ಅಲ್-ಆರಾಫ್ · 150/206
ಅನುವಾದ ಉಚ್ಚಾರಣೆ — ಅಲ್-ಆರಾಫ್
وَلَمَّا رَجَعَ مُوسَىٰٓ إِلَىٰ قَوۡمِهِۦ غَضۡبَٰنَ أَسِفًا قَالَ بِئۡسَمَا خَلَفۡتُمُونِي مِنۢ بَعۡدِيٓۖ أَعَجِلۡتُمۡ أَمۡرَ رَبِّكُمۡۖ وَأَلۡقَى ٱلۡأَلۡوَاحَ وَأَخَذَ بِرَأۡسِ أَخِيهِ يَجُرُّهُۥٓ إِلَيۡهِۚ قَالَ ٱبۡنَ أُمَّ إِنَّ ٱلۡقَوۡمَ ٱسۡتَضۡعَفُونِي وَكَادُواْ يَقۡتُلُونَنِي فَلَا تُشۡمِتۡ بِيَ ٱلۡأَعۡدَآءَ وَلَا تَجۡعَلۡنِي مَعَ ٱلۡقَوۡمِ ٱلظَّٰلِمِينَ  ۝١٥٠
Wa lammaa raja`a Moosaaa ilaa qawmihee ghadbaana asifan qaala bi`samaa khalaftumoonee mim ba`dee a-`ajiltum amra Rabbikum wa alqal alwaaha wa akhaza biraasi akheehi yajurruhoo ilaih; qaalab na umma innal qawmas tad`afoonee wa kadoo yaqtu loonanee; falaa tushmit biyal a`daaa`a wa laa taj`alnee ma`al qawmiz zaalimeen
📖 ಕನ್ನಡ ಅರ್ಥ
ಅವರು (ಮೂಸಾ) ಹೇಳಿದರು; ನನ್ನೊಡೆಯಾ, ನನ್ನನ್ನು ಹಾಗೂ ನನ್ನ ಸಹೋದರನನ್ನು ಕ್ಷಮಿಸಿಬಿಡು ಮತ್ತು ನಮ್ಮನ್ನು ನಿನ್ನ ಅನುಗ್ರಹದಲ್ಲಿ ಸೇರಿಸು. ನೀನಂತು ಎಲ್ಲ ಕರುಣಾಳುಗಳಿಗಿಂತ ಮಹಾಕರುಣಾಳುವಾಗಿರುವೆ
🎧 ಆಲಿಸಿ

📜 ಆಯತ್ 148-152 — ಅಲ್-ಆರಾಫ್

148وَٱتَّخَذَ قَوۡمُ مُوسَىٰ مِنۢ بَعۡدِهِۦ مِنۡ حُلِيِّهِمۡ عِجۡلًا جَسَدًا لَّهُۥ خُوَارٌۚ أَلَمۡ يَرَوۡاْ أَنَّهُۥ لَا يُكَلِّمُهُمۡ وَلَا يَهۡدِيهِمۡ سَبِيلًاۘ ٱتَّخَذُوهُ وَكَانُواْ ظَٰلِمِينَ 
ಮುಂದೆ, ಅವರಿಗೆ ತಮ್ಮ ತಪ್ಪಿನ ಅರಿವಾದಾಗ ಮತ್ತು ತಾವು ದಾರಿ ತಪ್ಪಿರುವುದು ಅವರಿಗೆ ಮನವರಿಕೆಯಾದಾಗ, ಅವರು ಹೇಳಿದರು; ನಮ್ಮ ಒಡೆಯನು ನಮ್ಮ ಮೇಲೆ ಕರುಣೆ ತೋರದಿದ್ದರೆ ಮತ್ತು ಅವನು ನಮ್ಮನ್ನು ಕ್ಷಮಿಸದಿದ್ದರೆ ಖಂಡಿತವಾಗಿಯೂ ನಾವು ನಷ್ಟಕ್ಕೊಳಗಾಗುವೆವು
149وَلَمَّا سُقِطَ فِيٓ أَيۡدِيهِمۡ وَرَأَوۡاْ أَنَّهُمۡ قَدۡ ضَلُّواْ قَالُواْ لَئِن لَّمۡ يَرۡحَمۡنَا رَبُّنَا وَيَغۡفِرۡ لَنَا لَنَكُونَنَّ مِنَ ٱلۡخَٰسِرِينَ 
ಆ ಬಳಿಕ, ಮೂಸಾ ತಮ್ಮ ಜನಾಂಗದೆಡೆಗೆ ಮರಳಿಬಂದಾಗ ಕೋಪಗೊಂಡರು ಹಾಗೂ ದುಃಖಿತರಾದರು. ಅವರು ಹೇಳಿದರು; ನನ್ನ ಅನುಪಸ್ಥಿತಿಯಲ್ಲಿ ನೀವು ನನ್ನ ಪ್ರಾತಿನಿಧ್ಯದ ಹೊಣೆಯನ್ನು ಬಹಳ ಕೆಟ್ಟದಾಗಿ ನಿರ್ವಹಿಸಿದಿರಿ. ನಿಮ್ಮ ಒಡೆಯನ ಆದೇಶದ ಕುರಿತು ನೀವು ಆತುರ ಪಟ್ಟಿರಾ? – ಮತ್ತು ಮೂಸಾ (ಅಲ್ಲಾಹನು ಕೊಟ್ಟ) ಫಲಕಗಳನ್ನು ಚೆಲ್ಲಿಬಿಟ್ಟರು ಹಾಗೂ ತಮ್ಮ ಸಹೋದರ (ಹಾರೂನ್)ರ ತಲೆಯನ್ನು ಹಿಡಿದು ತಮ್ಮಡೆಗೆ ಎಳೆದರು. ಅವರು (ಹಾರೂನ್) ಹೇಳಿದರು; ನನ್ನ ತಾಯಿಯ ಪುತ್ರನೇ! ಈ ಜನಾಂಗದವರು ನನ್ನನ್ನು ತೀರಾ ದುರ್ಬಲಗೊಳಿಸಿ ಬಿಟ್ಟರು. ಅವರಂತು ನನ್ನನ್ನು ಕೊಲ್ಲುವವರಿದ್ದರು. ನೀನೀಗ ನನ್ನ ಬಗ್ಗೆ ಶತ್ರುಗಳು ನಗುವಂತೆ ಮಾಡಬೇಡ ಮತ್ತು ನನ್ನನ್ನು ಅಕ್ರಮಿಗಳ ಸಾಲಿಗೆ ಸೇರಿಸಬೇಡ
150وَلَمَّا رَجَعَ مُوسَىٰٓ إِلَىٰ قَوۡمِهِۦ غَضۡبَٰنَ أَسِفًا قَالَ بِئۡسَمَا خَلَفۡتُمُونِي مِنۢ بَعۡدِيٓۖ أَعَجِلۡتُمۡ أَمۡرَ رَبِّكُمۡۖ وَأَلۡقَى ٱلۡأَلۡوَاحَ وَأَخَذَ بِرَأۡسِ أَخِيهِ يَجُرُّهُۥٓ إِلَيۡهِۚ قَالَ ٱبۡنَ أُمَّ إِنَّ ٱلۡقَوۡمَ ٱسۡتَضۡعَفُونِي وَكَادُواْ يَقۡتُلُونَنِي فَلَا تُشۡمِتۡ بِيَ ٱلۡأَعۡدَآءَ وَلَا تَجۡعَلۡنِي مَعَ ٱلۡقَوۡمِ ٱلظَّٰلِمِينَ 
ಅವರು (ಮೂಸಾ) ಹೇಳಿದರು; ನನ್ನೊಡೆಯಾ, ನನ್ನನ್ನು ಹಾಗೂ ನನ್ನ ಸಹೋದರನನ್ನು ಕ್ಷಮಿಸಿಬಿಡು ಮತ್ತು ನಮ್ಮನ್ನು ನಿನ್ನ ಅನುಗ್ರಹದಲ್ಲಿ ಸೇರಿಸು. ನೀನಂತು ಎಲ್ಲ ಕರುಣಾಳುಗಳಿಗಿಂತ ಮಹಾಕರುಣಾಳುವಾಗಿರುವೆ
151قَالَ رَبِّ ٱغۡفِرۡ لِي وَلِأَخِي وَأَدۡخِلۡنَا فِي رَحۡمَتِكَۖ وَأَنتَ أَرۡحَمُ ٱلرَّٰحِمِينَ 
ಖಂಡಿತವಾಗಿಯೂ, ಕರುವನ್ನು (ದೇವರಾಗಿ) ನೆಚ್ಚಿಕೊಂಡವರಿಗೆ, ಬಹುಬೇಗನೇ ಅವರ ಒಡೆಯನ ಕೋಪವು ತಟ್ಟಲಿದೆ ಮತ್ತು ಇಹಲೋಕದಲ್ಲಿ ಅವರಿಗೆ ಅಪಮಾನವು ಎದುರಾಗಲಿದೆ. ಸುಳ್ಳುಗಳನ್ನು ಸೃಷ್ಟಿಸುವವರಿಗೆ. ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ
152إِنَّ ٱلَّذِينَ ٱتَّخَذُواْ ٱلۡعِجۡلَ سَيَنَالُهُمۡ غَضَبٌ مِّن رَّبِّهِمۡ وَذِلَّةٌ فِي ٱلۡحَيَوٰةِ ٱلدُّنۡيَاۚ وَكَذَٰلِكَ نَجۡزِي ٱلۡمُفۡتَرِينَ 
ಪಾಪಕೃತ್ಯಗಳನ್ನು ಮಾಡಿದ ಬಳಿಕ ಪಶ್ಚಾತ್ತಾಪ ಪಟ್ಟವರು ಮತ್ತು ವಿಶ್ವಾಸವಿಟ್ಟವರು – ಖಂಡಿತವಾಗಿಯೂ ಇಷ್ಟಾದ ಬಳಿಕ ನಿಮ್ಮೊಡೆಯನು (ಅವರ ಪಾಲಿಗೆ) ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
150ಆಯತ್

ಅನುವಾದ — ಅಲ್-ಆರಾಫ್ 150

ಸೂರಾ ಆಯತ್ 150/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 148–152. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers