ಅಲ್-ಆರಾಫ್ · 37/206
ಅನುವಾದ ಉಚ್ಚಾರಣೆ — ಅಲ್-ಆರಾಫ್
فَمَنۡ أَظۡلَمُ مِمَّنِ ٱفۡتَرَىٰ عَلَى ٱللَّهِ كَذِبًا أَوۡ كَذَّبَ بِـَٔايَٰتِهِۦٓۚ أُوْلَٰٓئِكَ يَنَالُهُمۡ نَصِيبُهُم مِّنَ ٱلۡكِتَٰبِۖ حَتَّىٰٓ إِذَا جَآءَتۡهُمۡ رُسُلُنَا يَتَوَفَّوۡنَهُمۡ قَالُوٓاْ أَيۡنَ مَا كُنتُمۡ تَدۡعُونَ مِن دُونِ ٱللَّهِۖ قَالُواْ ضَلُّواْ عَنَّا وَشَهِدُواْ عَلَىٰٓ أَنفُسِهِمۡ أَنَّهُمۡ كَانُواْ كَٰفِرِينَ  ۝٣٧
Faman azlamu mimmanif taraa `alal laahi kaziban aw kazzaba bi Aayaatih; ulaaa`ika yanaaluhum naseebuhum minal Kitaab; hataaa izaa jaaa`at hum rusulunaa yatawaf fawnahum qaalooo aina maa kuntum tad`oonaa min doonil laahi qaaloo dalloo `annaa wa shahidoo `alaaa anfusihim annahum kaanoo kaafieen
📖 ಕನ್ನಡ ಅರ್ಥ
ಅವನು (ಅಲ್ಲಾಹನು) ಹೇಳಿದನು; ನೀವು, ಜಿನ್ನ್ ಮತ್ತು ಮಾನವರ ಪೈಕಿ ನಿಮಗಿಂತ ಹಿಂದೆ ಗತಿಸಿದ ಸಮುದಾಯಗಳ ಜೊತೆ ನರಕಾಗ್ನಿಯನ್ನು ಪ್ರವೇಶಿಸಿರಿ. (ಅಲ್ಲಿಗೆ) ಪ್ರವೇಶಿಸುವ ಪ್ರತಿಯೊಂದು ಸಮುದಾಯವೂ ತನ್ನ ಸಂಗಾತಿ (ಪೂರ್ವ) ಸಮುದಾಯವನ್ನು ಶಪಿಸುವುದು. ಕೊನೆಗೆ ಅವರೆಲ್ಲರೂ ಅದರೊಳಗೆ ಸೇರುವರು. (ಅಲ್ಲಿ) ಮುಂದಿನವರು ಹಿಂದಿನವರ ಕುರಿತು – ‘‘ನಮ್ಮೊಡೆಯಾ! ಇವರೇ ನಮ್ಮನ್ನು ದಾರಿಗೆಡಿಸಿದವರು. ಇವರಿಗೆ ನರಕಾಗ್ನಿಯ ಇಮ್ಮಡಿ ಶಿಕ್ಷೆ ನೀಡು’’ ಎನ್ನುವರು. ಅವನು (ಅಲ್ಲಾಹನು) ಹೇಳುವನು; ಇಮ್ಮಡಿ ಶಿಕ್ಷೆ ಎಲ್ಲರಿಗೂ ಇದೆ. ಆದರೆ ನಿಮಗೆ ತಿಳಿದಿಲ್ಲ.’’
🎧 ಆಲಿಸಿ

📜 ಆಯತ್ 35-39 — ಅಲ್-ಆರಾಫ್

35يَٰبَنِيٓ ءَادَمَ إِمَّا يَأۡتِيَنَّكُمۡ رُسُلٌ مِّنكُمۡ يَقُصُّونَ عَلَيۡكُمۡ ءَايَٰتِي فَمَنِ ٱتَّقَىٰ وَأَصۡلَحَ فَلَا خَوۡفٌ عَلَيۡهِمۡ وَلَا هُمۡ يَحۡزَنُونَ 
ನಮ್ಮ ವಚನಗಳನ್ನು ಸುಳ್ಳೆಂದವರು ಮತ್ತು ಅದಕ್ಕೆದುರಾಗಿ ಅಹಂಕಾರ ತೋರಿದವರು – ಅವರೇ ನರಕವಾಸಿಗಳು. ಅವರು ಸದಾ ಕಾಲ ಅದರಲ್ಲೇ ಇರುವರು
36وَٱلَّذِينَ كَذَّبُواْ بِـَٔايَٰتِنَا وَٱسۡتَكۡبَرُواْ عَنۡهَآ أُوْلَٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ 
ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದ ಅಥವಾ ಅವನ ವಚನಗಳನ್ನು ಸುಳ್ಳೆಂದವನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? – ನಮ್ಮ (ಮರಣ) ದೂತರು ಅವರ ಬಳಿಗೆ ಬಂದು ಅವರನ್ನು ಸಾಯಿಸುವ ತನಕ, ವಿಧಿ ಗ್ರಂಥದಲ್ಲಿರುವ ಅವರ ಪಾಲು ಅವರಿಗೆ ಸಿಗುತ್ತಲೇ ಇರುವುದು. ಅವರು (ಮರಣ ದೂತರು) ‘‘ಅಲ್ಲಾಹನ ಹೊರತು ನೀವು ಪ್ರಾರ್ಥಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ?’’ ಎಂದು ಕೇಳುವರು. ಅವರು ‘‘ಅವರು ನಮ್ಮಿಂದ ಕಳೆದು ಹೋಗಿರುವರು’’ ಎನ್ನುವರು ಮತ್ತು ತಾವು ಧಿಕ್ಕಾರಿಗಳಾಗಿದ್ದೆವೆಂದು ಅವರೇ ತಮ್ಮ ವಿರುದ್ಧ ಸಾಕ್ಷಿ ಹೇಳುವರು
37فَمَنۡ أَظۡلَمُ مِمَّنِ ٱفۡتَرَىٰ عَلَى ٱللَّهِ كَذِبًا أَوۡ كَذَّبَ بِـَٔايَٰتِهِۦٓۚ أُوْلَٰٓئِكَ يَنَالُهُمۡ نَصِيبُهُم مِّنَ ٱلۡكِتَٰبِۖ حَتَّىٰٓ إِذَا جَآءَتۡهُمۡ رُسُلُنَا يَتَوَفَّوۡنَهُمۡ قَالُوٓاْ أَيۡنَ مَا كُنتُمۡ تَدۡعُونَ مِن دُونِ ٱللَّهِۖ قَالُواْ ضَلُّواْ عَنَّا وَشَهِدُواْ عَلَىٰٓ أَنفُسِهِمۡ أَنَّهُمۡ كَانُواْ كَٰفِرِينَ 
ಅವನು (ಅಲ್ಲಾಹನು) ಹೇಳಿದನು; ನೀವು, ಜಿನ್ನ್ ಮತ್ತು ಮಾನವರ ಪೈಕಿ ನಿಮಗಿಂತ ಹಿಂದೆ ಗತಿಸಿದ ಸಮುದಾಯಗಳ ಜೊತೆ ನರಕಾಗ್ನಿಯನ್ನು ಪ್ರವೇಶಿಸಿರಿ. (ಅಲ್ಲಿಗೆ) ಪ್ರವೇಶಿಸುವ ಪ್ರತಿಯೊಂದು ಸಮುದಾಯವೂ ತನ್ನ ಸಂಗಾತಿ (ಪೂರ್ವ) ಸಮುದಾಯವನ್ನು ಶಪಿಸುವುದು. ಕೊನೆಗೆ ಅವರೆಲ್ಲರೂ ಅದರೊಳಗೆ ಸೇರುವರು. (ಅಲ್ಲಿ) ಮುಂದಿನವರು ಹಿಂದಿನವರ ಕುರಿತು – ‘‘ನಮ್ಮೊಡೆಯಾ! ಇವರೇ ನಮ್ಮನ್ನು ದಾರಿಗೆಡಿಸಿದವರು. ಇವರಿಗೆ ನರಕಾಗ್ನಿಯ ಇಮ್ಮಡಿ ಶಿಕ್ಷೆ ನೀಡು’’ ಎನ್ನುವರು. ಅವನು (ಅಲ್ಲಾಹನು) ಹೇಳುವನು; ಇಮ್ಮಡಿ ಶಿಕ್ಷೆ ಎಲ್ಲರಿಗೂ ಇದೆ. ಆದರೆ ನಿಮಗೆ ತಿಳಿದಿಲ್ಲ.’’
38قَالَ ٱدۡخُلُواْ فِيٓ أُمَمٍ قَدۡ خَلَتۡ مِن قَبۡلِكُم مِّنَ ٱلۡجِنِّ وَٱلۡإِنسِ فِي ٱلنَّارِۖ كُلَّمَا دَخَلَتۡ أُمَّةٌ لَّعَنَتۡ أُخۡتَهَاۖ حَتَّىٰٓ إِذَا ٱدَّارَكُواْ فِيهَا جَمِيعًا قَالَتۡ أُخۡرَىٰهُمۡ لِأُولَىٰهُمۡ رَبَّنَا هَٰٓؤُلَآءِ أَضَلُّونَا فَـَٔاتِهِمۡ عَذَابًا ضِعۡفًا مِّنَ ٱلنَّارِۖ قَالَ لِكُلٍّ ضِعۡفٌ وَلَٰكِن لَّا تَعۡلَمُونَ 
ಅದರಲ್ಲಿನ ಹಿಂದಿನವರು, ಮುಂದಿನವರೊಡನೆ ‘‘ನಮ್ಮೆದುರು ನಿಮಗೆ ಯಾವ ಮೇಲ್ಮೆಯೂ ಇಲ್ಲ. ಈಗ, ನಿಮ್ಮ ಗಳಿಕೆಯ ಫಲವಾಗಿ ಯಾತನೆಯನ್ನು ಸವಿಯಿರಿ’’ ಎನ್ನುವರು
39وَقَالَتۡ أُولَىٰهُمۡ لِأُخۡرَىٰهُمۡ فَمَا كَانَ لَكُمۡ عَلَيۡنَا مِن فَضۡلٍ فَذُوقُواْ ٱلۡعَذَابَ بِمَا كُنتُمۡ تَكۡسِبُونَ 
ಖಂಡಿತವಾಗಿಯೂ, ನಮ್ಮ ವಚನಗಳನ್ನು ಸುಳ್ಳೆಂದವರ ಮತ್ತು ಆ ಕುರಿತು ಅಹಂಕಾರ ತೋರಿದವರ ಪಾಲಿಗೆ ಆಕಾಶದ ಬಾಗಿಲುಗಳನ್ನು ತೆರೆಯಲಾಗದು ಮತ್ತು ಸೂಜಿಯ ರಂಧ್ರದೊಳಗೆ ಒಂಟೆಯು ಪ್ರವೇಶಿಸುವ ತನಕ ಅವರು ಸ್ವರ್ಗವನ್ನು ಪ್ರವೇಶಿಸಲಾರರು. ನಾವು ಇದೇ ರೀತಿ ಅಪರಾಧಿಗಳಿಗೆ ಪ್ರತಿಫಲವನ್ನು ನೀಡುತ್ತೇವೆ
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
37ಆಯತ್

ಅನುವಾದ — ಅಲ್-ಆರಾಫ್ 37

ಸೂರಾ ಆಯತ್ 37/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 35–39. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers