ಅಲ್-ಆರಾಫ್ · 152/206
ಅನುವಾದ ಉಚ್ಚಾರಣೆ — ಅಲ್-ಆರಾಫ್
إِنَّ الَّذِينَ اتَّخَذُوا الْعِجْلَ سَيَنَالُهُمْ غَضَبٌ مِّن رَّبِّهِمْ وَذِلَّةٌ فِي الْحَيَاةِ الدُّنْيَا ۚ وَكَذَٰلِكَ نَجْزِي الْمُفْتَرِينَ ١٥٢
Transliteration
Innal lazeenat takhazul `ijla-sa yanaaluhum ghadabum mir Rabbihim wa zillatun fil hayaatid dunyaa; wa kazaalika najzil muftareen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಪಾಪಕೃತ್ಯಗಳನ್ನು ಮಾಡಿದ ಬಳಿಕ ಪಶ್ಚಾತ್ತಾಪ ಪಟ್ಟವರು ಮತ್ತು ವಿಶ್ವಾಸವಿಟ್ಟವರು – ಖಂಡಿತವಾಗಿಯೂ ಇಷ್ಟಾದ ಬಳಿಕ ನಿಮ್ಮೊಡೆಯನು (ಅವರ ಪಾಲಿಗೆ) ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ
Additional reference in தமிழ்
🎧 ಆಲಿಸಿ
📜 ಆಯತ್ 150-154 — ಅಲ್-ಆರಾಫ್
150وَلَمَّا رَجَعَ مُوسَىٰ إِلَىٰ قَوْمِهِ غَضْبَانَ أَسِفًا قَالَ بِئْسَمَا خَلَفْتُمُونِي مِن بَعْدِي ۖ أَعَجِلْتُمْ أَمْرَ رَبِّكُمْ ۖ وَأَلْقَى الْأَلْوَاحَ وَأَخَذَ بِرَأْسِ أَخِيهِ يَجُرُّهُ إِلَيْهِ ۚ قَالَ ابْنَ أُمَّ إِنَّ الْقَوْمَ اسْتَضْعَفُونِي وَكَادُوا يَقْتُلُونَنِي فَلَا تُشْمِتْ بِيَ الْأَعْدَاءَ وَلَا تَجْعَلْنِي مَعَ الْقَوْمِ الظَّالِمِينَ
ಅವರು (ಮೂಸಾ) ಹೇಳಿದರು; ನನ್ನೊಡೆಯಾ, ನನ್ನನ್ನು ಹಾಗೂ ನನ್ನ ಸಹೋದರನನ್ನು ಕ್ಷಮಿಸಿಬಿಡು ಮತ್ತು ನಮ್ಮನ್ನು ನಿನ್ನ ಅನುಗ್ರಹದಲ್ಲಿ ಸೇರಿಸು. ನೀನಂತು ಎಲ್ಲ ಕರುಣಾಳುಗಳಿಗಿಂತ ಮಹಾಕರುಣಾಳುವಾಗಿರುವೆ
151قَالَ رَبِّ اغْفِرْ لِي وَلِأَخِي وَأَدْخِلْنَا فِي رَحْمَتِكَ ۖ وَأَنتَ أَرْحَمُ الرَّاحِمِينَ
ಖಂಡಿತವಾಗಿಯೂ, ಕರುವನ್ನು (ದೇವರಾಗಿ) ನೆಚ್ಚಿಕೊಂಡವರಿಗೆ, ಬಹುಬೇಗನೇ ಅವರ ಒಡೆಯನ ಕೋಪವು ತಟ್ಟಲಿದೆ ಮತ್ತು ಇಹಲೋಕದಲ್ಲಿ ಅವರಿಗೆ ಅಪಮಾನವು ಎದುರಾಗಲಿದೆ. ಸುಳ್ಳುಗಳನ್ನು ಸೃಷ್ಟಿಸುವವರಿಗೆ. ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ
152إِنَّ الَّذِينَ اتَّخَذُوا الْعِجْلَ سَيَنَالُهُمْ غَضَبٌ مِّن رَّبِّهِمْ وَذِلَّةٌ فِي الْحَيَاةِ الدُّنْيَا ۚ وَكَذَٰلِكَ نَجْزِي الْمُفْتَرِينَ
ಪಾಪಕೃತ್ಯಗಳನ್ನು ಮಾಡಿದ ಬಳಿಕ ಪಶ್ಚಾತ್ತಾಪ ಪಟ್ಟವರು ಮತ್ತು ವಿಶ್ವಾಸವಿಟ್ಟವರು – ಖಂಡಿತವಾಗಿಯೂ ಇಷ್ಟಾದ ಬಳಿಕ ನಿಮ್ಮೊಡೆಯನು (ಅವರ ಪಾಲಿಗೆ) ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ
153وَالَّذِينَ عَمِلُوا السَّيِّئَاتِ ثُمَّ تَابُوا مِن بَعْدِهَا وَآمَنُوا إِنَّ رَبَّكَ مِن بَعْدِهَا لَغَفُورٌ رَّحِيمٌ
ಮೂಸಾರ ಕೋಪ ತಣಿದಾಗ, ಅವರು ಫಲಕಗಳನ್ನು ಎತ್ತಿಕೊಂಡರು. ಅವುಗಳ ಬರಹಗಳಲ್ಲಿ ಮಾರ್ಗದರ್ಶನ ಹಾಗೂ ಅನುಗ್ರಹವಿತ್ತು – ತಮ್ಮ ಒಡೆಯನ ಭಕ್ತಿ ಉಳ್ಳವರಿಗಾಗಿ
154وَلَمَّا سَكَتَ عَن مُّوسَى الْغَضَبُ أَخَذَ الْأَلْوَاحَ ۖ وَفِي نُسْخَتِهَا هُدًى وَرَحْمَةٌ لِّلَّذِينَ هُمْ لِرَبِّهِمْ يَرْهَبُونَ
ಮುಂದೆ ಮೂಸಾ, ನಮ್ಮ ಜೊತೆಗಿನ ಕರಾರಿನ ಅವಧಿಗಾಗಿ ತಮ್ಮ ಜನಾಂಗದ ಎಪ್ಪತ್ತು ಮಂದಿ ಪುರುಷರನ್ನು ಆರಿಸಿಕೊಂಡರು. ತರುವಾಯ ಅವರಿಗೆ ಭೂಕಂಪವು ಎದುರಾದಾಗ, ಅವರು (ಮೂಸಾ) ಹೇಳಿದರು; ‘‘ನನ್ನೊಡೆಯಾ ನೀನಿಚ್ಛಿಸಿದ್ದರೆ, ಇವರನ್ನು ಮತ್ತು ನನ್ನನ್ನು ಈ ಹಿಂದೆಯೇ ನಾಶ ಪಡಿಸುತ್ತಿದ್ದೆ. ಇದೀಗ ನಮ್ಮಲ್ಲಿನ ಮೂರ್ಖರ ಕೃತ್ಯಕ್ಕಾಗಿ ನೀನು ನಮ್ಮನ್ನು ನಾಶ ಪಡಿಸುವೆಯಾ? ಇದು ನಿನ್ನ ಪರೀಕ್ಷೆಯಲ್ಲದೆ ಬೇರೇನಲ್ಲ. ಈ ಮೂಲಕ ನೀನು, ನೀನಿಚ್ಛಿಸಿದವರನ್ನು ದಾರಿಗೆಡಿಸುವೆ ಮತ್ತು ನೀನಿಚ್ಛಿಸಿದವರನ್ನು ಸರಿದಾರಿಗೆ ತರುವೆ. ನಮ್ಮ ಪೋಷಕನು ನೀನೇ. ಆದ್ದರಿಂದ ನಮ್ಮನ್ನು ಕ್ಷಮಿಸು ಮತ್ತು ನಮ್ಮ ಮೇಲೆ ಕರುಣೆತೋರು. ನೀನು ಅತ್ಯುತ್ತಮ ಕ್ಷಮಾಶೀಲನು.’’
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
152ಆಯತ್
ಅನುವಾದ — ಅಲ್-ಆರಾಫ್ 152
ಸೂರಾ ಅಲ್-ಆರಾಫ್ ಆಯತ್ 152 - ಓದಿ, ಆಲಿಸಿ, ಅನುವಾದ, ಕನ್ನಡ : ಪಾಪಕೃತ್ಯಗಳನ್ನು ಮಾಡಿದ ಬಳಿಕ ಪಶ್ಚಾತ್ತಾಪ ಪಟ್ಟವರು ಮತ್ತು ವಿಶ್ವಾಸವಿಟ್ಟವರು – ಖಂಡಿತವಾಗಿಯೂ ಇಷ್ಟಾದ…ಸೂರಾ ಆಯತ್ 152/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 150–154. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








