ಅತ್-ತಗಾಬುನ್ · 9/18
ಅನುವಾದ ಉಚ್ಚಾರಣೆ — ಸೂರಾ ಅತ್-ತಗಾಬುನ್
يَوْمَ يَجْمَعُكُمْ لِيَوْمِ الْجَمْعِ ۖ ذَٰلِكَ يَوْمُ التَّغَابُنِ ۗ وَمَن يُؤْمِن بِاللَّهِ وَيَعْمَلْ صَالِحًا يُكَفِّرْ عَنْهُ سَيِّئَاتِهِ وَيُدْخِلْهُ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۚ ذَٰلِكَ الْفَوْزُ الْعَظِيمُ ٩
Transliteration
Ywma yajma`ukum li yawmil jam`i zaalika yawmut taghaabun; wa many-yumim billaahi wa ya`mal saalihany yukaffir `anhu sayyi aatihee wa yudkhilhu jannaatin tajree min tahtihal anhaaru khaalideena feehaaa abadaa; zaalikal fawzul `azeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಸಮ್ಮೇಳನದ ದಿನ ಅವನು ನಿಮ್ಮೆಲ್ಲರನ್ನು ಒಟ್ಟುಗೂಡಿಸುವನು. ಅದು ಸೋಲು-ಗೆಲುವಿನ ದಿನವಾಗಿರುವುದು ಯಾರು ಅಲ್ಲಾಹನಲ್ಲಿ ವಿಶ್ವಾಸವಿಟ್ಟು ಸತ್ರ್ಮಗಳನ್ನು ಕೈಗೊಳ್ಳುತ್ತಾನೋ ಅವನಿಂದ ಅಲ್ಲಾಹನು ಪಾಪಗಳನ್ನು ಅಳಿಸಿಬಿಡುವನು ಮತ್ತು ಅವನನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುವಂತಹ ಸ್ರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಅವರು ಅದರಲ್ಲಿ ಶಾಶ್ವತವಾಗಿರುವರು. ಇದುವೇ ಮಹಾ ಯಶಸ್ಸಾಗಿದೆ.
Additional reference in தமிழ்
🎧 ಆಲಿಸಿ
📜 ಆಯತ್ 7-11 — ಸೂರಾ ಅತ್-ತಗಾಬುನ್
7زَعَمَ الَّذِينَ كَفَرُوا أَن لَّن يُبْعَثُوا ۚ قُلْ بَلَىٰ وَرَبِّي لَتُبْعَثُنَّ ثُمَّ لَتُنَبَّؤُنَّ بِمَا عَمِلْتُمْ ۚ وَذَٰلِكَ عَلَى اللَّهِ يَسِيرٌ
ಮರಣದ ನಂತರ ನಾವು ಪುನಃ ಜೀವಂತಗೊಳಿಸಲಾರೆವು ಎಂದು ಸತ್ಯನಿಷೇಧಿಗಳು ಭಾವಿಸಿಕೊಂಡಿದ್ದಾರೆ. ಪೈಗಂಬರರೇ ಹೇಳಿರಿ; ಏಕಿಲ್ಲ; ನನ್ನ ಪ್ರಭುವಿನಾಣೆ! ಖಂಡಿತವಾಗಿಯೂ ನೀವು ಪುನಃ ಜೀವಂತಗೊಳಿಸಲ್ಪಡುವಿರಿ, ಆಮೇಲೆ ನೀವು ಮಾಡಿರುವುದೆಲ್ಲವನ್ನು ನಿಮಗೆ ತಿಳಿಸಲಾಗುವುದು ಇದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.
8فَآمِنُوا بِاللَّهِ وَرَسُولِهِ وَالنُّورِ الَّذِي أَنزَلْنَا ۚ وَاللَّهُ بِمَا تَعْمَلُونَ خَبِيرٌ
ಆದ್ದರಿಂದ ನೀವು ಅಲ್ಲಾಹನಲ್ಲೂ ಅವನ ಸಂದೇಶವಾಹಕರಲ್ಲೂ ನಾವು ಅವತರ್ಣಗೊಳಿಸಿರುವ ಪ್ರಕಾಶದಲ್ಲೂ ವಿಶ್ವಾಸವಿಡಿರಿ ಅಲ್ಲಾಹನು ನಿಮ್ಮ ಸಕಲ ರ್ಮಗಳನ್ನು ಸೂಕ್ಷö್ಮವಾಗಿ ಬಲ್ಲನು.
9يَوْمَ يَجْمَعُكُمْ لِيَوْمِ الْجَمْعِ ۖ ذَٰلِكَ يَوْمُ التَّغَابُنِ ۗ وَمَن يُؤْمِن بِاللَّهِ وَيَعْمَلْ صَالِحًا يُكَفِّرْ عَنْهُ سَيِّئَاتِهِ وَيُدْخِلْهُ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۚ ذَٰلِكَ الْفَوْزُ الْعَظِيمُ
ಸಮ್ಮೇಳನದ ದಿನ ಅವನು ನಿಮ್ಮೆಲ್ಲರನ್ನು ಒಟ್ಟುಗೂಡಿಸುವನು. ಅದು ಸೋಲು-ಗೆಲುವಿನ ದಿನವಾಗಿರುವುದು ಯಾರು ಅಲ್ಲಾಹನಲ್ಲಿ ವಿಶ್ವಾಸವಿಟ್ಟು ಸತ್ರ್ಮಗಳನ್ನು ಕೈಗೊಳ್ಳುತ್ತಾನೋ ಅವನಿಂದ ಅಲ್ಲಾಹನು ಪಾಪಗಳನ್ನು ಅಳಿಸಿಬಿಡುವನು ಮತ್ತು ಅವನನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುವಂತಹ ಸ್ರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಅವರು ಅದರಲ್ಲಿ ಶಾಶ್ವತವಾಗಿರುವರು. ಇದುವೇ ಮಹಾ ಯಶಸ್ಸಾಗಿದೆ.
10وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ النَّارِ خَالِدِينَ فِيهَا ۖ وَبِئْسَ الْمَصِيرُ
ಯಾರು ಸತ್ಯ ನಿಷೇಧಿಸಿ ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದರು ಅವರೇ ನರಕವಾಸಿಗಳು. ಅವರು ನರಕಾಗ್ನಿಯಲ್ಲಿ ಶಾಶ್ವತವಾಗಿರುವರು ಅದು ಮರಳಲಿಕ್ಕಿರುವ ಅತಿ ನಿಕೃಷ್ಟ ತಾಣವಾಗಿದೆ.
11مَا أَصَابَ مِن مُّصِيبَةٍ إِلَّا بِإِذْنِ اللَّهِ ۗ وَمَن يُؤْمِن بِاللَّهِ يَهْدِ قَلْبَهُ ۚ وَاللَّهُ بِكُلِّ شَيْءٍ عَلِيمٌ
ಅಲ್ಲಾಹನ ಅಪ್ಪಣೆಯಿಲ್ಲದೆ ಯಾವ ವಿಪತ್ತು ಸಂಭವಿಸುವುದಿಲ್ಲ ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೆ ಅವನ ಹೃದಯಕ್ಕೆ ಅಲ್ಲಾಹನು ಸನ್ಮರ್ಗವನ್ನು ಕರುಣಿಸುತ್ತಾನೆ ಅಲ್ಲಾಹನ ಸಕಲ ಸಂಗತಿಗಳನ್ನು ಚೆನ್ನಾಗಿ ಬಲ್ಲನು.
ಅತ್-ತಗಾಬುನ್ಕುರಾನ್ ಸೂಚಿ
18ಆಯತ್
MedinanRevelation
9ಆಯತ್
ಅನುವಾದ — ಅತ್-ತಗಾಬುನ್ 9
ಸೂರಾ ಅತ್-ತಗಾಬುನ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಸಮ್ಮೇಳನದ ದಿನ ಅವನು ನಿಮ್ಮೆಲ್ಲರನ್ನು ಒಟ್ಟುಗೂಡಿಸುವನು. ಅದು ಸೋಲು-ಗೆಲುವಿನ ದಿನವಾಗಿರುವುದು ಯಾರು ಅಲ್ಲಾಹನಲ್ಲಿ…ಸೂರಾ ಆಯತ್ 9/18 — ಸೂರಾ ಅತ್-ತಗಾಬುನ್ التغابن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅತ್-ತಗಾಬುನ್ ಆಲಿಸಿ, ಸೂರಾ ಅತ್-ತಗಾಬುನ್ ಅನುವಾದ, ಸೂರಾ ಅತ್-ತಗಾಬುನ್ mp3, ಸೂರಾ ಅತ್-ತಗಾಬುನ್ pdf. ಆಯತ್ 7–11. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








