ಅಲ್-ಆರಾಫ್ · 151/206
ಅನುವಾದ ಉಚ್ಚಾರಣೆ — ಅಲ್-ಆರಾಫ್
قَالَ رَبِّ اغْفِرْ لِي وَلِأَخِي وَأَدْخِلْنَا فِي رَحْمَتِكَ ۖ وَأَنتَ أَرْحَمُ الرَّاحِمِينَ ۝١٥١
Qaala Rabbigh fir lee wa li akhee wa adkhilnaa fee rahmatika wa Anta arhamur raahimeen
📖 ಕನ್ನಡ ಅರ್ಥ
ಖಂಡಿತವಾಗಿಯೂ, ಕರುವನ್ನು (ದೇವರಾಗಿ) ನೆಚ್ಚಿಕೊಂಡವರಿಗೆ, ಬಹುಬೇಗನೇ ಅವರ ಒಡೆಯನ ಕೋಪವು ತಟ್ಟಲಿದೆ ಮತ್ತು ಇಹಲೋಕದಲ್ಲಿ ಅವರಿಗೆ ಅಪಮಾನವು ಎದುರಾಗಲಿದೆ. ಸುಳ್ಳುಗಳನ್ನು ಸೃಷ್ಟಿಸುವವರಿಗೆ. ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ
🎧 ಆಲಿಸಿ

📜 ಆಯತ್ 149-153 — ಅಲ್-ಆರಾಫ್

149وَلَمَّا سُقِطَ فِي أَيْدِيهِمْ وَرَأَوْا أَنَّهُمْ قَدْ ضَلُّوا قَالُوا لَئِن لَّمْ يَرْحَمْنَا رَبُّنَا وَيَغْفِرْ لَنَا لَنَكُونَنَّ مِنَ الْخَاسِرِينَ
ಆ ಬಳಿಕ, ಮೂಸಾ ತಮ್ಮ ಜನಾಂಗದೆಡೆಗೆ ಮರಳಿಬಂದಾಗ ಕೋಪಗೊಂಡರು ಹಾಗೂ ದುಃಖಿತರಾದರು. ಅವರು ಹೇಳಿದರು; ನನ್ನ ಅನುಪಸ್ಥಿತಿಯಲ್ಲಿ ನೀವು ನನ್ನ ಪ್ರಾತಿನಿಧ್ಯದ ಹೊಣೆಯನ್ನು ಬಹಳ ಕೆಟ್ಟದಾಗಿ ನಿರ್ವಹಿಸಿದಿರಿ. ನಿಮ್ಮ ಒಡೆಯನ ಆದೇಶದ ಕುರಿತು ನೀವು ಆತುರ ಪಟ್ಟಿರಾ? – ಮತ್ತು ಮೂಸಾ (ಅಲ್ಲಾಹನು ಕೊಟ್ಟ) ಫಲಕಗಳನ್ನು ಚೆಲ್ಲಿಬಿಟ್ಟರು ಹಾಗೂ ತಮ್ಮ ಸಹೋದರ (ಹಾರೂನ್)ರ ತಲೆಯನ್ನು ಹಿಡಿದು ತಮ್ಮಡೆಗೆ ಎಳೆದರು. ಅವರು (ಹಾರೂನ್) ಹೇಳಿದರು; ನನ್ನ ತಾಯಿಯ ಪುತ್ರನೇ! ಈ ಜನಾಂಗದವರು ನನ್ನನ್ನು ತೀರಾ ದುರ್ಬಲಗೊಳಿಸಿ ಬಿಟ್ಟರು. ಅವರಂತು ನನ್ನನ್ನು ಕೊಲ್ಲುವವರಿದ್ದರು. ನೀನೀಗ ನನ್ನ ಬಗ್ಗೆ ಶತ್ರುಗಳು ನಗುವಂತೆ ಮಾಡಬೇಡ ಮತ್ತು ನನ್ನನ್ನು ಅಕ್ರಮಿಗಳ ಸಾಲಿಗೆ ಸೇರಿಸಬೇಡ
150وَلَمَّا رَجَعَ مُوسَىٰ إِلَىٰ قَوْمِهِ غَضْبَانَ أَسِفًا قَالَ بِئْسَمَا خَلَفْتُمُونِي مِن بَعْدِي ۖ أَعَجِلْتُمْ أَمْرَ رَبِّكُمْ ۖ وَأَلْقَى الْأَلْوَاحَ وَأَخَذَ بِرَأْسِ أَخِيهِ يَجُرُّهُ إِلَيْهِ ۚ قَالَ ابْنَ أُمَّ إِنَّ الْقَوْمَ اسْتَضْعَفُونِي وَكَادُوا يَقْتُلُونَنِي فَلَا تُشْمِتْ بِيَ الْأَعْدَاءَ وَلَا تَجْعَلْنِي مَعَ الْقَوْمِ الظَّالِمِينَ
ಅವರು (ಮೂಸಾ) ಹೇಳಿದರು; ನನ್ನೊಡೆಯಾ, ನನ್ನನ್ನು ಹಾಗೂ ನನ್ನ ಸಹೋದರನನ್ನು ಕ್ಷಮಿಸಿಬಿಡು ಮತ್ತು ನಮ್ಮನ್ನು ನಿನ್ನ ಅನುಗ್ರಹದಲ್ಲಿ ಸೇರಿಸು. ನೀನಂತು ಎಲ್ಲ ಕರುಣಾಳುಗಳಿಗಿಂತ ಮಹಾಕರುಣಾಳುವಾಗಿರುವೆ
151قَالَ رَبِّ اغْفِرْ لِي وَلِأَخِي وَأَدْخِلْنَا فِي رَحْمَتِكَ ۖ وَأَنتَ أَرْحَمُ الرَّاحِمِينَ
ಖಂಡಿತವಾಗಿಯೂ, ಕರುವನ್ನು (ದೇವರಾಗಿ) ನೆಚ್ಚಿಕೊಂಡವರಿಗೆ, ಬಹುಬೇಗನೇ ಅವರ ಒಡೆಯನ ಕೋಪವು ತಟ್ಟಲಿದೆ ಮತ್ತು ಇಹಲೋಕದಲ್ಲಿ ಅವರಿಗೆ ಅಪಮಾನವು ಎದುರಾಗಲಿದೆ. ಸುಳ್ಳುಗಳನ್ನು ಸೃಷ್ಟಿಸುವವರಿಗೆ. ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ
152إِنَّ الَّذِينَ اتَّخَذُوا الْعِجْلَ سَيَنَالُهُمْ غَضَبٌ مِّن رَّبِّهِمْ وَذِلَّةٌ فِي الْحَيَاةِ الدُّنْيَا ۚ وَكَذَٰلِكَ نَجْزِي الْمُفْتَرِينَ
ಪಾಪಕೃತ್ಯಗಳನ್ನು ಮಾಡಿದ ಬಳಿಕ ಪಶ್ಚಾತ್ತಾಪ ಪಟ್ಟವರು ಮತ್ತು ವಿಶ್ವಾಸವಿಟ್ಟವರು – ಖಂಡಿತವಾಗಿಯೂ ಇಷ್ಟಾದ ಬಳಿಕ ನಿಮ್ಮೊಡೆಯನು (ಅವರ ಪಾಲಿಗೆ) ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ
153وَالَّذِينَ عَمِلُوا السَّيِّئَاتِ ثُمَّ تَابُوا مِن بَعْدِهَا وَآمَنُوا إِنَّ رَبَّكَ مِن بَعْدِهَا لَغَفُورٌ رَّحِيمٌ
ಮೂಸಾರ ಕೋಪ ತಣಿದಾಗ, ಅವರು ಫಲಕಗಳನ್ನು ಎತ್ತಿಕೊಂಡರು. ಅವುಗಳ ಬರಹಗಳಲ್ಲಿ ಮಾರ್ಗದರ್ಶನ ಹಾಗೂ ಅನುಗ್ರಹವಿತ್ತು – ತಮ್ಮ ಒಡೆಯನ ಭಕ್ತಿ ಉಳ್ಳವರಿಗಾಗಿ
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
151ಆಯತ್

ಅನುವಾದ — ಅಲ್-ಆರಾಫ್ 151

ಸೂರಾ ಅಲ್-ಆರಾಫ್ ಆಯತ್ 151 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ, ಕರುವನ್ನು (ದೇವರಾಗಿ) ನೆಚ್ಚಿಕೊಂಡವರಿಗೆ, ಬಹುಬೇಗನೇ ಅವರ ಒಡೆಯನ ಕೋಪವು ತಟ್ಟಲಿದೆ ಮತ್ತು…

ಸೂರಾ ಆಯತ್ 151/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 149–153. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers