ಅಲ್-ಆರಾಫ್ · 166/206
ಅನುವಾದ ಉಚ್ಚಾರಣೆ — ಅಲ್-ಆರಾಫ್
فَلَمَّا عَتَوۡاْ عَن مَّا نُهُواْ عَنۡهُ قُلۡنَا لَهُمۡ كُونُواْ قِرَدَةً خَٰسِـِٔينَ  ۝١٦٦
Falammaa `ataw `ammmaa nuhoo `anhu qulna lahum kkoonoo qiradatan khaasi`een
📖 ಕನ್ನಡ ಅರ್ಥ
ಪುನರುತ್ಥಾನ ದಿನದವರೆಗೂ, ಘೋರ ಹಿಂಸೆಯ ಮೂಲಕ ಅವರನ್ನು ದಂಡಿಸುತ್ತಿರುವವರನ್ನು ಅವರ ಮೇಲೆ ಹೇರುತ್ತಲೇ ಇರುವೆನೆಂದು ನಿಮ್ಮ ಒಡೆಯನು ಘೋಷಿಸಿರುವನು. ನಿಮ್ಮ ಒಡೆಯನು ಕ್ಷಿಪ್ರವಾಗಿ ದಂಡಿಸಬಲ್ಲವನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಅತ್ಯಂತ ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ
🎧 ಆಲಿಸಿ

📜 ಆಯತ್ 164-168 — ಅಲ್-ಆರಾಫ್

164وَإِذۡ قَالَتۡ أُمَّةٌ مِّنۡهُمۡ لِمَ تَعِظُونَ قَوۡمًا ٱللَّهُ مُهۡلِكُهُمۡ أَوۡ مُعَذِّبُهُمۡ عَذَابًا شَدِيدًاۖ قَالُواْ مَعۡذِرَةً إِلَىٰ رَبِّكُمۡ وَلَعَلَّهُمۡ يَتَّقُونَ 
ಕೊನೆಗೆ ಅವರು, ತಮಗೆ ನೀಡಲಾದ ಉಪದೇಶವನ್ನು ಮರೆತುಬಿಟ್ಟಾಗ, ಅವರನ್ನು ದುಷ್ಟ ಕೆಲಸಗಳಿಂದ ತಡೆಯುತ್ತಿದ್ದವರನ್ನು ನಾವು ರಕ್ಷಿಸಿದೆವು ಮತ್ತು ಅಕ್ರಮಿಗಳನ್ನು ಅವರ ಅವಿಧೇಯತೆಯ ಕಾರಣ ಹಿಡಿದು, ಭಾರೀ ಕೆಟ್ಟ ಶಿಕ್ಷೆಗೆ ಗುರಿಪಡಿಸಿದೆವು
165فَلَمَّا نَسُواْ مَا ذُكِّرُواْ بِهِۦٓ أَنجَيۡنَا ٱلَّذِينَ يَنۡهَوۡنَ عَنِ ٱلسُّوٓءِ وَأَخَذۡنَا ٱلَّذِينَ ظَلَمُواْ بِعَذَابِۭ بَـِٔيسِۭ بِمَا كَانُواْ يَفۡسُقُونَ 
ಅವರಿಗೆ ಹೇರಲಾಗಿದ್ದ ನಿರ್ಬಂಧವನ್ನು ಅವರು ಉಲ್ಲಂಘಿಸಿದಾಗ ನಾವು ಅವರಿಗೆ ‘‘ಅಪಮಾನಿತ ಕೋತಿಗಳಾಗಿ ಬಿಡಿರಿ’’ ಎಂದೆವು
166فَلَمَّا عَتَوۡاْ عَن مَّا نُهُواْ عَنۡهُ قُلۡنَا لَهُمۡ كُونُواْ قِرَدَةً خَٰسِـِٔينَ 
ಪುನರುತ್ಥಾನ ದಿನದವರೆಗೂ, ಘೋರ ಹಿಂಸೆಯ ಮೂಲಕ ಅವರನ್ನು ದಂಡಿಸುತ್ತಿರುವವರನ್ನು ಅವರ ಮೇಲೆ ಹೇರುತ್ತಲೇ ಇರುವೆನೆಂದು ನಿಮ್ಮ ಒಡೆಯನು ಘೋಷಿಸಿರುವನು. ನಿಮ್ಮ ಒಡೆಯನು ಕ್ಷಿಪ್ರವಾಗಿ ದಂಡಿಸಬಲ್ಲವನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಅತ್ಯಂತ ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ
167وَإِذۡ تَأَذَّنَ رَبُّكَ لَيَبۡعَثَنَّ عَلَيۡهِمۡ إِلَىٰ يَوۡمِ ٱلۡقِيَٰمَةِ مَن يَسُومُهُمۡ سُوٓءَ ٱلۡعَذَابِۗ إِنَّ رَبَّكَ لَسَرِيعُ ٱلۡعِقَابِ وَإِنَّهُۥ لَغَفُورٌ رَّحِيمٌ 
ತರುವಾಯ ನಾವು ಅವರನ್ನು ಗುಂಪು ಗುಂಪುಗಳಾಗಿ ಭೂಮಿಯಲ್ಲಿ ಹರಡಿ ಬಿಟ್ಟೆವು. ಅವರಲ್ಲಿ ಸಜ್ಜನರೂ ಇದ್ದಾರೆ ಮತ್ತು ಅವರಲ್ಲಿ ಇತರರೂ ಇದ್ದಾರೆ. ಅವರು (ಸನ್ಮಾರ್ಗದೆಡೆಗೆ) ಮರಳಿ ಬರಲೆಂದು ನಾವು ಅವರನ್ನು ಒಳಿತುಗಳ ಮೂಲಕವೂ ಕೆಡುಕುಗಳ ಮೂಲಕವೂ ಪರೀಕ್ಷೆಗೆ ಒಳಪಡಿಸಿದೆವು
168وَقَطَّعۡنَٰهُمۡ فِي ٱلۡأَرۡضِ أُمَمًاۖ مِّنۡهُمُ ٱلصَّٰلِحُونَ وَمِنۡهُمۡ دُونَ ذَٰلِكَۖ وَبَلَوۡنَٰهُم بِٱلۡحَسَنَٰتِ وَٱلسَّيِّـَٔاتِ لَعَلَّهُمۡ يَرۡجِعُونَ 
ಅವರ ಬಳಿಕ ಒಂದು ದುಷ್ಟ ಪೀಳಿಗೆಯು ಗ್ರಂಥದ ಉತ್ತರಾಧಿಕಾರಿಯಾಯಿತು. ಅವರು ಈ ಲೋಕದ ಸುಖವನ್ನೇ ಆರಿಸಿಕೊಂಡರು ಮತ್ತು ನಮ್ಮನ್ನು ಕ್ಷಮಿಸಲಾಗುವುದು ಎನ್ನುತ್ತಿದ್ದರು. ನಿಜವಾಗಿ ಅದೇ ಸಂಪತ್ತು ಮತ್ತೆ ಅವರ ಬಳಿಗೆ ಬಂದರೆ ಅವರು ಅದನ್ನೇ ಆರಿಸುವರು. ಅಲ್ಲಾಹನ ಕುರಿತು ಸತ್ಯವಲ್ಲದ್ದನ್ನು ಹೇಳಬಾರದೆಂದು ಮತ್ತು ಅದರಲ್ಲಿ (ಗ್ರಂಥದಲ್ಲಿ) ಇರುವುದನ್ನು ಅಧ್ಯಯನ ಮಾಡಬೇಕೆಂದು ಗ್ರಂಥದ ಆಧಾರದಲ್ಲಿ ಅವರಿಂದ ಕರಾರನ್ನು ಪಡೆಯಲಾಗಿರಲಿಲ್ಲವೇ? ಧರ್ಮನಿಷ್ಠರ ಪಾಲಿಗೆ ಪರಲೋಕದ ನೆಲೆಯೇ ಶ್ರೇಷ್ಠವಾದುದು. ನೀವೇನು, ಅರ್ಥಯಿಸಿಕೊಳ್ಳುವುದಿಲ್ಲವೇ
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
166ಆಯತ್

ಅನುವಾದ — ಅಲ್-ಆರಾಫ್ 166

ಸೂರಾ ಆಯತ್ 166/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 164–168. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers