಿಂತ) ಮುನ್ನ, ವಲಸೆಯ ಸ್ಥಾನ (ಮದೀನ)ದಲ್ಲಿ ನೆಲೆಸಿದ್ದ ಹಾಗೂ ವಿಶ್ವಾಸಿಗಳಾಗಿದ್ದವರಿಗೆ (ಅನ್ಸಾರ್‌ಗಳಿಗೆ) ಸೇರಿದೆ. ಅವರು ತಮ್ಮ ಬಳಿಗೆ ವಲಸೆ ಬಂದವರನ್ನು ಪ್ರೀತಿಸುತ್ತಾರೆ, ಅವರಿಗೆ ಏನನ್ನು ನೀಡಲಾಯಿತೋ ಆ ಕುರಿತು ಅವರು ತಮ್ಮ ಮನದಲ್ಲಿ ಆಸೆ ಪಡುವುದಿಲ್ಲ ಮತ್ತು ಸ್ವತಃ ತಾವು ಕಷ್ಟದಲ್ಲಿದ್ದರೂ ಅವರಿಗೆ (ವಲಸಿಗರಿಗೆ) ಪ್ರಾಶಸ್ತ್ಯ ನೀಡುತ್ತಾರೆ. ಮನಸ್ಸಿನ ಸಣ್ಣ ತನದಿಂದ ರಕ್ಷಿಸಲ್ಪಟ್ಟವರೇ ವಿಜಯಿಗಳು
11۞ أَلَمْ تَرَ إِلَى الَّذِينَ نَافَقُوا يَقُولُونَ لِإِخْوَانِهِمُ الَّذِينَ كَفَرُوا مِنْ أَهْلِ الْكِتَابِ لَئِنْ أُخْرِجْتُمْ لَنَخْرُجَنَّ مَعَكُمْ وَلَا نُطِيعُ فِيكُمْ أَحَدًا أَبَدًا وَإِن قُوتِلْتُمْ لَنَنصُرَنَّكُمْ وَاللَّهُ يَشْهَدُ إِنَّهُمْ لَكَاذِبُونَ
ಹಾಗೆಯೇ ಅದು, ಅವರ ನಂತರ ಬಂದವರಿಗೂ (ಸೇರಿದೆ). ‘‘ ನಮ್ಮೊಡೆಯಾ, ನಮ್ಮನ್ನು ಹಾಗೂ ನಮಗಿಂತ ಮುನ್ನ ವಿಶ್ವಾಸಿಗಳಾಗಿದ್ದ ನಮ್ಮ ಸಹೋದರರನ್ನು ಕ್ಷಮಿಸು. ವಿಶ್ವಾಸಿಗಳ ಕುರಿತು ನಮ್ಮ ಮನಸ್ಸುಗಳಲ್ಲಿ ಯಾವುದೇ ದುರ್ಭಾವನೆಯನ್ನು ಬೆಳೆಸಬೇಡ. ನಮ್ಮೊಡೆಯಾ ನೀನು ತುಂಬಾ ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿರುವೆ’’ ಎಂದು ಅವರು ಪ್ರಾರ್ಥಿಸುತ್ತಾರೆ
ಅಲ್-ಹಶ್ರ್ಕುರಾನ್ ಸೂಚಿ
24ಆಯತ್
MedinanRevelation
9ಆಯತ್

ಅನುವಾದ — ಅಲ್-ಹಶ್ರ್ 9

ಸೂರಾ ಆಯತ್ 9/24 — ಅಲ್-ಹಶ್ರ್ الحشر (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಹಶ್ರ್ ಆಲಿಸಿ, ಅಲ್-ಹಶ್ರ್ ಅನುವಾದ, ಅಲ್-ಹಶ್ರ್ mp3, ಅಲ್-ಹಶ್ರ್ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers