ಅಲ್-ಆರಾಫ್ · 157/206
ಅನುವಾದ ಉಚ್ಚಾರಣೆ — ಅಲ್-ಆರಾಫ್
ٱلَّذِينَ يَتَّبِعُونَ ٱلرَّسُولَ ٱلنَّبِيَّ ٱلۡأُمِّيَّ ٱلَّذِي يَجِدُونَهُۥ مَكۡتُوبًا عِندَهُمۡ فِي ٱلتَّوۡرَىٰةِ وَٱلۡإِنجِيلِ يَأۡمُرُهُم بِٱلۡمَعۡرُوفِ وَيَنۡهَىٰهُمۡ عَنِ ٱلۡمُنكَرِ وَيُحِلُّ لَهُمُ ٱلطَّيِّبَٰتِ وَيُحَرِّمُ عَلَيۡهِمُ ٱلۡخَبَٰٓئِثَ وَيَضَعُ عَنۡهُمۡ إِصۡرَهُمۡ وَٱلۡأَغۡلَٰلَ ٱلَّتِي كَانَتۡ عَلَيۡهِمۡۚ فَٱلَّذِينَ ءَامَنُواْ بِهِۦ وَعَزَّرُوهُ وَنَصَرُوهُ وَٱتَّبَعُواْ ٱلنُّورَ ٱلَّذِيٓ أُنزِلَ مَعَهُۥٓ أُوْلَٰٓئِكَ هُمُ ٱلۡمُفۡلِحُونَ ١٥٧
Transliteration
Allazeena yattabi`oonar Rasoolan Nabiyyal ummiyyal lazee yajidoonahoo maktooban `indahum fit Tawraati wal Injeeli yaa muruhum bilma`roofi wa yanhaahum `anil munkari wa yuhillu lahumul taiyibaati wa yuharrimu `alaihimul khabaaa`isa wa yada`u `anhum israhum wal aghlaalal latee kaanat `alaihim; fallazeena aamanoo bihee wa `azzaroohu wa nnasaroohu wattaba`un nooral lazeee unzila ma`ahooo ulaaa`ika humul muflihoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ದೂತರೇ) ಹೇಳಿರಿ; ಮಾನವರೇ, ನಾನು ನಿಮ್ಮೆಲ್ಲರ ಪಾಲಿಗೆ ಅಲ್ಲಾಹನ ದೂತನಾಗಿರುವೆನು. ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅವನಿಗೆ (ಅಲ್ಲಾಹನಿಗೆ) ಸೇರಿದೆ. ಅವನ ಹೊರತು ಬೇರೆ ದೇವರಿಲ್ಲ. ಅವನೇ ಜೀವಂತಗೊಳಿಸುವವನು ಮತ್ತು ಮರಣ ನೀಡುವವನು. ನೀವೀಗ ಅಲ್ಲಾಹನಲ್ಲೂ ಆತನ ದೂತನಲ್ಲೂ ನಂಬಿಕೆ ಇಡಿರಿ – ಅವರು ನಿರಕ್ಷರಿ ಪ್ರವಾದಿಯಾಗಿದ್ದು, ಅಲ್ಲಾಹನಲ್ಲಿ ಹಾಗೂ ಅವನ ವಚನಗಳಲ್ಲಿ ನಂಬಿಕೆ ಉಳ್ಳವರಾಗಿದ್ದಾರೆ. ಮಾರ್ಗದರ್ಶನ ಪಡೆಯಲಿಕ್ಕಾಗಿ ನೀವು ಅವರನ್ನು ಅನುಸರಿಸಿ
Additional reference in தமிழ்
🎧 ಆಲಿಸಿ
📜 ಆಯತ್ 155-159 — ಅಲ್-ಆರಾಫ್
155وَٱخۡتَارَ مُوسَىٰ قَوۡمَهُۥ سَبۡعِينَ رَجُلًا لِّمِيقَٰتِنَاۖ فَلَمَّآ أَخَذَتۡهُمُ ٱلرَّجۡفَةُ قَالَ رَبِّ لَوۡ شِئۡتَ أَهۡلَكۡتَهُم مِّن قَبۡلُ وَإِيَّٰيَۖ أَتُهۡلِكُنَا بِمَا فَعَلَ ٱلسُّفَهَآءُ مِنَّآۖ إِنۡ هِيَ إِلَّا فِتۡنَتُكَ تُضِلُّ بِهَا مَن تَشَآءُ وَتَهۡدِي مَن تَشَآءُۖ أَنتَ وَلِيُّنَا فَٱغۡفِرۡ لَنَا وَٱرۡحَمۡنَاۖ وَأَنتَ خَيۡرُ ٱلۡغَٰفِرِينَ
‘‘ನೀನು ನಮ್ಮ ಪಾಲಿಗೆ ಈ ಲೋಕದಲ್ಲೂ ಪರಲೋಕದಲ್ಲೂ ಒಳಿತನ್ನೇ ವಿಧಿಸು. ನಾವಂತು ನಿನ್ನೆಡೆಗೆ ಮರಳಿರುವೆವು.’’ – ಅವನು (ಅಲ್ಲಾಹನು) ಹೇಳಿದನು; ನಾನು ನನ್ನ ಶಿಕ್ಷೆಯನ್ನು ನಾನಿಚ್ಛಿಸಿದವರಿಗೆ ನೀಡುತ್ತೇನೆ. ಇನ್ನು ನನ್ನ ಅನುಗ್ರಹವು ಎಲ್ಲವನ್ನೂ ಆವರಿಸಿಕೊಂಡಿದೆ. ನಾನು ಅದನ್ನು, ಧರ್ಮನಿಷ್ಠರ, ಝಕಾತ್ ಪಾವತಿಸುವವರ ಮತ್ತು ನಮ್ಮ ವಚನಗಳನ್ನು ನಂಬುವವರ ಪಾಲಿಗೆ ಬರೆದು ಬಿಡುವೆನು
156۞ وَٱكۡتُبۡ لَنَا فِي هَٰذِهِ ٱلدُّنۡيَا حَسَنَةً وَفِي ٱلۡأٓخِرَةِ إِنَّا هُدۡنَآ إِلَيۡكَۚ قَالَ عَذَابِيٓ أُصِيبُ بِهِۦ مَنۡ أَشَآءُۖ وَرَحۡمَتِي وَسِعَتۡ كُلَّ شَيۡءٍۚ فَسَأَكۡتُبُهَا لِلَّذِينَ يَتَّقُونَ وَيُؤۡتُونَ ٱلزَّكَوٰةَ وَٱلَّذِينَ هُم بِـَٔايَٰتِنَا يُؤۡمِنُونَ
ಅವರು ನಿರಕ್ಷರಿ ಪ್ರವಾದಿಯನ್ನು ಅನುಸರಿಸುತ್ತಾರೆ. ಅವರ (ಆ ಪ್ರವಾದಿಯ) ಕುರಿತು ತಮ್ಮ ಬಳಿ ಇರುವ ತೌರಾತ್ ಮತ್ತು ಇಂಜೀಲ್ಗಳಲ್ಲಿ (ಈ ರೀತಿ) ಬರೆದಿರುವುದನ್ನು ಅವರು ಕಾಣುತ್ತಾರೆ; ‘‘ಅವರು (ಆ ಪ್ರವಾದಿ) ಅವರಿಗೆ, ಒಳಿತನ್ನು ಆದೇಶಿಸುವರು, ಅವರನ್ನು ಕೆಡುಕಿನಿಂದ ತಡೆಯುವರು, ನಿರ್ಮಲವಾದವುಗಳನ್ನು ಅವರ ಪಾಲಿಗೆ ಸಮ್ಮತಗೊಳಿಸುವರು, ಮಲಿನ ವಸ್ತುಗಳನ್ನು ಅವರ ಪಾಲಿಗೆ ನಿಷೇಧಿಸುವರು, ಅವರಿಂದ ಅವರ ಭಾರಗಳನ್ನು ಇಳಿಸುವರು ಮತ್ತು ಅವರ ಮೇಲಿದ್ದ ನೊಗಗಳನ್ನು ಕಳಚುವರು – ಅವರಲ್ಲಿ ನಂಬಿಕೆ ಇಟ್ಟು ಅವರನ್ನು ಸಮರ್ಥಿಸುವವರು, ಅವರಿಗೆ ನೆರವಾಗುವವರು ಮತ್ತು ಅವರ ಜೊತೆಗೆ ಇಳಿಸಲಾಗಿರುವ ಪ್ರಕಾಶವನ್ನು ಅನುಸರಿಸುವವರೇ ವಿಜಯಿಗಳು.’’
157ٱلَّذِينَ يَتَّبِعُونَ ٱلرَّسُولَ ٱلنَّبِيَّ ٱلۡأُمِّيَّ ٱلَّذِي يَجِدُونَهُۥ مَكۡتُوبًا عِندَهُمۡ فِي ٱلتَّوۡرَىٰةِ وَٱلۡإِنجِيلِ يَأۡمُرُهُم بِٱلۡمَعۡرُوفِ وَيَنۡهَىٰهُمۡ عَنِ ٱلۡمُنكَرِ وَيُحِلُّ لَهُمُ ٱلطَّيِّبَٰتِ وَيُحَرِّمُ عَلَيۡهِمُ ٱلۡخَبَٰٓئِثَ وَيَضَعُ عَنۡهُمۡ إِصۡرَهُمۡ وَٱلۡأَغۡلَٰلَ ٱلَّتِي كَانَتۡ عَلَيۡهِمۡۚ فَٱلَّذِينَ ءَامَنُواْ بِهِۦ وَعَزَّرُوهُ وَنَصَرُوهُ وَٱتَّبَعُواْ ٱلنُّورَ ٱلَّذِيٓ أُنزِلَ مَعَهُۥٓ أُوْلَٰٓئِكَ هُمُ ٱلۡمُفۡلِحُونَ
(ದೂತರೇ) ಹೇಳಿರಿ; ಮಾನವರೇ, ನಾನು ನಿಮ್ಮೆಲ್ಲರ ಪಾಲಿಗೆ ಅಲ್ಲಾಹನ ದೂತನಾಗಿರುವೆನು. ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅವನಿಗೆ (ಅಲ್ಲಾಹನಿಗೆ) ಸೇರಿದೆ. ಅವನ ಹೊರತು ಬೇರೆ ದೇವರಿಲ್ಲ. ಅವನೇ ಜೀವಂತಗೊಳಿಸುವವನು ಮತ್ತು ಮರಣ ನೀಡುವವನು. ನೀವೀಗ ಅಲ್ಲಾಹನಲ್ಲೂ ಆತನ ದೂತನಲ್ಲೂ ನಂಬಿಕೆ ಇಡಿರಿ – ಅವರು ನಿರಕ್ಷರಿ ಪ್ರವಾದಿಯಾಗಿದ್ದು, ಅಲ್ಲಾಹನಲ್ಲಿ ಹಾಗೂ ಅವನ ವಚನಗಳಲ್ಲಿ ನಂಬಿಕೆ ಉಳ್ಳವರಾಗಿದ್ದಾರೆ. ಮಾರ್ಗದರ್ಶನ ಪಡೆಯಲಿಕ್ಕಾಗಿ ನೀವು ಅವರನ್ನು ಅನುಸರಿಸಿ
158قُلۡ يَٰٓأَيُّهَا ٱلنَّاسُ إِنِّي رَسُولُ ٱللَّهِ إِلَيۡكُمۡ جَمِيعًا ٱلَّذِي لَهُۥ مُلۡكُ ٱلسَّمَٰوَٰتِ وَٱلۡأَرۡضِۖ لَآ إِلَٰهَ إِلَّا هُوَ يُحۡيِۦ وَيُمِيتُۖ فَـَٔامِنُواْ بِٱللَّهِ وَرَسُولِهِ ٱلنَّبِيِّ ٱلۡأُمِّيِّ ٱلَّذِي يُؤۡمِنُ بِٱللَّهِ وَكَلِمَٰتِهِۦ وَٱتَّبِعُوهُ لَعَلَّكُمۡ تَهۡتَدُونَ
ಮೂಸಾರ ಜನಾಂಗದಲ್ಲಿ ಸತ್ಯದೊಂದಿಗೆ ಮಾರ್ಗದರ್ಶನ ಮಾಡುವ ಮತ್ತು ಆ ವಿಷಯದಲ್ಲಿ ನ್ಯಾಯ ಪಾಲಿಸುವ ಒಂದು ಸಮುದಾಯವಿದೆ
159وَمِن قَوۡمِ مُوسَىٰٓ أُمَّةٌ يَهۡدُونَ بِٱلۡحَقِّ وَبِهِۦ يَعۡدِلُونَ
ನಾವು ಅವರನ್ನು ಹನ್ನೆರಡು ಕುಲ ಗೋತ್ರಗಳಾಗಿ ವಿಂಗಡಿಸಿದೆವು. ಮೂಸಾರೊಡನೆ ಅವರ ಜನಾಂಗವು ನೀರನ್ನು ಕೇಳಿದಾಗ ‘‘ಆ ಕಲ್ಲಿನ ಮೇಲೆ ನಿಮ್ಮ ಊರುಗೋಲಿನಿಂದ ಹೊಡೆಯಿರಿ’’ ಎಂದು ನಾವು ಅವರೆಡೆಗೆ ದಿವ್ಯವಾಣಿಯನ್ನು ಕಳಿಸಿದೆವು; ಆಗ ಅದರಿಂದ ಹನ್ನೆರಡು ಚಿಲುಮೆಗಳು ಹರಿಯತೊಡಗಿದವು. ಪ್ರತಿಯೊಬ್ಬರೂ ತಮ್ಮ ಜಲಮೂಲವನ್ನು ಗುರುತಿಸಿಕೊಂಡರು. ನಾವು ಅವರ ಮೇಲೆ ಮೋಡದ ನೆರಳನ್ನು ಆವರಿಸಿದೆವು. ಅವರಿಗೆ ಮನ್ನ್ ಮತ್ತು ಸಲ್ವಾ (ಎಂಬ ಆಹಾರ ಸಾಮಗ್ರಿ)ಗಳನ್ನು ಇಳಿಸಿಕೊಟ್ಟೆವು.‘‘ನಿಮಗೆ ಒದಗಿಸಲಾಗಿರುವ ಶುದ್ಧ ವಸ್ತುಗಳಿಂದ ತಿನ್ನಿರಿ’’ (ಎಂದು ಅವರಿಗೆ ಆದೇಶಿಸಲಾಗಿತ್ತು. ಇದನ್ನು ಮೀರುವ ಮೂಲಕ) ಅವರು ನಮ್ಮ ಮೇಲೇನೂ ಅಕ್ರಮ ವೆಸಗಲಿಲ್ಲ. ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗಿಕೊಂಡರು
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
157ಆಯತ್
ಅನುವಾದ — ಅಲ್-ಆರಾಫ್ 157
ಸೂರಾ ಆಯತ್ 157/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 155–159. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








