ಅಲ್-ಆರಾಫ್ · 153/206
ಅನುವಾದ ಉಚ್ಚಾರಣೆ — ಅಲ್-ಆರಾಫ್
وَالَّذِينَ عَمِلُوا السَّيِّئَاتِ ثُمَّ تَابُوا مِن بَعْدِهَا وَآمَنُوا إِنَّ رَبَّكَ مِن بَعْدِهَا لَغَفُورٌ رَّحِيمٌ ۝١٥٣
Wallazeena `amilus saiyiaati summa taaboo mim ba`dihaa wa aamanooo inna Rabbaka mim ba`dihaa la Ghafoorur Raheem
📖 ಕನ್ನಡ ಅರ್ಥ
ಮೂಸಾರ ಕೋಪ ತಣಿದಾಗ, ಅವರು ಫಲಕಗಳನ್ನು ಎತ್ತಿಕೊಂಡರು. ಅವುಗಳ ಬರಹಗಳಲ್ಲಿ ಮಾರ್ಗದರ್ಶನ ಹಾಗೂ ಅನುಗ್ರಹವಿತ್ತು – ತಮ್ಮ ಒಡೆಯನ ಭಕ್ತಿ ಉಳ್ಳವರಿಗಾಗಿ
🎧 ಆಲಿಸಿ

📜 ಆಯತ್ 151-155 — ಅಲ್-ಆರಾಫ್

151قَالَ رَبِّ اغْفِرْ لِي وَلِأَخِي وَأَدْخِلْنَا فِي رَحْمَتِكَ ۖ وَأَنتَ أَرْحَمُ الرَّاحِمِينَ
ಖಂಡಿತವಾಗಿಯೂ, ಕರುವನ್ನು (ದೇವರಾಗಿ) ನೆಚ್ಚಿಕೊಂಡವರಿಗೆ, ಬಹುಬೇಗನೇ ಅವರ ಒಡೆಯನ ಕೋಪವು ತಟ್ಟಲಿದೆ ಮತ್ತು ಇಹಲೋಕದಲ್ಲಿ ಅವರಿಗೆ ಅಪಮಾನವು ಎದುರಾಗಲಿದೆ. ಸುಳ್ಳುಗಳನ್ನು ಸೃಷ್ಟಿಸುವವರಿಗೆ. ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ
152إِنَّ الَّذِينَ اتَّخَذُوا الْعِجْلَ سَيَنَالُهُمْ غَضَبٌ مِّن رَّبِّهِمْ وَذِلَّةٌ فِي الْحَيَاةِ الدُّنْيَا ۚ وَكَذَٰلِكَ نَجْزِي الْمُفْتَرِينَ
ಪಾಪಕೃತ್ಯಗಳನ್ನು ಮಾಡಿದ ಬಳಿಕ ಪಶ್ಚಾತ್ತಾಪ ಪಟ್ಟವರು ಮತ್ತು ವಿಶ್ವಾಸವಿಟ್ಟವರು – ಖಂಡಿತವಾಗಿಯೂ ಇಷ್ಟಾದ ಬಳಿಕ ನಿಮ್ಮೊಡೆಯನು (ಅವರ ಪಾಲಿಗೆ) ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ
153وَالَّذِينَ عَمِلُوا السَّيِّئَاتِ ثُمَّ تَابُوا مِن بَعْدِهَا وَآمَنُوا إِنَّ رَبَّكَ مِن بَعْدِهَا لَغَفُورٌ رَّحِيمٌ
ಮೂಸಾರ ಕೋಪ ತಣಿದಾಗ, ಅವರು ಫಲಕಗಳನ್ನು ಎತ್ತಿಕೊಂಡರು. ಅವುಗಳ ಬರಹಗಳಲ್ಲಿ ಮಾರ್ಗದರ್ಶನ ಹಾಗೂ ಅನುಗ್ರಹವಿತ್ತು – ತಮ್ಮ ಒಡೆಯನ ಭಕ್ತಿ ಉಳ್ಳವರಿಗಾಗಿ
154وَلَمَّا سَكَتَ عَن مُّوسَى الْغَضَبُ أَخَذَ الْأَلْوَاحَ ۖ وَفِي نُسْخَتِهَا هُدًى وَرَحْمَةٌ لِّلَّذِينَ هُمْ لِرَبِّهِمْ يَرْهَبُونَ
ಮುಂದೆ ಮೂಸಾ, ನಮ್ಮ ಜೊತೆಗಿನ ಕರಾರಿನ ಅವಧಿಗಾಗಿ ತಮ್ಮ ಜನಾಂಗದ ಎಪ್ಪತ್ತು ಮಂದಿ ಪುರುಷರನ್ನು ಆರಿಸಿಕೊಂಡರು. ತರುವಾಯ ಅವರಿಗೆ ಭೂಕಂಪವು ಎದುರಾದಾಗ, ಅವರು (ಮೂಸಾ) ಹೇಳಿದರು; ‘‘ನನ್ನೊಡೆಯಾ ನೀನಿಚ್ಛಿಸಿದ್ದರೆ, ಇವರನ್ನು ಮತ್ತು ನನ್ನನ್ನು ಈ ಹಿಂದೆಯೇ ನಾಶ ಪಡಿಸುತ್ತಿದ್ದೆ. ಇದೀಗ ನಮ್ಮಲ್ಲಿನ ಮೂರ್ಖರ ಕೃತ್ಯಕ್ಕಾಗಿ ನೀನು ನಮ್ಮನ್ನು ನಾಶ ಪಡಿಸುವೆಯಾ? ಇದು ನಿನ್ನ ಪರೀಕ್ಷೆಯಲ್ಲದೆ ಬೇರೇನಲ್ಲ. ಈ ಮೂಲಕ ನೀನು, ನೀನಿಚ್ಛಿಸಿದವರನ್ನು ದಾರಿಗೆಡಿಸುವೆ ಮತ್ತು ನೀನಿಚ್ಛಿಸಿದವರನ್ನು ಸರಿದಾರಿಗೆ ತರುವೆ. ನಮ್ಮ ಪೋಷಕನು ನೀನೇ. ಆದ್ದರಿಂದ ನಮ್ಮನ್ನು ಕ್ಷಮಿಸು ಮತ್ತು ನಮ್ಮ ಮೇಲೆ ಕರುಣೆತೋರು. ನೀನು ಅತ್ಯುತ್ತಮ ಕ್ಷಮಾಶೀಲನು.’’
155وَاخْتَارَ مُوسَىٰ قَوْمَهُ سَبْعِينَ رَجُلًا لِّمِيقَاتِنَا ۖ فَلَمَّا أَخَذَتْهُمُ الرَّجْفَةُ قَالَ رَبِّ لَوْ شِئْتَ أَهْلَكْتَهُم مِّن قَبْلُ وَإِيَّايَ ۖ أَتُهْلِكُنَا بِمَا فَعَلَ السُّفَهَاءُ مِنَّا ۖ إِنْ هِيَ إِلَّا فِتْنَتُكَ تُضِلُّ بِهَا مَن تَشَاءُ وَتَهْدِي مَن تَشَاءُ ۖ أَنتَ وَلِيُّنَا فَاغْفِرْ لَنَا وَارْحَمْنَا ۖ وَأَنتَ خَيْرُ الْغَافِرِينَ
‘‘ನೀನು ನಮ್ಮ ಪಾಲಿಗೆ ಈ ಲೋಕದಲ್ಲೂ ಪರಲೋಕದಲ್ಲೂ ಒಳಿತನ್ನೇ ವಿಧಿಸು. ನಾವಂತು ನಿನ್ನೆಡೆಗೆ ಮರಳಿರುವೆವು.’’ – ಅವನು (ಅಲ್ಲಾಹನು) ಹೇಳಿದನು; ನಾನು ನನ್ನ ಶಿಕ್ಷೆಯನ್ನು ನಾನಿಚ್ಛಿಸಿದವರಿಗೆ ನೀಡುತ್ತೇನೆ. ಇನ್ನು ನನ್ನ ಅನುಗ್ರಹವು ಎಲ್ಲವನ್ನೂ ಆವರಿಸಿಕೊಂಡಿದೆ. ನಾನು ಅದನ್ನು, ಧರ್ಮನಿಷ್ಠರ, ಝಕಾತ್ ಪಾವತಿಸುವವರ ಮತ್ತು ನಮ್ಮ ವಚನಗಳನ್ನು ನಂಬುವವರ ಪಾಲಿಗೆ ಬರೆದು ಬಿಡುವೆನು
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
153ಆಯತ್

ಅನುವಾದ — ಅಲ್-ಆರಾಫ್ 153

ಸೂರಾ ಅಲ್-ಆರಾಫ್ ಆಯತ್ 153 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾರ ಕೋಪ ತಣಿದಾಗ, ಅವರು ಫಲಕಗಳನ್ನು ಎತ್ತಿಕೊಂಡರು. ಅವುಗಳ ಬರಹಗಳಲ್ಲಿ ಮಾರ್ಗದರ್ಶನ ಹಾಗೂ…

ಸೂರಾ ಆಯತ್ 153/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 151–155. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers