ಅಲ್-ಆರಾಫ್ · 155/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَاخْتَارَ مُوسَىٰ قَوْمَهُ سَبْعِينَ رَجُلًا لِّمِيقَاتِنَا ۖ فَلَمَّا أَخَذَتْهُمُ الرَّجْفَةُ قَالَ رَبِّ لَوْ شِئْتَ أَهْلَكْتَهُم مِّن قَبْلُ وَإِيَّايَ ۖ أَتُهْلِكُنَا بِمَا فَعَلَ السُّفَهَاءُ مِنَّا ۖ إِنْ هِيَ إِلَّا فِتْنَتُكَ تُضِلُّ بِهَا مَن تَشَاءُ وَتَهْدِي مَن تَشَاءُ ۖ أَنتَ وَلِيُّنَا فَاغْفِرْ لَنَا وَارْحَمْنَا ۖ وَأَنتَ خَيْرُ الْغَافِرِينَ ١٥٥
Transliteration
Wakhtaara Moosaa qawmahoo sab`eena rajjulal limeeqaatinaa falammaa akhazat humur rajfatu qaala Rabbi law shi`ta ahlaktahum min qablu wa iyyaaya atuhlikunna bimaa fa`alas sufahaaa`u minnaa in hiya illaa fitnatuka tudillu bihaa man tashaaa`u wa tahdee man tashaaa`u Anta waliyyunaa faghfir lanaa warhammnnaa wa Anta khairul ghaafireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಮೂಸಾ ತಮ್ಮ ಜನರ ಪೈಕಿ ಎಪ್ಪತ್ತು ಮಂದಿಯನ್ನು ನಮ್ಮ ನಿಶ್ಚಿತ ಸಮಯಕ್ಕಾಗಿ (ತೂರ್ ಪರ್ವತದೆಡೆಗೆ ಹೋಗಲು) ಆರಿಸಿಕೊಂಡರು. ನಂತರ (ಅಲ್ಲಿ ಅವರು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣಲೇಬೇಕೆಂದ ಕಾರಣದಿಂದ) ಭೀಕರವಾದ ಕಂಪನವು ಅವರನ್ನು ಹಿಡಿದು ಬಿಟ್ಟಾಗ ಮೂಸಾ ಹೇಳಿದರು: ನನ್ನ ಪ್ರಭೂ, ನೀನು ಇಚ್ಛಿಸಿದ್ದರೆ ಇದಕ್ಕಿಂತ ಮುಂಚೆಯೇ ಅವರನ್ನು ಮತ್ತು ನನ್ನನ್ನು ನಾಶಗೊಳಿಸಿಬಿಡುತ್ತಿದ್ದೆ. ನಮ್ಮಲ್ಲಿನ ಕೆಲವು ಅವಿವೇಕಿಗಳು ಮಾಡಿದ ಕೃತ್ಯದ ನಿಮಿತ್ತ ನೀನು ನಮ್ಮನ್ನು ನಾಶಗೊಳಿಸುವೆಯಾ? ಇದು ನಿನ್ನ ಒಂದು ಪರೀಕ್ಷೆಯೇ ಆಗಿದೆ. ಇದರ ಮೂಲಕ ನೀನು ಇಚ್ಛಿಸುವವರನ್ನು ಪಥಭ್ರಷ್ಟಗೊಳಿಸುವೆ ಮತ್ತು ನೀನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುವೆ. ನೀನೇ ನಮ್ಮ ಕಾರ್ಯಸಾಧಕನಾಗಿರುವೆ. ಹಾಗೆಯೇ ನೀನು ನಮ್ಮನ್ನು ಕ್ಷಮಿಸು ಹಾಗೂ ನಮ್ಮ ಮೇಲೆ ಕಾರುಣ್ಯವನ್ನು ತೋರು. ಕ್ಷಮೆ ನೀಡುವವರಲ್ಲಿ ನೀನು ಅತ್ಯುತ್ತಮನಾಗಿರುವೆ.
Additional reference in தமிழ்
🎧 ಆಲಿಸಿ
📜 ಆಯತ್ 153-157 — ಸೂರಾ ಅಲ್-ಆರಾಫ್
153وَالَّذِينَ عَمِلُوا السَّيِّئَاتِ ثُمَّ تَابُوا مِن بَعْدِهَا وَآمَنُوا إِنَّ رَبَّكَ مِن بَعْدِهَا لَغَفُورٌ رَّحِيمٌ
ಯಾರು ದುಷ್ಕರ್ಮವೆಸಗಿದ, ನಂತರ ಪಶ್ಚಾತ್ತಾಪ ಪಟ್ಟರೋ ಮತ್ತು ಸತ್ಯವಿಶ್ವಾಸವಿಟ್ಟರೋ ಆಗ ನಿಮ್ಮ ಪ್ರಭು ಪಶ್ಚಾತ್ತಾಪದ ಬಳಿಕ ಪಾಪವನ್ನು ಕ್ಷಮಿಸುವವನು, ಕರುಣೆ ತೋರುವವನು ಆಗಿರುವನು.
154وَلَمَّا سَكَتَ عَن مُّوسَى الْغَضَبُ أَخَذَ الْأَلْوَاحَ ۖ وَفِي نُسْخَتِهَا هُدًى وَرَحْمَةٌ لِّلَّذِينَ هُمْ لِرَبِّهِمْ يَرْهَبُونَ
ಮತ್ತು ಮೂಸಾರವರ ಕೋಪವು ತಣ್ಣಗಾದಾಗ ಆ ಫಲಕಗಳನ್ನು ಎತ್ತಿಕೊಂಡರು ಅವುಗಳಲ್ಲಿ ತಮ್ಮ ಪ್ರಭುವನ್ನು ಭಯಪಡುವ ಜನರಿಗೆ ಮಾರ್ಗದರ್ಶನವೂ, ಕಾರಣ್ಯವೂ ಇತ್ತು.
155وَاخْتَارَ مُوسَىٰ قَوْمَهُ سَبْعِينَ رَجُلًا لِّمِيقَاتِنَا ۖ فَلَمَّا أَخَذَتْهُمُ الرَّجْفَةُ قَالَ رَبِّ لَوْ شِئْتَ أَهْلَكْتَهُم مِّن قَبْلُ وَإِيَّايَ ۖ أَتُهْلِكُنَا بِمَا فَعَلَ السُّفَهَاءُ مِنَّا ۖ إِنْ هِيَ إِلَّا فِتْنَتُكَ تُضِلُّ بِهَا مَن تَشَاءُ وَتَهْدِي مَن تَشَاءُ ۖ أَنتَ وَلِيُّنَا فَاغْفِرْ لَنَا وَارْحَمْنَا ۖ وَأَنتَ خَيْرُ الْغَافِرِينَ
ಮತ್ತು ಮೂಸಾ ತಮ್ಮ ಜನರ ಪೈಕಿ ಎಪ್ಪತ್ತು ಮಂದಿಯನ್ನು ನಮ್ಮ ನಿಶ್ಚಿತ ಸಮಯಕ್ಕಾಗಿ (ತೂರ್ ಪರ್ವತದೆಡೆಗೆ ಹೋಗಲು) ಆರಿಸಿಕೊಂಡರು. ನಂತರ (ಅಲ್ಲಿ ಅವರು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣಲೇಬೇಕೆಂದ ಕಾರಣದಿಂದ) ಭೀಕರವಾದ ಕಂಪನವು ಅವರನ್ನು ಹಿಡಿದು ಬಿಟ್ಟಾಗ ಮೂಸಾ ಹೇಳಿದರು: ನನ್ನ ಪ್ರಭೂ, ನೀನು ಇಚ್ಛಿಸಿದ್ದರೆ ಇದಕ್ಕಿಂತ ಮುಂಚೆಯೇ ಅವರನ್ನು ಮತ್ತು ನನ್ನನ್ನು ನಾಶಗೊಳಿಸಿಬಿಡುತ್ತಿದ್ದೆ. ನಮ್ಮಲ್ಲಿನ ಕೆಲವು ಅವಿವೇಕಿಗಳು ಮಾಡಿದ ಕೃತ್ಯದ ನಿಮಿತ್ತ ನೀನು ನಮ್ಮನ್ನು ನಾಶಗೊಳಿಸುವೆಯಾ? ಇದು ನಿನ್ನ ಒಂದು ಪರೀಕ್ಷೆಯೇ ಆಗಿದೆ. ಇದರ ಮೂಲಕ ನೀನು ಇಚ್ಛಿಸುವವರನ್ನು ಪಥಭ್ರಷ್ಟಗೊಳಿಸುವೆ ಮತ್ತು ನೀನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುವೆ. ನೀನೇ ನಮ್ಮ ಕಾರ್ಯಸಾಧಕನಾಗಿರುವೆ. ಹಾಗೆಯೇ ನೀನು ನಮ್ಮನ್ನು ಕ್ಷಮಿಸು ಹಾಗೂ ನಮ್ಮ ಮೇಲೆ ಕಾರುಣ್ಯವನ್ನು ತೋರು. ಕ್ಷಮೆ ನೀಡುವವರಲ್ಲಿ ನೀನು ಅತ್ಯುತ್ತಮನಾಗಿರುವೆ.
156۞ وَاكْتُبْ لَنَا فِي هَٰذِهِ الدُّنْيَا حَسَنَةً وَفِي الْآخِرَةِ إِنَّا هُدْنَا إِلَيْكَ ۚ قَالَ عَذَابِي أُصِيبُ بِهِ مَنْ أَشَاءُ ۖ وَرَحْمَتِي وَسِعَتْ كُلَّ شَيْءٍ ۚ فَسَأَكْتُبُهَا لِلَّذِينَ يَتَّقُونَ وَيُؤْتُونَ الزَّكَاةَ وَالَّذِينَ هُم بِآيَاتِنَا يُؤْمِنُونَ
ಇಹಲೋಕದಲ್ಲೂ ಪರಲೋಕದಲ್ಲೂ ನಮಗಾಗಿ ಒಳಿತನ್ನು ದಾಖಲಿಸು. ನಾವು ನಿನ್ನೆಡೆಗೆ ಮರಳುತ್ತೇವೆ. ಅಲ್ಲಾಹನು ಹೇಳುವನು: ನಾನು ಇಚ್ಛಿಸುವವರ ಮೇಲೆಯೇ ನನ್ನ ಶಿಕ್ಷೆಯನ್ನು ಜಾರಿಗೊಳಿಸುವೆನು ಮತ್ತು ನನ್ನ ಕಾರುಣ್ಯವು ಸರ್ವ ವಸ್ತುಗಳನ್ನು ಆವರಿಸಿಕೊಂಡಿದೆ. ಆದ್ದರಿಂದ ಭಯಪಡುವ, ಝಕಾತ್ ನೀಡುವ ಮತ್ತು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿಡುವ ಜನರಿಗಾಗಿ ಕಾರುಣ್ಯವನ್ನು ನಾನು ದಾಖಲಿಸಿಡುವೆನು.
157الَّذِينَ يَتَّبِعُونَ الرَّسُولَ النَّبِيَّ الْأُمِّيَّ الَّذِي يَجِدُونَهُ مَكْتُوبًا عِندَهُمْ فِي التَّوْرَاةِ وَالْإِنجِيلِ يَأْمُرُهُم بِالْمَعْرُوفِ وَيَنْهَاهُمْ عَنِ الْمُنكَرِ وَيُحِلُّ لَهُمُ الطَّيِّبَاتِ وَيُحَرِّمُ عَلَيْهِمُ الْخَبَائِثَ وَيَضَعُ عَنْهُمْ إِصْرَهُمْ وَالْأَغْلَالَ الَّتِي كَانَتْ عَلَيْهِمْ ۚ فَالَّذِينَ آمَنُوا بِهِ وَعَزَّرُوهُ وَنَصَرُوهُ وَاتَّبَعُوا النُّورَ الَّذِي أُنزِلَ مَعَهُ ۙ أُولَٰئِكَ هُمُ الْمُفْلِحُونَ
ಅವರು ತಮ್ಮ ಬಳಿಯಿರುವ ತೌರಾತ್ನಲ್ಲೂ, ಇಂಜೀಲ್ನಲ್ಲೂ ಅವರನ್ನು (ಮುಹಮ್ಮದರನ್ನು) ದಾಖಲಿಸಲ್ಪಟ್ಟಿರುವುದಾಗಿ ಕಾಣುವ ನಿರಕ್ಷರಿಯಾದ ಪೈಗಂಬರರಲ್ಲಿ ವಿಶ್ವಾಸವಿರಿಸುತ್ತಾರೆ. ಅವರು ಅವರಿಗೆ ಒಳಿತಿನ ಆದೇಶ ನೀಡುತ್ತಾರೆ. ಮತ್ತು ಕೆಡುಕುಗಳಿಂದ ತಡೆಯುತ್ತಾರೆ. ಉತ್ತಮ ವಸ್ತುಗಳನ್ನು ಅವರಿಗೆ ಧರ್ಮ ಸಮ್ಮತಗೊಳಿಸುತ್ತಾರೆ ಮತ್ತು ಅಶುದ್ಧ ವಸ್ತುಗಳನ್ನು ಅವರ ಮೇಲೆ ನಿಷಿದ್ಧಗೊಳಿಸುತ್ತಾರೆ. ಅವರ ಮೇಲಿರುವ ಭಾರಗಳನ್ನೂ (ಮೂಡನಂಬಿಕೆ, ಧಾರ್ಮಿಕ ಬಿಕ್ಕಟ್ಟು) ಇಳಿಸುತ್ತಾರೆ ಮತ್ತು ಸಂಕೋಲೆಗಳನ್ನೂ (ಸಿಲುಕಿರುವ ತಪ್ಪು ಸಂಪ್ರದಾಯಗಳನ್ನು) ಬಿಡಿಸುತ್ತಾರೆ. ಇನ್ನು ಯಾರು ಆ ಪೈಗಂಬರರ ಮೇಲೆ ವಿಶ್ವಾಸವಿಡುತ್ತಾರೋ, ಅವರಿಗೆ ಬೆಂಬಲ ನೀಡುತ್ತಾರೋ ಮತ್ತು ಅವರಿಗೆ ಸಹಾಯ ಮಾಡುತ್ತಾರೋ ಮತ್ತು ಅವರ ಜೊತೆ ಇಳಿಸಲಾಗಿರುವ ಪ್ರಕಾಶವನ್ನು ಅನುಸರಿಸುತ್ತಾರೋ ಅಂತಹವರೇ ಯಶಸ್ಸು ಪಡೆಯುವವರಾಗಿರುತ್ತಾರೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
155ಆಯತ್
ಅನುವಾದ — ಅಲ್-ಆರಾಫ್ 155
ಸೂರಾ ಅಲ್-ಆರಾಫ್ ಆಯತ್ 155 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಮೂಸಾ ತಮ್ಮ ಜನರ ಪೈಕಿ ಎಪ್ಪತ್ತು ಮಂದಿಯನ್ನು ನಮ್ಮ ನಿಶ್ಚಿತ ಸಮಯಕ್ಕಾಗಿ…ಸೂರಾ ಆಯತ್ 155/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 153–157. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








