ಅಲ್-ಆರಾಫ್ · 159/206
ಅನುವಾದ ಉಚ್ಚಾರಣೆ — ಅಲ್-ಆರಾಫ್
وَمِن قَوۡمِ مُوسَىٰٓ أُمَّةٌ يَهۡدُونَ بِٱلۡحَقِّ وَبِهِۦ يَعۡدِلُونَ  ۝١٥٩
Wa min qawmi Moosaaa ummatuny yahdoona bilhaqqi wa bihee ya`diloon
📖 ಕನ್ನಡ ಅರ್ಥ
ನಾವು ಅವರನ್ನು ಹನ್ನೆರಡು ಕುಲ ಗೋತ್ರಗಳಾಗಿ ವಿಂಗಡಿಸಿದೆವು. ಮೂಸಾರೊಡನೆ ಅವರ ಜನಾಂಗವು ನೀರನ್ನು ಕೇಳಿದಾಗ ‘‘ಆ ಕಲ್ಲಿನ ಮೇಲೆ ನಿಮ್ಮ ಊರುಗೋಲಿನಿಂದ ಹೊಡೆಯಿರಿ’’ ಎಂದು ನಾವು ಅವರೆಡೆಗೆ ದಿವ್ಯವಾಣಿಯನ್ನು ಕಳಿಸಿದೆವು; ಆಗ ಅದರಿಂದ ಹನ್ನೆರಡು ಚಿಲುಮೆಗಳು ಹರಿಯತೊಡಗಿದವು. ಪ್ರತಿಯೊಬ್ಬರೂ ತಮ್ಮ ಜಲಮೂಲವನ್ನು ಗುರುತಿಸಿಕೊಂಡರು. ನಾವು ಅವರ ಮೇಲೆ ಮೋಡದ ನೆರಳನ್ನು ಆವರಿಸಿದೆವು. ಅವರಿಗೆ ಮನ್ನ್ ಮತ್ತು ಸಲ್ವಾ (ಎಂಬ ಆಹಾರ ಸಾಮಗ್ರಿ)ಗಳನ್ನು ಇಳಿಸಿಕೊಟ್ಟೆವು.‘‘ನಿಮಗೆ ಒದಗಿಸಲಾಗಿರುವ ಶುದ್ಧ ವಸ್ತುಗಳಿಂದ ತಿನ್ನಿರಿ’’ (ಎಂದು ಅವರಿಗೆ ಆದೇಶಿಸಲಾಗಿತ್ತು. ಇದನ್ನು ಮೀರುವ ಮೂಲಕ) ಅವರು ನಮ್ಮ ಮೇಲೇನೂ ಅಕ್ರಮ ವೆಸಗಲಿಲ್ಲ. ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗಿಕೊಂಡರು
🎧 ಆಲಿಸಿ

📜 ಆಯತ್ 157-161 — ಅಲ್-ಆರಾಫ್

157ٱلَّذِينَ يَتَّبِعُونَ ٱلرَّسُولَ ٱلنَّبِيَّ ٱلۡأُمِّيَّ ٱلَّذِي يَجِدُونَهُۥ مَكۡتُوبًا عِندَهُمۡ فِي ٱلتَّوۡرَىٰةِ وَٱلۡإِنجِيلِ يَأۡمُرُهُم بِٱلۡمَعۡرُوفِ وَيَنۡهَىٰهُمۡ عَنِ ٱلۡمُنكَرِ وَيُحِلُّ لَهُمُ ٱلطَّيِّبَٰتِ وَيُحَرِّمُ عَلَيۡهِمُ ٱلۡخَبَٰٓئِثَ وَيَضَعُ عَنۡهُمۡ إِصۡرَهُمۡ وَٱلۡأَغۡلَٰلَ ٱلَّتِي كَانَتۡ عَلَيۡهِمۡۚ فَٱلَّذِينَ ءَامَنُواْ بِهِۦ وَعَزَّرُوهُ وَنَصَرُوهُ وَٱتَّبَعُواْ ٱلنُّورَ ٱلَّذِيٓ أُنزِلَ مَعَهُۥٓ أُوْلَٰٓئِكَ هُمُ ٱلۡمُفۡلِحُونَ 
(ದೂತರೇ) ಹೇಳಿರಿ; ಮಾನವರೇ, ನಾನು ನಿಮ್ಮೆಲ್ಲರ ಪಾಲಿಗೆ ಅಲ್ಲಾಹನ ದೂತನಾಗಿರುವೆನು. ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅವನಿಗೆ (ಅಲ್ಲಾಹನಿಗೆ) ಸೇರಿದೆ. ಅವನ ಹೊರತು ಬೇರೆ ದೇವರಿಲ್ಲ. ಅವನೇ ಜೀವಂತಗೊಳಿಸುವವನು ಮತ್ತು ಮರಣ ನೀಡುವವನು. ನೀವೀಗ ಅಲ್ಲಾಹನಲ್ಲೂ ಆತನ ದೂತನಲ್ಲೂ ನಂಬಿಕೆ ಇಡಿರಿ – ಅವರು ನಿರಕ್ಷರಿ ಪ್ರವಾದಿಯಾಗಿದ್ದು, ಅಲ್ಲಾಹನಲ್ಲಿ ಹಾಗೂ ಅವನ ವಚನಗಳಲ್ಲಿ ನಂಬಿಕೆ ಉಳ್ಳವರಾಗಿದ್ದಾರೆ. ಮಾರ್ಗದರ್ಶನ ಪಡೆಯಲಿಕ್ಕಾಗಿ ನೀವು ಅವರನ್ನು ಅನುಸರಿಸಿ
158قُلۡ يَٰٓأَيُّهَا ٱلنَّاسُ إِنِّي رَسُولُ ٱللَّهِ إِلَيۡكُمۡ جَمِيعًا ٱلَّذِي لَهُۥ مُلۡكُ ٱلسَّمَٰوَٰتِ وَٱلۡأَرۡضِۖ لَآ إِلَٰهَ إِلَّا هُوَ يُحۡيِۦ وَيُمِيتُۖ فَـَٔامِنُواْ بِٱللَّهِ وَرَسُولِهِ ٱلنَّبِيِّ ٱلۡأُمِّيِّ ٱلَّذِي يُؤۡمِنُ بِٱللَّهِ وَكَلِمَٰتِهِۦ وَٱتَّبِعُوهُ لَعَلَّكُمۡ تَهۡتَدُونَ 
ಮೂಸಾರ ಜನಾಂಗದಲ್ಲಿ ಸತ್ಯದೊಂದಿಗೆ ಮಾರ್ಗದರ್ಶನ ಮಾಡುವ ಮತ್ತು ಆ ವಿಷಯದಲ್ಲಿ ನ್ಯಾಯ ಪಾಲಿಸುವ ಒಂದು ಸಮುದಾಯವಿದೆ
159وَمِن قَوۡمِ مُوسَىٰٓ أُمَّةٌ يَهۡدُونَ بِٱلۡحَقِّ وَبِهِۦ يَعۡدِلُونَ 
ನಾವು ಅವರನ್ನು ಹನ್ನೆರಡು ಕುಲ ಗೋತ್ರಗಳಾಗಿ ವಿಂಗಡಿಸಿದೆವು. ಮೂಸಾರೊಡನೆ ಅವರ ಜನಾಂಗವು ನೀರನ್ನು ಕೇಳಿದಾಗ ‘‘ಆ ಕಲ್ಲಿನ ಮೇಲೆ ನಿಮ್ಮ ಊರುಗೋಲಿನಿಂದ ಹೊಡೆಯಿರಿ’’ ಎಂದು ನಾವು ಅವರೆಡೆಗೆ ದಿವ್ಯವಾಣಿಯನ್ನು ಕಳಿಸಿದೆವು; ಆಗ ಅದರಿಂದ ಹನ್ನೆರಡು ಚಿಲುಮೆಗಳು ಹರಿಯತೊಡಗಿದವು. ಪ್ರತಿಯೊಬ್ಬರೂ ತಮ್ಮ ಜಲಮೂಲವನ್ನು ಗುರುತಿಸಿಕೊಂಡರು. ನಾವು ಅವರ ಮೇಲೆ ಮೋಡದ ನೆರಳನ್ನು ಆವರಿಸಿದೆವು. ಅವರಿಗೆ ಮನ್ನ್ ಮತ್ತು ಸಲ್ವಾ (ಎಂಬ ಆಹಾರ ಸಾಮಗ್ರಿ)ಗಳನ್ನು ಇಳಿಸಿಕೊಟ್ಟೆವು.‘‘ನಿಮಗೆ ಒದಗಿಸಲಾಗಿರುವ ಶುದ್ಧ ವಸ್ತುಗಳಿಂದ ತಿನ್ನಿರಿ’’ (ಎಂದು ಅವರಿಗೆ ಆದೇಶಿಸಲಾಗಿತ್ತು. ಇದನ್ನು ಮೀರುವ ಮೂಲಕ) ಅವರು ನಮ್ಮ ಮೇಲೇನೂ ಅಕ್ರಮ ವೆಸಗಲಿಲ್ಲ. ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗಿಕೊಂಡರು
160وَقَطَّعۡنَٰهُمُ ٱثۡنَتَيۡ عَشۡرَةَ أَسۡبَاطًا أُمَمًاۚ وَأَوۡحَيۡنَآ إِلَىٰ مُوسَىٰٓ إِذِ ٱسۡتَسۡقَىٰهُ قَوۡمُهُۥٓ أَنِ ٱضۡرِب بِّعَصَاكَ ٱلۡحَجَرَۖ فَٱنۢبَجَسَتۡ مِنۡهُ ٱثۡنَتَا عَشۡرَةَ عَيۡنًاۖ قَدۡ عَلِمَ كُلُّ أُنَاسٍ مَّشۡرَبَهُمۡۚ وَظَلَّلۡنَا عَلَيۡهِمُ ٱلۡغَمَٰمَ وَأَنزَلۡنَا عَلَيۡهِمُ ٱلۡمَنَّ وَٱلسَّلۡوَىٰۖ كُلُواْ مِن طَيِّبَٰتِ مَا رَزَقۡنَٰكُمۡۚ وَمَا ظَلَمُونَا وَلَٰكِن كَانُوٓاْ أَنفُسَهُمۡ يَظۡلِمُونَ 
ಅವರೊಡನೆ ಹೀಗೆನ್ನಲಾಗಿತ್ತು; ನೀವು ಈ ಪಟ್ಟಣದಲ್ಲಿ ವಾಸಿಸಿರಿ, ಇಲ್ಲಿರುವುದರಲ್ಲಿ ನೀವಿಚ್ಛಿಸುವಂತೆ ತಿನ್ನಿರಿ, ’ಹಿತ್ತಃ’ ಎನ್ನುತ್ತಲಿರಿ (ಕ್ಷಮೆಯಾಚಿಸುತ್ತಲಿರಿ) ಮತ್ತು ಸಾಷ್ಟಾಂಗವೆರಗುತ್ತಾ ಪಟ್ಟಣದ ದ್ವಾರವನ್ನು ಪ್ರವೇಶಿಸಿರಿ. ನಾವು ನಿಮ್ಮ ಪ್ರಮಾದಗಳನ್ನು ಕ್ಷಮಿಸಿ ಬಿಡುವೆವು. ಸತ್ಕರ್ಮಿಗಳಿಗೆ ನಾವು ಬಹುಬೇಗನೇ ಇನ್ನಷ್ಟನ್ನು ನೀಡುವೆವು
161وَإِذۡ قِيلَ لَهُمُ ٱسۡكُنُواْ هَٰذِهِ ٱلۡقَرۡيَةَ وَكُلُواْ مِنۡهَا حَيۡثُ شِئۡتُمۡ وَقُولُواْ حِطَّةٌ وَٱدۡخُلُواْ ٱلۡبَابَ سُجَّدًا نَّغۡفِرۡ لَكُمۡ خَطِيٓـَٰٔتِكُمۡۚ سَنَزِيدُ ٱلۡمُحۡسِنِينَ 
ಆದರೆ ಅವರಲ್ಲಿನ ಅಕ್ರಮಿಗಳು ತಮಗೆ ನೀಡಲಾಗಿದ್ದ ಶಬ್ದವನ್ನು ಬೇರೆಯದಾಗಿ ಬದಲಿಸಿ ಬಿಟ್ಟರು. ಕೊನೆಗೆ ಅವರು ಎಸಗುತ್ತಿದ್ದ ಅಕ್ರಮದ ಫಲವಾಗಿ ನಾವು ಅವರ ಮೇಲೆ ಆಕಾಶದಿಂದ ಶಿಕ್ಷೆಯನ್ನು ಎರಗಿಸಿಬಿಟ್ಟೆವು
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
159ಆಯತ್

ಅನುವಾದ — ಅಲ್-ಆರಾಫ್ 159

ಸೂರಾ ಆಯತ್ 159/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 157–161. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers