ಅಲ್-ಆರಾಫ್ · 40/206
ಅನುವಾದ ಉಚ್ಚಾರಣೆ — ಅಲ್-ಆರಾಫ್
إِنَّ ٱلَّذِينَ كَذَّبُواْ بِـَٔايَٰتِنَا وَٱسۡتَكۡبَرُواْ عَنۡهَا لَا تُفَتَّحُ لَهُمۡ أَبۡوَٰبُ ٱلسَّمَآءِ وَلَا يَدۡخُلُونَ ٱلۡجَنَّةَ حَتَّىٰ يَلِجَ ٱلۡجَمَلُ فِي سَمِّ ٱلۡخِيَاطِۚ وَكَذَٰلِكَ نَجۡزِي ٱلۡمُجۡرِمِينَ  ۝٤٠
Innal lazeena kazzaboo bi Aayaatinaa wastakbaroo `anhaa laa tufattahu lahum ahwaabus samaaa`i wa laa yadkhuloonal jannata hattaa yalijal jamalu fee sammil khiyaat; wa kazaalika najzil mujrimeen
📖 ಕನ್ನಡ ಅರ್ಥ
ಅವರ ಪಾಲಿಗೆ ನರಕದ ಭಾಗವೇ ಹಾಸಿಗೆ ಮತ್ತು ನರಕದ ಭಾಗವೇ ಹೊದಿಕೆಯಾಗಿರುವುದು. ನಾವು ಇದೇ ರೀತಿ ಅಕ್ರಮಿಗಳಿಗೆ ಪ್ರತಿಫಲವನ್ನು ನೀಡುತ್ತೇವೆ
🎧 ಆಲಿಸಿ

📜 ಆಯತ್ 38-42 — ಅಲ್-ಆರಾಫ್

38قَالَ ٱدۡخُلُواْ فِيٓ أُمَمٍ قَدۡ خَلَتۡ مِن قَبۡلِكُم مِّنَ ٱلۡجِنِّ وَٱلۡإِنسِ فِي ٱلنَّارِۖ كُلَّمَا دَخَلَتۡ أُمَّةٌ لَّعَنَتۡ أُخۡتَهَاۖ حَتَّىٰٓ إِذَا ٱدَّارَكُواْ فِيهَا جَمِيعًا قَالَتۡ أُخۡرَىٰهُمۡ لِأُولَىٰهُمۡ رَبَّنَا هَٰٓؤُلَآءِ أَضَلُّونَا فَـَٔاتِهِمۡ عَذَابًا ضِعۡفًا مِّنَ ٱلنَّارِۖ قَالَ لِكُلٍّ ضِعۡفٌ وَلَٰكِن لَّا تَعۡلَمُونَ 
ಅದರಲ್ಲಿನ ಹಿಂದಿನವರು, ಮುಂದಿನವರೊಡನೆ ‘‘ನಮ್ಮೆದುರು ನಿಮಗೆ ಯಾವ ಮೇಲ್ಮೆಯೂ ಇಲ್ಲ. ಈಗ, ನಿಮ್ಮ ಗಳಿಕೆಯ ಫಲವಾಗಿ ಯಾತನೆಯನ್ನು ಸವಿಯಿರಿ’’ ಎನ್ನುವರು
39وَقَالَتۡ أُولَىٰهُمۡ لِأُخۡرَىٰهُمۡ فَمَا كَانَ لَكُمۡ عَلَيۡنَا مِن فَضۡلٍ فَذُوقُواْ ٱلۡعَذَابَ بِمَا كُنتُمۡ تَكۡسِبُونَ 
ಖಂಡಿತವಾಗಿಯೂ, ನಮ್ಮ ವಚನಗಳನ್ನು ಸುಳ್ಳೆಂದವರ ಮತ್ತು ಆ ಕುರಿತು ಅಹಂಕಾರ ತೋರಿದವರ ಪಾಲಿಗೆ ಆಕಾಶದ ಬಾಗಿಲುಗಳನ್ನು ತೆರೆಯಲಾಗದು ಮತ್ತು ಸೂಜಿಯ ರಂಧ್ರದೊಳಗೆ ಒಂಟೆಯು ಪ್ರವೇಶಿಸುವ ತನಕ ಅವರು ಸ್ವರ್ಗವನ್ನು ಪ್ರವೇಶಿಸಲಾರರು. ನಾವು ಇದೇ ರೀತಿ ಅಪರಾಧಿಗಳಿಗೆ ಪ್ರತಿಫಲವನ್ನು ನೀಡುತ್ತೇವೆ
40إِنَّ ٱلَّذِينَ كَذَّبُواْ بِـَٔايَٰتِنَا وَٱسۡتَكۡبَرُواْ عَنۡهَا لَا تُفَتَّحُ لَهُمۡ أَبۡوَٰبُ ٱلسَّمَآءِ وَلَا يَدۡخُلُونَ ٱلۡجَنَّةَ حَتَّىٰ يَلِجَ ٱلۡجَمَلُ فِي سَمِّ ٱلۡخِيَاطِۚ وَكَذَٰلِكَ نَجۡزِي ٱلۡمُجۡرِمِينَ 
ಅವರ ಪಾಲಿಗೆ ನರಕದ ಭಾಗವೇ ಹಾಸಿಗೆ ಮತ್ತು ನರಕದ ಭಾಗವೇ ಹೊದಿಕೆಯಾಗಿರುವುದು. ನಾವು ಇದೇ ರೀತಿ ಅಕ್ರಮಿಗಳಿಗೆ ಪ್ರತಿಫಲವನ್ನು ನೀಡುತ್ತೇವೆ
41لَهُم مِّن جَهَنَّمَ مِهَادٌ وَمِن فَوۡقِهِمۡ غَوَاشٍۚ وَكَذَٰلِكَ نَجۡزِي ٱلظَّٰلِمِينَ 
ವಿಶ್ವಾಸಿಗಳು ಮತ್ತು ಸತ್ಕರ್ಮ ಮಾಡಿದವರು (ತಿಳಿದಿರಲಿ) ನಾವು ಯಾರ ಮೇಲೂ ಅವರ ಸಾಮರ್ಥ್ಯವನ್ನು ಮೀರಿದ ಹೊರೆಯನ್ನು ಹೊರಿಸುವುದಿಲ್ಲ – ಅವರೇ ಸ್ವರ್ಗದವರು. ಅವರು ಸದಾ ಕಾಲ ಅದರಲ್ಲಿರುವರು
42وَٱلَّذِينَ ءَامَنُواْ وَعَمِلُواْ ٱلصَّٰلِحَٰتِ لَا نُكَلِّفُ نَفۡسًا إِلَّا وُسۡعَهَآ أُوْلَٰٓئِكَ أَصۡحَٰبُ ٱلۡجَنَّةِۖ هُمۡ فِيهَا خَٰلِدُونَ 
ಅವರ ಮನದೊಳಗಿನ ವೈಷಮ್ಯಗಳನ್ನೆಲ್ಲಾ ನಾವು ತೊಲಗಿಸಿ ಬಿಡುವೆವು. ಅವರ ತಳದಲ್ಲಿ ನದಿಗಳು ಹರಿಯುತ್ತಿರುವವು. ಅವರು ‘‘ಎಲ್ಲ ಪ್ರಶಂಸೆಗಳು, ನಮಗೆ ಇದರತ್ತ ಮಾರ್ಗದರ್ಶನ ಮಾಡಿದ ಅಲ್ಲಾಹನಿಗೆ ಮೀಸಲು. ಅಲ್ಲಾಹನು ಮಾರ್ಗದರ್ಶನ ಮಾಡಿರದಿದ್ದರೆ ನಾವು ಸನ್ಮಾರ್ಗವನ್ನು ಪಡೆಯುತ್ತಿರಲಿಲ್ಲ. ನಮ್ಮ ಒಡೆಯನ ದೂತರು ಸತ್ಯದೊಂದಿಗೆ ನಮ್ಮ ಬಳಿಗೆ ಬಂದಿದ್ದರು’’ ಎನ್ನುವರು. ಇದಕ್ಕುತ್ತರವಾಗಿ, ‘‘ನಿಮ್ಮ ಕರ್ಮಗಳ ಫಲವಾಗಿ, ನೀವು ಸ್ವರ್ಗದ ವಾರಸುದಾರರಾಗುವಿರಿ.’’ ಎಂದು ಅವರನ್ನು ಕರೆದು ಹೇಳಲಾಗುವುದು
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
40ಆಯತ್

ಅನುವಾದ — ಅಲ್-ಆರಾಫ್ 40

ಸೂರಾ ಆಯತ್ 40/206 — ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಲ್-ಆರಾಫ್ ಆಲಿಸಿ, ಅಲ್-ಆರಾಫ್ ಅನುವಾದ, ಅಲ್-ಆರಾಫ್ mp3, ಅಲ್-ಆರಾಫ್ pdf. ಆಯತ್ 38–42. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers