ಅಲ್-ಆರಾಫ್ · 156/206
ಅನುವಾದ ಉಚ್ಚಾರಣೆ — ಅಲ್-ಆರಾಫ್
۞ وَٱكۡتُبۡ لَنَا فِي هَٰذِهِ ٱلدُّنۡيَا حَسَنَةً وَفِي ٱلۡأٓخِرَةِ إِنَّا هُدۡنَآ إِلَيۡكَۚ قَالَ عَذَابِيٓ أُصِيبُ بِهِۦ مَنۡ أَشَآءُۖ وَرَحۡمَتِي وَسِعَتۡ كُلَّ شَيۡءٍۚ فَسَأَكۡتُبُهَا لِلَّذِينَ يَتَّقُونَ وَيُؤۡتُونَ ٱلزَّكَوٰةَ وَٱلَّذِينَ هُم بِـَٔايَٰتِنَا يُؤۡمِنُونَ  ۝١٥٦
Waktub lanaa fee haazi hid dunyaa hasanatanw wa fil Aakhirati innnaa hudnaaa ilaik; qaala `azaabee useebu bihee man ashaaa`u wa rahmatee wasi`at kulla shai`; fasa aktubuhaa lillazeena yattaqoona wa yu`toonaz Zakaata wallazeena hum bi Aayaatinaa yu`minoon
📖 ಕನ್ನಡ ಅರ್ಥ
ಅವರು ನಿರಕ್ಷರಿ ಪ್ರವಾದಿಯನ್ನು ಅನುಸರಿಸುತ್ತಾರೆ. ಅವರ (ಆ ಪ್ರವಾದಿಯ) ಕುರಿತು ತಮ್ಮ ಬಳಿ ಇರುವ ತೌರಾತ್ ಮತ್ತು ಇಂಜೀಲ್‌ಗಳಲ್ಲಿ (ಈ ರೀತಿ) ಬರೆದಿರುವುದನ್ನು ಅವರು ಕಾಣುತ್ತಾರೆ; ‘‘ಅವರು (ಆ ಪ್ರವಾದಿ) ಅವರಿಗೆ, ಒಳಿತನ್ನು ಆದೇಶಿಸುವರು, ಅವರನ್ನು ಕೆಡುಕಿನಿಂದ ತಡೆಯುವರು, ನಿರ್ಮಲವಾದವುಗಳನ್ನು ಅವರ ಪಾಲಿಗೆ ಸಮ್ಮತಗೊಳಿಸುವರು, ಮಲಿನ ವಸ್ತುಗಳನ್ನು ಅವರ ಪಾಲಿಗೆ ನಿಷೇಧಿಸುವರು, ಅವರಿಂದ ಅವರ ಭಾರಗಳನ್ನು ಇಳಿಸುವರು ಮತ್ತು ಅವರ ಮೇಲಿದ್ದ ನೊಗಗಳನ್ನು ಕಳಚುವರು – ಅವರಲ್ಲಿ ನಂಬಿಕೆ ಇಟ್ಟು ಅವರನ್ನು ಸಮರ್ಥಿಸುವವರು, ಅವರಿಗೆ ನೆರವಾಗುವವರು ಮತ್ತು ಅವರ ಜೊತೆಗೆ ಇಳಿಸಲಾಗಿರುವ ಪ್ರಕಾಶವನ್ನು ಅನುಸರಿಸುವವರೇ ವಿಜಯಿಗಳು.’’
🎧 ಆಲಿಸಿ

📜 ಆಯತ್ 154-158 — ಅಲ್-ಆರಾಫ್

154وَلَمَّا سَكَتَ عَن مُّوسَى ٱلۡغَضَبُ أَخَذَ ٱلۡأَلۡوَاحَۖ وَفِي نُسۡخَتِهَا هُدًى وَرَحۡمَةٌ لِّلَّذِينَ هُمۡ لِرَبِّهِمۡ يَرۡهَبُونَ 
ಮುಂದೆ ಮೂಸಾ, ನಮ್ಮ ಜೊತೆಗಿನ ಕರಾರಿನ ಅವಧಿಗಾಗಿ ತಮ್ಮ ಜನಾಂಗದ ಎಪ್ಪತ್ತು ಮಂದಿ ಪುರುಷರನ್ನು ಆರಿಸಿಕೊಂಡರು. ತರುವಾಯ ಅವರಿಗೆ ಭೂಕಂಪವು ಎದುರಾದಾಗ, ಅವರು (ಮೂಸಾ) ಹೇಳಿದರು; ‘‘ನನ್ನೊಡೆಯಾ ನೀನಿಚ್ಛಿಸಿದ್ದರೆ, ಇವರನ್ನು ಮತ್ತು ನನ್ನನ್ನು ಈ ಹಿಂದೆಯೇ ನಾಶ ಪಡಿಸುತ್ತಿದ್ದೆ. ಇದೀಗ ನಮ್ಮಲ್ಲಿನ ಮೂರ್ಖರ ಕೃತ್ಯಕ್ಕಾಗಿ ನೀನು ನಮ್ಮನ್ನು ನಾಶ ಪಡಿಸುವೆಯಾ? ಇದು ನಿನ್ನ ಪರೀಕ್ಷೆಯಲ್ಲದೆ ಬೇರೇನಲ್ಲ. ಈ ಮೂಲಕ ನೀನು, ನೀನಿಚ್ಛಿಸಿದವರನ್ನು ದಾರಿಗೆಡಿಸುವೆ ಮತ್ತು ನೀನಿಚ್ಛಿಸಿದವರನ್ನು ಸರಿದಾರಿಗೆ ತರುವೆ. ನಮ್ಮ ಪೋಷಕನು ನೀನೇ. ಆದ್ದರಿಂದ ನಮ್ಮನ್ನು ಕ್ಷಮಿಸು ಮತ್ತು ನಮ್ಮ ಮೇಲೆ ಕರುಣೆತೋರು. ನೀನು ಅತ್ಯುತ್ತಮ ಕ್ಷಮಾಶೀಲನು.’’
155وَٱخۡتَارَ مُوسَىٰ قَوۡمَهُۥ سَبۡعِينَ رَجُلًا لِّمِيقَٰتِنَاۖ فَلَمَّآ أَخَذَتۡهُمُ ٱلرَّجۡفَةُ قَالَ رَبِّ لَوۡ شِئۡتَ أَهۡلَكۡتَهُم مِّن قَبۡلُ وَإِيَّٰيَۖ أَتُهۡلِكُنَا بِمَا فَعَلَ ٱلسُّفَهَآءُ مِنَّآۖ إِنۡ هِيَ إِلَّا فِتۡنَتُكَ تُضِلُّ بِهَا مَن تَشَآءُ وَتَهۡدِي مَن تَشَآءُۖ أَنتَ وَلِيُّنَا فَٱغۡفِرۡ لَنَا وَٱرۡحَمۡنَاۖ وَأَنتَ خَيۡرُ ٱلۡغَٰفِرِينَ 
‘‘ನೀನು ನಮ್ಮ ಪಾಲಿಗೆ ಈ ಲೋಕದಲ್ಲೂ ಪರಲೋಕದಲ್ಲೂ ಒಳಿತನ್ನೇ ವಿಧಿಸು. ನಾವಂತು ನಿನ್ನೆಡೆಗೆ ಮರಳಿರುವೆವು.’’ – ಅವನು (ಅಲ್ಲಾಹನು) ಹೇಳಿದನು; ನಾನು ನನ್ನ ಶಿಕ್ಷೆಯನ್ನು ನಾನಿಚ್ಛಿಸಿದವರಿಗೆ ನೀಡುತ್ತೇನೆ. ಇನ್ನು ನನ್ನ ಅನುಗ್ರಹವು ಎಲ್ಲವನ್ನೂ ಆವರಿಸಿಕೊಂಡಿದೆ. ನಾನು ಅದನ್ನು, ಧರ್ಮನಿಷ್ಠರ, ಝಕಾತ್ ಪಾವತಿಸುವವರ ಮತ್ತು ನಮ್ಮ ವಚನಗಳನ್ನು ನಂಬುವವರ ಪಾಲಿಗೆ ಬರೆದು ಬಿಡುವೆನು
156۞ وَٱكۡتُبۡ لَنَا فِي هَٰذِهِ ٱلدُّنۡيَا حَسَنَةً وَفِي ٱلۡأٓخِرَةِ إِنَّا هُدۡنَآ إِلَيۡكَۚ قَالَ عَذَابِيٓ أُصِيبُ بِهِۦ مَنۡ أَشَآءُۖ وَرَحۡمَتِي وَسِعَتۡ كُلَّ شَيۡءٍۚ فَسَأَكۡتُبُهَا لِلَّذِينَ يَتَّقُونَ وَيُؤۡتُونَ ٱلزَّكَوٰةَ وَٱلَّذِينَ هُم بِـَٔايَٰتِنَا يُؤۡمِنُونَ 
ಅವರು ನಿರಕ್ಷರಿ ಪ್ರವಾದಿಯನ್ನು ಅನುಸರಿಸುತ್ತಾರೆ. ಅವರ (ಆ ಪ್ರವಾದಿಯ) ಕುರಿತು ತಮ್ಮ ಬಳಿ ಇರುವ ತೌರಾತ್ ಮತ್ತು ಇಂಜೀಲ್‌ಗಳಲ್ಲಿ (ಈ ರೀತಿ) ಬರೆದಿರುವುದನ್ನು ಅವರು ಕಾಣುತ್ತಾರೆ; ‘‘ಅವರು (ಆ ಪ್ರವಾದಿ) ಅವರಿಗೆ, ಒಳಿತನ್ನು ಆದೇಶಿಸುವರು, ಅವರನ್ನು ಕೆಡುಕಿನಿಂದ ತಡೆಯುವರು, ನಿರ್ಮಲವಾದವುಗಳನ್ನು ಅವರ ಪಾಲಿಗೆ ಸಮ್ಮತಗೊಳಿಸುವರು, ಮಲಿನ ವಸ್ತುಗಳನ್ನು ಅವರ ಪಾಲಿಗೆ ನಿಷೇಧಿಸುವರು, ಅವರಿಂದ ಅವರ ಭಾರಗಳನ್ನು ಇಳಿಸುವರು ಮತ್ತು ಅವರ ಮೇಲಿದ್ದ ನೊಗಗಳನ್ನು ಕಳಚುವರು – ಅವರಲ್ಲಿ ನಂಬಿಕೆ ಇಟ್ಟು ಅವರನ್ನು ಸಮರ್ಥಿಸುವವರು, ಅವರಿಗೆ ನೆರವಾಗುವವರು ಮತ್ತು ಅವರ ಜೊತೆಗೆ ಇಳಿಸಲಾಗಿರುವ ಪ್ರಕಾಶವನ್ನು ಅನುಸರಿಸುವವರೇ ವಿಜಯಿಗಳು.’’
157ٱلَّذِينَ يَتَّبِعُونَ ٱلرَّسُولَ ٱلنَّبِيَّ ٱلۡأُمِّيَّ ٱلَّذِي يَجِدُونَهُۥ مَكۡتُوبًا عِندَهُمۡ فِي ٱلتَّوۡرَىٰةِ وَٱلۡإِنجِيلِ يَأۡمُرُهُم بِٱلۡمَعۡرُوفِ وَيَنۡهَىٰهُمۡ عَنِ ٱلۡمُنكَرِ وَيُحِلُّ لَهُمُ ٱلطَّيِّبَٰتِ وَيُحَرِّمُ عَلَيۡهِمُ ٱلۡخَبَٰٓئِثَ وَيَضَعُ عَنۡهُمۡ إِصۡرَهُمۡ وَٱلۡأَغۡلَٰلَ ٱلَّتِي كَانَتۡ عَلَيۡهِمۡۚ فَٱلَّذِينَ ءَامَنُواْ بِهِۦ وَعَزَّرُوهُ وَنَصَرُوهُ وَٱتَّبَعُواْ ٱلنُّورَ ٱلَّذِيٓ أُنزِلَ مَعَهُۥٓ أُوْلَٰٓئِكَ هُمُ ٱلۡمُفۡلِحُونَ 
(ದೂತರೇ) ಹೇಳಿರಿ; ಮಾನವರೇ, ನಾನು ನಿಮ್ಮೆಲ್ಲರ ಪಾಲಿಗೆ ಅಲ್ಲಾಹನ ದೂತನಾಗಿರುವೆನು. ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅವನಿಗೆ (ಅಲ್ಲಾಹನಿಗೆ) ಸೇರಿದೆ. ಅವನ ಹೊರತು ಬೇರೆ ದೇವರಿಲ್ಲ. ಅವನೇ ಜೀವಂತಗೊಳಿಸುವವನು ಮತ್ತು ಮರಣ ನೀಡುವವನು. ನೀವೀಗ ಅಲ್ಲಾಹನಲ್ಲೂ ಆತನ ದೂತನಲ್ಲೂ ನಂಬಿಕೆ ಇಡಿರಿ – ಅವರು ನಿರಕ್ಷರಿ ಪ್ರವಾದಿಯಾಗಿದ್ದು, ಅಲ್ಲಾಹನಲ್ಲಿ ಹಾಗೂ ಅವನ ವಚನಗಳಲ್ಲಿ ನಂಬಿಕೆ ಉಳ್ಳವರಾಗಿದ್ದಾರೆ. ಮಾರ್ಗದರ್ಶನ ಪಡೆಯಲಿಕ್ಕಾಗಿ ನೀವು ಅವರನ್ನು ಅನುಸರಿಸಿ
158قُلۡ يَٰٓأَيُّهَا ٱلنَّاسُ إِنِّي رَسُولُ ٱللَّهِ إِلَيۡكُمۡ جَمِيعًا ٱلَّذِي لَهُۥ مُلۡكُ ٱلسَّمَٰوَٰتِ وَٱلۡأَرۡضِۖ لَآ إِلَٰهَ إِلَّا هُوَ يُحۡيِۦ وَيُمِيتُۖ فَـَٔامِنُواْ بِٱللَّهِ وَرَسُولِهِ ٱلنَّبِيِّ ٱلۡأُمِّيِّ ٱلَّذِي يُؤۡمِنُ بِٱللَّهِ وَكَلِمَٰتِهِۦ وَٱتَّبِعُوهُ لَعَلَّكُمۡ تَهۡتَدُونَ 
ಮೂಸಾರ ಜನಾಂಗದಲ್ಲಿ ಸತ್ಯದೊಂದಿಗೆ ಮಾರ್ಗದರ್ಶನ ಮಾಡುವ ಮತ್ತು ಆ ವಿಷಯದಲ್ಲಿ ನ್ಯಾಯ ಪಾಲಿಸುವ ಒಂದು ಸಮುದಾಯವಿದೆ
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
156ಆಯತ್

ಅನುವಾದ — ಅಲ್-ಆರಾಫ್ 156

ಸೂರಾ ಆಯತ್ 156/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 154–158. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers