ಅಲ್-ಆರಾಫ್ · 158/206
ಅನುವಾದ ಉಚ್ಚಾರಣೆ — ಅಲ್-ಆರಾಫ್
قُلْ يَا أَيُّهَا النَّاسُ إِنِّي رَسُولُ اللَّهِ إِلَيْكُمْ جَمِيعًا الَّذِي لَهُ مُلْكُ السَّمَاوَاتِ وَالْأَرْضِ ۖ لَا إِلَٰهَ إِلَّا هُوَ يُحْيِي وَيُمِيتُ ۖ فَآمِنُوا بِاللَّهِ وَرَسُولِهِ النَّبِيِّ الْأُمِّيِّ الَّذِي يُؤْمِنُ بِاللَّهِ وَكَلِمَاتِهِ وَاتَّبِعُوهُ لَعَلَّكُمْ تَهْتَدُونَ ١٥٨
Transliteration
Qul yaaa aiyuhan naasu innee Rasoohul laahi ilaikum jamee`anil lazee lahoo mulkus samaawaati wal ardi laaa ilaaha illaa Huwa yuhyee wa yumeetu fa aaminoo billaahi wa Rasoolihin Nabiyyil ummiy yil lazee yu`minu billaahi wa Kalimaatihee wattabi`oohu la`allakum tahtadoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮೂಸಾರ ಜನಾಂಗದಲ್ಲಿ ಸತ್ಯದೊಂದಿಗೆ ಮಾರ್ಗದರ್ಶನ ಮಾಡುವ ಮತ್ತು ಆ ವಿಷಯದಲ್ಲಿ ನ್ಯಾಯ ಪಾಲಿಸುವ ಒಂದು ಸಮುದಾಯವಿದೆ
Additional reference in தமிழ்
🎧 ಆಲಿಸಿ
📜 ಆಯತ್ 156-160 — ಅಲ್-ಆರಾಫ್
156۞ وَاكْتُبْ لَنَا فِي هَٰذِهِ الدُّنْيَا حَسَنَةً وَفِي الْآخِرَةِ إِنَّا هُدْنَا إِلَيْكَ ۚ قَالَ عَذَابِي أُصِيبُ بِهِ مَنْ أَشَاءُ ۖ وَرَحْمَتِي وَسِعَتْ كُلَّ شَيْءٍ ۚ فَسَأَكْتُبُهَا لِلَّذِينَ يَتَّقُونَ وَيُؤْتُونَ الزَّكَاةَ وَالَّذِينَ هُم بِآيَاتِنَا يُؤْمِنُونَ
ಅವರು ನಿರಕ್ಷರಿ ಪ್ರವಾದಿಯನ್ನು ಅನುಸರಿಸುತ್ತಾರೆ. ಅವರ (ಆ ಪ್ರವಾದಿಯ) ಕುರಿತು ತಮ್ಮ ಬಳಿ ಇರುವ ತೌರಾತ್ ಮತ್ತು ಇಂಜೀಲ್ಗಳಲ್ಲಿ (ಈ ರೀತಿ) ಬರೆದಿರುವುದನ್ನು ಅವರು ಕಾಣುತ್ತಾರೆ; ‘‘ಅವರು (ಆ ಪ್ರವಾದಿ) ಅವರಿಗೆ, ಒಳಿತನ್ನು ಆದೇಶಿಸುವರು, ಅವರನ್ನು ಕೆಡುಕಿನಿಂದ ತಡೆಯುವರು, ನಿರ್ಮಲವಾದವುಗಳನ್ನು ಅವರ ಪಾಲಿಗೆ ಸಮ್ಮತಗೊಳಿಸುವರು, ಮಲಿನ ವಸ್ತುಗಳನ್ನು ಅವರ ಪಾಲಿಗೆ ನಿಷೇಧಿಸುವರು, ಅವರಿಂದ ಅವರ ಭಾರಗಳನ್ನು ಇಳಿಸುವರು ಮತ್ತು ಅವರ ಮೇಲಿದ್ದ ನೊಗಗಳನ್ನು ಕಳಚುವರು – ಅವರಲ್ಲಿ ನಂಬಿಕೆ ಇಟ್ಟು ಅವರನ್ನು ಸಮರ್ಥಿಸುವವರು, ಅವರಿಗೆ ನೆರವಾಗುವವರು ಮತ್ತು ಅವರ ಜೊತೆಗೆ ಇಳಿಸಲಾಗಿರುವ ಪ್ರಕಾಶವನ್ನು ಅನುಸರಿಸುವವರೇ ವಿಜಯಿಗಳು.’’
157الَّذِينَ يَتَّبِعُونَ الرَّسُولَ النَّبِيَّ الْأُمِّيَّ الَّذِي يَجِدُونَهُ مَكْتُوبًا عِندَهُمْ فِي التَّوْرَاةِ وَالْإِنجِيلِ يَأْمُرُهُم بِالْمَعْرُوفِ وَيَنْهَاهُمْ عَنِ الْمُنكَرِ وَيُحِلُّ لَهُمُ الطَّيِّبَاتِ وَيُحَرِّمُ عَلَيْهِمُ الْخَبَائِثَ وَيَضَعُ عَنْهُمْ إِصْرَهُمْ وَالْأَغْلَالَ الَّتِي كَانَتْ عَلَيْهِمْ ۚ فَالَّذِينَ آمَنُوا بِهِ وَعَزَّرُوهُ وَنَصَرُوهُ وَاتَّبَعُوا النُّورَ الَّذِي أُنزِلَ مَعَهُ ۙ أُولَٰئِكَ هُمُ الْمُفْلِحُونَ
(ದೂತರೇ) ಹೇಳಿರಿ; ಮಾನವರೇ, ನಾನು ನಿಮ್ಮೆಲ್ಲರ ಪಾಲಿಗೆ ಅಲ್ಲಾಹನ ದೂತನಾಗಿರುವೆನು. ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅವನಿಗೆ (ಅಲ್ಲಾಹನಿಗೆ) ಸೇರಿದೆ. ಅವನ ಹೊರತು ಬೇರೆ ದೇವರಿಲ್ಲ. ಅವನೇ ಜೀವಂತಗೊಳಿಸುವವನು ಮತ್ತು ಮರಣ ನೀಡುವವನು. ನೀವೀಗ ಅಲ್ಲಾಹನಲ್ಲೂ ಆತನ ದೂತನಲ್ಲೂ ನಂಬಿಕೆ ಇಡಿರಿ – ಅವರು ನಿರಕ್ಷರಿ ಪ್ರವಾದಿಯಾಗಿದ್ದು, ಅಲ್ಲಾಹನಲ್ಲಿ ಹಾಗೂ ಅವನ ವಚನಗಳಲ್ಲಿ ನಂಬಿಕೆ ಉಳ್ಳವರಾಗಿದ್ದಾರೆ. ಮಾರ್ಗದರ್ಶನ ಪಡೆಯಲಿಕ್ಕಾಗಿ ನೀವು ಅವರನ್ನು ಅನುಸರಿಸಿ
158قُلْ يَا أَيُّهَا النَّاسُ إِنِّي رَسُولُ اللَّهِ إِلَيْكُمْ جَمِيعًا الَّذِي لَهُ مُلْكُ السَّمَاوَاتِ وَالْأَرْضِ ۖ لَا إِلَٰهَ إِلَّا هُوَ يُحْيِي وَيُمِيتُ ۖ فَآمِنُوا بِاللَّهِ وَرَسُولِهِ النَّبِيِّ الْأُمِّيِّ الَّذِي يُؤْمِنُ بِاللَّهِ وَكَلِمَاتِهِ وَاتَّبِعُوهُ لَعَلَّكُمْ تَهْتَدُونَ
ಮೂಸಾರ ಜನಾಂಗದಲ್ಲಿ ಸತ್ಯದೊಂದಿಗೆ ಮಾರ್ಗದರ್ಶನ ಮಾಡುವ ಮತ್ತು ಆ ವಿಷಯದಲ್ಲಿ ನ್ಯಾಯ ಪಾಲಿಸುವ ಒಂದು ಸಮುದಾಯವಿದೆ
159وَمِن قَوْمِ مُوسَىٰ أُمَّةٌ يَهْدُونَ بِالْحَقِّ وَبِهِ يَعْدِلُونَ
ನಾವು ಅವರನ್ನು ಹನ್ನೆರಡು ಕುಲ ಗೋತ್ರಗಳಾಗಿ ವಿಂಗಡಿಸಿದೆವು. ಮೂಸಾರೊಡನೆ ಅವರ ಜನಾಂಗವು ನೀರನ್ನು ಕೇಳಿದಾಗ ‘‘ಆ ಕಲ್ಲಿನ ಮೇಲೆ ನಿಮ್ಮ ಊರುಗೋಲಿನಿಂದ ಹೊಡೆಯಿರಿ’’ ಎಂದು ನಾವು ಅವರೆಡೆಗೆ ದಿವ್ಯವಾಣಿಯನ್ನು ಕಳಿಸಿದೆವು; ಆಗ ಅದರಿಂದ ಹನ್ನೆರಡು ಚಿಲುಮೆಗಳು ಹರಿಯತೊಡಗಿದವು. ಪ್ರತಿಯೊಬ್ಬರೂ ತಮ್ಮ ಜಲಮೂಲವನ್ನು ಗುರುತಿಸಿಕೊಂಡರು. ನಾವು ಅವರ ಮೇಲೆ ಮೋಡದ ನೆರಳನ್ನು ಆವರಿಸಿದೆವು. ಅವರಿಗೆ ಮನ್ನ್ ಮತ್ತು ಸಲ್ವಾ (ಎಂಬ ಆಹಾರ ಸಾಮಗ್ರಿ)ಗಳನ್ನು ಇಳಿಸಿಕೊಟ್ಟೆವು.‘‘ನಿಮಗೆ ಒದಗಿಸಲಾಗಿರುವ ಶುದ್ಧ ವಸ್ತುಗಳಿಂದ ತಿನ್ನಿರಿ’’ (ಎಂದು ಅವರಿಗೆ ಆದೇಶಿಸಲಾಗಿತ್ತು. ಇದನ್ನು ಮೀರುವ ಮೂಲಕ) ಅವರು ನಮ್ಮ ಮೇಲೇನೂ ಅಕ್ರಮ ವೆಸಗಲಿಲ್ಲ. ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗಿಕೊಂಡರು
160وَقَطَّعْنَاهُمُ اثْنَتَيْ عَشْرَةَ أَسْبَاطًا أُمَمًا ۚ وَأَوْحَيْنَا إِلَىٰ مُوسَىٰ إِذِ اسْتَسْقَاهُ قَوْمُهُ أَنِ اضْرِب بِّعَصَاكَ الْحَجَرَ ۖ فَانبَجَسَتْ مِنْهُ اثْنَتَا عَشْرَةَ عَيْنًا ۖ قَدْ عَلِمَ كُلُّ أُنَاسٍ مَّشْرَبَهُمْ ۚ وَظَلَّلْنَا عَلَيْهِمُ الْغَمَامَ وَأَنزَلْنَا عَلَيْهِمُ الْمَنَّ وَالسَّلْوَىٰ ۖ كُلُوا مِن طَيِّبَاتِ مَا رَزَقْنَاكُمْ ۚ وَمَا ظَلَمُونَا وَلَٰكِن كَانُوا أَنفُسَهُمْ يَظْلِمُونَ
ಅವರೊಡನೆ ಹೀಗೆನ್ನಲಾಗಿತ್ತು; ನೀವು ಈ ಪಟ್ಟಣದಲ್ಲಿ ವಾಸಿಸಿರಿ, ಇಲ್ಲಿರುವುದರಲ್ಲಿ ನೀವಿಚ್ಛಿಸುವಂತೆ ತಿನ್ನಿರಿ, ’ಹಿತ್ತಃ’ ಎನ್ನುತ್ತಲಿರಿ (ಕ್ಷಮೆಯಾಚಿಸುತ್ತಲಿರಿ) ಮತ್ತು ಸಾಷ್ಟಾಂಗವೆರಗುತ್ತಾ ಪಟ್ಟಣದ ದ್ವಾರವನ್ನು ಪ್ರವೇಶಿಸಿರಿ. ನಾವು ನಿಮ್ಮ ಪ್ರಮಾದಗಳನ್ನು ಕ್ಷಮಿಸಿ ಬಿಡುವೆವು. ಸತ್ಕರ್ಮಿಗಳಿಗೆ ನಾವು ಬಹುಬೇಗನೇ ಇನ್ನಷ್ಟನ್ನು ನೀಡುವೆವು
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
158ಆಯತ್
ಅನುವಾದ — ಅಲ್-ಆರಾಫ್ 158
ಸೂರಾ ಅಲ್-ಆರಾಫ್ ಆಯತ್ 158 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾರ ಜನಾಂಗದಲ್ಲಿ ಸತ್ಯದೊಂದಿಗೆ ಮಾರ್ಗದರ್ಶನ ಮಾಡುವ ಮತ್ತು ಆ ವಿಷಯದಲ್ಲಿ ನ್ಯಾಯ ಪಾಲಿಸುವ…ಸೂರಾ ಆಯತ್ 158/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 156–160. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, August 18, 2026
Don't forget us in your sincere prayers








