ಅಲ್-ಆರಾಫ್ · 38/206
ಅನುವಾದ ಉಚ್ಚಾರಣೆ — ಅಲ್-ಆರಾಫ್
قَالَ ادْخُلُوا فِي أُمَمٍ قَدْ خَلَتْ مِن قَبْلِكُم مِّنَ الْجِنِّ وَالْإِنسِ فِي النَّارِ ۖ كُلَّمَا دَخَلَتْ أُمَّةٌ لَّعَنَتْ أُخْتَهَا ۖ حَتَّىٰ إِذَا ادَّارَكُوا فِيهَا جَمِيعًا قَالَتْ أُخْرَاهُمْ لِأُولَاهُمْ رَبَّنَا هَٰؤُلَاءِ أَضَلُّونَا فَآتِهِمْ عَذَابًا ضِعْفًا مِّنَ النَّارِ ۖ قَالَ لِكُلٍّ ضِعْفٌ وَلَٰكِن لَّا تَعْلَمُونَ ۝٣٨
Qaalad khuloo feee umamin qad khalat min qablikum minal jinni wal insifin naari kullamaa dakhalat ummatul la`anat ukhtahaa hattaaa izad daarakoo feehaa jamee`an qaalat ukhraahum li oolaahum Rabbannaa haaa`u laaa`i adalloonaa fa aatihim `azaaban di`fam minan naari qaala likullin di funw wa laakil laa ta`lamoon
📖 ಕನ್ನಡ ಅರ್ಥ
ಅದರಲ್ಲಿನ ಹಿಂದಿನವರು, ಮುಂದಿನವರೊಡನೆ ‘‘ನಮ್ಮೆದುರು ನಿಮಗೆ ಯಾವ ಮೇಲ್ಮೆಯೂ ಇಲ್ಲ. ಈಗ, ನಿಮ್ಮ ಗಳಿಕೆಯ ಫಲವಾಗಿ ಯಾತನೆಯನ್ನು ಸವಿಯಿರಿ’’ ಎನ್ನುವರು
🎧 ಆಲಿಸಿ

📜 ಆಯತ್ 36-40 — ಅಲ್-ಆರಾಫ್

36وَالَّذِينَ كَذَّبُوا بِآيَاتِنَا وَاسْتَكْبَرُوا عَنْهَا أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದ ಅಥವಾ ಅವನ ವಚನಗಳನ್ನು ಸುಳ್ಳೆಂದವನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? – ನಮ್ಮ (ಮರಣ) ದೂತರು ಅವರ ಬಳಿಗೆ ಬಂದು ಅವರನ್ನು ಸಾಯಿಸುವ ತನಕ, ವಿಧಿ ಗ್ರಂಥದಲ್ಲಿರುವ ಅವರ ಪಾಲು ಅವರಿಗೆ ಸಿಗುತ್ತಲೇ ಇರುವುದು. ಅವರು (ಮರಣ ದೂತರು) ‘‘ಅಲ್ಲಾಹನ ಹೊರತು ನೀವು ಪ್ರಾರ್ಥಿಸುತ್ತಿದ್ದವರೆಲ್ಲಾ ಎಲ್ಲಿದ್ದಾರೆ?’’ ಎಂದು ಕೇಳುವರು. ಅವರು ‘‘ಅವರು ನಮ್ಮಿಂದ ಕಳೆದು ಹೋಗಿರುವರು’’ ಎನ್ನುವರು ಮತ್ತು ತಾವು ಧಿಕ್ಕಾರಿಗಳಾಗಿದ್ದೆವೆಂದು ಅವರೇ ತಮ್ಮ ವಿರುದ್ಧ ಸಾಕ್ಷಿ ಹೇಳುವರು
37فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِآيَاتِهِ ۚ أُولَٰئِكَ يَنَالُهُمْ نَصِيبُهُم مِّنَ الْكِتَابِ ۖ حَتَّىٰ إِذَا جَاءَتْهُمْ رُسُلُنَا يَتَوَفَّوْنَهُمْ قَالُوا أَيْنَ مَا كُنتُمْ تَدْعُونَ مِن دُونِ اللَّهِ ۖ قَالُوا ضَلُّوا عَنَّا وَشَهِدُوا عَلَىٰ أَنفُسِهِمْ أَنَّهُمْ كَانُوا كَافِرِينَ
ಅವನು (ಅಲ್ಲಾಹನು) ಹೇಳಿದನು; ನೀವು, ಜಿನ್ನ್ ಮತ್ತು ಮಾನವರ ಪೈಕಿ ನಿಮಗಿಂತ ಹಿಂದೆ ಗತಿಸಿದ ಸಮುದಾಯಗಳ ಜೊತೆ ನರಕಾಗ್ನಿಯನ್ನು ಪ್ರವೇಶಿಸಿರಿ. (ಅಲ್ಲಿಗೆ) ಪ್ರವೇಶಿಸುವ ಪ್ರತಿಯೊಂದು ಸಮುದಾಯವೂ ತನ್ನ ಸಂಗಾತಿ (ಪೂರ್ವ) ಸಮುದಾಯವನ್ನು ಶಪಿಸುವುದು. ಕೊನೆಗೆ ಅವರೆಲ್ಲರೂ ಅದರೊಳಗೆ ಸೇರುವರು. (ಅಲ್ಲಿ) ಮುಂದಿನವರು ಹಿಂದಿನವರ ಕುರಿತು – ‘‘ನಮ್ಮೊಡೆಯಾ! ಇವರೇ ನಮ್ಮನ್ನು ದಾರಿಗೆಡಿಸಿದವರು. ಇವರಿಗೆ ನರಕಾಗ್ನಿಯ ಇಮ್ಮಡಿ ಶಿಕ್ಷೆ ನೀಡು’’ ಎನ್ನುವರು. ಅವನು (ಅಲ್ಲಾಹನು) ಹೇಳುವನು; ಇಮ್ಮಡಿ ಶಿಕ್ಷೆ ಎಲ್ಲರಿಗೂ ಇದೆ. ಆದರೆ ನಿಮಗೆ ತಿಳಿದಿಲ್ಲ.’’
38قَالَ ادْخُلُوا فِي أُمَمٍ قَدْ خَلَتْ مِن قَبْلِكُم مِّنَ الْجِنِّ وَالْإِنسِ فِي النَّارِ ۖ كُلَّمَا دَخَلَتْ أُمَّةٌ لَّعَنَتْ أُخْتَهَا ۖ حَتَّىٰ إِذَا ادَّارَكُوا فِيهَا جَمِيعًا قَالَتْ أُخْرَاهُمْ لِأُولَاهُمْ رَبَّنَا هَٰؤُلَاءِ أَضَلُّونَا فَآتِهِمْ عَذَابًا ضِعْفًا مِّنَ النَّارِ ۖ قَالَ لِكُلٍّ ضِعْفٌ وَلَٰكِن لَّا تَعْلَمُونَ
ಅದರಲ್ಲಿನ ಹಿಂದಿನವರು, ಮುಂದಿನವರೊಡನೆ ‘‘ನಮ್ಮೆದುರು ನಿಮಗೆ ಯಾವ ಮೇಲ್ಮೆಯೂ ಇಲ್ಲ. ಈಗ, ನಿಮ್ಮ ಗಳಿಕೆಯ ಫಲವಾಗಿ ಯಾತನೆಯನ್ನು ಸವಿಯಿರಿ’’ ಎನ್ನುವರು
39وَقَالَتْ أُولَاهُمْ لِأُخْرَاهُمْ فَمَا كَانَ لَكُمْ عَلَيْنَا مِن فَضْلٍ فَذُوقُوا الْعَذَابَ بِمَا كُنتُمْ تَكْسِبُونَ
ಖಂಡಿತವಾಗಿಯೂ, ನಮ್ಮ ವಚನಗಳನ್ನು ಸುಳ್ಳೆಂದವರ ಮತ್ತು ಆ ಕುರಿತು ಅಹಂಕಾರ ತೋರಿದವರ ಪಾಲಿಗೆ ಆಕಾಶದ ಬಾಗಿಲುಗಳನ್ನು ತೆರೆಯಲಾಗದು ಮತ್ತು ಸೂಜಿಯ ರಂಧ್ರದೊಳಗೆ ಒಂಟೆಯು ಪ್ರವೇಶಿಸುವ ತನಕ ಅವರು ಸ್ವರ್ಗವನ್ನು ಪ್ರವೇಶಿಸಲಾರರು. ನಾವು ಇದೇ ರೀತಿ ಅಪರಾಧಿಗಳಿಗೆ ಪ್ರತಿಫಲವನ್ನು ನೀಡುತ್ತೇವೆ
40إِنَّ الَّذِينَ كَذَّبُوا بِآيَاتِنَا وَاسْتَكْبَرُوا عَنْهَا لَا تُفَتَّحُ لَهُمْ أَبْوَابُ السَّمَاءِ وَلَا يَدْخُلُونَ الْجَنَّةَ حَتَّىٰ يَلِجَ الْجَمَلُ فِي سَمِّ الْخِيَاطِ ۚ وَكَذَٰلِكَ نَجْزِي الْمُجْرِمِينَ
ಅವರ ಪಾಲಿಗೆ ನರಕದ ಭಾಗವೇ ಹಾಸಿಗೆ ಮತ್ತು ನರಕದ ಭಾಗವೇ ಹೊದಿಕೆಯಾಗಿರುವುದು. ನಾವು ಇದೇ ರೀತಿ ಅಕ್ರಮಿಗಳಿಗೆ ಪ್ರತಿಫಲವನ್ನು ನೀಡುತ್ತೇವೆ
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
38ಆಯತ್

ಅನುವಾದ — ಅಲ್-ಆರಾಫ್ 38

ಸೂರಾ ಅಲ್-ಆರಾಫ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಅದರಲ್ಲಿನ ಹಿಂದಿನವರು, ಮುಂದಿನವರೊಡನೆ ‘‘ನಮ್ಮೆದುರು ನಿಮಗೆ ಯಾವ ಮೇಲ್ಮೆಯೂ ಇಲ್ಲ. ಈಗ, ನಿಮ್ಮ…

ಸೂರಾ ಆಯತ್ 38/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 36–40. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers