ಅಲ್-ಅನ್ಆಮ್ · 71/165
ಅನುವಾದ ಉಚ್ಚಾರಣೆ — ಅಲ್-ಅನ್ಆಮ್
قُلْ أَنَدْعُو مِن دُونِ اللَّهِ مَا لَا يَنفَعُنَا وَلَا يَضُرُّنَا وَنُرَدُّ عَلَىٰ أَعْقَابِنَا بَعْدَ إِذْ هَدَانَا اللَّهُ كَالَّذِي اسْتَهْوَتْهُ الشَّيَاطِينُ فِي الْأَرْضِ حَيْرَانَ لَهُ أَصْحَابٌ يَدْعُونَهُ إِلَى الْهُدَى ائْتِنَا ۗ قُلْ إِنَّ هُدَى اللَّهِ هُوَ الْهُدَىٰ ۖ وَأُمِرْنَا لِنُسْلِمَ لِرَبِّ الْعَالَمِينَ ۝٧١
Qul anad`oo min doonil laahi maa laa yanfa`unaa wa laa yadurrunaa wa nuraddu `alaaa a`qaabina ba`da iz hadaanal laahu kallazis tahwat hush Shayaateenu fil ardi hairaana lahooo ashaabuny yad`oo nahooo ilal huda` tinaa; qul inna hudal laahi huwal hudaa wa umirnaa linuslima li Rabbil `aalameen
📖 ಕನ್ನಡ ಅರ್ಥ
ಮತ್ತು ನಮಾಝ್ ಅನ್ನು ಪಾಲಿಸಬೇಕು ಹಾಗೂ ಸದಾ ಅವನ ಭಯಭಕ್ತಿ ಉಳ್ಳವರಾಗಿರಬೇಕು (ಎಂದು ನಮಗೆ ಆದೇಶಿಸಲಾಗಿದೆ) – ಕೊನೆಗೆ ನಿಮ್ಮೆಲ್ಲರನ್ನೂ ಅವನ ಬಳಿಯೇ ಸೇರಿಸಲಾಗುವುದು
🎧 ಆಲಿಸಿ

📜 ಆಯತ್ 69-73 — ಅಲ್-ಅನ್ಆಮ್

69وَمَا عَلَى الَّذِينَ يَتَّقُونَ مِنْ حِسَابِهِم مِّن شَيْءٍ وَلَٰكِن ذِكْرَىٰ لَعَلَّهُمْ يَتَّقُونَ
ತಮ್ಮ ಧರ್ಮವನ್ನು ಕೇವಲ ಆಟ ಹಾಗೂ ತಮಾಷೆಯಾಗಿ ಪರಿಗಣಿಸಿರುವವರನ್ನು (ಅವರ ಪಾಡಿಗೆ) ಬಿಟ್ಟು ಬಿಡಿರಿ. ಈ ಲೋಕದ ಜೀವನವು ಅವರನ್ನು ಮೋಸಗೊಳಿಸಿದೆ. ಯಾವ ಚೇತನವೂ ತನ್ನ ಕರ್ಮಗಳ ಫಲವಾಗಿ ವಿನಾಶಕ್ಕೆ ಗುರಿಯಾಗಬಾರದೆಂದು ನೀವು ಇದರ (ಈ ಕುರ್‌ಆನ್‌ನ) ಮೂಲಕ ಜನರಿಗೆ ಉಪದೇಶಿಸಿರಿ. ಅಂತಹ ಚೇತನಕ್ಕೆ ಅಲ್ಲಾಹನಲ್ಲದೆ ಬೇರಾರೂ ರಕ್ಷಕರು ಇರಲಾರರು ಮತ್ತು ಯಾವ ಶಿಫಾರಸ್ಸುದಾರರೂ ಸಿಗಲಾರರು. ಅದು (ಆ ಚೇತನವು) ಸರ್ವಸ್ವವನ್ನೂ ಪರಿಹಾರವಾಗಿ ನೀಡ ಬಯಸಿದರೂ ಅದನ್ನು ಸ್ವೀಕರಿಸಲಾಗದು. ಅವರೇ, ತಮ್ಮ ಕರ್ಮಗಳ ಕಾರಣ ವಿನಾಶಕ್ಕೆ ಗುರಿಯಾದವರು. ಅವರು ಧಿಕ್ಕಾರಿಗಳಾಗಿದ್ದುದಕ್ಕಾಗಿ ಅವರಿಗಾಗಿ ತೀವ್ರ ಕುದಿಯುವ ಪಾನೀಯ ಮತ್ತು ಅಪಾರ ನೋವಿನ ಶಿಕ್ಷೆ ಕಾದಿದೆ
70وَذَرِ الَّذِينَ اتَّخَذُوا دِينَهُمْ لَعِبًا وَلَهْوًا وَغَرَّتْهُمُ الْحَيَاةُ الدُّنْيَا ۚ وَذَكِّرْ بِهِ أَن تُبْسَلَ نَفْسٌ بِمَا كَسَبَتْ لَيْسَ لَهَا مِن دُونِ اللَّهِ وَلِيٌّ وَلَا شَفِيعٌ وَإِن تَعْدِلْ كُلَّ عَدْلٍ لَّا يُؤْخَذْ مِنْهَا ۗ أُولَٰئِكَ الَّذِينَ أُبْسِلُوا بِمَا كَسَبُوا ۖ لَهُمْ شَرَابٌ مِّنْ حَمِيمٍ وَعَذَابٌ أَلِيمٌ بِمَا كَانُوا يَكْفُرُونَ
ಹೇಳಿರಿ; ನಾವೇನು, ಅಲ್ಲಾಹನನ್ನು ಬಿಟ್ಟು ನಮಗೆ ಯಾವುದೇ ಲಾಭವನ್ನಾಗಲಿ, ನಷ್ಟವನ್ನಾಗಲಿ ಮಾಡಲಾಗದವರಿಗೆ ಮೊರೆ ಇಡಬೇಕೇ? ಮತ್ತು ಅಲ್ಲಾಹನು ನಮಗೆ ಸನ್ಮಾರ್ಗವನ್ನು ತೋರಿದ ಬಳಿಕ ನಾವೇನು ಮತ್ತೆ ಬೆನ್ನು ತಿರುಗಿಸಿ ಮರಳಬೇಕೇ? ತನ್ನ ಸಂಗಡಿಗರು ‘ನಮ್ಮೆಡೆಗೆ ಬಾ’ ಎಂದು ತನ್ನನ್ನು ಸರಿದಾರಿಯೆಡೆಗೆ ಕರೆಯುತ್ತಿದ್ದರೂ, ಶೈತಾನರು ಮಂಕುಗೊಳಿಸಿದ್ದರಿಂದ ಭೂಮಿಯಲ್ಲಿ ದಾರಿ ತಪ್ಪಿ ಅಲೆಯುತ್ತಿರುವವನಂತೆ (ನಾವಾಗಬೇಕೇ)? ಹೇಳಿರಿ; ಅಲ್ಲಾಹನು ತೋರಿದ ದಾರಿಯೊಂದೇ ಸರಿದಾರಿಯಾಗಿದೆ. ನಮಗಂತು, ಸಕಲ ವಿಶ್ವಗಳ ಒಡೆಯನಿಗೆ ಶರಣಾಗಬೇಕೆಂದು ಆದೇಶಿಸಲಾಗಿದೆ
71قُلْ أَنَدْعُو مِن دُونِ اللَّهِ مَا لَا يَنفَعُنَا وَلَا يَضُرُّنَا وَنُرَدُّ عَلَىٰ أَعْقَابِنَا بَعْدَ إِذْ هَدَانَا اللَّهُ كَالَّذِي اسْتَهْوَتْهُ الشَّيَاطِينُ فِي الْأَرْضِ حَيْرَانَ لَهُ أَصْحَابٌ يَدْعُونَهُ إِلَى الْهُدَى ائْتِنَا ۗ قُلْ إِنَّ هُدَى اللَّهِ هُوَ الْهُدَىٰ ۖ وَأُمِرْنَا لِنُسْلِمَ لِرَبِّ الْعَالَمِينَ
ಮತ್ತು ನಮಾಝ್ ಅನ್ನು ಪಾಲಿಸಬೇಕು ಹಾಗೂ ಸದಾ ಅವನ ಭಯಭಕ್ತಿ ಉಳ್ಳವರಾಗಿರಬೇಕು (ಎಂದು ನಮಗೆ ಆದೇಶಿಸಲಾಗಿದೆ) – ಕೊನೆಗೆ ನಿಮ್ಮೆಲ್ಲರನ್ನೂ ಅವನ ಬಳಿಯೇ ಸೇರಿಸಲಾಗುವುದು
72وَأَنْ أَقِيمُوا الصَّلَاةَ وَاتَّقُوهُ ۚ وَهُوَ الَّذِي إِلَيْهِ تُحْشَرُونَ
ಅವನೇ ಆಕಾಶಗಳನ್ನು ಮತ್ತು ಭೂಮಿಯನ್ನು ನಿಜಕ್ಕೂ ಸೃಷ್ಟಿಸಿದವನು. ಅವನು ‘ಆಗು’ ಎಂದು ಹೇಳುವ ದಿನವೇ ಎಲ್ಲವೂ ಆಗಿ ಬಿಡುತ್ತದೆ. ಅವನ ಮಾತೇ ಸತ್ಯ. (ಅಂತಿಮ) ಕಹಳೆ ಊದಲಾಗುವ ದಿನ ಅಧಿಕಾರವು ಸಂಪೂರ್ಣವಾಗಿ ಅವನಿಗೇ ಸೇರಿರುವುದು. ಅವನು ಗುಪ್ತ ಹಾಗೂ ವ್ಯಕ್ತವಾದ ಎಲ್ಲವನ್ನೂ ಬಲ್ಲವನು ಮತ್ತು ಅತ್ಯಂತ ಯುಕ್ತಿವಂತನೂ ಅರಿವು ಉಳ್ಳವನೂ ಆಗಿದ್ದಾನೆ
73وَهُوَ الَّذِي خَلَقَ السَّمَاوَاتِ وَالْأَرْضَ بِالْحَقِّ ۖ وَيَوْمَ يَقُولُ كُن فَيَكُونُ ۚ قَوْلُهُ الْحَقُّ ۚ وَلَهُ الْمُلْكُ يَوْمَ يُنفَخُ فِي الصُّورِ ۚ عَالِمُ الْغَيْبِ وَالشَّهَادَةِ ۚ وَهُوَ الْحَكِيمُ الْخَبِيرُ
ಇಬ್ರಾಹೀಮರು ತಮ್ಮ ತಂದೆ ಆಝರ್‌ನೊಡನೆ ಹೇಳಿದರು; ‘‘ನೀವೇನು, ವಿಗ್ರಹಗಳನ್ನು ದೇವರಾಗಿಸಿಕೊಂಡಿರುವಿರಾ? ನಾನಂತು ನಿಮ್ಮನ್ನು ಹಾಗೂ ನಿಮ್ಮ ಜನಾಂಗವನ್ನು ಸ್ಪಷ್ಟವಾಗಿ ದಾರಿಗೆಟ್ಟ ಸ್ಥಿತಿಯಲ್ಲಿ ಕಾಣುತ್ತಿದ್ದೇನೆ’’
ಅಲ್-ಅನ್ಆಮ್ಕುರಾನ್ ಸೂಚಿ
165ಆಯತ್
MeccanRevelation
71ಆಯತ್

ಅನುವಾದ — ಅಲ್-ಅನ್ಆಮ್ 71

ಸೂರಾ ಅಲ್-ಅನ್ಆಮ್ ಆಯತ್ 71 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಮಾಝ್ ಅನ್ನು ಪಾಲಿಸಬೇಕು ಹಾಗೂ ಸದಾ ಅವನ ಭಯಭಕ್ತಿ ಉಳ್ಳವರಾಗಿರಬೇಕು (ಎಂದು…

ಸೂರಾ ಆಯತ್ 71/165 — ಅಲ್-ಅನ್ಆಮ್ الأنعام (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಅನ್ಆಮ್ ಆಲಿಸಿ, ಅಲ್-ಅನ್ಆಮ್ ಅನುವಾದ, ಅಲ್-ಅನ್ಆಮ್ mp3, ಅಲ್-ಅನ್ಆಮ್ pdf. ಆಯತ್ 69–73. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers